Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ, ನಿಮ್ಮಿಂದ ಸಾಧ್ಯವಾಗುವುದಾದಲ್ಲಿ ಒಮ್ಮೆ ಹೇಳಿಕೊಳ್ಳಿ. ಮುಖ್ಯ ಕೆಲಸದ ಮೇಲೆ ಮನೆಯಿಂದ ಆಚೆ ಹೋಗುವಾಗ ಹಸಿರು ಬಣ್ಣದ ಕರ್ಚೀಫ್ ತೆಗೆದುಕೊಂಡು ಹೋಗಿ. ಕಠಿಣ ಎನಿಸಿದಂಥ ಕೆಲಸಗಳನ್ನು ಸುಲಭವಾಗಿ ಮಾಡುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ…

Read More

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು – Kannada News | 8 Opposition MPs suspended from Lok Sabha Session for throwing papers at Speaker

ನವದೆಹಲಿ, ಫೆಬ್ರವರಿ 3: ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಕ್ಕಾಗಿ ರಾಜಾ ವಾರಿಂಗ್ ಸೇರಿದಂತೆ 8 ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ (Lok Sabha Session) ಅಮಾನತುಗೊಳಿಸಲಾಗಿದೆ. ಸದನದ ಕಾರ್ಯವಿಧಾನಗಳಿಗೆ ಅಡ್ಡಿಪಡಿಸಿದ ಮತ್ತು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಶಿಸ್ತಿನ ವರ್ತನೆಗಾಗಿ 8 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಪೀಕರ್ ಈ…

Read More

ಧನುಷ್ ಜತೆ ಡೇಟಿಂಗ್ ಗಾಸಿಪ್: ಪ್ರೀತಿ ಬಗ್ಗೆ ಮನಸಾರೆ ಮಾತನಾಡಿದ ಮೃಣಾಲ್ ಠಾಕೂರ್ – Kannada News | Mrunal Thakur talks about love amid gossip of her dating with Dhanush

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಇದೆ. ಸದ್ಯಕ್ಕಂತೂ ಈ ಬಗ್ಗೆ ಅವರಿಬ್ಬರು ಸಾವರ್ಜನಿಕವಾಗಿ ಮಾತನಾಡಿಲ್ಲ. ಆದರೂ ಹಲವು ಅಂತೆ-ಕಂತೆಗಳು ಕೇಳಿಬರುತ್ತಿವೆ. ಬಾಲಿವುಡ್​​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಡಿಮ್ಯಾಂಡ್ ಹೊಂದಿರುವ ಮೃಣಾಲ್ ಠಾಕೂರ್ (Mrunal Thakur) ಅವರು ಈಗ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂ ಪ್ರೀತಿ ಆಗಬೇಕು ಎಂದು ಅವರು ಹೇಳಿದ್ದಾರೆ. ಅಂದಹಾಗೆ, ಅವರು ಈ ವಿಷಯ ಮಾತನಾಡಿರುವುದು ಹೊಸ ಹಾಡಿನ ಪ್ರಚಾರದ ವೇಳೆ. ಮೃಣಾಲ್ ಠಾಕೂರ್…

Read More

ಒಟಿಟಿಯಲ್ಲಿ ‘ಧುರಂಧರ್’ ನೋಡಿ ಮೆಚ್ಚಿಕೊಂಡ ಪಾಕಿಸ್ತಾನಿ ಪ್ರೇಕ್ಷಕರು – Kannada News | Pakistani viewer review Dhurandhar after watching it on Netflix OTT

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಪಾಕಿಸ್ತಾನದ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿರಲಿಲ್ಲ. ಅಲ್ಲದೇ ಹಲವು ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಆದರೆ ಈಗ ಒಟಿಟಿಯಲ್ಲಿ ‘ಧುರಂಧರ್’ ಬಿಡುಗಡೆ ಆಗಿದೆ. ಪಾಕಿಸ್ತಾನದ (Pakistan) ಜನರು ಕೂಡ ನೆಟ್​ಫ್ಲಿಕ್ಸ್ ಮೂಲಕ ಈ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಧುರಂಧರ್’ ಸಿನಿಮಾದ ಪೂರ್ತಿ ಕಥೆ ಪಾಕಿಸ್ತಾನದ ಲಿಯಾರಿ ಪಟ್ಟಣದಲ್ಲಿ ನಡೆಯುತ್ತದೆ. ಆ ದೃಶ್ಯಗಳನ್ನು ಕಂಡು ಪಾಕ್ ಮಂದಿ ಫಿದಾ ಆಗಿದ್ದಾರೆ. 2000ನೇ ಇಸವಿಯ…

Read More

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು – Kannada News | SP Deepan on Siddapura Murder: Astrologer Kamalakar Bhat Under Scrutiny in Family Dispute

ಸಿದ್ದಾಪುರ, ಫೆ.3: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಇಂದು (ಫೆಬ್ರವರಿ 2) ರಂದು ನಡೆದ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಚೌಳಪ್ಪ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ವಸಂತ್ ನಾಯ್ಕ್ (43) ಮೃತಪಟ್ಟಿದ್ದು, ಮಹೇಶ್ ನಾಯ್ಕ್ (37) ಮತ್ತು ಕುಮಾರ್ (35) ಗಾಯಗೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುಣೇ ನಂಬರ್ 23/26…

Read More

T20 World Cup 2026: ಟೀಂ ಇಂಡಿಯಾವನ್ನು ಬಿಟ್ಟು ಇತರ ತಂಡಗಳಲ್ಲಿ 40 ಭಾರತೀಯ ಮೂಲದ ಕ್ರಿಕೆಟಿಗರು – Kannada News | 2026 T20 World Cup: 40+ Indian Origin Cricketers Set to Shine in Global Squads

2026 ರ ಟಿ20 ವಿಶ್ವಕಪ್ ( T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ 20 ತಂಡಗಳು ಏಕೈಕ ಟ್ರೋಫಿಗಾಗಿ ಸೆಣಸಾಡಲಿವೆ. ಈ ಆವೃತ್ತಿಯಲ್ಲಿ 55 ಪಂದ್ಯಗಳು ನಡೆಯಲಿದ್ದು, ಮಾರ್ಚ್​ 8 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳಲಿದೆ. ಈ ಬಾರಿಯ ಟಿ20 ವಿಶ್ವಕಪ್​ನ ವಿಶೇಷತೆ ಏನೆಂದರೆ, ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ವಿವಿದ ತಂಡಗಳಲ್ಲಿ ಬರೋಬ್ಬರಿ 40 ಭಾರತೀಯ ಮೂಲದ ಕ್ರಿಕೆಟಿಗರು ಸೇರಿದ್ದಾರೆ. ಅದರಲ್ಲೂ ಅಮೆರಿಕ, ಕೆನಡಾ, ಯುಎಇ ಮತ್ತು ಓಮನ್…

Read More

ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ – Kannada News | Air India and IndiGo flights wings collide at Mumbai Airport with passengers onboard

ಮುಂಬೈ, ಫೆಬ್ರವರಿ 3: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಯಾಣಿಕ ವಿಮಾನಗಳು ಡಿಕ್ಕಿ ಹೊಡೆದಿವೆ. ಈ ಘಟನೆಯ ಸಮಯದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರು ಕುಳಿತಿದ್ದರು. ಕೊಯಮತ್ತೂರಿಗೆ ಹೊರಡಲು ರೆಡಿಯಾಗಿ ರಿವರ್ಸ್​ ಹೋಗುತ್ತಿದ್ದ ಏರ್ ಇಂಡಿಯಾ (Air India) ವಿಮಾನ AI 2732 ಮತ್ತು ಹೈದರಾಬಾದ್‌ನಿಂದ ಬಂದ ನಂತರ ಟ್ಯಾಕ್ಸಿ ಮಾಡುತ್ತಿದ್ದ ಇಂಡಿಗೋ (Indigo)  ವಿಮಾನ 6E 791ಗಳ ನಡುವೆ ಡಿಕ್ಕಿ ಉಂಟಾಗಿದೆ. ಸದ್ಯಕ್ಕೆ ಎರಡೂ ವಿಮಾನಗಳಿಗೆ ಹಾನಿಯಾದ ಪ್ರಮಾಣ, ವಿಮಾನದಲ್ಲಿದ್ದ ಪ್ರಯಾಣಿಕರ…

Read More

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ! – Kannada News | Former Tamil Nadu BJP chief K Annamalai steps down as election in charge for six constituencies, here is Why

ಚೆನ್ನೈ, (ಫೆಬ್ರವರಿ 03): ತಮಿಳುನಾಡು ವಿಧಾನಸಭೆ ಚುನಾವಣೆಯ (Tamil Nadu Assembly Elections 2026) ಹೊಸ್ತಿಲಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ (Annamalai) ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ. ತಮಿಳುನಾಡಿನ ಆರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಅಣ್ಣಾಮಲೈ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಹೌದು…ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ಇಂದು (ಫೆಬ್ರವರಿ 03) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲೇ…

Read More

ಸ್ವಚ್ಛತಾ ಕಾರ್ಮಿಕೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth felicitate A Sanitation Worker With A Gold Chain

ಮೇ 1ರಂದು ಅಥವಾ ಯಾವುದಾದರೂ ವಿಶೇಷ ದಿನದ ಹೊರತಾಗಿ ಸ್ವಚ್ಛತಾ ಕಾರ್ಮಿಕರನ್ನು ನೆನಪಿಸಿಕೊಳ್ಳುವುದೇ ಇಲ್ಲ. ಸಿನಿಮಾ ಸೆಲೆಬ್ರಿಟಿಗಳು ತಮಗೆ ಪ್ರಚಾರ ಬೇಕಾದಾಗ ಅಥವಾ ತಮ್ಮ ಸಿನಿಮಾಕ್ಕೆ ಪ್ರಚಾರ ಬೇಕಾದಾಗ ಮಾತ್ರ ಸ್ವಚ್ಛತಾ ಕಾರ್ಮಿಕರನ್ನು ಹುಡುಕಿಕೊಂಡು ಹೋಗಿ ಅವರಿಗೆ ಸನ್ಮಾನ ಮಾಡಿ ಫೋಟೊ ತೆಗೆಸಿಕೊಳ್ಳುತ್ತಾರೆ. ಇದೀಗ ಸೂಪರ್ ಸ್ಟಾರ್ ರಜನೀಕಾಂತ್ ಅವರು ಸ್ವಚ್ಛತಾ ಮಹಿಳಾ ಕಾರ್ಮಿಕರಾಗಿರುವ ಪದ್ಮ ಎಂಬುವರನ್ನು ಮನೆಗೆ ಕರೆಸಿ ಸನ್ಮಾನ ಮಾಡಿದ್ದಾರೆ. ಆದರೆ ಇದು ಪ್ರಚಾರಕ್ಕಾಗಿ ಮಾಡಿದ್ದಲ್ಲ, ಸನ್ಮಾನದ ಹಿಂದೆ ಕಾರಣವಿದೆ. ಚೆನ್ನೈನಲ್ಲಿ ಸ್ವಚ್ಛತಾ ಕಾರ್ಮಿಕೆಯಾಗಿ…

Read More

WPL 2026: ಗುಜರಾತ್ ಕನಸು ಭಗ್ನ; ಸತತ 4ನೇ ಬಾರಿಗೆ ಫೈನಲ್​ಗೇರಿದ ಡೆಲ್ಲಿ – Kannada News | WPL 2026 Eliminator: Delhi Capitals Beat Gujarat Giants, Secure Final Berth

2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಿತು. ಎರಡೂ ತಂಡಗಳು ಇದುವರೆಗೆ ಪ್ರಶಸ್ತಿ ಗೆಲ್ಲದ ಕಾರಣ ಯಾವ ತಂಡ ಫೈನಲ್​ಗೇರಲಿದೆ ಎಂಬುದು ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಡೆಲ್ಲಿ ತಂಡ ಗುಜರಾತ್​ ತಂಡದ ಮೊದಲ ಫೈನಲ್ ಕನಸನ್ನು ಭಗ್ನಗೊಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಟಿಕೆಟ್ ಪಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ…

Read More