Headlines

ಸೀನಿಯರ್​​ನನ್ನೇ ಕೊಂದ ಜೂನಿಯರ್: ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು? – Kannada News | Dharwad SP talks about 9th Class Student Murder 10th Standard student at Dharwad

ಧಾರವಾಡ, (ಜನವರಿ 15): ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನನ್ನು ಕೊಲೆ ಮಾಡಲಾಗಿದೆ. ಧಾರವಾಡ (Dharwad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ (ಜನವರಿ 14) ಸಂಜೆ ಈ ಘಟನೆ ನಡೆದಿದ್ದು, ಅಚ್ಚರಿ ಅಂದರೆ 9ನೇ ತರಗತಿ ವಿದ್ಯಾರ್ಥಿಯೇ ತನಗಿಂತ ಒಂದು ವರ್ಷ ಸಿನಿಯರ್ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ್ದಾನೆ. ನಿಂಗರಾಜ್ ಅವಾರಿ(16) ಕೊಲೆಯಾದ ಬಾಲಕ. ಇನ್ನು ಈ ಪ್ರಕರಣ ಸಂಬಂಧ ಧಾರವಾಡ ಎಸ್ಪಿ ಗುಂಜನ್ ಆರ್ಯ್ ಪ್ರತಿಕ್ರಿಯಿಸಿದ್ದು, ಕುಂದಗೋಳ ಪಟ್ಟಣದ ಸೊಸೈಟಿ ಜಾಗದಲ್ಲಿ ನಿನ್ನೆ ಸಂಜೆ…

Read More

Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ – Kannada News | These are the reasons a French woman gave why India is better than France

ಭಾರತ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ವಿದೇಶಿಗರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ವಿವಿಧ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಇನ್ನು ಕೆಲ ವಿದೇಶಿಗರು ಒಂದು ಹೆಜ್ಜೆ ಮುಂದೆ ಹೋಗಿ ಇಲ್ಲಿಯೇ ನೆಲೆಸುತ್ತಾರೆ. ಇದೀಗ ಭಾರತದಲ್ಲಿ ಫ್ರೆಂಚ್ ಮೂಲದ ಮಹಿಳೆಯೂ (France woman) ಭಾರತದಲ್ಲಿ ವಾಸಿಸುತ್ತಿದ್ದು, ಭಾರತ ನನಗೆ ಇಷ್ಟವಾಗಿದ್ದು ಯಾಕೆ ಎನ್ನುವುದನ್ನು ವಿವರಿಸಿದ್ದಾರೆ. ಫ್ರಾನ್ಸ್‌ಗಿಂತ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು ನೀಡಿದ್ದಾರೆ. ವಿದೇಶಿ ಮಹಿಳೆ…

Read More

ಮರಾಠಿ ಸಿನಿಮಾದ 42 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ ಶಾರುಖ್ ಖಾನ್ – Kannada News | Shah Rukh Khan waves of 42 lakh rs loan of Marathi movie Deool Band 2

ಶಾರುಖ್ ಖಾನ್ (Shah Rukh Khan) ಅವರನ್ನು ಕಿಂಗ್ ಖಾನ್ ಎಂದು ಕರೆಯಲಾಗುತ್ತದೆ. ಇದೀಗ ಅವರು ತಮ್ಮ ಹೆಸರಿಗೆ ತಕ್ಕಂತೆ ರಾಜರ ಹೃದಯ ವೈಶಾಲ್ಯ, ಉದಾರತೆ ಮೆರೆದಿದ್ದಾರೆ. ಸಿನಿಮಾದ ತಾಂತ್ರಿಕತೆಗೆ ಸಂಬಂಧಿಸಿದ ಉದ್ಯಮಗಳನ್ನು ಹೊಂದಿರುವ ಶಾರುಖ್ ಖಾನ್ ಇದೀಗ ಮರಾಠಿ ಸಿನಿಮಾ ಒಂದರ 42 ಲಕ್ಷ ರೂಪಾಯಿ ಬಾಕಿ ಹಣವನ್ನು ಮನ್ನಾ ಮಾಡಿದ್ದು, ತಮಗೆ ಹಣಕ್ಕಿಂತಲೂ ಸಿನಿಮಾ ಮುಖ್ಯ ಎಂದು ತೋರಿಸಿದ್ದಾರೆ. ಮರಾಠಿ ಚಿತ್ರರಂಗದ ‘ದೇವೂಲ್ ಬಂದ್ 2’ ಚಿತ್ರಕ್ಕೆ ಸಂಬಂಧಿಸಿದಂತೆ, ಶಾರುಖ್ ಅವರ ನಿರ್ಮಾಣ ಸಂಸ್ಥೆಯಾದ…

Read More

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ – Kannada News | TCS Nashik Closure: ATS,NIA Probe into Organized Physical Harassment and Conversion Plot

ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)  ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ. ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ…

Read More

‘ಅಂದು ಶೂಟ್​​ನಲ್ಲಿ ನಾನು ವಿಜಯ್ ಸಾಯುತ್ತಿದ್ದೆವು’; ಹಳೆಯ ಘಟನೆ ನೆನೆದ ವಿಲನ್ ಅಭಿಮನ್ಯು – Kannada News | Abhimanyu Singh’s terrifying ‘Velayudham’ train stunt with Vijay: A near death experience

ಖ್ಯಾತ ನಟ ಅಭಿಮನ್ಯು ಸಿಂಗ್ ಹೆಸರು ಹೇಳಿದರೆ ತಕ್ಷಣ ನೆನಪಾಗದಿರಬಹುದು, ಆದರೆ ‘ಗಬ್ಬರ್ ಸಿಂಗ್’ ಸಿನಿಮಾದ ಖಳನಾಯಕ ಎಂದರೆ ಭಾರತೀಯ ಚಿತ್ರಪ್ರೇಕ್ಷಕರು ಸುಲಭವಾಗಿ ಗುರುತಿಸುತ್ತಾರೆ. ರಾಮ್ ಗೋಪಾಲ್ ವರ್ಮಾ ಅವರ ‘ರಕ್ತ ಚರಿತ್ರೆ’ ಮೂಲಕ ದಕ್ಷಿಣ ಭಾರತಕ್ಕೆ ಪರಿಚಯವಾದ ಇವರು, ಕನ್ನಡದಲ್ಲಿ ‘ಚಕ್ರವ್ಯೂಹ’ ಹಾಗೂ ‘ಹೋಮ್ ಮಿನಿಸ್ಟರ್ ಸಿನಿಮಾದಲ್ಲಿ ನಟಿಸಿದರು. ತೆಲುಗು, ಹಿಂದಿ, ತಮಿಳು ಹಾಗೂ ಕನ್ನಡದ ಸ್ಟಾರ್ ಹೀರೊಗಳ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಇವರು, ತಮಿಳುನಾಡು ಸಿಎಂ ದಳಪತಿ ವಿಜಯ್ (Vijay) ನಟನೆಯ ಸೂಪರ್…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಭೀತಿ; ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ – Kannada News | Bengaluru Turf Club Halts Races: Glanders Disease Prompts Precautionary Measures

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ ಬೆಂಗಳೂರು, ಡಿಸೆಂಬರ್ 20: ಹೈದರಾಬಾದ್‌ನಲ್ಲಿ ಕುದುರೆಗಳಿಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಷ್ಠಿತ ಬೆಂಗಳೂರು ಟರ್ಫ್ ಕ್ಲಬ್ (Bengaluru Turf Club) ಕಳೆದ ಎರಡು ವಾರಗಳಿಂದ ಎಲ್ಲಾ ರೇಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕುದುರೆಗಳಲ್ಲಿ ಜೀವಕ್ಕೆ ಅಪಾಯಕಾರಿಯಾದ ಈ ಸೋಂಕು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಟರ್ಫ್ ಕ್ಲಬ್ ಆಡಳಿತ ಮಂಡಳಿ ಗಂಭೀರ ಕ್ರಮ ಕೈಗೊಂಡಿದೆ. 700ಕ್ಕೂ ಹೆಚ್ಚು ಕುದುರೆಗಳಿಗೆ ವೈದ್ಯಕೀಯ ಪರೀಕ್ಷೆ ಹೈದರಾಬಾದ್‌ನಲ್ಲಿ ಮೊದಲಿಗೆ…

Read More

ತೈಲ ಪೂರೈಕೆ ಕುರಿತು ಅಭಯ ನೀಡಿ, ವದಂತಿ ಹರಡುವವರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

ನವದೆಹಲಿ, ಮಾರ್ಚ್​ 26: ಭಾರತದಲ್ಲಿ ಪೆಟ್ರೋಲ್(Petrol), ಡೀಸೆಲ್ ಮತ್ತು ಎಲ್‌ಪಿಜಿ ಪೂರೈಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳು ಮತ್ತು ಗ್ಯಾಸ್ ಏಜೆನ್ಸಿಗಳು ಸಾಕಷ್ಟು ದಾಸ್ತಾನು ಹೊಂದಿವೆ ಮತ್ತು ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಅಗತ್ಯ ವಸ್ತುಗಳ ಬಗ್ಗೆ ಸುಳ್ಳು ಮಾಹಿತಿ ಹರಡುವುದು ಕ್ರಿಮಿನಲ್ ಅಪರಾಧ ಮತ್ತು ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಜನರು ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕೆಂದು ಒತ್ತಾಯಿಸಿದೆ….

Read More

ಬ್ರಿಟಿಷ್ ಪ್ರಜೆಯಾಗಿ ಕೆರಿಯರ್ ಆರಂಭಿಸಿದ ಅಮೀರ್ – Kannada News | Mohammad Amir Starts Fresh Chapter as British Citizen

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮೀರ್ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಕೂಡ ಬ್ರಿಟಿಷ್ ಪ್ರಜೆಯಾಗಿ ಎಂಬುದು ವಿಶೇಷ. ಮೊಹಮ್ಮದ್ ಅಮೀರ್ ಅವರು ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡಿದ್ದು, ಇದೀಗ ಇಂಗ್ಲೆಂಡ್‌ನ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಳೀಯ ಆಟಗಾರನಾಗಿ ಹೊಸ ಪಯಣ ಆರಂಭಿಸಿದ್ದಾರೆ.  ಪೌರತ್ವ ಸಿಕ್ಕಿದ್ದು ಹೇಗೆ? ಮೊಹಮ್ಮದ್ ಅಮೀರ್ ಅವರ ಪತ್ನಿ ನರ್ಜಿಸ್ ಖಾನ್ ಅವರು ಬ್ರಿಟಿಷ್ ಪ್ರಜೆಯಾಗಿದ್ದಾರೆ. ಇದರ ಆಧಾರದ ಮೇಲೆ ಅಮೀರ್ ಕೆಲವು ವರ್ಷಗಳ ಹಿಂದೆಯೇ ಯುಕೆ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ದೀರ್ಘಾವಧಿಯ…

Read More

ಹೊಸ ಕಾರು ಖರೀದಿ ಮಾಡಿದ ಮಲ್ಲಮ್ಮ; ಅನೇಕರಿಗೆ ಮಾದರಿಯಾದ ಬಿಬ್ ಬಾಸ್ ಸ್ಪರ್ಧಿ – Kannada News

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಹಾಗೂ ಬಿಗ್ ಬಾಸ್ ಖ್ಯಾತಿಯ ಮಲ್ಲಮ್ಮ ಅವರು (Mallama) ತಮ್ಮ ಸಾಧನೆಯ ಮುಕುಟಕ್ಕೆ ಮತ್ತೊಂದು ಹೊಸ ಗರಿ ಸೇರಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿ, ನಂತರ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅವಕಾಶ ಪಡೆದರು. ಇದರ ಮೂಲಕ ಮನೆಮಾತಾಗಿರೋ ಮಲ್ಲಮ್ಮ ಈಗ ಹೊಸ ಕಾರೊಂದನ್ನು ಖರೀದಿಸುವ ಮೂಲಕ ತಮ್ಮ ಹೊಸ ಯಶಸ್ಸನ್ನು ಸಂಭ್ರಮಿಸಿದ್ದಾರೆ. ಈ ಸಂತಸದ ಕ್ಷಣವನ್ನು ಮಲ್ಲಮ್ಮ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ಖರೀದಿ…

Read More