ಪಶ್ಚಿಮ ಬಂಗಾಳ: 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಗಡಿ ಭದ್ರತೆ ನಮ್ಮ ಆದ್ಯತೆ ಎಂದ ಸಿಎಂ ಸುವೇಂದು – Kannada News
ಕೋಲ್ಕತ್ತಾ, ಜೂನ್ 08: ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ(Suvendu Adhikari) ಹೇಳಿದ್ದಾರೆ. ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ. ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ…