Headlines

ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ, ಇದು ದೇಶವನ್ನು ಅಸ್ಥಿರಗೊಳಿಸುವ ಪಿತೂರಿ: ಪ್ರತಾಪ್ ಸಿಂಹ – Kannada News | Pratap Simha Alleges NEET Protest Conspiracy, Targets Congress and ‘Deep State’ in Mysuru

ಮೈಸೂರು, ಜುಲೈ 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಜ್ಯ ಮತ್ತು ದೆಹಲಿಯ ಕಾಂಗ್ರೆಸ್‌ನೊಂದಿಗೆ ಸೇರಿಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನೀಟ್ ಮರುಪರೀಕ್ಷೆ ನಡೆದು, ಫಲಿತಾಂಶ ಪ್ರಕಟಗೊಂಡು ಹಲವು ದಿನಗಳ ನಂತರ ಪ್ರತಿಭಟನೆಗಳು ಆರಂಭವಾಗಿವೆ. ಇದು ಪೂರ್ವಯೋಜಿತ ಹುನ್ನಾರ ಎಂದು ಅಭಿಪ್ರಾಯಪಟ್ಟರು. ಹಿಂದೆ ಸಿಎಎ ಮತ್ತು ಕೃಷಿ ಮಸೂದೆಗಳ ವಿರುದ್ಧ ನಡೆದ…

Read More

ಯುಪಿಐ ಬಳಕೆದಾರರ ಆ್ಯಪ್ ಆಯ್ಕೆಗಳ ಮೇಲೆ ಪ್ರಭಾವ ಬೀರುತ್ತಿವೆಯಾ ರಿವಾರ್ಡ್ಸ್, ಕ್ಯಾಷ್​​ಬ್ಯಾಕ್ ಆಫರ್​ಗಳು? – Kannada News | UPI platforms face challenge of retention, as 83pc users switching apps for rewards, says research report

ಬೆಂಗಳೂರು, ಜುಲೈ 24: ಪ್ರತೀ ನಿತ್ಯ ಹಲವು ಕೋಟಿ ಪಾವತಿ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಭಾರತದ ಯುಪಿಐ ಸಿಸ್ಟಂನಲ್ಲಿ ಗ್ರಾಹಕರ ವರ್ತನೆ ವಿಚಾರವಾಗಿ ಗಮನಾರ್ಹ ಸಂಗತಿಯೊಂದು ವೇದ್ಯವಾಗಿದೆ. ‘ಎಂಪವರ್ ಇಂಡಿಯಾ’ ಸಂಸ್ಥೆ ಬಿಡುಗಡೆ ಮಾಡಿದ ವರದಿಯೊಂದರ ಪ್ರಕಾರ ಯುಪಿಐ ಆ್ಯಪ್​ಗಳು ನೀಡುವ ಕ್ಯಾಷ್​ಬ್ಯಾಕ್, ರಿವಾರ್ಡ್ಸ್ ಇತ್ಯಾದಿ ಆಫರ್​ಗಳಿಗೆ ಬಳಕೆದಾರರು ಒಲವು ತೋರಿಸುತ್ತಿದ್ದಾರೆನ್ನಲಾಗಿದೆ. ಶೇ. 89 ರಷ್ಟು ಯುಪಿಐ ಬಳಕೆದಾರರು ಪಾವತಿ ಆ್ಯಪ್‌ ಅನ್ನು ಆಯ್ಕೆ ಮಾಡುವಾಗ ರಿವಾರ್ಡ್‌ಗಳು ಮತ್ತು ಕ್ಯಾಶ್‌ಬ್ಯಾಕ್‌ಗಳನ್ನು ಪ್ರಮುಖವಾಗಿ ಪರಿಗಣಿಸುತ್ತಾರೆ. ಅಷ್ಟೇ ಅಲ್ಲದೆ, ಶೇಕಡಾ 83…

Read More

Gold Rate: ಸತತ ಏರಿಕೆ ಬಳಿಕ ಶುಕ್ರವಾರ ಭರ್ಜರಿ ಕುಸಿತ ಕಂಡ ಚಿನ್ನದ ಬೆಲೆ – Kannada News | Gold Price Today on 24th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 24: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರುತ್ತಾ ಬಂದಿದ್ದ ಚಿನ್ನದ ಬೆಲೆ (Gold Price) ಇವತ್ತು ಶುಕ್ರವಾರ ಒಮ್ಮೆಲೇ ಕುಸಿದಿದೆ. ಇಂದು ಇದರ ದರ ಗ್ರಾಮ್​ಗೆ 270 ರೂನಷ್ಟು ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಇವತ್ತು ಐದು ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330 ರುಪಾಯಿ…

Read More

ಹೊಸ ರೀತಿಯಲ್ಲಿ ರಾವಣನ ಪಾತ್ರ ತೋರಿಸಲು ಹೊರಟ ಯಶ್ – Kannada News | Yash Speaks at San Diego Comic Con Praises Ranbir Kapoor Lord Rama and Explains His Ravana Preparation

ಮಹತ್ವಾಕಾಂಕ್ಷೆಯ ‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಬಗ್ಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ ಈವೆಂಟ್ ಅಲ್ಲಿ ಯಶ್ ಮಾತನಾಡಿದ್ದಾರೆ. ಈ ವೇಳೆ ಹಲವು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಮನಾಗಿ ನಟಿಸುತ್ತಿರುವ ರಣಬೀರ್ ಕಪೂರ್ ಅವರನ್ನು ಯಶ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾವಣನ ಪಾತ್ರದ ಬಗ್ಗೆಯೂ ವಿವರಿಸಿದ್ದಾರೆ. ರಣಬೀರ್ ನಟನೆಗೆ ಯಶ್ ಮೆಚ್ಚುಗೆ ‘ಈ ಜಗತ್ತಿನಲ್ಲಿ ಯಾರೂ ಕೂಡ ತಮಗೆ ಶ್ರೀರಾಮನ ಪಾತ್ರ ಮಾಡಲು ಎಲ್ಲಾ ಅರ್ಹತೆಗಳಿವೆ ಎಂದು…

Read More

Video: ಮರಿ ಹಕ್ಕಿಗಳಿಗೆ ಕೈ ತುತ್ತು ನೀಡಿ ಹಸಿವು ನೀಗಿಸಿದ ಮಹಿಳೆ – Kannada News | A woman who fed baby birds with her own hands.

ತಾಯಿಯ (mother) ಹೃದಯವೇ ಹಾಗೆ, ತನ್ನ ಮಕ್ಕಳು ಹಸಿವು ಎಂದಾಗ ತನ್ನ ಕರುಳು ಚುರ್ ಎನ್ನುತ್ತೆ. ಹೌದು,  ತನ್ನ ಕಂದಮ್ಮಗಳ ಹಸಿವು ಮಾತ್ರ ಮನೆಯಲ್ಲಿರುವ ಮೂಕ ಪ್ರಾಣಿಗಳ ಹಸಿವನ್ನು ಅರ್ಥ ಮಾಡಿಕೊಳ್ಳುವ ತಾಕತ್ತು ಹೆಂಗರುಳಿಗಿದೆ. ಇದೀಗ ಮಹಿಳೆಯೊಬ್ಬಳು ಮಾಡಿದ ಕೆಲಸ ನೆಟ್ಟಿಗರ ಮೆಚ್ಚುಗೆ ವ್ಯಕ್ತವಾಗಿದೆ. ಹಸಿವಿನಿಂದ ಒದ್ದಾಡುತ್ತಿದ್ದ ಮರಿಹಕ್ಕಿಗಳಿಗೆ ಕೈ ತುತ್ತು ನೀಡಿದ ಮಹಿಳೆಯ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಇಂಡಿಯನ್ ವಿಬ್ರಾನ್ಸ್ (indian vibrance) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ…

Read More

‘ಕರಾವಳಿ’ ಸಿನಿಮಾ ವಿವಾದಕ್ಕೆ ಹಣ ಕಾರಣವಾ? ಪ್ರಜ್ವಲ್ ಹೇಳಿದ್ದೇನು? – Kannada News | Prajwal Devaraj explains Karavali movie controversy

‘ಕರಾವಳಿ’ (Karavali) ಸಿನಿಮಾ ಇಂದು (ಜುಲೈ 24) ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಸಂಪದಾ ಇನ್ನಿತರರು ನಟಿಸಿರುವ ಈ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ವಿವಾದದ ಕಾರಣಕ್ಕಾಗಿ ಈ ಸಿನಿಮಾ ಸುದ್ದಿಯಾಗಿತ್ತು. ಸಿನಿಮಾದ ನಾಯಕ ಪ್ರಜ್ವಲ್ ದೇವರಾಜ್ ಅವರಿಂದಿ ನಿರ್ದೇಶಕ ಗುರುದತ್ ಗಾಣಿಗಾ ಡಬ್ಬಿಂಗ್ ಮಾಡಿಸಿರಲಿಲ್ಲ. ಇದಕ್ಕೆ ಸಂಭಾವನೆ ಸಮಸ್ಯೆ ಕಾರಣ ಎನ್ನಲಾಗಿತ್ತು. ಇದೀಗ ಪ್ರಜ್ವಲ್ ದೇವರಾಜ್ ಅವರು ವಿವಾದದ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿವಾದಕ್ಕೆ…

Read More

ಬಿಯರ್ ಬಾಟಲಿಗಳನ್ನು ಒಯ್ಯಲು ಮುಗಿಬಿದ್ದ ಸ್ಥಳೀಯರು: ಚಾಲಕನ ಜೀವಕ್ಕಿಂತ ಬಾಟಲಿಯೇ ಮುಖ್ಯವಾಯಿತೇ? – Kannada News | Tyre Burst Causes Massive Beer Truck Accident Near Hassan, Leading to Significant Loss

ಹಾಸನ, ಜು.24: ಜಿಲ್ಲೆಯ ಹೊರ ವಲಯದ ದೊಡ್ಡಪುರ ಗ್ರಾಮದ ಬಳಿ, ತಡರಾತ್ರಿ 1 ಗಂಟೆ ಸುಮಾರಿಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಹಾಸನದ ವುಡ್ ಪಿಕರ್ ಡಿಸ್ಟಿಲರೀಸ್‌ನಿಂದ ಕೊಪ್ಪಳಕ್ಕೆ ಸುಮಾರು 1100 ಕೇಸ್ ಬಿಯರ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಭಾರಿ ನಷ್ಟಕ್ಕೀಡಾಗಿದೆ. ಈ ಘಟನೆ ದೊಡ್ಡಪುರ ಗ್ರಾಮದಿಂದ ಮುಂದೆ ಚೀರನಹಳ್ಳಿ ಹಳ್ಳ ಎಂಬ ಗ್ರಾಮದ ಬಳಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಲಾರಿಯ ಹಿಂಬದಿಯ ಟಯರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ. ಅಷ್ಟೇ ಅಲ್ಲದೆ, ಅಂದು ಮಳೆಯೂ…

Read More

ಕ್ಯಾಲಿಫೋರ್ನಿಯಾದಲ್ಲಿ ಯಶ್ ನೋಡಿ ‘ಡ್ಯಾಡಿಸ್ ಹೋಂ’ ಎಂದ ಫ್ಯಾನ್ಸ್ – Kannada News | Rocking Star Yash Rules San Diego Comic Con; Fans Go Crazy Over His Presence and Toxic Dialogue

ಕನ್ನಡ ಚಿತ್ರರಂಗದ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಅಂತರರಾಷ್ಟ್ರೀಯ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ಯಶ್, ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ‘ಸ್ಯಾನ್ ಡಿಯಾಗೋ ಕಾಮಿಕ್ ಕಾನ್’ (San Diego Comic-Con) ಈವೆಂಟ್‌ನಲ್ಲಿ ಭಾಗಿಯಾಗಿದ್ದಾರೆ. ಈ ವೇದಿಕೆಯಲ್ಲಿ ಯಶ್ ಅವರು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ನೂರಾರು ಭಾರತೀಯ ಮತ್ತು ಜಾಗತಿಕ ಅಭಿಮಾನಿಗಳಲ್ಲಿ ಭಾರಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ. ವೇದಿಕೆಯ ಮುಂಭಾಗದಲ್ಲಿ ನೆರೆದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರಿಗೆ 1 ಕೋಟಿ ರೂ. ದಂಡ, 10 ವರ್ಷ ಜೈಲು – Kannada News | NEET Paper Leak: New Law Imposes Rs1 Crore Fine, 10 Year Jail for Exam Malpractice

ನವದೆಹಲಿ, ಜುಲೈ 24: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ನೀಟ್ (NEET) ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ಭಾರಿ ತಿದ್ದುಪಡಿಗಳಿಗೆ ಮುಂದಾಗಿದೆ. 2024 ರ ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ’ಗೆ ಕಠಿಣ ತಿದ್ದುಪಡಿ ತರಲು ಸಿದ್ಧತೆ ನಡೆಸಿದ್ದು, ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯುವ ಸಾಧ್ಯತೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ಬಿಡುಗಡೆ ಮಾಡಿದ ವಿಶೇಷ ವೀಡಿಯೊ ಸಂದೇಶದಲ್ಲಿ, “ಅಪರಾಧಿಗಳಿಗೆ…

Read More

ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ – Kannada News | Union Minister Pralhad Joshi Defends NEET Reforms, Says Modi Government Bringing Tough Anti Paper Leak Measures

ಬೆಂಗಳೂರು, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ವಿರೋಧ ಪಕ್ಷಗಳ ಟೀಕೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ‘ಟಿವಿ9’ ಜತೆ ಮಾತನಾಡಿದ ಅವರು, 2024ರ ಪರೀಕ್ಷಾ (ಅನುಚಿತ ವಿಧಾನಗಳ ತಡೆ) ಕಾಯಿದೆಯನ್ನು ಉಲ್ಲೇಖಿಸಿ, ಈ ಕಾನೂನು 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡವನ್ನು ಒಳಗೊಂಡಿದೆ ಎಂದರು. ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷಗಳು…

Read More