Headlines

3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ – Kannada News | 3 year old child sexually assaulted by her fathers friend in Visakhapatnam case registered

ವಿಶಾಖಪಟ್ಟಣಂ, ಫೆಬ್ರವರಿ 19: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಡಗಂಟ್ಯಾಡ ಮಂಡಲದಲ್ಲಿ 3 ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ (Sexually Harassment) ಎಸಗಿದ್ದಾನೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು. ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ…

Read More

BJP-JDS ಮೈತ್ರಿ ಗೊಂದಲಕ್ಕೆ ಶಿಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ – Kannada News | Karnataka BJP JDS Leaders Meet to Iron Out Local Body Election Alliance Issues

ಬೆಂಗಳೂರು, ಫೆಬ್ರವರಿ 19: ಮೈತ್ರಿ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರ ಸೇರಿ ಕೆಲ ವಿಷಯಗಳಲ್ಲಿ ಉಂಟಾಗಿರುವ ಗೊಂದಲಗಳಿಗೆ ಮದ್ದರೆಯಲು BJP ಮತ್ತು JDS ನಾಯಕರು ಮುಂದಾಗಿದ್ದಾರೆ. ಕುಮಾರಸ್ವಾಮಿ, ಆರ್.ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶೀಘ್ರವೇ ಬೆಂಗಳೂರಿನಲ್ಲಿ ಮೈತ್ರಿ ನಾಯಕರ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆದಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ವಿಚಾರವಾಗಿ ನಾಯಕರ ಗೊಂದಲದ ಹೇಳಿಕೆ ಹಿನ್ನೆಲೆ ಸಭೆ ನಡೆಸಲು ಉದ್ದೇಶಿಸಿರುವ ಮಾಹಿತಿ ಇದೆ. ಉಭಯ ಪಕ್ಷಗಳ ನಾಯಕರು ಒಂದೊಂದು ರೀತಿ ಹೇಳಿಕೆ ನೀಡುತ್ತಿರೋದು…

Read More

ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ – Kannada News

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9…

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು! – Kannada News | Understanding Bedwetting: Ayurvedic Diagnosis and Solutions for Kids

ರಾತ್ರಿ ಸಮಯದಲ್ಲಿ ಮಗು ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಸಾಮಾನ್ಯವಾಗಿ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಅದರಲ್ಲಿಯೂ ಕೆಲವು ತಾಯಂದಿರು ಇದನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಮಾಡುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಮಗುವಿಗೆ 5 ವರ್ಷ ಆದ ಮೇಲೂ ಬೆಡ್ ವೆಟ್ಟಿಂಗ್ (Bedwetting) ಸಮಸ್ಯೆ ಮುಂದುವರಿದರೆ, ಅದು ಸಹಜವಲ್ಲ ಬದಲಾಗಿ ಆರೋಗ್ಯ ಸಮಸ್ಯೆಯಾಗಿರಬಹುದು. ಹಾಗಾಗಿ ಪೋಷಕರು, ಈ ರೀತಿ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಈ ಸ್ಟೋರಿ ಮೂಲಕ ಈ…

Read More

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ.. 10 ತಂಡಗಳಲ್ಲಿರುವ…

Read More

Significance of 108: ಜಪಮಾಲೆಗಳಲ್ಲಿ 108 ಮಣಿಗಳಿರುವುದೇಕೇ ಗೊತ್ತಾ? ಈ ಸಂಖ್ಯೆಯ ಮಹತ್ವ ಇಲ್ಲಿ ತಿಳಿಯಿರಿ – Kannada News | The Profound Significance of 108 in Sanatana Dharma

ಸನಾತನ ಧರ್ಮದಲ್ಲಿ 108 ಸಂಖ್ಯೆImage Credit source: yogmatra.com ಸನಾತನ ಧರ್ಮದಲ್ಲಿ 108 ಸಂಖ್ಯೆಗೆ ಅತ್ಯಂತ ಪವಿತ್ರ ಸ್ಥಾನವಿದೆ. ರುದ್ರಾಕ್ಷಿ ಮಾಲೆ ಅಥವಾ ತುಳಸಿ ಮಾಲೆಗಳಲ್ಲಿ ಸಾಮಾನ್ಯವಾಗಿ 108 ಮಣಿಗಳು ಇರುತ್ತವೆ. ಜಪಗಳನ್ನು 108 ಬಾರಿ ಮಾಡಿದಾಗ ಅದು ಪರಿಪೂರ್ಣವಾಗುತ್ತದೆ ಎಂದು ನಂಬಲಾಗಿದೆ. 108 ಕೇವಲ ಧಾರ್ಮಿಕ ಮಹತ್ವವನ್ನು ಮಾತ್ರವಲ್ಲದೆ, ವೈಜ್ಞಾನಿಕ, ಭೌಗೋಳಿಕ ಮತ್ತು ಸಾಮಾಜಿಕವಾಗಿಯೂ ಹೆಚ್ಚು ಪ್ರಾಶಸ್ತ್ಯ ಪಡೆದಿದೆ. ಇದು ಬ್ರಹ್ಮಾಂಡದ ಸಂಕೇತವಾಗಿದೆ. ಅಷ್ಟೋತ್ತರ ಶತನಾಮಾವಳಿಗಳಲ್ಲಿಯೂ 108 ದೇವರ ನಾಮಗಳು ಇರುತ್ತವೆ. ಗಾಯತ್ರಿ ಮಂತ್ರ ಜಪ…

Read More

ವಿಶ್ವ ಶಾಂತಿಗೆ ಬಿಗ್ ಬೂಸ್ಟ್: ಇಸ್ರೇಲ್-ಲೆಬನಾನ್ ಕದನ ವಿರಾಮಕ್ಕೆ ಒಪ್ಪಿಗೆ, ಇರಾನ್ ಮಾತುಕತೆಗೂ ಮುಕ್ತವಾದ ಹಾದಿ – Kannada News

ಟೆಲ್ ಅವಿವ್, ಜೂನ್ 04: ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕದ ವಿದೇಶಾಂಗ ಇಲಾಖೆಯ ಯಶಸ್ವಿ ಮಧ್ಯಸ್ಥಿಕೆಯಲ್ಲಿ ನಡೆದ ನಾಲ್ಕನೇ ಸುತ್ತಿನ ಮಾತುಕತೆಯ ನಂತರ, ಇಸ್ರೇಲ್(Israel) ಮತ್ತು ಲೆಬನಾನ್ ದೇಶಗಳು ಕದನ ವಿರಾಮವನ್ನು ನವೀಕರಿಸಲು ಐತಿಹಾಸಿಕ ಒಪ್ಪಂದ ಮಾಡಿಕೊಂಡಿವೆ. ಈ ಮಹತ್ವದ ನಿರ್ಧಾರವು ಇಡೀ ಕೊಲ್ಲಿ ವಲಯದಲ್ಲಿ ಯುದ್ಧದ ಕಾರ್ಮೋಡಗಳನ್ನು ಸರಿಸಿ, ಜಾಗತಿಕ ರಾಜತಾಂತ್ರಿಕ ಮಾತುಕತೆಗಳಿಗೆ ಹೊಸ ಚೈತನ್ಯ ನೀಡಿದೆ. ಏನಿದೆ ಹೊಸ ಒಪ್ಪಂದದಲ್ಲಿ? ಜಂಟಿ…

Read More

AI Professional Courses: AI ಕೌಶಲ್ಯ ಹೆಚ್ಚಿಸಲು ಗೂಗಲ್​​ನಿಂದ ಹೊಸ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ – Kannada News | Google Launches 7 AI Professional Certificate Courses: Sundar Pichai’s India Announcement

ಗೂಗಲ್ ಕೃತಕ ಬುದ್ಧಿಮತ್ತೆ (AI) ಕುರಿತು ಪ್ರಮುಖ ಘೋಷಣೆ ಮಾಡಿದೆ. ಗೂಗಲ್ AI ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದು, ಈ ಕಾರ್ಯಕ್ರಮದಡಿಯಲ್ಲಿ, ಗೂಗಲ್ ಒಟ್ಟು 7 AI ಪ್ರಮಾಣಪತ್ರ ಕೋರ್ಸ್‌ಗಳನ್ನು ನಡೆಸಲಿದೆ. ಗೂಗಲ್ ಸಿಇಒ ಸುಂದರ್ ಪಿಚೈ ಬುಧವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಜಾಗತಿಕ AI ಸಮ್ಮೇಳನದಲ್ಲಿ ಈ ಘೋಷಣೆ ಮಾಡಿದರು. ಗೂಗಲ್ ಸಿಇಒ ಸುಂದರ್ ಪಿಚೈ ಭಾರತ-ಅಮೆರಿಕಾ ಸಂಪರ್ಕ ಉಪಕ್ರಮವನ್ನು ಘೋಷಿಸುವಾಗ ಈ ಕಾರ್ಯಕ್ರಮವನ್ನು ಘೋಷಿಸಿದರು. ಭಾರತ್ ಮಂಟಪದಲ್ಲಿ ನಡೆದ AI ಸಮ್ಮೇಳನದಲ್ಲಿ, ಗೂಗಲ್…

Read More

ಬ್ಯಾಂಕ್​ಗಳಲ್ಲಿ ಕೆಟ್ಟ ಸಾಲಗಳು; ಆರ್​ಬಿಐನಿಂದ ಹೊಸ ನಿಯಮಗಳ ಪ್ರಸ್ತಾಪ; ಏನಿವು ರೂಲ್ಸ್? – Kannada News | RBI’s New NPA Rules 2027: Major Bank & Borrower Impact, ECL Model Explained

ಮುಂಬೈ, ಮೇ 6: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾಗತಿಕ ಗುಣಮಟ್ಟಕ್ಕೆ ತಕ್ಕಂತೆ ಬಲಪಡಿಸಲು ಮತ್ತು ಸಾಲದ ಅಪಾಯಗಳನ್ನು ಮುಂಚಿತವಾಗಿಯೇ ನಿರ್ವಹಿಸಲು ಅನುತ್ಪಾದಕ ಆಸ್ತಿ (Bad Loans/NPA) ವರ್ಗೀಕರಣ ಹಾಗೂ ಪ್ರಾವಿಷನಿಂಗ್ (Provisions) ನಿಯಮಗಳಲ್ಲಿ ಭಾರಿ ಬದಲಾವಣೆಗಳನ್ನು ತಂದಿದೆ. ಆರ್‌ಬಿಐ ಬಿಡುಗಡೆ ಮಾಡಿರುವ ಹೊಸ ನಿರ್ದೇಶನಗಳು (Master Directions) ಬ್ಯಾಂಕುಗಳು ಹಾಗೂ ಸಾಲ ಪಡೆದ ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿವೆ. ಈ ಹೊಸ ನಿಯಮಗಳು ಏಪ್ರಿಲ್ 1, 2027 ರಿಂದ ಜಾರಿಗೆ…

Read More