Headlines

Treasure: ಗುಪ್ತ ನಿಧಿಯನ್ನು ಹಾವುಗಳು ಕಾಯುವುದು ನಿಜವೇ? ಪುರಾಣಗಳ ಬೆನ್ನತ್ತಿದ ವಿಜ್ಞಾನ! – Kannada News

ಗುಪ್ತ ನಿಧಿಯನ್ನು ಹಾವುಗಳು ಕಾಯುವುದು ನಿಜವೇ?Image Credit source: Pinterest ಗುಪ್ತ ನಿಧಿಯನ್ನು ಕಾಪಾಡುವ ಹಾವುಗಳ ಕಥೆಗಳು ಶತಮಾನಗಳಿಂದಲೂ ಭಾರತೀಯ ಜಾನಪದ, ಚಲನಚಿತ್ರಗಳು ಮತ್ತು ಪುರಾಣಗಳಲ್ಲಿ ಹಾಸುಹೊಕ್ಕಾಗಿವೆ. ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ನೆಲದಲ್ಲಿ ಹೂತುಹಾಕಿದಾಗಲೆಲ್ಲಾ, ಹಾವುಗಳು ಅಲ್ಲಿಗೆ ಬಂದು ಯಾವುದೋ ನಿಗೂಢ ಶಕ್ತಿಯಿಂದ ಅವುಗಳನ್ನು ರಕ್ಷಿಸುತ್ತವೆ ಎಂದು ಅನೇಕ ಜನರು ಇಂದಿಗೂ ನಂಬುತ್ತಾರೆ. ಆದರೆ, ಈ ನಂಬಿಕೆಯ ಹಿಂದಿರುವ ಅಸಲಿ ಸತ್ಯವೇನು? ವನ್ಯಜೀವಿ ಜೀವಶಾಸ್ತ್ರಜ್ಞರು ಮತ್ತು ಇತಿಹಾಸಕಾರರು ಈ ಬಗ್ಗೆ ಏನು ಹೇಳುತ್ತಾರೆ? ಇಲ್ಲಿದೆ ಸಂಪೂರ್ಣ…

Read More

ಸಂಜು ಸ್ಯಾಮ್ಸನ್​ಗೆ ಟಿ20 ತಂಡದ ನಾಯಕತ್ವ ನೀಡುವಂತೆ ಆಗ್ರಹ

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಪ್ರಸ್ತುತ ಎಲ್ಲರ ಮನೆ ಮಾತಾಗಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾವನ್ನು ವಿಶ್ವ ಚಾಂಪಿಯನ್‌ ಮಾಡಿದ ಸಂಜುಗೆ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಇದೀಗ ಸಂಜು ಸ್ಯಾಮ್ಸನ್​ಗೆ ಭಾರತ ಟಿ20 ತಂಡದ ನಾಯಕರಾತ್ವವನ್ನು ನೀಡಬೇಕೆಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಮೊಹಮ್ಮದ್ ಕೈಫ್, ‘ಸೂರ್ಯಕುಮಾರ್ ಯಾದವ್…

Read More

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ – Kannada News | Congress will Announce Kerala Chief Minister Name Tomorrow Jairam Ramesh Keralam CM

ನವದೆಹಲಿ, ಮೇ 13: ಕೇರಳಂನಲ್ಲಿ ಇನ್ನೂ ಮುಖ್ಯಮಂತ್ರಿಯ ಆಯ್ಕೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇಂದು ಕೇರಳಂನ (Keralam CM) ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎನ್ನಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ಕೇರಳಂನ ಮುಖ್ಯಮಂತ್ರಿ (Kerala CM) ಹೆಸರನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ, ಮತ್ತೊಮ್ಮೆ ಸಿಎಂ ಹೆಸರು ಘೋಷಣೆ ಮುಂದೂಡಲ್ಪಟ್ಟಿದೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಅಂತಿಮವಾಗಿದ್ದು, ನಾಳೆ ಅಧಿಕೃತವಾಗಿ ಹೆಸರು…

Read More

ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್ ಗೆಹ್ಲೋಟ್​​​ ತಡೆದು ಹೈಡ್ರಾಮಾ – Kannada News | Governor Gehlots Brief Address Sparks Protests at Karnataka Joint Session

ಬೆಂಗಳೂರು, ಜನವರಿ 22: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಓದದೆ ಕೇವಲ ಎರಡೇ ಮಾತುಗಳಲ್ಲಿ ಶುಭಾಶಯ ಕೋರಿ ಹೊರನಡೆದ ಘಟನೆ ಸದನದಲ್ಲಿ ಭಾರೀ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರ ಈ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು, ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಈ ಅನಿರೀಕ್ಷಿತ ನಡೆಯಿಂದ ಆಘಾತಕ್ಕೊಳಗಾದ ಶಾಸಕ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯಪಾಲರು ಹೊರಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿ ಸಂಪೂರ್ಣ ಭಾಷಣ ಓದುವಂತೆ…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

ಸಲ್ಮಾನ್ ಮುಂದೆ ಹೀಗೆ ಮಾಡ್ತೀರಾ? ರಿತೇಶ್ ದೇಶಮುಖ್ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ನೇರ ಪ್ರಶ್ನೆ – Kannada News | Lock Upp 2: Ram Kapoor Lashes Out At Host Riteish Deshmukh Over Water During Paintball Task

ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ‘ಲಾಕ್ ಅಪ್: ಸಚ್ ಯಾ ಸಜಾ’ ರಿಯಾಲಿಟಿ ಶೋನ ಎರಡನೇ ಸೀಸನ್ ಇದೀಗ ಆರಂಭವಾಗಿದೆ. ಈ ಸೀಸನ್ ಮೊದಲ ಕಂತಿನಿಂದಲೂ ವಿವಾದಗಳು, ಜಗಳಗಳು ಭಾರಿ ಸುದ್ದಿಯಲ್ಲಿದೆ. ಇತ್ತೀಚಿನ ಎಪಿಸೋಡ್‌ನಲ್ಲಿ ನಟ,ಸ್ಪರ್ಧಿ ರಾಮ್ ಕಪೂರ್ ತುಂಬಾ ಅಸಭ್ಯವಾಗಿ ವರ್ತಿಸಿದ್ದಾರೆ. ಅವರು ಶೋನ ನಿರೂಪಕ ರಿತೇಶ್ ದೇಶಮುಖ್ ಮೇಲೆ ತೀವ್ರ ಕೋಪಗೊಂಡಿದ್ದರು. ಈ ವರ್ತನೆಗೆ ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಅವರ ಮುಂದೆ ಇಂತಹ ಕೆಲಸ ಮಾಡಲು ಇವರಿಗೆ ಧೈರ್ಯ ಇರುತ್ತಿತ್ತಾ ಎಂದು…

Read More

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಕೆಎಲ್ ರಾಹುಲ್ – Kannada News | KL Rahul Creates New History In IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಂಡ ಬದಲಾದರೂ ರನ್ ಮಳೆ ನಿಂತಿಲ್ಲ, ದಾಖಲೆಗಳ ಬೇಟೆ ಕೂಡ ನಿಂತಿಲ್ಲ! ಪಂಜಾಬ್‌ನಲ್ಲಿ ಅಬ್ಬರಿಸಿ, ಲಕ್ನೋದಲ್ಲಿ ಮಿಂಚಿ, ಈಗ ಡೆಲ್ಲಿಯಲ್ಲೂ ಅಧಿಪತ್ಯ ಸ್ಥಾಪಿಸಿರುವ ಕೆಎಲ್ ರಾಹುಲ್ (KL Rahul), ಐಪಿಎಲ್‌ನಲ್ಲಿ ಯಾರೂ ಮಾಡದ ‘ತ್ರಿವಳಿ ಸಾವಿರ’ದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL) Source link

Read More

SSB Recruitment 2026: ದೇಶ ಸೇವೆಗೆ ಸುವರ್ಣಾವಕಾಶ; SSBಯಲ್ಲಿ 76 ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು!

ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ (SSB), ಗ್ರೂಪ್ ‘C’ ನಾನ್-ಗೆಜೆಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಒಟ್ಟು 76 ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 30 ಹೆಡ್ ಕಾನ್ಸ್ಟೇಬಲ್ (ಪ್ರಯೋಗಾಲಯ ಸಹಾಯಕ), 12 ಹೆಡ್ ಕಾನ್ಸ್ಟೇಬಲ್ (ಫಿಸಿಯೋಥೆರಪಿ ಸಹಾಯಕ) ಮತ್ತು 34 ಕಾನ್ಸ್‌ಟೇಬಲ್ (ನರ್ಸ್ ಅಸಿಸ್ಟೆಂಟ್ ಕಮ್ ಮೆಡಿಕ್) ಹುದ್ದೆಗಳು ಸೇರಿವೆ. ದೇಶದ…

Read More

ಜೆರಿಯಾಟ್ರಿಕ್ ಕಿಟ್ ಎಂದರೇನು? 60 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಈ ಕಿಟ್ ಯಾಕೆ ಮುಖ್ಯ? – Kannada News | What Is a Geriatric Kit? Senior Health & Safety Checklist

ಇಂದಿನ ವೇಗದ ಜೀವನಶೈಲಿಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯವಾಗಿದೆ. ವಿಶೇಷವಾಗಿ 60 ವರ್ಷ ಮೇಲ್ಪಟ್ಟವರಲ್ಲಿ ದೈಹಿಕ ಸಾಮರ್ಥ್ಯ ನಿಧಾನವಾಗಿ ಕುಗ್ಗುವುದು ಸಹಜ, ಅದರಲ್ಲಿಯೂ ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳೂ ಗಂಭೀರವಾಗುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ತಕ್ಷಣದ ಸಹಾಯ ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ಜೆರಿಯಾಟ್ರಿಕ್ ಕಿಟ್ (Geriatric Kit) ಇದ್ದರೆ ಬಹಳ ಒಳ್ಳೆಯದು. ಇದನ್ನು ನಾವು ಸುಲಭವಾಗಿ ಹಿರಿಯ ನಾಗರಿಕರ ಆರೈಕೆ ಕಿಟ್ ಎನ್ನಬಹುದು. ಹಾಗಾದರೆ ಇದರಲ್ಲಿ ಏನೇನಿರುತ್ತದೆ, ಹಿರಿಯರು ಇರುವ ಮನೆಯಲ್ಲಿ…

Read More