Headlines

ಪತ್ನಿ ಜತೆ ಫೋನ್​ನಲ್ಲಿ ಮಾತನಾಡುತ್ತಿರುವಾಗಲೇ ಸ್ಫೋಟ, ಸೌದಿಯಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

ಸೌದಿ, ಮಾರ್ಚ್​ 22: ಪತ್ನಿ ಜತೆ ಫೋನ್​​ನಲ್ಲಿ ಮಾತನಾಡುತ್ತಿರುವಾಗಲೇ ಸೌದಿಯಲ್ಲಿ ಇರಾನ್(Iran) ವೈಮಾನಿಕ ದಾಳಿ ನಡೆಸಿದ್ದು ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರವಿ ಗೋಪಾಲ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಘೈನ್ ಗ್ರಾಮದವರಾಗಿದ್ದಾರೆ. ರವಿಯ ಮೃತದೇಹವನ್ನು ಸ್ವದೇಶಕ್ಕೆ ತರಲು ಕುಟುಂಬವು ಹೆಣಗಾಡುತ್ತಿದ್ದು, ಅಧಿಕಾರಿಗಳು ಇಲ್ಲಿಯವರೆಗೆ ಮೌನವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮಾರ್ಚ್ 18ರ ರಾತ್ರಿ, ಕಾರ್ಖಾನೆಯಲ್ಲಿ ಕೆಲಸ ಮುಗಿಸಿದ ನಂತರ, ರವಿ ತನ್ನ ಪತ್ನಿ ರಿತು ಜೊತೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಹಠಾತ್ ಸ್ಫೋಟ…

Read More

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ – Kannada News | Karnataka Budget Boost: Kukke and Kollur Temples Get Development Authorities

ಬೆಂಗಳೂರು: ಇಂದು (ಮಾ.6) 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವದ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ. ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು: ಸಮಗ್ರ…

Read More

ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶನ – Kannada News | Laureus Awards 2026: Indian Women’s Cricket Team & Sports Stars Nominated

2026 ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗೆ (2026 Laureus World Sports Awards) ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ. 2025 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು (Indian Women’s Cricket Team) ಸಹ ನಾಮನಿರ್ದೇಶನಗೊಂಡ ತಂಡಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಲಾರೆಸ್ ವರ್ಷದ ತಂಡ ವಿಭಾಗದಲ್ಲಿ ನಾಮನಿರ್ದೇಶನ ಮಾಡಲಾಗಿದೆ. ಈ ವಿಭಾಗದಲ್ಲಿ ಭಾರತ ಮಹಿಳಾ ತಂಡವನ್ನು ಹೊರತುಪಡಿಸಿ ವಿವಿಧ ಕ್ರೀಡೆಗಳಲ್ಲಿ ತಮ್ಮ ಛಾಪು ಮೂಡಿಸಿರುವ ಪ್ರಪಂಚದಾದ್ಯಂತದ ಐದು ತಂಡಗಳನ್ನು…

Read More

IPL 2026: CSK ಪರ ಆಸ್ಟ್ರೇಲಿಯನ್ ವೇಗಿ ಪಾದಾರ್ಪಣೆ..! – Kannada News | Aussie Pacer Spencer Johnson Set for CSK Debut at Wankhede

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್. Source link

Read More

ಆರೋಗ್ಯ ಸಚಿವರ ಕ್ಷೇತ್ರದಲ್ಲೇ ರೋಗಿಗಳ ಪರದಾಟ : ಆಸ್ಪತ್ರೆ ಸಿಬ್ಬಂದಿಯನ್ನು ಜನಗಣತಿಗೆ ಬಳಸಿದ್ರೆ ಬಡ ರೋಗಿಗಳ ಗತಿಯೇನು? – Kannada News | Bengaluru Healthcare Crisis: KC General Hospital Patients Denied Care Due to Census Staffing

ಬೆಂಗಳೂರು, ಏ.27: ರಾಜ್ಯದ ರಾಜಧಾನಿಯಲ್ಲೇ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪರದಾಟ ಮುಂದುವರಿದಿದೆ. ಅದರಲ್ಲೂ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ಷೇತ್ರಕ್ಕೆ ಒಳಪಡುವ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಜನ ಹೈರಾಣಾಗಿದ್ದಾರೆ. ಈ ಹಿಂದೆಯೇ ಇಂತಹ ಸಮಸ್ಯೆಗಳು ಬರಬಹುದು ಎಂಬ ಮಾಹಿತಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯಕ್ಕೆ ಆಸ್ಪತ್ರೆಯ ವೈದ್ಯಕೀಯ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಯ ಸುಮಾರು 20ಕ್ಕೂ ಹೆಚ್ಚು…

Read More

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ

ಬೆಂಗಳೂರು, ಏಪ್ರಿಲ್​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನೇ ಟಾರ್ಗೆಟ್ ಮಾಡಿ ಬೆಂಗಳೂರಿನಲ್ಲಿ ಜೆಡಿಎಸ್​ ಪಕ್ಷ ಶಕ್ತಿ ಪ್ರದರ್ಶನ ಮಾಡಿದೆ. ಜೆಡಿಎಸ್ (JDS) 25ನೇ ವರ್ಷದ ಬೆಳ್ಳಿ ಹಬ್ಬದ ಆಚರಣೆ ನೆಪದಲ್ಲಿ ಸುಮಾರು 50 ಸಾವಿರಕ್ಕೆ ಹೆಚ್ಚು ಕಾರ್ಯಕರ್ತರನ್ನ ಸೇರಿಸುವ ಮೂಲಕ ಬೆಂಗಳೂರಿನಲ್ಲಿ ಜೆಡಿಎಸ್ ಇದೆಯಾ ಎಂಬ ಟೀಕೆಗಳಿಗೆ ದಳಪತಿಗಳು ಉತ್ತರ ನೀಡಿದ್ದಾರೆ. ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ‌. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ…

Read More

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ

ಶಿವಮೊಗ್ಗ, ಮಾರ್ಚ್​ 30: ಖಾಸಗಿ ಬಸ್​​​ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ  ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

Finn Allen: ತುಂಬಾ ವರ್ಷಗಳಿಂದ ಕಾಯುತ್ತಿದ್ದೆ, ಕೊನೆಗೂ ಚಾನ್ಸ್ ಸಿಕ್ತು!

ನ್ಯೂಝಿಲೆಂಡ್​ನ ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen) ಐಪಿಎಲ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುವ ಮೂಲಕ ಅಲೆನ್ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಫಿನ್ ಅಲೆನ್, “ಈ ಕ್ಷಣಕ್ಕಾಗಿ ನಾನು ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಕೊನೆಗೂ ವಿಶ್ವದ ಅತಿದೊಡ್ಡ ಟಿ20 ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಸಿಕ್ಕಿದೆ, ಇದು ನಿಜಕ್ಕೂ ಸಂತಸದ ಕ್ಷಣ” ಎಂದಿದ್ದಾರೆ. ಅಂದಹಾಗೆ ಫಿನ್…

Read More

SSLC ಪರೀಕ್ಷೆ: ಸರ್ಕಾರ ಅಂಕಕ್ಕೆ ಕೋಕ್ ನೀಡಲು ಹೊರಟಿದ್ದ ತೃತೀಯ ಭಾಷೆಯಲ್ಲಿ ಶೇ. 98.55 ಫಲಿತಾಂಶ – Kannada News | Karnataka SSLC Exam Result 2026: 98.55 percent Student Pass in Third Language

ಬೆಂಗಳೂರು, ಏಪ್ರಿಲ್​​ 23: ವಿದ್ಯಾರ್ಥಿಗಳ ಮೇಲಿನ ಹೊರೆ ತಗ್ಗಿಸುವ ನಿಟ್ಟಿನಲ್ಲಿ SSLC ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್​​ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಒಟ್ಟು 625 ಅಂಕಗಳ ಬದಲಿಗೆ 525 ಅಂಕಗಳಿಗೆ ಪರೀಕ್ಷಾ ಮೌಲ್ಯಮಾಪನವನ್ನು ಸೀಮಿತಗೊಳಿಸುವ ಬಗ್ಗೆ ನಿರ್ಧರಿಸಲಾಗಿತ್ತು. ತ್ರಿಭಾಷಾ ಸೂತ್ರದ ಅಡಿಯಲ್ಲಿ ತೃತೀಯ ಭಾಷೆಯನ್ನು ಕೇವಲ ಅರ್ಹತಾ ವಿಷಯವನ್ನಾಗಿ ಪರಿಗಣಿಸಿ, ಗ್ರೇಡ್ ನೀಡುವ ಮೂಲಕ ಒಟ್ಟು ಶೇಕಡಾವಾರು ಅಂಕಗಳ ಲೆಕ್ಕಾಚಾರದಿಂದ ಇದನ್ನು ಹೊರಗಿಡಲು ಉದ್ದೇಶಿಸಿತ್ತು. ಆದರೆ ಅಂತಿಮವಾಗಿ ಕೋರ್ಟ್​​ ಆದೇಶದಂತೆ ತೃತೀಯ ಭಾಷೆಗೂ…

Read More