ಆಪರೇಷನ್ ಸಿಂಧೂರ್ ಹುತಾತ್ಮರ ವಿವಾದ; ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸ್ಪೀಕರ್ಗೆ ಕಾಂಗ್ರೆಸ್ ಪತ್ರ – Kannada News | KC Venugopal writes to Om Birla seeks privilege motion against Rajnath Singh for misleading Parliament over Operation Sindoor statement
ನವದೆಹಲಿ, ಜೂನ್ 30: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಕುರಿತು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಅನುಮತಿ ಕೋರಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಇಂದು ಈ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Speaker Om Birla) ಅವರಿಗೆ ಪತ್ರ ಬರೆದಿದ್ದಾರೆ. ಆಪರೇಷನ್ ಸಿಂಧೂರ್ (Operation Sindoor) ವೇಳೆ ಯಾವುದೇ ಭಾರತೀಯ ಸೈನಿಕರು ಮೃತಪಟ್ಟಿಲ್ಲ ಎಂದು ರಾಜನಾಥ್ ಸಿಂಗ್…