Headlines

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

ಬೆಂಗಳೂರಿಗೆ ಕೆಲಸಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ; ವಿಡಿಯೋ ಲೀಕ್ – Kannada News | Deepika Padukone ad shoot in Bengaluru leaked BTS video goes viral

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಗರ್ಭಿಣಿ (Pregnant) ಆಗಿದ್ದರೂ ಕೂಡ ಅವರು ತಮ್ಮ ವೃತ್ತಿಪರ ಕೆಲಸಗಳಿಗೆ ಯಾವುದೇ ಬ್ರೇಕ್ ಹಾಕದೇ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಕಿಂಗ್’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿ ಭಾರತಕ್ಕೆ ಮರಳಿರುವ ದೀಪಿಕಾ, ಈಗ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಶೂಟಿಂಗ್ ಸೆಟ್‌ಗೆ ಹಾಜರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಾಹೀರಾತಿನ ಶೂಟಿಂಗ್‌ನ ತೆರೆಹಿಂದಿನ ವಿಡಿಯೋವೊಂದು…

Read More

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್? – Kannada News

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾದ (Team India) ಆಯ್ಕೆ ಜೂನ್ 6 ರಂದು ನಡೆಯಲಿದೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಎರಡು ಪ್ರವಾಸಗಳಿಗೆ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ. ಅಂದರೆ, ಅವರನ್ನು ಭಾರತದ ಟಿ20 ತಂಡದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಅವರನ್ನು ಟಿ20 ತಂಡದಿಂದ ಕೈಬಿಡುವುದರ ಹಿಂದಿನ ಉದ್ದೇಶ ಏಕದಿನ ವಿಶ್ವಕಪ್‌. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಅನುಭವಿ…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂಗ್ಲೆಂಡ್‌ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ – Kannada News | Ben Stokes Announces Shock International Retirement During NZ Test Match

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಸ್ಟೋಕ್ಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಟೋಕ್ಸ್ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದೆ. ಅಚ್ಚರಿಯ ಸಂಗತಿಯೆಂದರೆ ಇಂಗ್ಲೆಂಡ್‌ ಈ ವಿಚಾರವನ್ನು ಬಹಿರಂಗಪಡಿಸುವ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್ ಮೈದಾನದಲ್ಲಿದ್ದು…

Read More

ಜಮ್ಮು ಮತ್ತು ಕಾಶ್ಮೀರ: ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಯೋಧ ಹುತಾತ್ಮ – Kannada News

ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ರಾಜೌರಿ, ಜೂನ್ 07: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೈನಿಕರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಅಪ್ರತಿಮ ಧೈರ್ಯದಿಂದ ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಶನಿವಾರ ಸಂಜೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ. ರಾಜೌರಿಯ ದುರ್ಗಮ ಕಾಡುಗಳಲ್ಲಿ…

Read More

IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡಕ್ಕೆ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು 19 ನೇ ಸೀಸನ್ ಐಪಿಎಲ್​ನಿಂದ ಹೊರಗಿಡಲಾಗಿದೆ. ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ರಾಣಾರನ್ನು ಐಪಿಎಲ್​ನಿಂದ ಹೊರಗಿಡುವ ತೀರ್ಮಾನಕ್ಕೆ ಬರಲಾಗಿದೆ. ವಾಸ್ತವವಾಗಿ 2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ರಾಣಾಗೆ ಗಾಯವಾಗಿತ್ತು….

Read More

CSK vs SRH: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್ – Kannada News | IPL 2026: SRH Beats CSK, Secures Playoff Spot; Gujarat Also Qualifies

ಐಪಿಎಲ್ 2026 ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆಯ ತವರು ನೆಲವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಈ ಹೈವೋಲ್ಟೇಜ್ ಕದನಲ್ಲಿ ಸಿಎಸ್​ಕೆ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿದ ಸನ್‌ರೈಸರ್ಸ್ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಸನ್‌ರೈಸರ್ಸ್ ವಿರುದ್ಧ ಸೋತ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಭಾಗಶಃ ಹೊರಬಿದ್ದಿದೆ. ಸನ್‌ರೈಸರ್ಸ್ ತಂಡದ ಗೆಲುವಿನೊಂದಿಗೆ ಗುಜರಾತ್ ಕೂಡ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ…

Read More

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ. ನಡೆದದ್ದೇನು? ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು…

Read More

‘ಭೂತ್ ಬಂಗ್ಲ’ ಟ್ರೇಲರ್: ಮತ್ತದೇ ಹಳೇ ಕಥೆ ಹೇಳುತ್ತಾರಾ ಅಕ್ಷಯ್ ಕುಮಾರ್?

ಬಾಲಿವುಡ್‌ನ ಯಶಸ್ವಿ ಜೋಡಿಗಳಲ್ಲೊಂದಾದ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಅವರು ದೀರ್ಘಕಾಲದ ನಂತರ ಮತ್ತೆ ಒಂದಾಗಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಬಹುನಿರೀಕ್ಷಿತ ಹಾರರ್ ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ (Bhooth Bangla) ಸಿದ್ಧವಾಗಿದೆ. ಈಗ ಈ ಚಿತ್ರದ ಟ್ರೇಲರ್ (Bhooth Bangla Trailer) ಬಿಡುಗಡೆ ಆಗಿದ್ದು, ಸಿನಿರಸಿಕರಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಏಪ್ರಿಲ್ 16ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾ ಹೇಗಿದೆ ಎಂಬುದರ…

Read More

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು – Kannada News | Siddeshwara Temple Architecture of Chalukya Period In Jantli Shirur at gadag

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಲಿಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎನ್ನುವ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ನೀಡಿದ್ದಾರೆ. ಮತ್ತಷ್ಟು ಸುದ್ದಿ…

Read More