Headlines

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More

ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್ – Kannada News | Mark Kannada movie thanks giving press meet LIVE

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಮುಂಚೆ, ‘ಮಾರ್ಕ್’ ಸಿನಿಮಾ ವಿರುದ್ಧ ಸಂಚು ನಡೆದಿತ್ತು, ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ಕೆಲವರು ಸವಾಲು ಹಾಕಿದ್ದರು. ಇದರ ನಡುವೆಯೂ ಸಿನಿಮಾ ಗೆಲುವಿನತ್ತ ದಾಪುಗಾಲು ಹಾಕಿದೆ. ಇದೇ ಕಾರಣಕ್ಕೆ ಸುದೀಪ್ ಸೇರಿದಂತೆ ‘ಮಾರ್ಕ್’…

Read More

ಕಚೇರಿಯಲ್ಲೇ ಮಹಿಳೆಯರ ಜತೆ ಡಿಜಿಪಿ ಸರಸ ಸಲ್ಲಾಪ: ರಾಮಚಂದ್ರ ರಾವ್​​ಗೆ ಸಂಕಷ್ಟ! – Kannada News | CM Siddaramaiah Talks Action Against DGP Ramachandra rao for obscene video viral

ಬೆಂಗಳೂರು, (ಜನವರಿ 19): ಕರ್ನಾಟಕ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ (Karnataka DGP Ramachandra rao)  ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಯಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದು, ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.  ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು ತಬ್ಬಿಕೊಂಡು ಮುತ್ತು ಕೊಟ್ಟಿದ್ದಾರೆ. ಒಂದು ವರ್ಷದ ಹಿಂದಿನ ವಿಡಿಯೋ ಎಂದು ಹೇಳಲಾಗಿದ್ದು, ಇದೀಗ ವೈರಲ್ ಆಗಿದೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ…

Read More

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್! – Kannada News

ಮುಂಬೈ ಟಿ20 ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಕ್ಸ್ ಅಂಧೇರಿ  ಹಾಗೂ ನಮೋ ಬಾಂದ್ರಾ ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್ಕ್ಸ್ ಅಂಧೇರಿ ತಂಡಕ್ಕೆ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಪಂದ್ಯದ ಮೊದಲ ಓವರ್‌ನಲ್ಲೇ ಎರಡು ಪ್ರಮುಖ ವಿಕೆಟ್ ಕಿತ್ತ ಅರ್ಜುನ್ ಬಾಂದ್ರಾ ಬ್ಲಾಸ್ಟರ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ…

Read More

ಅರಸು ದಾಖಲೆ ಮುರಿಯಲಿರುವ ಸಿದ್ದರಾಮಯ್ಯ: ಬೆಂಬಲಿಗರಿಂದ ನಾಟಿ ಕೋಳಿ ಔತಣ – Kannada News | Long Term CM: Siddaramaiah fans arrange 2 thousand KG chicken banquet In Bengaluru On Jan 6th

ಬೆಂಗಳೂರು, (ಜನವರಿ 05): ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗುವ ಬಯಕೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದರು. ಸದ್ಯ ಆ ಆಸೆ ಈಡೇರಲಿದೆ. ಹೌದು…ಸಿದ್ದರಾಮಯ್ಯ ಅವರು ನಾಳೆ ಅಂದರೆ ಜನವರಿ 6ರಂದು ರಾಜ್ಯದಲ್ಲಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ ಮುಖ್ಯಮಂತ್ರಿ ಎನ್ನುವ ದಾಖಲೆ ಬರೆಯಲಿದ್ದಾರೆ. ಇದರೊಂದಿಗೆ ದಿವಂಗತ ದೇವರಾಜ ಅರಸು ಅವರ ಅವರನ್ನು ಹಿಂದಿಕ್ಕಿ ಹೊಸ ದಾಖಲೆ ಬರೆಯಲಿದ್ದಾರೆ. ಈ ಸಂಭ್ರಮವನ್ನು ವಿಭಿನ್ನವಾಗಿ ”ನಾಟಿ ಕೋಳಿ ಔತಣಕೂಟ” ಆಯೋಜಿಸಿ ಸಂಭ್ರಮಿಸಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಜನವರಿ 6ರಂದು ನೆಲಮಂಗಲದ ಭಕ್ತನ…

Read More

ಅಂದು ಮುದ್ದು ಕಂದಮ್ಮ, ಇಂದು ಕಿರುತೆರೆ ಸುಂದರಿ: ಧೂಳೆಬ್ಬಿಸಿದ ಭವ್ಯಾ ಗೌಡ ಬಾಲ್ಯದ ಫೋಟೋ – Kannada News | Bhavya Gowda’s Viral Childhood Photos: Actress’s Journey from Kid to ‘Karna’ Star

ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳ ಅಪರೂಪದ ಫೋಟೋಗಳು ಮತ್ತು ಅವರ ಬಾಲ್ಯದ ನೆನಪುಗಳು ವೈರಲ್ ಆಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ನೆಚ್ಚಿನ ನಟ-ನಟಿಯರ ಬಾಲ್ಯದ ಮುಗ್ಧ ಮುಖವನ್ನು ನೋಡಲು ಅಭಿಮಾನಿಗಳು ಸದಾ ಕಾತರರಾಗಿರುತ್ತಾರೆ. ಅದೇ ರೀತಿ, ಸದ್ಯ ಇನ್‌ಸ್ಟಾಗ್ರಾಮ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕಿರುತೆರೆಯ ಖ್ಯಾತ ನಟಿಯೊಬ್ಬರ ಬಾಲ್ಯದ ಹಾಗೂ ಇಂದಿನ ಸುಂದರ ಕೊಲಾಜ್ ಚಿತ್ರವೊಂದು ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ವೈರಲ್ ಆಗಿರುವ ಈ ಚಿತ್ರದಲ್ಲಿರುವುದು ಬೇರೆ ಯಾರೂ ಅಲ್ಲ, ಪ್ರೇಕ್ಷಕರ ನೆಚ್ಚಿನ ನಟಿ ಭವ್ಯಾ ಗೌಡ. ಈ…

Read More

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ. ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್…

Read More

ಕಮಲಾಕರ ಭಟ್​​​ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಮದಾಟ, ಕಳ್ಳಾಟ ಬಯಲಿಗೆ – Kannada News | Siddapura Vasanth Naik Murder Case: reveals Astrologer kamalakara bhat And Lover suchitra illicit relationship With Others

ಕಾರವಾರ, (ಫೆಬ್ರವರಿ 09): ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣದ (Vasanth Naik Murder Case) ರೂವಾರಿಗಳಾದ ಕಮಲಾಕರ ಭಟ್ (Kamalakar Bhat) ಮತ್ತು ಸುಚಿತ್ರ (Sucitra) ಗ್ಯಾಂಗ್ ಅಂದರ್ ಆಗಿ ಬರೋಬ್ಬರಿ ಇವತ್ತು ಏಳು ದಿನ. ಈ ‌ನಡುವೆ ಇಬ್ಬರ ಕಳ್ಳಾಟದ ಆಡಿಯೋ, ಪೊಟೋಗಳು ಒಂದೊಂದೆ ಆಗಿ ರಿವೀಲ್ ಆಗುತ್ತಿವೆ. ಹೌದು.. ರೀಲ್ಸ್ ರಾಣಿ ಸುಚಿತ್ರಳ ನವಟಂಕಿ ಆಟಗಳು ಒಂದೆರಡಲ್ಲ, ಇದರ‌ ಬಲೆಯಲ್ಲಿ ಬಿದ್ದು ಮೋಸ‌ಹೋದ‌ ಅದೆಷ್ಟೋ ಯುವಕರ ಗುಂಪೇ ಇದೆ. ಆದ್ರೆ ಮರ್ಯಾದೆಗೆ ಅಂಜಿ…

Read More

ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ – Kannada News | Ghooskhor Pandat movie landed in controversy for its name

ಸಿನಿಮಾಗಳು (Cinema) ವಿವಾದಕ್ಕೆ ಸಿಲುಕುವುದು ತೀರ ಸಾಮಾನ್ಯ ಆಗಿಬಿಟ್ಟಿದೆ. ಸಿನಿಮಾಗಳಲ್ಲಿ ಜಾತಿ, ಧರ್ಮ, ಸಮುದಾಯ, ವೃತ್ತಿಯ ಅಪಮಾನ ಮಾಡಲಾಗಿದೆ ಎಂಬ ದೂರು ಇತ್ತೀಚೆಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇದೇ ಸಾಲಿಗೆ ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಸಿನಿಮಾ ಸಹ ಸೇರಿಕೊಂಡಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಹಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ. ಮನೋಜ್…

Read More