ಮಾನಸಿಕವಾಗಿ ಕುಗ್ಗಿದ್ದ ರಾಮ್ ಚರಣ್ಗೆ ನೆರವು ನೀಡಿದ್ದು ಆ ಸ್ಟಾರ್ ನಿರ್ದೇಶಕ – Kannada News | Ram Charan talks about how SS Rajamouli helped in his tough times
ರಾಮ್ ಚರಣ್ (Ram Charan) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ. ಆದರೆ ಅವರು ಇಂದು ಏರಿರುವ ಸ್ಥಾನವನ್ನು ಗಳಿಸಿಕೊಳ್ಳಲು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಪುತ್ರ ಆಗಿದ್ದ ರಾಮ್ ಚರಣ್ ಮೇಲೆ ಭಾರಿ ನಿರೀಕ್ಷೆಗಳಿತ್ತು. ಆರಂಭದಲ್ಲಿ ರಾಜಮೌಳಿ ನಿರ್ದೇಶಿಸಿದ್ದ ‘ಮಗಧೀರ’ ಗೆದ್ದಿತಾದರೂ ಆ ನಂತರ ಬಂದ ಸಿನಿಮಾಗಳು ಸೋತು, ರಾಮ್ ಚರಣ್ ಟಾಲಿವುಡ್ನಿಂದ ಹೊರಗುಳಿಯುತ್ತಾರೆ ಎನ್ನಲಾಗಿತ್ತು. ಆದರೆ ಸತತ ಪರಿಶ್ರಮದಿಂದ ರಾಮ್ ಚರಣ್ ಸ್ಪರ್ಧೆಯಲ್ಲಿ ಉಳಿದವರು ಮಾತ್ರವಲ್ಲೇ ತಮ್ಮ ನಟನೆಯನ್ನು ತಿದ್ದಿಕೊಳ್ಳುತ್ತಾ ಇಂದು ಸ್ಟಾರ್…