ಟೀಮ್ ಇಂಡಿಯಾದ ಹೆಲ್ಮೆಟ್ ಧರಿಸಿ ಕಣಕ್ಕಿಳಿದ ಕುಮಾರ್ ಸಂಗಕ್ಕಾರ – Kannada News | Kumar Sangakkara wore Team India’s helmet

ಕ್ರಿಕೆಟ್​ನಲ್ಲಿ ‘ಕ್ಲಾಸ್ ಈಸ್ ಪರ್ಮನೆಂಟ್’ ಎಂಬ ಮಾತಿದೆ. ಇದನ್ನು ಶ್ರೀಲಂಕಾ ಕ್ರಿಕೆಟ್‌ನ ಲೆಜೆಂಡ್ ಕುಮಾರ್ ಸಂಗಕ್ಕಾರ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್‌ನ ಸ್ಥಳೀಯ ಕ್ಲಬ್ ಕ್ರಿಕೆಟ್ ಪಂದ್ಯವೊಂದರಲ್ಲಿ ಕಣಕ್ಕಿಳಿದಿದ್ದ 48 ವರ್ಷದ ಸಂಗಕ್ಕಾರ, ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಆದರೆ ಈ ಶತಕಕ್ಕಿಂತ ಹೆಚ್ಚು ಸದ್ದು ಟೀಮ್ ಇಂಡಿಯಾದ ಹೆಲ್ಮೆಟ್. ಅಂದರೆ ಈ ಪಂದ್ಯದಲ್ಲಿ ಬ್ಯಾಟಿಂಗ್​ಗೆ ಆಗಮಿಸಿದ್ದ ಕುಮಾರ್ ಸಂಗಕ್ಕಾರ ಬಿಸಿಸಿಐ ಲೋಗೋ ಮತ್ತು ಭಾರತದ ತ್ರಿವರ್ಣ ಧ್ವಜವಿರುವ ಹೆಲ್ಮೆಟ್ ಧರಿಸಿದ್ದರು. ಇದೀಗ ಈ ಫೋಟೋಗಳು ಸೋಷಿಯಲ್…

Read More

ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​, ಮಾರ್ಚ್​ 08: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.   ವಿಡಿಯೋ ಸುದ್ದಿಗಳಿಗಾಗಿ…

Read More

ಧನುಶ್ ಜೊತೆ ಮದುವೆ: ಕೊನೆಗೂ ಬಾಯ್ಬಿಟ್ಟ ನಟಿ ಮೃಣಾಲ್ ಠಾಕೂರ್ – Kannada News | Mrunal Thakur talks about her marriage and the right person

ಮೃಣಾಲ್ ಠಾಕೂರ್ (Mrunal Thakur), ಸ್ಟಾರ್ ಪ್ಯಾನ್ ಇಂಡಿಯಾ ನಟಿಯರಲ್ಲಿ ಒಬ್ಬರು. ಮರಾಠಿ ಮೂಲದ ಈ ನಟಿ ಮಿಂಚಿದ್ದು ಮಾತ್ರ ದಕ್ಷಿಣ ಭಾರತ ಚಿತ್ರರಂಗದಲ್ಲಿ. ಅದರಲ್ಲೂ ತೆಲುಗಿನ ‘ಸೀತಾ-ರಾಮಂ’ ಸಿನಿಮಾ ಮೃಣಾಲ್ ಠಾಕೂರ್​​ಗೆ ದಕ್ಷಿಣದಲ್ಲಿ ದೊಡ್ಡ ಅಭಿಮಾನಿ ವರ್ಗವನ್ನೇ ಸೃಷ್ಟಿಸಿ ಕೊಟ್ಟಿದೆ. ಈಗಲೂ ಸಹ ದಕ್ಷಿಣದ ಕೆಲವಾರು ಸಿನಿಮಾಗಳಲ್ಲಿ ಜೊತೆಗೆ ಕೆಲ ಬಾಲಿವುಡ್​​ ಸಿನಿಮಾಗಳಲ್ಲಿಯೂ ಮೃಣಾಲ್ ಠಾಕೂರ್ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚೆಗೆ ಮೃಣಾಲ್ ಠಾಕೂರ್ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭವಾಗಿತ್ತು. ಅದುವೇ ಸ್ಟಾರ್ ನಟ…

Read More

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

T20 World Cup 2026: ಪಾಕ್ ವಿರುದ್ಧ ಅಗ್ರಸ್ಥಾನಕ್ಕೇರುವ ಸನಿಹದಲ್ಲಿ ದೀಪ್ತಿ ಶರ್ಮಾ

2026 ರ ಮಹಿಳಾ ಟಿ20 ವಿಶ್ವಕಪ್​ನ 6ನೇ ಪಂದ್ಯ ಭಾರತ ಮಹಿಳಾ ತಂಡ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟುವ ಅವಕಾಶ ಹೊಂದಿದ್ದಾರೆ (PC-PTI). ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭಾರತದ ಏಕ್ತಾ ಬಿಶ್ತ್ ಮತ್ತು ಪಾಕಿಸ್ತಾನದ ನಿದಾ ದಾರ್ ಜಂಟಿಯಾಗಿ…

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly job horoscope june 21 27 career predictions and zodiac forecast

ಜೂನ್ 21ರಿಂದ ಜೂನ್‌ 27ರವರೆಗೆ ಈ ತಿಂಗಳ ನಾಲ್ಕನೇ ವಾರವಾಗಿದ್ದು ಉದ್ಯೋಗಾಧಿಪತಿ ಮತ್ತು ಉದ್ಯೋಗಸ್ಥಾನಧಿಪತಿಗಳ ಸಂಯೋಗದಿಂದ ಕೆಲವರಿಗೆ ಅತ್ಯಂತ ಶುಭಫಲ‌ ಹಾಗೂ ಶುಭ ಸಮಾಚಾರಗಳು ಇರಲಿವೆ. ದುಡುಕಿ ನಿಮ್ಮ ನಿರ್ಧಾರಗಳನ್ನು ಹಾಳುಮಾಡುಕೊಳ್ಳುವುದು ಬೇಡ. ಸಮಯ ನಿರೀಕ್ಷೆಯಿಂದ ಎಲ್ಲವೂ ಸಾಧ್ಯ. ​ಮೇಷ ರಾಶಿ: ದ್ವಿತೀಯದಲ್ಲಿ ಮಂಗಳನಿದ್ದಾನೆ. ಬ್ಯಾಂಕಿಂಗ್, ಆರ್ಥಿಕ ಸಂಸ್ಥೆ ಹಾಗೂ ಭೂಮಿ ಮಾರಾಟದ ಉದ್ಯಮಿಗಳಿಗೆ ಧನಲಾಭದ ಯೋಗವಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರಶಂಸೆ ದೊರೆತು, ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ​ವೃಷಭ ರಾಶಿ: ಸ್ವರಾಶಿಯಲ್ಲಿ ಮಂಗಳನ ಉಪಸ್ಥಿತಿಯಿದೆ….

Read More

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಲಖನೌ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದಿಂದ ಕೌಶಂಬಿಯಲ್ಲಿ ನಡೆಯಬೇಕಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಹೆಲಿಕಾಪ್ಟರ್ ಗಾಳಿಯಲ್ಲಿರುವಾಗಲೇ…

Read More

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

IND vs AFG: ಟೀಂ ಇಂಡಿಯಾ ವಿರುದ್ಧ ಸ್ಮರಣೀಯ ಶತಕ ಬಾರಿಸಿದ ಹಶ್ಮತುಲ್ಲಾ ಶಾಹಿದಿ – Kannada News | Hashmatullah Shahidi’s Maiden Century: Lone Battle vs India in Chennai ODI

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಟೀಂ ಇಂಡಿಯಾ ಬೌಲರ್​ಗಳ ಎದುರು ಏಕಾಂಗಿ ಹೋರಾಟ ನೀಡಿ ಸ್ಮರಣೀಯ ಶತಕ ಸಿಡಿಸಿದರು. ಭಾರತದ ನೆಲದಲ್ಲಿ ಚೊಚ್ಚಲ ಏಕದಿನ ಶತಕ ಬಾರಿಸಿದ ಶಾಹಿದಿ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲು ಯಶಸ್ವಿಯಾದರು. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 126 ಎಸೆತಗಳನ್ನು ಎದುರಿಸಿದ ಶಾಹಿದಿ 13 ಬೌಂಡರಿ ಹಾಗೂ…

Read More

ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು – Kannada News | Sirsi Forest Land Recovery: Karnataka Forest Department to Reclaim Rs 400 Crore Worth 379 Acre Land After 36 Year Delay

ಅರಣ್ಯ ಭೂಮಿ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜೂನ್ 15: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ದೀರ್ಘಕಾಲದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅರಣ್ಯ ಭೂಮಿ ವಿವಾದ ಕೊನೆಗೂ ತೆರೆಬೀಳುವ ಹಂತಕ್ಕೆ ಬಂದಿದೆ. ಸುಮಾರು 36 ವರ್ಷಗಳ ಸುದೀರ್ಘ ವಿಳಂಬದ ನಂತರ, ಶಿರಸಿ ಮತ್ತು ಬನವಾಸಿ ಹೆದ್ದಾರಿ ಪಕ್ಕದಲ್ಲಿರುವ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 379 ಎಕರೆ ಅತ್ಯಂತ ಸೂಕ್ಷ್ಮ ಹಾಗೂ ಪವಿತ್ರ ಅರಣ್ಯ…

Read More