Headlines

Video: ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ – Kannada News | Festive Fervour at Mysurus Chamundeshwari Temple on Second Ashada Friday

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಜೃಂಭಣೆಯ ಪೂಜಾ ಕೈಂಕರ್ಯಗಳು ನೆರವೇರುತ್ತಿದೆ. ದೇವಾಲಯವು ಫಲ-ಪುಷ್ಪಗಳಿಂದ ಕಂಗೊಳಿಸುತ್ತಿದ್ದು, ವಿಶೇಷವಾಗಿ ತೋತಾಪುರಿ ಮಾವು, ಡ್ರ್ಯಾಗನ್ ಫ್ರೂಟ್‌ಗಳು ಹಾಗೂ ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿದೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಪ್ರತಿದಿನ ಸಾವಿರಾರು ಭಕ್ತರು ತಾಯಿಯ ದರ್ಶನಕ್ಕೆ ಆಗಮಿಸುತ್ತಿದ್ದು, ಎರಡನೇ ಶುಕ್ರವಾರದ ಇಂದು ಸರತಿ ಸಾಲಿನಲ್ಲಿ ನಿಂತು ಭಕ್ತರು ಭಕ್ತಿಯಿಂದ ಪ್ರಾರ್ಥಿಸಿರುವುದನ್ನು ಕಾಣಬಹುದು. ಈ ದಿನ ದೇವಾಲಯದಲ್ಲಿ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ…

Read More

ಕಾವೇರಿ ವಿವಾದ: ಶೀಘ್ರದಲ್ಲೇ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ವಿಜಯ್ ಮಾತುಕತೆ ಸಾಧ್ಯತೆ – Kannada News | DK Shivakumar Invites Tamil Nadu CM Vijay for Cauvery Talks in Bengaluru, Mekedatu Project Likely on Agenda

ಶೀಘ್ರದಲ್ಲೇ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ವಿಜಯ್ ಮಾತುಕತೆ ಸಾಧ್ಯತೆImage Credit source: tv9 ಬೆಂಗಳೂರು, ಜುಲೈ 24: ಕಾವೇರಿ ನದಿ ನೀರು ಹಂಚಿಕೆ ವಿವಾದದ (Cauvery River Water Dispute) ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಬಂಧಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಕಾಣಿಸಿಕೊಂಡಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಮಾತುಕತೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು…

Read More

ಪಾಕಿಸ್ತಾನ ಸೇನಾ ಮುಖ್ಯಸ್ಥ ಶಾಂತಿ ರಾಯಭಾರಿಯಲ್ಲ,’ತೈಲ ರಾಯಭಾರಿ’: ಅಸಿಮ್ ಮುನೀರ್ ವಿರುದ್ಧ ಸ್ಫೋಟಕ ವರದಿ ಬಯಲು – Kannada News | Asim Munir Exposed: Pakistan Army Chief’s Secret Oil Deal Behind Iran Saudi Peace

ಟೆಹ್ರಾನ್, ಜುಲೈ 24: ಸೌದಿ ಅರೇಬಿಯಾ ಮತ್ತು ಇರಾನ್(Iran) ನಡುವೆ ಸೌಹಾರ್ದತೆ ತರಲು ‘ಶಾಂತಿ ರಾಯಭಾರಿ’ಯಂತೆ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ನಿಜಬಣ್ಣ ಬಯಲಾಗಿದೆ. ಇರಾನ್ ಮತ್ತು ಸೌದಿ ಅರೇಬಿಯಾ ನಡುವಿನ ರಾಜತಾಂತ್ರಿಕ ಒಪ್ಪಂದದ ಹಿಂದೆ ಯಾವುದೇ ಶಾಂತಿಯ ಉದ್ದೇಶವಿರಲಿಲ್ಲ, ಬದಲಿಗೆ ಅಸಿಮ್ ಮುನೀರ್ ಮತ್ತು ಇರಾನ್ ಮಿಲಿಟರಿ ಅಧಿಕಾರಿಯ ‘ಖಾಸಗಿ ತೈಲ ವ್ಯವಹಾರದ’ ಹಿತಾಸಕ್ತಿ ಅಡಗಿತ್ತು ಎಂದು ‘ಟೈಮ್ಸ್ ಆಫ್ ಇಸ್ರೇಲ್’ ಪ್ರಕಟಿಸಿದ ಸ್ಫೋಟಕ ವರದಿಯೊಂದು ಜಗಜ್ಜಾಹೀರುಗೊಳಿಸಿದೆ. ಇರಾನ್…

Read More

Navagraha Puja: ನವಗ್ರಹ ಮಂಟಪಕ್ಕೆ ಎಷ್ಟು ಬಾರಿ ಪ್ರದಕ್ಷಿಣೆ ಹಾಕುವುದು ಶುಭ? ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Navagraha Puja: Unlock Planetary Blessings with Proper Rituals and Pradakshina Guide

ಹಿಂದೂ ಸನಾತನ ಧರ್ಮದಲ್ಲಿ ನವಗ್ರಹಗಳಿಗೆ ಅತ್ಯಂತ ವಿಶೇಷ ಮತ್ತು ಪವಿತ್ರವಾದ ಸ್ಥಾನವಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತು ಎಂಬ ಈ ಒಂಬತ್ತು ಗ್ರಹಗಳು ಮಾನವ ಜೀವನದ ಪ್ರತಿಯೊಂದು ಘಟ್ಟದ ಮೇಲೆಯೂ ಅಪಾರ ಪ್ರಭಾವ ಬೀರುತ್ತವೆ. ವ್ಯಕ್ತಿಯ ಆರೋಗ್ಯ, ಉದ್ಯೋಗ, ವಿವಾಹ, ಸಂತಾನ ಭಾಗ್ಯ, ಆರ್ಥಿಕ ಸ್ಥಿತಿ, ಮಾನಸಿಕ ಶಾಂತಿ ಹಾಗೂ ಯಶಸ್ಸು-ವೈಫಲ್ಯಗಳು ಗ್ರಹಗಳ ಸ್ಥಾನಗಳನ್ನು ಅವಲಂಬಿಸಿರುತ್ತವೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಅನೇಕ ಭಕ್ತರು ನವಗ್ರಹಗಳನ್ನು ಭಕ್ತಿಯಿಂದ…

Read More

Karavali Movie Review: ಕಂಬಳದ ಓಟದ ಮಧ್ಯೆ ಸೇಡಿನ ಸುಳಿ; ಹೀಗಿದೆ ‘ಕರಾವಳಿ’ – Kannada News | Prajwal Devraj Raj B Shetty Starrer Karavali Movie Review Mithra Performance Steal the Show

ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮೊದಲಾದವರು ನಟಿಸಿರೋ ‘ಕರಾವಳಿ’ ಸಿನಿಮಾ ಇಂದು (ಜುಲೈ 24) ರಿಲೀಸ್ ಆಗಿದೆ. ಈ ಚಿತ್ರ ರಿಲೀಸ್​​ಗೂ ಮೊದಲೇ ವಿವಾದ ಸೃಷ್ಟಿ ಮಾಡಿತ್ತು. ಹೆಸರೇ ಹೇಳುವಂತೆ ಇದು ಕರಾವಳಿಯ ಕಥೆ. ಅಲ್ಲಿನ ಜನರ ಸಂಸ್ಕೃತಿಯೊಂದಿಗೆ ಕಂಬಳ ಆಚರಣೆ ಹಾಸು ಹೊಕ್ಕಾಗಿದೆ. ಕೆಲವರಿಗೆ ಇದು ಪ್ರತಿಷ್ಠೆ, ಇನ್ನೂ ಕೆಲವರಿಗೆ ಇದು ಆಸಕ್ತಿ. ಪ್ರತಿಷ್ಠೆ ಹಾಗೂ ಆಸಕ್ತಿ ಹೊಂದಿರುವ ಇಬ್ಬರು ವ್ಯಕ್ತಿಯ ನಡುವೆ ಘರ್ಷಣೆ ಆದರೆ ಏನಾಗುತ್ತದೆ? ಪ್ಲಸ್…

Read More

TV9 Kannada News Live: ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಠಿಣ ಕಾನೂನು ರೂಪಿಸ್ತೇವೆ ಎಂದು ಮೋದಿ ಭರವಸೆ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 24 July 2026 Parliament Monsoon Session, Karnataka Weather, Rain Latest Updates Online

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಠಿಣ ಕಾನೂನು ರೂಪಿಸ್ತೇವೆ ಎಂದು ಮೋದಿ ಭರವಸೆ! Breaking News Today Live Updates in Kannada: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರ ವೇದನೆಗೆ ಧ್ವನಿಯಾಗಿದ್ದಾರೆ. ಇನ್ನೊಂದೆಡೆ, ನೀಟ್ ಅಕ್ರಮ ಖಂಡಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಲಡಾಖ್‌ನ ಸೋನಂ ವಾಂಗ್ಚುಕ್, ಕೇಂದ್ರ ಸಚಿವರ ಸಮ್ಮುಖದಲ್ಲಿ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ…

Read More

ನೀಟ್ ವಿವಾದದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ, ನರೇಶ್ ಗಂಗ್ವಾರ್ ನೂತನ ಕಾರ್ಯದರ್ಶಿಯಾಗಿ ನೇಮಕ – Kannada News | NEET Controversy: Modi Govt Sacks Higher Education Secretary Vineet Joshi, Appoints Naresh Gangwar

ನವದೆಹಲಿ, ಜುಲೈ 24: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET UG) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP)ಯ ಸುದೀರ್ಘ ಪ್ರತಿಭಟನೆಯ ಬೆನ್ನಲ್ಲೇ, ಕೇಂದ್ರ ಸರ್ಕಾರವು ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರಿ ಬದಲಾವಣೆ ಮಾಡಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಿಸಿ ತಡರಾತ್ರಿ ಆದೇಶ ಹೊರಡಿಸಲಾಗಿದೆ….

Read More

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಸೂಕ್ತವಲ್ಲ ಎಂದವರಿಗೆ ಹಳೆಯ ಸೀತಾ ಪಾತ್ರಧಾರಿ ತಿರುಗೇಟು – Kannada News | Deepika Chikhalia Reacts to Sai Pallavi Casting as Sita in Nitesh Tiwari Ramayana

ನಿತೇಶ್ ತಿವಾರಿ ನಿರ್ದೇಶನದ ಹೊಸ ‘ರಾಮಾಯಣ’ ಸಿನಿಮಾ ಬರುತ್ತಿದೆ. ಇದರಲ್ಲಿ ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ಈ ಕಾಸ್ಟಿಂಗ್ ಬಗ್ಗೆ ದೀಪಿಕಾ ಚಿಖಾಲಿಯಾ ಮಾತನಾಡಿದ್ದಾರೆ. ವಿದೇಶಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ರಾಮನಂದ್ ಸಾಗರ್ ಅವರ ‘ರಾಮಾಯಣ’ ಧಾರಾವಾಹಿಯಲ್ಲಿ ಸೀತೆಯ ಪಾತ್ರದಲ್ಲಿ ದೀಪಿಕಾ ಚಿಖಾಲಿಯಾ ನಟಿಸಿದ್ದರು. ಸಾಯಿ ಪಲ್ಲವಿ ಅದ್ಭುತ ನಟಿ ದೀಪಿಕಾ ಅವರು ಸಾಯಿ ಪಲ್ಲವಿ ನಟನೆಯನ್ನು ಹೊಗಳಿದ್ದಾರೆ. ‘ನಾನು ಸಾಯಿ ಪಲ್ಲವಿ ಅವರ ಸಿನಿಮಾಗಳನ್ನು ನೋಡಿದ್ದೇನೆ. ಅವರು ತುಂಬಾ ಅದ್ಭುತವಾದ…

Read More

‘ರಾಮಾಯಣ’ ಚಿತ್ರಕ್ಕೆ ಎದುರಾಗಿದೆ ದೊಡ್ಡ ಸವಾಲು; ವಿವರಿಸಿದ ಯಶ್ – Kannada News | Yash at San Diego Comic Con: Playing Ravana in Ramayana is a Joy Reveals Key Challenges of the Movie

ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ನಟ ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ ಈವೆಂಟ್​ನಲ್ಲಿ ಯಶ್ ಭಾಗಿ ಆಗಿದ್ದಾರೆ. ಈ ವೇಳೆ ವಿದೇಶದ ಮಾಧ್ಯಮದ ಜೊತೆ ಮಾತನಾಡಿರುವ ಅವರು, ರಾವಣನ ಪಾತ್ರವನ್ನು ಬೆಳ್ಳಿತೆರೆಯ ಮೇಲೆ ತರುವುದು ತಮಗೆ ದೊರೆತ ದೊಡ್ಡ ಸಂತೋಷ ಎಂದು ಹೇಳಿದ್ದಾರೆ. ಇದರೊಂದಿಗೆ ಚಿತ್ರದ ಸವಾಲುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ರಾಮಾಯಣ ಪ್ರತಿಯೊಬ್ಬರಿಗೂ ತಿಳಿದಿರುವ ಕಥೆ. ಈ ಕಥೆಯನ್ನು ಈಗಾಗಲೇ ಹಳ್ಳಿಗಳ ಪುಟ್ಟ ನಾಟಕಗಳಿಂದ ಹಿಡಿದು ಟೆಲಿವಿಷನ್,…

Read More

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಿ: ಸಿಜೆಪಿ ಒತ್ತಾಯ, ಪ್ರತಿಭಟನೆ ಮುಂದುವರಿಕೆ – Kannada News | NEET Scam: CJP Demands Education Minister Pradhan’s Sacking; Wangchuk Ends Fast

ನವದೆಹಲಿ, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಸೋರಿಕೆ ತಡೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಸೂದೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ನೀಡಿರುವ ಹೇಳಿಕೆಗೆ ಕಾಕ್ರೋಚ್ ಜನತಾ ಪಾರ್ಟಿ (CJP) ತೀವ್ರ ತಿರುಗೇಟು ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನೀವು ತೆಗೆದುಕೊಳ್ಳಬಹುದಾದ ಅತ್ಯಂತ ಕಠಿಣ ಹಾಗೂ ಪ್ರಮುಖ ಕ್ರಮ ಎಂದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ತಕ್ಷಣವೇ ತೆಗೆದುಹಾಕುವುದು ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಸವಾಲೆಸೆದಿದ್ದಾರೆ….

Read More