Headlines

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ…

Read More

Bengaluru: KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ! – Kannada News | Bengaluru KSRTC Bus Robbery: Ticket Vending Machine Stolen

ಬೆಂಗಳೂರು, ಫೆಬ್ರವರಿ 19: ಮೆಜೆಸ್ಟಿಕ್​​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಬಸ್ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದಿದ ಘಟನೆ ನಡೆದಿದೆ. ಬೆಂಗಳೂರು-ಶಿರಸಿ ಮಾರ್ಗದ ನಾನ್-ಎಸಿ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ಬ್ಯಾಗ್‌ನಲ್ಲಿದ್ದ ಟಿಕೆಟ್ ಮೆಷಿನ್ ಕಳ್ಳತನವಾಗಿದೆ. ಕೃತ್ಯದಿಂದಾಗಿ, ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್ ಎರಡು ಗಂಟೆಗಳ ಕಾಲ ನಿಂತಲ್ಲೇ ನಿಂತಿದ್ದು, ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.  ಅಂತಿಮವಾಗಿ ಸಿಬ್ಬಂದಿ ಮ್ಯಾನುವಲ್​​ ಟಿಕೆಟ್ ನೀಡಿ ಬಸ್ ಸೇವೆ ಆರಂಭಿಸಿದ್ದಾರೆ. ಖದೀಮರು ಬ್ಯಾಗ್ ಕದ್ದೊಯ್ಯುವ ದೃಶ್ಯ…

Read More

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ…

Read More

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ. ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು….

Read More

ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ? – Kannada News | Stock Market updates on Jan 12th, sensex and nifty gain big after successive losses

ನವದೆಹಲಿ, ಜನವರಿ 12: ಇವತ್ತು ಬೆಳಗ್ಗೆ ಟ್ರೇಡಿಂಗ್ ಅವಧಿಯಲ್ಲಿ ಷೇರು ಮಾರುಕಟ್ಟೆ (Stock Market) ಕಳೆಗುಂದಿತ್ತು. ಸತತ ಐದು ಸೆಷನ್ಸ್ ಕುಸಿದಿದ್ದ ಮಾರುಕಟ್ಟೆ, ಇವತ್ತು ಆರನೇ ಸೆಷನ್​ನಲ್ಲೂ ಭರ್ಜರಿ ಇಳಿಕೆಯ ಹಾದಿಯಲ್ಲಿತ್ತು. ಮಾಧ್ಯಮಗಳಲ್ಲೂ ಕೂಡ ಸತತ ಆರು ದಿನ ಷೇರು ಮಾರುಕಟ್ಟೆ ಕುಸಿದಿದೆ ಎನ್ನುವಂತಹ ಸುದ್ದಿ ಪ್ರಕಟವಾಯಿತು. ಆದರೆ, ನೋಡನೋಡುತ್ತಿದ್ದಂತೆಯೇ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿತು. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಪಾಸಿಟಿವ್ ಆಗಿವೆ. ಸೆನ್ಸೆಕ್ಸ್ ಇವತ್ತು ಟ್ರೇಡಿಂಗ್ ಕೊನೆಯಲ್ಲಿ 83,878 ಅಂಕಗಳಲ್ಲಿ ಅಂತ್ಯಗೊಂಡಿತು. 302 ಅಂಕ…

Read More

ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್ ಜೊತೆಗಿನ ವ್ಯಾಪಾರ ಒಪ್ಪಂದ ಜುಲೈ 15ರಿಂದ ಜಾರಿ – Kannada News | PM Modi’s Multi Alignment Approach Delivers Economic Outcomes India UK Trade Agreement will enter into force from July 15

ನವದೆಹಲಿ, ಜೂನ್ 17: ಪ್ರಧಾನಿ ನರೇಂದ್ರ ಮೋದಿ (PM Modi in France) ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಕೈಗೊಳ್ಳಲಾಗಿದೆ. ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ’ (CETA) ಮುಂಬರುವ ಜುಲೈ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಇದರೊಂದಿಗೆ ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಶೇ. 99ರಷ್ಟು ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ ಸಿಗಲಿದ್ದು, ಐಟಿ, ಫೈನಾನ್ಸ್…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More

ಸುಶಾಂತ್ ಸಿಂಗ್ ಪ್ರಕರಣ: ಆರು ವರ್ಷದ ಬಳಿಕ ರಿಯಾಗೆ ಸಿಕ್ತು ಹಣದ ಮೇಲೆ ಹಕ್ಕು – Kannada News | Sushant Singh case Court ordered defrizzing of Rhea Chakraborty’s bank account

ಬಾಲಿವುಡ್ ನಟ ಸುಶಾಂತ್ ಸಿಂಗ್ (Sushant Singh) ನಿಧನವಾಗಿ ಆರು ವರ್ಷಗಳಾಗುತ್ತಾ ಬಂದಿದೆ. 2020ರ ಜೂನ್ ತಿಂಗಳಲ್ಲಿ ಸುಶಾಂತ್ ಅವರು ನಿಧನ ಹೊಂದಿದ್ದರು. ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಮುಂಬೈನ ಅವರ ಮನೆಯಲ್ಲಿ ಪತ್ತೆ ಆಗಿತ್ತು. ಸುಶಾಂತ್ ಸಿಂಗ್ ಸಾವು ಹಲವು ರೀತಿಯಲ್ಲಿ ಬಾಲಿವುಡ್ ಅನ್ನು ಕಾಡಿತ್ತು. ಅದರಲ್ಲೂ ಸುಶಾಂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಅಂತೂ ನಾನಾ ರೀತಿಯ ಸಂಕಟಗಳನ್ನು ಎದುರಿಸಬೇಕಾಯ್ತು. ಪ್ರಕರಣದಲ್ಲಿ ಅವರನ್ನು ವಿಲನ್ ಮಾಡಲಾಗಿತ್ತು. ಜೈಲಿಗೆ ಸಹ ಹೋಗಿ ಬಂದರು. ಆದರೆ…

Read More

ಬೆಂಗಳೂರು, ಕಲಬುರಗಿ ಮಾರ್ಗದ ರೈಲುಗಳು ಸೇರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯದಲ್ಲಿ ಬದಲಾವಣೆ

ಬೆಂಗಳೂರು, ಮಾರ್ಚ್​ 06: ನೈಋತ್ಯ ರೈಲ್ವೆ ಇಲಾಖೆ (South Western Railway) ಕೆಲವು ವಂದೇ ಭಾರತ್ (Vande Bharat) ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾಚಿಗುಡ–ಯಶವಂತಪುರ–ಕಾಚಿಗುಡ ಹಾಗೂ ಎಸ್‌ಎಂವಿಟಿ ಬೆಂಗಳೂರು–ಕಲಬುರಗಿ–ಎಸ್‌ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ಈ ಹೊಸ ವೇಳಾಪಟ್ಟಿ ಮಾರ್ಚ್ 15ರಿಂದ ಜಾರಿಗೆ ಬರಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ…

Read More

ಪ್ರಯಾಣಿಕನಿಗೆ ಸೇರಿದ 35 ಸಾವಿರ ಮೌಲ್ಯದ ಮದ್ಯದ ಬಾಟಲಿ ಒಡೆದ ಪ್ರಕರಣ: ಇಂಡಿಗೋಗೆ ಶಾಕ್​​ ಕೊಟ್ಟ ಗ್ರಾಹಕರ ಆಯೋಗ – Kannada News | Consumer Court Shock to Indigo: Ordered to Pay Full Cost with Interest and Compensation for Breaking Passenger’s 35k Liquor Bottle

ಹೈದರಾಬಾದ್, ಜುಲೈ 29: ಪ್ರಯಾಣಿಕನ ದುಬಾರಿ ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ಕೇವಲ 500 ಮೌಲ್ಯದ ವೋಚರ್​​ ನೀಡಲು ಮುಂದಾಗಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III (District Consumer Disputes Redressal Commission-III) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಒಡೆದ ಬಾಟಲಿಯ ಸಂಪೂರ್ಣ ಮೌಲ್ಯ, ಮಾನಸಿಕ ವೇದನೆಗೆ ಪರಿಹಾರ ಹಾಗೂ ನ್ಯಾಯಾಂಗ ವೆಚ್ಚವನ್ನು ಪಾವತಿಸುವಂತೆ ಆಯೋಗ ಆದೇಶಿಸಿದೆ. 2025ರ ಸೆಪ್ಟೆಂಬರ್ 3ರಂದು ನಡೆದಿದ್ದ ಘಟನೆ ಯೂಸುಫ್‌ಗುಡ ನಿವಾಸಿ ವಿನೀತ್ ಅವರು 2025ರ ಸೆಪ್ಟೆಂಬರ್…

Read More