Headlines

PMJVK ಯೋಜನೆ ಫಲಾನುಭವಿಗಳು ಯಾರು? ಜಿಲ್ಲಾ ಮಟ್ಟದ ಮಾಹಿತಿ ಇಲ್ಲವೆಂದ ಕೇಂದ್ರ ಸರ್ಕಾರ – Kannada News | PMJVK Scheme: Centre Admits to Lacking District Level Database to Measure Impact of Minority Development Funds

ಜಿ. ಕುಮಾರ ನಾಯಕ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕಿರಣ್ ರಿಜಿಜುImage Credit source: PTI ಬೆಂಗಳೂರು, ಜುಲೈ 24: ಕರ್ನಾಟಕದ ಕಲ್ಯಾಣ ಕರ್ನಾಟಕ ಸೇರಿದಂತೆ ಹಿಂದುಳಿದ ಜಿಲ್ಲೆಗಳ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಜನ ವಿಕಾಸ್ ಕಾರ್ಯಕ್ರಮ (PMJVK) ಅಡಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದರೂ, ಈ ಯೋಜನೆಯ ಪರಿಣಾಮವನ್ನು ಅಳೆಯಲು ಅಗತ್ಯವಾದ ಜಿಲ್ಲಾ ಮಟ್ಟದ ಮಾಹಿತಿ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಒಪ್ಪಿಕೊಂಡಿದೆ. ರಾಯಚೂರು ಸಂಸದ ಜಿ….

Read More

ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ? ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪಿನ ಮಾಹಿತಿ ಇಲ್ಲಿದೆ – Kannada News | When Is Property Considered Ancestral? Karnataka High Court Explains Children’s Rights in Inherited Property

ಕರ್ನಾಟಕ ಹೈಕೋರ್ಟ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 24: ಪಿತ್ರಾರ್ಜಿತ ಆಸ್ತಿ (Ancestral Property) ಮತ್ತು ಸ್ವಯಾರ್ಜಿತ ಆಸ್ತಿ (Self-acquired Property) ನಡುವಿನ ವ್ಯತ್ಯಾಸದ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಇತ್ತೀಚೆಗೆ ಮಹತ್ವದ ತೀರ್ಪು ಹಾಗೂ ಸ್ಪಷ್ಟನೆ ನೀಡಿದೆ. ತಾತನಿಂದ ತಂದೆಗೆ ಬಂದ ಎಲ್ಲ ಆಸ್ತಿಯೂ ಮಕ್ಕಳಿಗೆ ಜನ್ಮಸಿದ್ಧ ಹಕ್ಕು ಹೊಂದಿರುವ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆಸ್ತಿಯ ಮೂಲ, ಅದು ಹೇಗೆ ಸಂಪಾದನೆಯಾಯಿತು ಮತ್ತು ಅದರ ಕಾನೂನು…

Read More

NEET UG 2026: ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅರ್ಹತೆ ಪಡೆಯಲು NEET UGಯಲ್ಲಿ ಕನಿಷ್ಠ ಎಷ್ಟು ಅಂಕ ಪಡೆದಿರಬೇಕು? – Kannada News | NEET UG 2026: MBBS Seats Increase, Cut off and Counseling Process Updates

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಇತ್ತೀಚೆಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) UG 2026 ಫಲಿತಾಂಶಗಳನ್ನು ಪ್ರಕಟಿಸಿದೆ. ಮತ್ತೊಂದೆಡೆ, ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ಹೊಸ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದ್ದು, ಈ ಬಾರಿ ವೈದ್ಯಕೀಯ ಸೀಟುಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದಾರೆ. ಆಗಸ್ಟ್‌ನಲ್ಲಿ ಅಖಿಲ ಭಾರತ ಕೋಟಾ ಕೌನ್ಸೆಲಿಂಗ್ ಪ್ರಾರಂಭವಾಗಲಿದ್ದು, ತದನಂತರ ರಾಜ್ಯ ಕೋಟಾ ಕೌನ್ಸೆಲಿಂಗ್ ನಡೆಯಲಿದೆ. ಸರ್ಕಾರಿ…

Read More

ಫ್ಲಿಪ್​ಕಾರ್ಟ್​ನಲ್ಲಿ ಬುಕ್ ಮಾಡಿದ್ದು ಐಫೋನ್, ಬಂದಿದ್ದು ಗಡ್ಡಕ್ಕೆ ಹಚ್ಚುವ ಎಣ್ಣೆ, 1.8 ಲಕ್ಷ ರೂ. ಪರಿಹಾರಕ್ಕೆ ಗ್ರಾಹಕ ನ್ಯಾಯಾಲಯ ಆದೇಶ – Kannada News | Flipkart fined Rs 1.8 Lakh by Consumer Court for delivering beard oil instead of iPhone

ಮುಂಬೈ,ಜುಲೈ 24: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ಕೊಟ್ಟು ಪ್ರೀಮಿಯಂ ಐಫೋನ್ ಆರ್ಡರ್ ಮಾಡಿದ ಗ್ರಾಹಕನಿಗೆ ಫೋನ್ ಬದಲಿಗೆ ‘ಗಡ್ಡಕ್ಕೆ ಬೆಳೆಸುವ ಎಣ್ಣೆ’ ತಲುಪಿಸಿದ್ದ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್(Flipkart)​ಗೆ ಮುಂಬೈನ ಗ್ರಾಹಕ ನ್ಯಾಯಾಲಯ ಭಾರಿ ದಂಡ ವಿಧಿಸಿದೆ. ಗ್ರಾಹಕನಿಗೆ ಫೋನ್‌ನ ಪೂರ್ಣ ಮೊತ್ತ 1.11 ಲಕ್ಷ ರೂ. ವನ್ನು ಬಡ್ಡಿ ಸಮೇತ ಮರುಪಾವತಿಸುವುದರ ಜೊತೆಗೆ, ಅನುಭವಿಸಿದ ಮಾನಸಿಕ ಯಾತನೆ ಹಾಗೂ ಕಾನೂನು ವೆಚ್ಚವಾಗಿ 70,000 ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಹಿನ್ನೆಲೆ ಏನು? ಏಪ್ರಿಲ್ 2023ರಲ್ಲಿ…

Read More

‘ಕರಾವಳಿ’ ಸಿನಿಮಾ ಬಿಡುಡಗೆ ತಡೆಯಬಹುದಿತ್ತು: ಪ್ರಜ್ವಲ್ ದೇವರಾಜ್ ಹಾಗೆ ಮಾಡಲಿಲ್ಲ ಏಕೆ? – Kannada News | Prajwal Devaraj talks about Karavali movie controversy

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ, ಮಿತ್ರ, ರಮೇಶ್ ಅರವಿಂದ್ ಇನ್ನೂ ಹಲವರು ನಟಿಸಿ, ಗುರುದತ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಇಂದು (ಜುಲೈ 24) ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಕಳೆದ ಕೆಲ ದಿನಗಳಿಂದಲೂ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸಲಾಗುತ್ತಿದ್ದು, ಸಿನಿಮಾ ನೋಡಿದ ಮಂದಿ ಮೆಚ್ಚಿಕೊಂಡಿದ್ದಾರೆ. ಎಲ್ಲೆಡೆ ಪ್ರೀಮಿಯರ್ ಶೋಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆದರೆ ಸಿನಿಮಾ ಬಿಡುಗಡೆಗೆ ಮುಂಚೆ, ಪ್ರಜ್ವಲ್ ದೇವರಾಜ್ ಹಾಗೂ ನಿರ್ದೇಶಕ ಗುರುದತ್ ಗಾಣಿಗಾ ನಡುವೆ ಭಿನ್ನಾಭಿಪ್ರಾಯ ಮೂಡಿ,…

Read More

ಕಾಮನ್‌ವೆಲ್ತ್ ಗೇಮ್ಸ್ 2026: ಉದ್ಘಾಟನೆಗೂ ಮುನ್ನವೇ ಭಾರತಕ್ಕೆ ಶುಭಾರಂಭ, ಮೊದಲ ಪದಕ ಖಚಿತಪಡಿಸಿದ ಲವ್ಲಿಕಾ – Kannada News | CWG 2026 Glasgow: Lovlina Secures India’s First Medal, Boosting Hopes

ಗ್ಲ್ಯಾಸ್ಗೋ, ಜು.24 : ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋ ನಗರದಲ್ಲಿ ಶುರುವಾಗಲಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ (CWG) ನ ಅಧಿಕೃತ ಉದ್ಘಾಟನಾ ಸಮಾರಂಭಕ್ಕೂ ಮುನ್ನವೇ ಭಾರತೀಯ ಕ್ರೀಡಾಭಿಮಾನಿಗಳಿಗೆ ಸಂಭ್ರಮಿಸಲು ಸಿಹಿ ಸುದ್ದಿಯೊಂದು ಸಿಕ್ಕಿದೆ. ಭಾರತದ ತಾರಾ ಬಾಕ್ಸರ್ ಹಾಗೂ ಒಲಿಂಪಿಕ್ ಪದಕ ವಿಜೇತೆ ಲವ್ಲಿಕಾ ಬೊರ್ಗೊಹೈನ್ ಅವರು ಮಹಿಳೆಯರ 75 ಕೆಜಿ ವಿಭಾಗದಲ್ಲಿ ನೇರವಾಗಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಮೊದಲ ಪದಕವನ್ನು (ಕಂಚು) ಖಚಿತಪಡಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್ ನಿಯಮಗಳ ಪ್ರಕಾರ ಸೆಮಿಫೈನಲ್‌ನಲ್ಲಿ ಸೋಲುವ ಇಬ್ಬರೂ ಸ್ಪರ್ಧಿಗಳಿಗೂ ಕಂಚಿನ…

Read More

ಎದೆ ಸೀಳಿದರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ, ನೀಟ್ ಪರೀಕ್ಷೆಗೂ ಏನು ಸಂಬಂಧ?: ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ – Kannada News | NEET Row: BJP MLC CT Ravi Sparks Controversy with Remarks on Protestors, Alleges “Tukde Tukde Gang” Involvement

ಚಿಕ್ಕಮಗಳೂರು, ಜುಲೈ 24: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧ ವಿಧಾನ ಪರಿಷತ್​​ ಬಿಜೆಪಿ ಸದಸ್ಯ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ, ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ. ಆತ ಬಂದು ನೀಟ್ ವಿರುದ್ದ ಹೋರಾಟ ಮಾಡುತ್ತಿದ್ದಾನೆ ಎಂದರೆ ಏನರ್ಥ? ಪ್ರತಿಭಟನೆಯಲ್ಲಿ ಬಂದ ಮುಲ್ಲಾ ಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇಳ್ತಾರೆ, ಮೋದಿ ಹಠಾವೋ ಅಂತಾರೆ. ಸಿಎಎಗೂ, ಎನ್​​ಆರ್​​ಸಿಗೂಗೂ, ನೀಟ್ ಪ್ರಶ್ನೆ ಪತ್ರಿಕೆ…

Read More

7 ತಿಂಗಳ ಮಗುವಿನ ಪ್ರಾಣ ಉಳಿಸಲು ‘ಸಾವಿನ ಹಾದಿ’ಯಲ್ಲಿ ಓಡಿದ ಹೀರೋ: ಹಿಮಾಚಲದಲ್ಲಿ ಆಂಬ್ಯುಲೆನ್ಸ್ ಸಿಬ್ಬಂದಿಯ ಸಾಹಸ – Kannada News | Himachal Ambulance Hero Risks Life to Save 7 Month Old Baby Amidst Chamba Landslides

ಚಂಬಾ, ಜುಲೈ 24: ಹಿಮಾಚಲ ಪ್ರದೇಶದ ಪರ್ವತ ಸಾಲುಗಳಲ್ಲಿ ನಿರಂತರ ಮಳೆಯಿಂದಾಗಿ ಬೆಟ್ಟಗಳು ಕುಸಿದು ಬೀಳುತ್ತಿದ್ದರೆ, ಮತ್ತೊಂದೆಡೆ ಮಾನವೀಯತೆ ಹಾಗೂ ಸಾಹಸದ ಅಪರೂಪದ ಘಟನೆಯೊಂದು ಇಡೀ ದೇಶದ ಗಮನ ಸೆಳೆದಿದೆ. ಭೂಕುಸಿತ(Landslide)ದಿಂದ ರಸ್ತೆ ಸಂಪೂರ್ಣ ಧ್ವಂಸಗೊಂಡು ಬಂಡೆಗಳು ಬೀಳುತ್ತಿದ್ದ ಅಪಾಯಕಾರಿ ಹಾದಿಯಲ್ಲೇ, 7 ತಿಂಗಳ ಪುಟ್ಟ ಮಗುವನ್ನು ಎದೆಗೆ ಅಪ್ಪಿಕೊಂಡು ಕಂದಮ್ಮನ ಪ್ರಾಣ ಉಳಿಸಿದ ಆಂಬ್ಯುಲೆನ್ಸ್ ಸಿಬ್ಬಂದಿಯೊಬ್ಬರ ಸಾಹಸೀ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಧಾರಾಕಾರ ಮಳೆಯಿಂದಾಗಿ ಚಂಬಾ ಜಿಲ್ಲೆಯ ಪರ್ವತ ರಸ್ತೆಯ ಮೇಲೆ…

Read More

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮತ್ತೆ ಮಳೆ, ಕೃಷ್ಣಾ ನದಿ ಹರಿವಿನ ಮಟ್ಟ ಏರಿಕೆ, ಬೋಟ್ ಸಂಚಾರ ಬಂದ್ – Kannada News | Krishna River Water Level Rises After Heavy Rain in Maharashtra; Boat Services Suspended Near Belagavi

ಬೆಳಗಾವಿ, ಜುಲೈ 24: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಯು ಮತ್ತೆ ಉಕ್ಕಿ ಹರಿಯಲು ಆರಂಭಿಸಿದೆ. ಕೆಲವೇ ದಿನಗಳ ಹಿಂದೆ ಸಂಪೂರ್ಣವಾಗಿ ಖಾಲಿಯಾಗಿದ್ದ ನದಿ, ಇದೀಗ ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೋರ್ಗರೆಯುತ್ತಾ ಹರಿಯುತ್ತಿದೆ. ನದಿಯಲ್ಲಿ ನೀರಿನ ಹರಿವು 60 ಸಾವಿರ ಕ್ಯೂಸೆಕ್ ದಾಟಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ತೇರದಾಳ ಸಮೀಪದ ರಬಕವಿ ಮತ್ತು ಬೆಳಗಾವಿ ಜಿಲ್ಲೆಯ ಮಹೇಶವಾಡಗಿ ನಡುವಿನ ದೋಣಿ…

Read More

Karnataka Dam Water Level: ಕೃಷ್ಣಾ ನದಿಯ ಭಾಗದಲ್ಲಿ ಹೆಚ್ಚಿದ ಹರಿವು, ಕಾವೇರಿ ಕಣಿವೆಯಲ್ಲಿ ಕ್ಷೀಣಿಸಿದ ಸಂಗ್ರಹ – Kannada News | Karnataka Dam Water Level: Inflow Rises in Krishna Basin, Cauvery Storage Drops

ಬೆಂಗಳೂರು, ಜುಲೈ 24: ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟದ ತಾಜಾ ವರದಿ ಲಭ್ಯವಾಗಿದ್ದು, ಕೃಷ್ಣಾ ನದಿ ಪಾತ್ರದಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿದ್ದರೆ, ಕಾವೇರಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ. 1. ಹೇಮಾವತಿ ಜಲಾಶಯ (ಹಾಸನ) ಗರಿಷ್ಠ ಮಟ್ಟ: 2922 ಅಡಿ (37 TMC) ಇಂದಿನ ನೀರಿನ ಮಟ್ಟ: 2904.65 ಅಡಿ (22.82 TMC) ಒಳಹರಿವು: 1,198 ಕ್ಯೂಸೆಕ್ |…

Read More