Headlines

ಟೌನ್​​ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ – Kannada News | Township Controversy: Did HD Kumaraswamy Call People Who Paid Him Outsiders; Outrage Erupts

ಬಿಡದಿ ಟೌನ್​ಶಿಪ್ ವಿವಾದ Image Credit source: tv9 kannada ರಾಮನಗರ, ಜೂನ್​​ 27: ಬಿಡದಿ ಟೌನ್‌ಶಿಪ್‌ ಯೋಜನೆ (Bidadi Township Project) ಜಟಾಪಟಿ ಜೋರಾಗಿದೆ. ಅದರಲ್ಲೂ ಸಿಎಂ ಡಿಕೆ ಶಿವಕುಮಾರ್​​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ರೈತರ ಸಮ್ಮುಖದಲ್ಲೇ ಚರ್ಚೆ ಮಾಡೋಣ ಬೈರಮಂಗಲಕ್ಕೆ ಬನ್ನಿ ಅಂತಾ ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್​ಗೆ ಸವಾಲು ಹಾಕಿದ್ದರು. ಅದರಂತೆ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟ ಕುಮಾರಸ್ವಾಮಿ ವಿರುದ್ಧ ಬಿಡದಿ ಟೌನ್​ಶಿಪ್…

Read More

ಗಿಲ್ಲಿ ಒಳಗೆ ಹಾಗೆ ಇರೋದು ಏಕೆ? ಗೆಳೆಯನಿಂದ ಸಿಕ್ತು ಉತ್ತರ – Kannada News | Bigg Boss Kannada Finale: Will Gilli Nata’s Simplicity Crown Him Winner?

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪುವ ಹಂತದಲ್ಲಿ ಇದ್ದಾರೆ. ಅವರು ಉತ್ತಮವಾಗಿ ಆಟ ಆಡಿ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಗೆಲ್ಲುತ್ತಾರೆ ಎಂದು ಎಲ್ಲರೂ ಭಾವಿಸಿದ್ದಾರೆ. ಅವರ ಅಭಿಮಾನಿ ಹೊರಗೆ ದೊಡ್ಡದಾಗಿದೆ. ಅವರು ಸಿಂಪಲ್ ಆಗಿ ಇರುತ್ತಾರೆ. ಅವರು ಸಿಂಪಲ್ ಆಗಿ ನಡೆದುಕೊಳ್ಳುವುದೇ ಅನೇಕರ ಪ್ರಶ್ನೆಗೆ ಕಾರಣ ಆಗಿದೆ. ಗಿಲ್ಲಿ ನಟ ಅವರ ಗೆಳೆಯರೊಬ್ಬರು ಈ ಬಗ್ಗೆ ಮಾತನಾಡಿದ್ದರು. ಗಿಲ್ಲಿ ಸರಿಯಾಗಿ ಕೂದಲು ಬಾಚಿಕೊಳ್ಳುವುದಿಲ್ಲ, ಬನಿಯನ್ ಅಲ್ಲಿ ಇರುತ್ತಾರೆ ಎಂದು ಅನೇಕರು ಅಪಸ್ವರ…

Read More

ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಏನಂದ್ರು? – Kannada News | DCM Shivakumar Denies Knowledge of High Commands Call to CM Siddaramaiah

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಅವರನ್ನು ಯಾಕೆ ಕರೆದಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಸಿಎಂ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್‌ನಿಂದ ತಮಗೆ ಕರೆ ಬಂದಿಲ್ಲ. ಕರೆದರೆ ಹೋಗುವುದಾಗಿ ತಿಳಿಸಿದ್ದಾರೆ. ಸಂಪುಟ ಪುನರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ, ನನಗೆ ಗೊತ್ತಿಲ್ಲ ಎಂದು ಅವರು ಉತ್ತರಿಸಿದ್ದಾರೆ. ಸದ್ಯಕ್ಕೆ ಹೈಕಮಾಂಡ್‌ನಿಂದ ಇನ್ನಾವುದೇ ಮಾಹಿತಿ ಬಂದಿಲ್ಲ ಎಂದು…

Read More

Video: ಆಹ್ವಾನವಿಲ್ಲದೆ ಬಂದು ಮದುವೆ ಮನೆಯಲ್ಲಿ ಊಟ ಮಾಡಿ, ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ

ಗುವಾಹಟಿ, ಮೇ 28: ಅಸ್ಸಾಂನಲ್ಲಿ ನಡೆದ ಮದುವೆಯೊಂದರಲ್ಲಿ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ. ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ ಮಾಡಿದ ಕೆಲಸ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 3) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಕೆಲ ನೆರೆ ರಾಜ್ಯಗಳ ರಾಜಕೀಯ ಮುಖಂಡರು, ಗಣ್ಯರನ್ನು ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ…

Read More

ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್; ಕೋಟ್ಯಂತರ ರೂ ನೀರಲ್ಲಿ ಹೋಮ – Kannada News | Chitradurga Admin Building Row: Rejected Site, New Plan Sparks Environmental Clash

ಚಿತ್ರದುರ್ಗ, ಮಾರ್ಚ್​​ 01: ಚಿತ್ರದುರ್ಗದಲ್ಲಿ (Chitradurga) ನೂತನ ಜಿಲ್ಲಾಡಳಿತ ಭವನ ಆಗಬೇಕೆಂಬುದು ದುರ್ಗದ ಜನರ ಬಹು ಕಾಲದ ಕನಸು. ಹಾಗಾಗಿ ಕಣಿವೆ ಪ್ರದೇಶದಲ್ಲಿ ಜಿಲ್ಲಾಡಳಿತ ಭವನ ಕಟ್ಟಡವೇನೋ ನಿರ್ಮಾಣವಾಗಿದೆ. ಆದರ  ಉದ್ಘಾಟನೆಗೂ ಮುನ್ನವೇ ಅವೈಜ್ಞಾನಿಕ ಕಟ್ಟಡ ಎಂಬ ಕಾರಣಕ್ಕೆ ಜಿಲ್ಲಾಡಳಿತವೇ ತಿರಸ್ಕರಿಸಿ ಮಾಡಿದ್ದು, ಬೇರೆಡೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಆ ಮೂಲಕ ಕೋಟ್ಯಂತರ ರೂ ನೀರಲ್ಲಿ ಹೋಮ ಮಾಡಿದಂತಾಗಿದೆ. ಸದ್ಯ ಹೊಸ ವಿವಾದವೊಂದು ಸೃಷ್ಟಿ ಆಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಒಂದೇ ಸೂರಿನಡಿ ಎಲ್ಲಾ ಕಚೇರಿಗಳು ಇರುವಂತ ಜಿಲ್ಲಾಡಳಿತ…

Read More

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ – Kannada News | We Respect judiciary Education Minister Dharmendra Pradhan orders probe into NCERT textbook row

ನವದೆಹಲಿ, ಫೆಬ್ರವರಿ 26: ಸುಪ್ರೀಂ ಕೋರ್ಟ್ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಎಂಬ ವಿವಾದಾತ್ಮಕ ಅಧ್ಯಾಯವನ್ನು NCERT 8​​ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ನ್ಯಾಯಾಂಗ ನಿಂದನೆ ನೋಟಿಸ್‌ಗಳನ್ನು ನೀಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ, ನಮ್ಮ ಸರ್ಕಾರಕ್ಕೆ ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ನ್ಯಾಯಾಂಗದ ಬಗ್ಗೆ ಬಹಳ ಗೌರವವಿದೆ. ಆಗಿರುವ ಅಚಾತುರ್ಯವನ್ನು ತಕ್ಷಣ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ…

Read More

‘ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್’; ತಮ್ಮ ಬಿರುದನ್ನು ಮಗನಿಗೆ ಕೊಟ್ಟ ಚಿರಂಜೀವಿ – Kannada News | Chiranjeevi Crowns Ram Charan as New Megastar: Emotional Praise for Son’s Success

ಮೆಗಾಸ್ಟಾರ್ ಚಿರಂಜೀವಿ ಅವರು (Chiranjeevi) ಸದ್ಯ ನಿರ್ದೇಶಕ ಬಾಬಿ ಅವರ ಮುಂಬರುವ ಸಿನಿಮಾ ಶೂಟ್​​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ, ಅವರು ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ‘ಪೆದ್ದಿ’ ಚಿತ್ರದ ಸಕ್ಸಸ್ ಮೀಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ವೇದಿಕೆಯಲ್ಲಿ ಮಾತನಾಡಿದ ಅವರು, ಚಿತ್ರದಲ್ಲಿ ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿರುವ ತಮ್ಮ ಮಗ ರಾಮ್ ಚರಣ್ ಅವರ ನಟನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್ ಎಂದು ಶ್ಲಾಘಿಸಿದ್ದಾರೆ. ಈ ಮೊದಲು ಚಿರಂಜೀವಿ ಅವರನ್ನು…

Read More

ಬ್ಯಾನ್ ಬಳಿಕ ರಣವೀರ್ ಸಿಂಗ್ ಮುಂದಿರುವ ಆಯ್ಕೆಗಳೇನು? – Kannada News | Ranveer Singh Banned by FWICE: Don 3 Exit Triggers 40 Cr Row and Bollywood Hiatus

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ (Ranveer Singh) ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. *…

Read More

ವಿಪರೀತ ಸೊಳ್ಳೆ ಕಾಟ, ಮಹಾನಗರ ಪಾಲಿಕೆಗೆ ದೂರು ಕೊಡಲು ಸತ್ತ ಸೊಳ್ಳೆಗಳೊಂದಿಗೆ ಬಂದ ವ್ಯಕ್ತಿ – Kannada News | Raipur Man’s Mosquito Protest: Dead Bugs to Civic Body Amid Dengue Fear

ರಾಯ್​ಪುರ, ಡಿಸೆಂಬರ್ 20: ವಿಪರೀತ ಸೊಳ್ಳೆ ಕಾಟ ಎಷ್ಟು ಬಾರಿ ದೂರು ಕೊಟ್ಟರೂ ಯಾವುದೇ ಪ್ರಯೋಜನವೇ ಆಗಿಲ್ಲವೆಂದು ವ್ಯಕ್ತಿಯೊಬ್ಬರು ಸತ್ತ ಸೊಳ್ಳೆ(Mosquito)ಗಳನ್ನು ಹಿಡಿದು ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಗೆ ಹೋಗಿರುವ ಘಟನೆ ಛತ್ತೀಸ್​ಗಢದ ರಾಯ್ಪುರದಲ್ಲಿ ನಡೆದಿದೆ. ರಾಯ್‌ಪುರದ ವಾಮನ್‌ರಾವ್ ಲಾಖೆ ವಾರ್ಡ್‌ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿತ್ತು. ದೌಲಾಲ್ ಪಟೇಲ್ ಎಂಬ ಆ ವ್ಯಕ್ತಿ, ತನ್ನನ್ನು ಕಚ್ಚಿದ ಸೊಳ್ಳೆಗಳು ಡೆಂಗ್ಯೂ ಬರಬಹುದೆಂಬ ಭಯದಲ್ಲಿದ್ದ. ಗಾಬರಿಗೊಂಡು ಮೊದಲು ವೈದ್ಯರನ್ನು ಸಂಪರ್ಕಿಸಿದ್ದಾರೆ. ವೈದ್ಯರು ಸೊಳ್ಳೆಗಳನ್ನು ಪರೀಕ್ಷಿಸಲು ಸಲಹೆ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ವಿಜಯ್…

Read More