Video: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್ – Kannada News | Bengaluru: Bengaluru auto driver expresses love by hanging his wife’s earring in auto

ಬೆಂಗಳೂರು, ಫೆಬ್ರವರಿ 24: ಪ್ರೀತಿ (love) ಕುರುಡು ಪ್ರೀತಿಗೆ ಕಣ್ಣಿಲ್ಲ. ಪ್ರೀತಿಯಲ್ಲಿ ಬಿದ್ದವರಿಗೆ ಈ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಎಂದು ಹೇಳುವುದನ್ನು ನೋಡಿರಬಹುದು. ವಿಭಿನ್ನವಾಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ ಸಂಗಾತಿಯ ಮನಸ್ಸು ಗೆಲ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋ ಚಾಲಕನೊಬ್ಬ ತನ್ನ ಮಡದಿ ಮೇಲಿನ ಪ್ರೀತಿಯನ್ನು ವಿಭಿನ್ನವಾಗಿ ವ್ಯಕ್ತಪಡಿಸಿ ನೆಟ್ಟಿಗರ ಗಮನ ಸೆಳೆದಿದ್ದಾನೆ. ಹೌದು ತನ್ನ ಪತ್ನಿಯ ಕಿವಿಯೋಲೆಯನ್ನು ಆಟೋದಲ್ಲಿ ನೇತು ಹಾಕಿ ಪತ್ನಿಯ ಪ್ರೀತಿಯನ್ನು ಕೆಲಸದ ನಡುವೆಯೂ ನೆನಪಿಸಿಕೊಂಡಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ…

Read More

Shani Jayanti 2026: ಮೇ 16 ಶನಿ ಜಯಂತಿ; ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ – Kannada News | Shani Jayanti 2026: Puja Vidhi, Dos and Don’ts for Shani Dev Blessings and Sade Sati Relief

ಹಿಂದೂ ಧರ್ಮದಲ್ಲಿ ಶನಿ ದೇವನನ್ನು ‘ನ್ಯಾಯದ ದೇವರು’ ಮತ್ತು ‘ಕರ್ಮಫಲ ದಾತ’ ಎಂದು ಕರೆಯಲಾಗುತ್ತದೆ. ಮನುಷ್ಯನು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಪ್ರತಿಫಲ ನೀಡುವುದು ಶನಿ ದೇವನ ಕಾರ್ಯ. ಈ ವರ್ಷ ಶನಿ ಜಯಂತಿಯನ್ನು ಮೇ 16ರ ಶನಿವಾರದಂದು ಆಚರಿಸಲಾಗುತ್ತಿದೆ. ಈ ದಿನವು ಜ್ಯೇಷ್ಠ ಅಮಾವಾಸ್ಯೆ ಮತ್ತು ವಟ ಸಾವಿತ್ರಿ ವ್ರತದೊಂದಿಗೆ ಕೂಡಿ ಬಂದಿರುವುದು ವಿಶೇಷ. ಶನಿ ಜಯಂತಿಯ ವಿಶೇಷತೆ ಮತ್ತು ಹಿನ್ನೆಲೆ: ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿಯು…

Read More

ಡಾಲಿ ಧನಂಜಯ್ ಸಿನಿಮಾ ‘ಮದರ್ ಪ್ರಾಮಿಸ್’ ಬಿಡುಗಡೆಗೆ ದಿನಾಂಕ ನಿಗದಿ – Kannada News | Daali Dhananjay starrer Mother Promise movie releasing on July 10

ಡಾಲಿ ಧನಂಜಯ್ (Daali Dhananjay) ಮತ್ತು ಅವರ ಹಲವು ಗೆಳೆಯರು ಒಟ್ಟಿಗೆ ಸೇರಿ ನಟಿಸಿರುವ ಸಿನಿಮಾ ‘ಮದರ್ ಪ್ರಾಮಿಸ್’ ಪೋಸ್ಟರ್, ಹಾಡು ಮತ್ತು ಹೆಸರಿನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಿನಿಮಾದ ‘ವೇನಿ ವೀಡಿ ವೀಚಿ’ ಹಾಡು, ‘ನೀನೇ ಬೇಕು ಅಮ್ಮ’ ಹಾಡು ಇತ್ತೀಚೆಗೆ ಬಿಡುಗಡೆ ಆದ ‘ರಗಸದಅ’ ಹಾಡುಗಳು ಸಖತ್ ವೈರಲ್ ಆಗಿವೆ. ಸಿನಿಮಾದ ಪೋಸ್ಟರ್ ಸಹ ಸಖತ್ ಭಿನ್ನವಾಗಿತ್ತು. ಸಿನಿಮಾನಲ್ಲಿ ಡಾಲಿಯ ಕ್ಯಾರೆಕ್ಟರ್ ಸಹ ಬಹಳ ಭಿನ್ನವಾಗಿದೆ. ಹೀಗಾಗಿ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ….

Read More

ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News

ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್​ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್‌ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…

Read More

MI vs CSK: ಬರೋಬ್ಬರಿ 103 ರನ್..! ಐಪಿಎಲ್ ಇತಿಹಾಸದಲ್ಲೇ ಅತಿ ಹೀನಾಯ ಸೋಲು ಕಂಡ ಮುಂಬೈ – Kannada News | IPL 2026: CSK Crushes MI by 103 Runs at Wankhede; Mumbai’s Historic Defeat!

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ಮುಂಬೈ 103 ರನ್​​ಗಳ ಹೀನಾಯ ಸೋಲು ಅನುಭವಿಸಿತು. ಈ ಆವೃತ್ತಿಯಲ್ಲಿ ಮುಂಬೈ ತಂಡದ 5ನೇ ಸೋಲು ಇದಾದರೆ, ಸಿಎಸ್​​ಕೆ ತಂಡದ ಮೂರನೇ ಗೆಲುವಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ಈ…

Read More

Ranji Trophy final 2026: ಫೈನಲ್​​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ – Kannada News | Ranji Trophy final 2026: Karnataka squad Announced for final Match Against Jammu Kashmir at hubballi On feb 24

ಬರೋಬ್ಬರಿ 11 ವರ್ಷದ ಬಳಿಕ ಕರ್ನಾಟಕ (Karnataka) ಕ್ರಿಕೆಟ್ ತಂಡ ರಣಜಿ ಟ್ರೋಫಿ (Ranji Trophy) ಫೈನಲ್‌ ಪ್ರವೇಶಿಸಿದೆ. ಉತ್ತರಾಖಂಡ(Uttarakhand) ವಿರುದ್ಧದ ಸೆಮಿಫೈನಲ್​​ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೂ ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಮುನ್ನಡೆ ಸಾಧಿಸಿದ್ದರಿಂದ ಕರ್ನಾಟಕ ಸುಲಭವಾಗಿ ಫೈನಲ್‌ ಪ್ರವೇಶಿಸಿದ್ದು,  ಫೆಬ್ರವರಿ 24 ರಿಂದ ಹುಬ್ಬಳ್ಳಿಯಲ್ಲಿ ನಡೆಯಲಿರುವ  ಫೈನಲ್‌ (Final) ಪಂದ್ಯದಲ್ಲಿ ಜಮ್ಮು ಕಾಶ್ಮೀರ (Jammu Kashmir) ತಂಡವನ್ನು ಎದುರಿಸಲಿದೆ. ಹೀಗಾಗಿ ಅಂತಿಮ ಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಟೀಂನಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಸೆಮಿಫೈನಲ್​​​ ಆಡಿದ…

Read More

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ, ಸಿಡಿದೆದ್ದ ಮೃತ ಸಂಬಂಧಿ – Kannada News | A Woman Commits Suicide In Hassan for alleged Dowry harassment

ಹಾಸನ, ಫೆಬ್ರವರಿ 01): ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ (Dowry harassment) ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ (Hassan) ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿಳೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷಿಣೆ ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದನೆನ್ನಲಾಗಿದೆ. ಈ ಸಂಬಂಧ ಪತಿ, ಅತ್ತೆ ಮತ್ತು ಅತ್ತಿಗೆ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇನ್ನು ಈ ಘಟನೆ ಬಗ್ಗೆ ಮೃತ ಇಂದ್ರ…

Read More

ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಏಳು ಹೆಡೆ ಸರ್ಪದ ಕಾವಲು? – Kannada News | Gadag: Treasure Rumours Spread to Betageri After Lakkundi Discovery

ಗದಗ, ಜನವರಿ 27: ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬಳಿಕ ರಾಜ್ಯದಾದ್ಯಂತ ನಿಧಿ ವದಂತಿಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಬೆಟಗೇರಿಯಲ್ಲಿರುವ ನಿಗೂಢ ಗವಿಯೊಂದರಲ್ಲಿ ನಿಧಿ ಅಡಗಿದೆ ಎಂಬ ಮಾತುಗಳು ಹೊಸ ಚರ್ಚೆಗೆ ಕಾರಣವಾಗಿದೆ. ಗ್ರಾಮಸ್ಥರ ಪ್ರಕಾರ, ಈ ನಿಧಿಯನ್ನು ಏಳು ಹೆಡೆಯ ಸರ್ಪವೊಂದು ಕಾಯುತ್ತಿದೆಯಂತೆ. ಹಾವು ಹೊರಬಂದಾಗ ಸಾಂಬ್ರಾಣಿ ವಾಸನೆ ಬರುತ್ತದೆ. ತಮ್ಮ ತಂದೆ ಮತ್ತು ಅಜ್ಜಂದಿರು ಕೂಡ ಇಲ್ಲಿ ನಿಧಿ ಇರುವುದನ್ನು ನೋಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ದೊಡ್ಡ ಗಾತ್ರದ ಹಾವುಗಳು ಇಲ್ಲೇ ಸುತ್ತಾಡಿಕೊಂಡಿರುತ್ತವೆ ಎಂದೂ ತಿಳಿಸಿದ್ದಾರೆ….

Read More