Headlines

ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​ – Kannada News | Siddaramaiah Set to Break Devaraj Urs Record, Becoming Karnataka’s Longest Serving Chief Minister

ಬೆಂಗಳೂರು, ಜನವರಿ 05: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ…

Read More

‘ಲಾಕ್ ಅಪ್ ಸೀಸನ್ 2’: ಶೋನಿಂದ ಕಂಗನಾ ರಣಾವತ್​​ನ ಹೊರಗಿಟ್ಟಿದ್ದೇಕೆ? – Kannada News | Lock Upp 2: Ekta Kapoor Reveals Why Kangana Ranaut Isn’t Hosting, Netflix Debut

ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್’ ಈಗ ಎರಡನೇ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಈ ಬಾರಿ ಶೋಗೆ ‘ಲಾಕ್ ಅಪ್: ಸಚ್ ಯಾ ಸಜಾ’ ಎಂದು ಹೆಸರಿಡಲಾಗಿದೆ. ಆದರೆ ಈ ಸೀಸನ್‌ನಲ್ಲಿ ಕೆಲವು ದೊಡ್ಡ ಬದಲಾವಣೆಗಳು ಆಗಿವೆ. ಮೊದಲ ಸೀಸನ್ ನಡೆಸಿಕೊಟ್ಟಿದ್ದ ನಟಿ ಕಂಗನಾ ರಣಾವತ್ ಈ ಬಾರಿ ಶೋನಲ್ಲಿ ಇರುವುದಿಲ್ಲ. ಅವರ ಬದಲಿಗೆ ನಿರ್ದೇಶಕಿ ಫರಾ ಖಾನ್ ಮತ್ತು ನಟ ರಿತೇಶ್ ದೇಶ್‌ಮುಖ್ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಕಂಗನಾ ರಣಾವತ್ ಶೋನಿಂದ ಹೊರಗುಳಿಯಲು ಅಸಲಿ ಕಾರಣ…

Read More

ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಸಾವು: ಆಗಿದ್ದೇನು? – Kannada News | Koppal Road Accident: Two Youths Die Overtaking Lorry in Yalaburga Tragedy

ಕೊಪ್ಪಳ, ಫೆಬ್ರವರಿ 18: ಓವರ್​​ಟೇಕ್​ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರು (boys) ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದಿದೆ. ಬೈಕ್​ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿ ಶ್ರೀನಿವಾಸ್​(26) ಮತ್ತು ಸಿದ್ದನಗೌಡ(25) ಮೃತಪಟ್ಟಿದ್ದಾರೆ. ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಅಂತ್ಯಕಂಡಿದ್ದಾರೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸೊಸೆ ಬರ್ತ್​​ಡೇ ಹಿನ್ನೆಲೆ ಸ್ನೇಹಿತ ಸಿದ್ದನಗೌಡ ಜತೆ ಶ್ರೀನಿವಾಸ್ ತೆರಳುತ್ತಿದ್ದ. ಮುಸಲಾಪುರದಿಂದ  ಹಿರೇಅರಳಹಳ್ಳಿಗೆ…

Read More

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….

Read More

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು? – Kannada News | Karnataka High Court refuse to cancel Dhurandhar 2 movie CBFC certificate

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿಗಳನ್ನು ದಾಟಿದೆ. ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ…

Read More

ಮಲಗಿದ್ದಾಗ ಮುಖದ ಮೇಲೆ ಬಿದ್ದ ಬಾವಲಿ, ಕಡಿತದ ಗುರುತಿಲ್ಲದಿದ್ದರೂ ರೇಬೀಸ್‌ನಿಂದ 11 ವರ್ಷದ ಬಾಲಕ ಸಾವು – Kannada News | Rabies Death: Boy Dies After Bat Contact, No Visible Bite Marks Urgent Prevention Needed

ಒಂಟಾರಿಯೊ,ಜುಲೈ 03: ಬಾವಲಿ(Bats)ಗಳ ಕಡಿತದಿಂದ ಹರಡುವ ರೇಬೀಸ್(Rabies) ವೈರಸ್ ಎಷ್ಟು ಅಪಾಯಕಾರಿ ಎಂಬುದಕ್ಕೆ ಕೆನಡಾದಲ್ಲಿ ನಡೆದಿರುವ ಒಂದು ಅತ್ಯಂತ ದುಃಖಕರ ಘಟನೆ ಸಾಕ್ಷಿಯಾಗಿದೆ. ಬಾವಲಿ ಕಚ್ಚಿದ ಅಥವಾ ಗೀಚಿದ ಯಾವುದೇ ಲಕ್ಷಣಗಳು ಹೊರಗಣ್ಣಿಗೆ ಕಾಣಿಸದಿದ್ದರೂ, 11 ವರ್ಷದ ಬಾಲಕನೊಬ್ಬ ರೇಬೀಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಾವಲಿಗಳ ಒಡನಾಟದಲ್ಲಿ ಅಡಗಿರುವ ಈ ಗುಪ್ತ ಅಪಾಯದ ಬಗ್ಗೆ ವೈದ್ಯಕೀಯ ತಜ್ಞರು ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಕಡಿತದ ಗುರುತಿರಲಿಲ್ಲ, ಕುಟುಂಬದ ನಿರ್ಲಕ್ಷ್ಯ ವರದಿಗಳ ಪ್ರಕಾರ, ಆ ಬಾಲಕ…

Read More

Video: ಧುರಂಧರ್-2 ಎಫೆಕ್ಟ್​, ಪಾಕಿಸ್ತಾನದ ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ

ಇಸ್ಲಾಮಾಬಾದ್, ಮಾರ್ಚ್​ 24: ಬಾಲಿವುಡ್ ಸಿನಿಮಾ ಧುರಂಧರ್ 2 ಯುಗಾದಿಯಂದು ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ಪಾತ್ರಧಾರಿ ಭಾರತದ ಸೀಕ್ರೆಟ್ ಏಜೆಂಟ್ ಆಗಿದ್ದು, ತನ್ನ ಹೆಸರನ್ನು ಹಮ್ಜಾ ಅಲಿ ಮಜಾರಿ ಎಂದು ಬದಲಿಸಿಕೊಂಡು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗುತ್ತಾನೆ. ಈ ಸಿನಿಮಾವನ್ನು ನೋಡಿದ ಪಾಕಿಸ್ತಾನಿ ಪೊಲೀಸರು ಹಾಗೂ ಸ್ಥಳೀಯರು ಕರಾಚಿಯ ಲಿಯಾರಿಯ ಪ್ರತಿ ಬೀದಿಯಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳ ಹುಡುಕಾಟದಲ್ಲಿರುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ಪ್ರಮುಖವಾಗಿ…

Read More

IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ – Kannada News | India Squad for NZ ODIs: Gaikwad Dropped, Iyer Returns Amidst Controversial Selections

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ. Source link

Read More