Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಮರಳಿನ ರಾಶಿಯಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವಿರಾ

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ಈ ಮರಳಿನಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಮೊದಲು ಇಲ್ಯೂಷನ್ ಚಿತ್ರವನ್ನು ನೋಡುವಾಗ ಅಂತಹದ್ದೇನು ಹೊಸದು ಕಾಣಿಸಲ್ಲ….

Read More

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ತನಿಖೆ ವೇಳೆ ಅಚ್ಚರಿಯ ಅಂಶ ಬಯಲಿಗೆ – Kannada News | Twist in Bengaluru PM Modi Security Case: Material Found Near Route Confirmed as Ammonium Nitrate Gel

ಬೆಂಗಳೂರು, ಮೇ 16: ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಪತ್ತೆಯಾದ ವಸ್ತುವಿನ ಕುರಿತು ಪೊಲೀಸರ ತನಿಖೆಯಿಂದ ಹೊಸ ಮಾಹಿತಿ ಹೊರಬಿದ್ದಿದೆ. ಆರಂಭದಲ್ಲಿ ಜಿಲೆಟಿನ್ ಕಡ್ಡಿಗಳು ಎಂದು ಭಾವಿಸಲಾಗಿದ್ದರೂ, ಇದು ಅಮೋನಿಯಂ ನೈಟ್ರೇಟ್ ಜೆಲ್ ಎಂದು ದೃಢಪಟ್ಟಿದೆ. ಅಮೋನಿಯಂ ನೈಟ್ರೇಟ್ ಎಂಬುದು ಸ್ಪೋಟಕಗಳಲ್ಲಿ ಬಳಸುವ ಅಪಾಯಕಾರಿ ವಸ್ತುವಾಗಿದ್ದು, ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆಯು ಮೇ 9ರ ರಾತ್ರಿ 8:05 ರಿಂದ ಮೇ 10ರ ಬೆಳಗ್ಗೆ 7:00…

Read More

ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು – Kannada News | If Kichcha Sudeep Know Abou Chakravarthy Chandrachud he will not Allow him to stay Say K Manju

ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿ ಇದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ ಆಗಿದೆ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ’ ಎಂದಿದ್ದಾರೆ ಮಂಜು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ…

Read More

ಅರಬ್ಬಿ ಸಮುದ್ರದಲ್ಲಿ ಅಮೆರಿಕದ ಮಿಲಿಟರಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಓರ್ವ ಸಿಬ್ಬಂದಿ ನಾಪತ್ತೆ – Kannada News | US Military Helicopter Emergency Lands in Arabian Sea, Crew Member Missing

ಮನಾಮ, ಜುಲೈ 02: ಮಧ್ಯಪ್ರಾಚ್ಯದಲ್ಲಿ ಇರಾನ್(Iran) ಜೊತೆಗಿನ ಉದ್ವಿಗ್ನತೆಯ ಮಧ್ಯೆಯೇ ಅರಬ್ಬಿ ಸಮುದ್ರದಲ್ಲಿ ಅಮೆರಿಕ ನೌಕಾಪಡೆಗೆ (US Navy) ಸೇರಿದ ಯುದ್ಧ ಹೆಲಿಕಾಪ್ಟರ್ ಒಂದು ತುರ್ತು ಪರಿಸ್ಥಿತಿಯಿಂದಾಗಿ ಸಮುದ್ರದ ನೀರಿನ ಮೇಲೆಯೇ ಲ್ಯಾಂಡಿಂಗ್ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸಿಬ್ಬಂದಿಗಳ ಪೈಕಿ ಮೂವರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಸಿಬ್ಬಂದಿಗಾಗಿ ಸಮುದ್ರದಲ್ಲಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಅಮೆರಿಕದನೌಕಾಪಡೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಮುಂಜಾನೆ 3.30 ರ ಸುಮಾರಿಗೆ ಸಂಭವಿಸಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ‘MH-60S ಸೀ…

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನೇಪಾಳದ…

Read More

ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ? – Kannada News | Tumbbad 2: Akshaye Khanna or Nawazuddin Siddiqui to Play Vinayak Rao’s Nemesis?

2018 ರಲ್ಲಿ ಬಿಡುಗಡೆಯಾದ ‘ತುಂಬಾಡ್’ ಚಿತ್ರ ಅನೇಕರಿಗೆ ಇಷ್ಟ ಆಗಿದೆ. ನಿಗೂಢ ಪ್ರಪಂಚ ಪ್ರೇಕ್ಷಕರಿಗೆ ರೋಮಾಂಚನ ಮೂಡಿಸುತ್ತಿತ್ತು. ಈ ಚಿತ್ರವು ಹಲವು ದಾಖಲೆಯನ್ನು ಸೃಷ್ಟಿಸಿತು. ಈ ಚಿತ್ರವು 2024ರಲ್ಲಿ ಮತ್ತೆ ದೊಡ್ಡ ಪರದೆಯ ಮೇಲೆ ಬಿಡುಗಡೆಯಾಯಿತು. ಈಗ ‘ತುಂಬಾಡ್ 2′ ಶೀಘ್ರದಲ್ಲೇ ಬರಲಿದೆಯಂತೆ. ಚಿತ್ರದ ನಟ ಮತ್ತು ನಿರ್ಮಾಪಕ ಸೋಹಮ್ ಶಾ, ಚಿತ್ರವನ್ನು ಇನ್ನಷ್ಟು ಅದ್ದೂರಿಯಾಗಿ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ, ಪೆನ್ ಸ್ಟುಡಿಯೋಸ್‌ನ ಜಯಂತಿಲಾಲ್ ಗಡಾ ಅವರೊಂದಿಗೆ ಕೈಜೋಡಿಸಿದ್ದಾರೆ. ‘ಗಂಗೂಬಾಯಿ ಕಥಿಯಾವಾಡಿ’ ನಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಬಾಲಿವುಡ್‌ಗೆ…

Read More

‘ಉಂಡಾಡಿ ಗುಂಡ’ ನಾಟಕಕ್ಕೆ 80 ವರ್ಷ: ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಪ್ರದರ್ಶನ – Kannada News | Sihi Kahi Chandru to act in Undaadi Gunda drama by Parvathavani

ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತ ಪರ್ವತವಾಣಿ (Parvathavani) ಅವರ ಕೊಡುಗೆ ಅಪಾರ. ಡಾ. ರಾಜ್​ಕುಮಾರ್ ನಾಯಕರಾಗಿದ್ದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಚಿತ್ರದಲ್ಲಿ ನಟಿಸುವ ಮೂಲಕವೂ ಅವರು ಮನೆ ಮಾತಾಗಿದ್ದರು. ಪರ್ವತವಾಣಿ ಅವರು ರಚಿಸಿದ್ದ ಹಾಸ್ಯ ನಾಟಕ ‘ಉಂಡಾಡಿ ಗುಂಡ’ (Undaadi Gunda) ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ‘ಉಂಡಾಡಿ ಗುಂಡ’ ನಾಟಕ ರಚನೆಗೆ ಇದೀಗ ಎಂಬತ್ತು ವರ್ಷ ತುಂಬಿದೆ. ಈ ಸಂದರ್ಭದಲ್ಲಿ, ಪರ್ವತವಾಣಿ ಅವರಿಗೆ ಗೌರವ…

Read More

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ. ಕೆಕೆಆರ್ ವಿರುದ್ಧದ ಗೆಲುವಿನ…

Read More

ನೀರಿನ ಬಾಟಲಿನ ಕ್ಯಾಪ್​ಗಳು ಏಕೆ ಬೇರೆ ಬೇರೆ ಬಣ್ಣದಲ್ಲಿರುವುದು ಏಕೆ? – Kannada News

ಸಾಮಾನ್ಯವಾಗಿ ನಾವು ದಿನನಿತ್ಯ ಬಳಸುವ ವಸ್ತುಗಳ ಬಗ್ಗೆ ಅಷ್ಟಾಗಿ ಯೋಚನೆ ಮಾಡಲ್ಲ. ಹೌದು, ಪ್ರತಿದಿನ ಬಳಸುವ ಸಾಮಾನ್ಯ ವಸ್ತುಗಳಲ್ಲಿ ಈ ನೀರಿನ ಬಾಟಲಿ (water bottle) ಕೂಡ ಒಂದು. ಪ್ರಯಾಣದ ವೇಳೆ ಖರೀದಿ ಮಾಡುವ ಈ ನೀರಿನ ಬಾಟಲಿಯ ಕ್ಯಾಪ್ ಬಣ್ಣವು ಹೆಚ್ಚಾಗಿ ನೀಲಿಯಾಗಿರುತ್ತದೆ. ಆದರೆ ಇನ್ನು ಕೆಲವು ಬಾಟಲಿ ಮುಚ್ಚಳವು ಬಿಳಿ, ಕಪ್ಪು, ಹಸಿರು, ಹಳದಿ ಹೀಗೆ ವಿವಿಧ ಬಣ್ಣದಲ್ಲಿರುವುದನ್ನು ನೀವು ನೋಡಿರುತ್ತೀರಿ. ಬಾಟಲಿ ಮುಚ್ಚಳಗಳು ಬೇರೆ ಬೇರೆ ಬಣ್ಣದಲ್ಲಿರುವುದು ಯಾಕೆ ಎನ್ನುವುದಕ್ಕೆ ಕಾರಣವೂ ಇದೆ….

Read More