Headlines

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

ಟೀಮ್ ಇಂಡಿಯಾ ಸೋಲಿಗೆ ಕಾರಣರಾದ ‘ಇಬ್ಬರು ಭಾರತೀಯರು’ – Kannada News | Historic Shock: Prasidh Krishna and Ireland’s Jai Moondra Sink Team India

ಟಿ20 ವಿಶ್ವಕಪ್​ ಚಾಂಪಿಯನ್ನರಿಗೆ ಹೀನಾಯ ಸೋಲುಣಿಸುವಲ್ಲಿ ಕೊನೆಗೂ ಐರ್ಲೆಂಡ್ ತಂಡ ಯಶಸ್ವಿಯಾಗಿದೆ. ಐರ್ಲೆಂಡ್​ನ ಬೆಲ್​ಫಾಸ್ಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿದ್ದರು. 183 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾವನ್ನು 18.5 ಓವರ್​ಗಳಲ್ಲಿ 148 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಐರ್ಲೆಂಡ್ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಐರ್ಲೆಂಡ್…

Read More

ಕರ್ನಾಟಕದಲ್ಲಿ 72,000 ಹುದ್ದೆಗಳ ನೇಮಕಾತಿಗೆ ಕ್ರಮ: ಮಹತ್ವದ ಘೋಷಣೆ ಮಾಡಿದ ಡಿಸಿಎಂ ಪರಮೇಶ್ವರ್​​ – Kannada News | Karnataka Government to Fill 72,000 Vacant Posts: Revenue Minister G Parameshwara

ಬೆಂಗಳೂರು, ಜೂನ್​​ 26: ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್​​ ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್​​ಗೂ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಇಬ್ಬರು ಅಧಿಕಾರಿಗಳನ್ನು ಇದಕ್ಕಾಗಿ ನೇಮಕ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More

IPL 2026: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | RCB in IPL 2026 Playoffs! Next Match vs SRH: Date, Time, Venue, Live Stream Details

ಐಪಿಎಲ್ 2026 ರ 61 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ತಂಡವಾಗಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಲೀಗ್‌ನಲ್ಲಿ ತನ್ನ 13ನೇ ಪಂದ್ಯವನ್ನಾಡಿದ ಆರ್​ಸಿಬಿ ಮೊದಲು ಬ್ಯಾಟಿಂಗ್‌ ಮಾಡಿ 20 ಓವರ್​ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 222 ರನ್ ಗಳಿಸಿ, ಪಂಜಾಬ್ ಗೆಲುವಿಗೆ 223 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 199 ರನ್ ಗಳಿಸಲಷ್ಟೇ ಶಕ್ತವಾಗಿ 23 ರನ್​ಗಳಿಂದ ಸೋಲೊಪ್ಪಿಕೊಂಡಿತು….

Read More

‘ಪೆದ್ದಿ’ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲೇ ತಿರುಪತಿ ಬೆಟ್ಟ ಹತ್ತಿದ ಜಾನ್ವಿ ಕಪೂರ್ – Kannada News

ರಾಮ್ ಚರಣ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಇಂದು (ಜೂನ್ 4) ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಜಾನ್ವಿ ಕಪೂರ್ ಅವರು ಆಂಧ್ರಪ್ರದೇಶದ ಪವಿತ್ರ ಕ್ಷೇತ್ರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಮೆಟ್ಟಿಲುಗಳ ಮಾರ್ಗವಾಗಿ ನಡೆದುಕೊಂಡೇ ಬೆಟ್ಟ ಹತ್ತಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ಬಾರಿಯೂ ತಮ್ಮ ಯಾವುದೇ ಹೊಸ ಸಿನಿಮಾ ತೆರೆಗೆ ಬರುವ ಮುನ್ನ ತಿರುಪತಿಗೆ ಭೇಟಿ ನೀಡುವುದನ್ನು ಜಾನ್ವಿ…

Read More

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್…

Read More

ಅಧಿಕಾರಿಗಳು ಎಷ್ಟೇ ಕಷ್ಟಪಟ್ಟು ಓದಿದ್ರೂ, ಹೆಬ್ಬೆಟ್ಟು ಹಾಕುವ ಮಂತ್ರಿಗಳ ಮಾತು ಕೇಳಲೇಬೇಕು: ಕಾಂಗ್ರೆಸ್​​ ಸಚಿವೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಸ್ಥಾನಮಾನ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ನಡುವಿನ ಸಮರ ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಒಂದು ಮಾತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. “ರಾಜಕೀಯದಲ್ಲಿ ಹೆಬ್ಬೆಟ್ಟು ಮುಖ್ಯಮಂತ್ರಿಯಾಗಬಹುದು, ಆದರೆ ಎಷ್ಟೇ ಓದಿ ಅಧಿಕಾರಿಗಳಾದರೂ ಅವರು ನಮ್ಮ ಕೆಳಗೆ ಕೆಲಸ ಮಾಡಬೇಕು ಎಂದು ತೆಲಂಗಾಣದ ಸಚಿವೆ ಕೊಂಡ ಸುರೇಖಾ ಹೇಳಿದ್ದಾರೆ. ಮುಲುಗಿನ ಅರಣ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (FCRI) ನೆನ್ನೆ (ಫೆ. 17) ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಐಎಎಸ್…

Read More

ಲೈವ್ ವೆದರ್​ನಿಂದ ಹಿಡಿದು ವಿವಿಧ ಅಲರ್ಟ್​ಗಳವರೆಗೆ ಹಲವು ಫೀಚರ್​ಗಳನ್ನು ಹೊಂದಿರುವ ಮೌಸಮ್ ಆ್ಯಪ್ – Kannada News | Mausam App: Accurate IMD Weather Forecasts & Real Time Alerts for Farmers and common people

ನವದೆಹಲಿ, ಮೇ 5: ಜನಸಾಮಾನ್ಯರಿಗೆ, ಅದರಲ್ಲೂ ರೈತರಿಗೆ ಹವಾಮಾನದ ಸಮಸ್ಯೆ ಬಹಳ ಕಾಡುತ್ತದೆ. ಯಾವಾಗ ಮಳೆ ಬರುತ್ತೆ, ಯಾವಾಗ ಮಳೆ ನಿಲ್ಲುತ್ತೆ ಇತ್ಯಾದಿ ಸಂಗತಿಗಳು ಗೊತ್ತಾಗುವುದಿಲ್ಲ. ಹವಾಮಾನ ಮುನ್ಸೂಚನೆಗಳು ನಿಖರವಾಗಿರುವುದಿಲ್ಲ. ಕೇಂದ್ರದ ಹವಾಮಾನ ಇಲಾಖೆ (ಐಎಂಡಿ) ಅಭಿವೃದ್ಧಿಪಡಿಸಿದ ಮೌಸಮ್ ಎನ್ನುವ ಆ್ಯಪ್ (Mausam App) ಜನಪ್ರಿಯವಾಗುತ್ತಿದೆ. ಇದರಲ್ಲಿ ಮಳೆ, ಗಾಳಿ ಇತ್ಯಾದಿ ಹವಾಮಾನ ಮುನ್ಸೂಚನೆಗಳನ್ನು ಹೆಚ್ಚು ನಿಖರವಾಗಿ ನೀಡಬಲ್ಲುದು. ಇದೀಗ ಮೌಸಮ್ ಆ್ಯಪ್ ಇತರ ಆ್ಯಪ್​ಗಳಾದ ಮೇಘದೂತ್, ದಾಮಿನಿಯೊಂದಿಗೆ ಮಿಳಿತವಾಗಿ ಹೆಚ್ಚಿನ ಸೇವೆಗಳನ್ನು ನೀಡಬಲ್ಲುದು. ಮೌಸಮ್ ಆ್ಯಪ್​ನಲ್ಲಿ…

Read More

ಟ್ರಂಪ್ ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – Kannada News | Trump’s Air Force One Glitch: Technical Snag Delays Davos Trip to Switzerland

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಷಿಂಗ್ಟನ್‌ಗೆ ಮರಳಿದೆ. ವಿಮಾನದಲ್ಲಿ ಸಿಬ್ಬಂದಿಗೆ ಸಣ್ಣ ವಿದ್ಯುತ್ ಸಮಸ್ಯೆ ಕಂಡುಬಂದಿತ್ತು. ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ವಿಶ್ವದ ಅನೇಕ ನಾಯಕರನ್ನು ಭೇಟಿಯಾಗಲು ಅಧ್ಯಕ್ಷರು ಹೊರಟಿದ್ದರು. ವಿಮಾನ ಹಾರಾಟ ಆರಂಭಿಸಿದ ಬಳಿಕ AF1 ಸಿಬ್ಬಂದಿ ಸಣ್ಣ ವಿದ್ಯುತ್ ಸಮಸ್ಯೆಯನ್ನು ಪತ್ತೆ ಹಚ್ಚಿದ್ದರು. ಅಧ್ಯಕ್ಷರು…

Read More