Headlines

ಧ್ವಜ ಕೇಳೋರಿಲ್ಲ: ದೇಶದ‌ ಏಕೈಕ ಹುಬ್ಬಳ್ಳಿಯ ಖಾದಿ‌‌ ರಾಷ್ಟ್ರಧ್ವಜ ತಯಾರಿಕಾ ಕೇಂದ್ರ ಇದೀಗ ಮುಚ್ಚುವ ಭೀತಿ – Kannada News | Hubballi’s Sole National Flag Manufacturer Faces Closure Threat Over Polyester

ಬೆಂಗೇರಿ ಖಾದಿ ಗ್ರಾಮೋದ್ಯೋಗ ಸಂಘImage Credit source: tv9 kannada ಹುಬ್ಬಳ್ಳಿ, ಆಗಸ್ಟ್​​ 14: ದೇಶಾದ್ಯಂತ ಸ್ವಾತಂತ್ರ್ಯ ದಿನದ (Independence Day) ಸಂಭ್ರಮ ಜೋರಾಗಿದೆ. ಆದರೆ ರಾಷ್ಟ್ರಧ್ವಜಗಳು ಮಾರಾಟವಾಗದೇ ಇರುವುದರಿಂದ ದೇಶದ ಏಕೈಕ ರಾಷ್ಟ್ರಧ್ವಜ ತಯಾರಿಕಾ ಸಂಸ್ಥೆ ಸಿಬ್ಬಂದಿ ಕಂಗಾಲಾಗಿದ್ದಾರೆ. ರಾಷ್ಟ್ರದ ಅಧಿಕೃತ ಏಕೈಕ ರಾಷ್ಟ್ರಧ್ವಜ (National Flag) ತಯಾರಿಕೆ ಸಂಸ್ಥೆಯಲ್ಲಿ ಕೋಟಿಗೂ ಅಧಿಕ ಮೌಲ್ಯದ ರಾಷ್ಟ್ರಧ್ವಜಗಳು ಮಾರಾಟವಾಗದೆ ಹಾಗೆ ಉಳಿದಿವೆ. ಪಾಲಿಸ್ಟರ್ ಧ್ವಜಗಳ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದ್ದರಿಂದ, ಇದೀಗ ಖಾದಿಯಿಂದ ತಯಾರಾಗುವ ಧ್ವಜಗಳನ್ನು ಕೇಳುವರಿಲ್ಲದಂತಾಗಿದೆ….

Read More

ಕ್ರಿಕೆಟಿಗ ಅಭಿಷೇಕ್ ಪೊರೆಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಿರುವ ಚಿನ್ಸುರಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಹೀಗಾಗಿ 14 ದಿನ ಅಭಿಷೇಕ್ ಪೊರೆಲ್ ಜೈಲಿನಲ್ಲಿಯೇ ಕಳಯಬೇಕಿದೆ. ಅಭಿಷೇಕ್ ಪೊರೆಲ್ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆಗೆ ಲೈಂಗಿಕ ಸಂಬಂಧ ಹೊಂದಿದ್ದು ಮಾತ್ರವಲ್ಲದೆ, ಆ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿರುವ ಆರೋಪ ಹೊತ್ತಿದ್ದಾರೆ….

Read More

ಒಟಿಟಿಗೆ ಬಂತು ರಶ್ಮಿಕಾ, ಶಾಹಿದ್ ಕಪೂರ್, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ – Kannada News | Rashmika Mandanna Shahid Kapoor Kriti Sanon starrer Cocktail 2 OTT Release Netflix

ಮಿಶ್ರ ಪ್ರತಿಕ್ರಿಯೆ ನಡುವೆಯೂ ಚಿತ್ರಮಂದಿರಗಳಲ್ಲಿ ಉತ್ತಮವಾಗಿ ಪ್ರದರ್ಶನ ಕಂಡಿದ್ದ ಬಾಲಿವುಡ್‌ನ ರೊಮ್ಯಾಂಟಿಕ್ ಡ್ರಾಮಾ ‘ಕಾಕ್‌ಟೇಲ್ 2’ (Cocktail 2) ಸಿನಿಮಾ ಈಗ ಒಟಿಟಿಗೆ ಪಾದಾರ್ಪಣೆ ಮಾಡಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸುಮಾರು ಎರಡು ತಿಂಗಳ ನಂತರ ಈ ಸಿನಿಮಾ ಪ್ರಸಿದ್ಧ ಒಟಿಟಿ ಸಂಸ್ಥೆ ನೆಟ್‌ಫ್ಲಿಕ್ಸ್‌ (Netflix) ಮೂಲಕ ಈಗ ವೀಕ್ಷಣೆಗೆ ಲಭ್ಯವಾಗಿದೆ. ಶಾಹಿದ್ ಕಪೂರ್, ಕೃತಿ ಸನನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ, ಆಗಸ್ಟ್ 14 ಶುಕ್ರವಾರದಿಂದ ಒಟಿಟಿಯಲ್ಲಿ ಪ್ರಸಾರ…

Read More

ಭಾರತದ ಸಹಿಷ್ಣುತೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ; ‘ಆಪರೇಷನ್ ಸಿಂಧೂರ್’ ಕುರಿತು ಅಜಿತ್ ದೋವಲ್ ಸಂದೇಶ – Kannada News | Dont mistake Indias tolerance for weakness NSA Ajit Doval message on Operation Sindoor

ನವದೆಹಲಿ, ಆಗಸ್ಟ್ 14: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ್’ (Operation Sindoor) ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಡಿಸ್ಕವರಿ ಚಾನೆಲ್‌ನ ಮುಂಬರುವ ಡಾಕ್ಯುಸರಣಿ ‘ಡಿಕ್ಲಾಸಿಫೈಡ್: ಆಪರೇಷನ್ ಸಿಂಧೂರ್’ ನಲ್ಲಿ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಭಾರತದ ಹಿರಿಯ ಸೇನಾ ಮತ್ತು ರಾಷ್ಟ್ರೀಯ ಭದ್ರತಾ ನಾಯಕರ ಪ್ರತ್ಯಕ್ಷ ಅನುಭವಗಳನ್ನು ಒಳಗೊಂಡಿರುವ ಈ ಸಾಕ್ಷ್ಯಚಿತ್ರದಲ್ಲಿ, 88 ಗಂಟೆಗಳ ಕಾಲ ನಡೆದ ಈ…

Read More

CBDC ಆಧಾರಿತ DBTಗೆ ಚಾಲನೆ: ಪ್ರಲ್ಹಾದ್ ಜೋಶಿ ಕಾರ್ಯವೈಖರಿ ಶ್ಲಾಘಿಸಿದ ಶಿವರಾಜ್ ಸಿಂಗ್ ಚೌಹಾಣ್ – Kannada News | Agriculture minister Shivraj Singh Chouhan praises Pralhad Joshi during launch of CBDC based DBT system for PMGKAY

ಶಿವರಾಜ್ ಸಿಂಗ್ ಚೌಹಾಣ್Image Credit source: x user @Indian_Analyzer ಚಂಡೀಗಡ, ಆಗಸ್ಟ್ 14: ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY) ಅಡಿಯಲ್ಲಿ ಬಡ ಫಲಾನುಭವಿಗಳಿಗೆ ಪಾರದರ್ಶಕವಾಗಿ ಸೌಲಭ್ಯ ತಲುಪಿಸಲು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC – Digital Rupee) ಆಧಾರಿತ ‘ನೇರ ನಗದು ವರ್ಗಾವಣೆ’ (Direct Benefit Transfer – DBT) ವ್ಯವಸ್ಥೆಗೆ ಚಂಡೀಗಢದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಕೃಷಿ…

Read More

ಬೆಂಗಳೂರಿನಲ್ಲಿ ಟೊಮ್ಯಾಟೋ ಎರಚಿಕೊಂಡು ತುಳಿದು ಕೆಚಪ್ ಮಾಡುವ ಕಾರ್ಯಕ್ರಮ: ಬಿಜೆಪಿ ವಿರೋಧ – Kannada News | Bengaluru Tomato Festival Faces Opposition: BJP and Others Are Demanding Its Cancellation

ಟೊಮ್ಯಾಟೋ ಫೆಸ್ಟಿವಲ್Image Credit source: tv9 kannada ಬೆಂಗಳೂರು, ಆಗಸ್ಟ್​ 14: ‘ಜಿಂದಗಿ ನಾ ಮಿಲೇಗಿ ದುಬಾರ’ ಸಿನಿಮಾನಲ್ಲಿ ನೀವು ‘ಟೊಮ್ಯಾಟೋ ಫೆಸ್ಟಿವಲ್’ನ (tomato festival) ಹಾಡೊಂದನ್ನು ನೋಡಿರುತ್ತೀರಾ. ಸ್ಪೇನ್ ದೇಶದ ಪ್ರಸಿದ್ಧ ಫೆಸ್ಟಿವಲ್ ಆಗಿರುವ ‘ಲಾ ಟೊಮ್ಯಾಟಿನಾ’ ಅಂದರೆ ‘ಟೊಮ್ಯಾಟೋ ಫೆಸ್ಟಿವಲ್’ ಇದೀಗ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ (bangaluru) ಆಯೋಜಿಸಲಾಗಿದೆ. ಸೆ.6ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಈ ಟೊಮ್ಯಾಟೋ ಫೆಸ್ಟಿವಲ್ ನಡೆಯಲಿದೆ. ಇದು ಸಿಲಿಕಾನ್​ ಸಿಟಿ ಜನರಿಗೆ ಖುಷಿ ತಂದಿದ್ದು, ಮತ್ತೊಂದೆಡೆ ಇದಕ್ಕೆ ಬಿಜೆಪಿ…

Read More

ಪಶ್ಚಿಮ ಏಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿ ಭಾರತಕ್ಕೆ ಇರಾನ್ ಅಧ್ಯಕ್ಷ ಭೇಟಿ – Kannada News | Iran President Masoud Pezeshkian to visit India for BRICS Summit next month for the first time after West Asia Conflict

ನವದೆಹಲಿ, ಆಗಸ್ಟ್ 14: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ (Iran War) ನಡುವೆ ಸಂಘರ್ಷ ಹೆಚ್ಚಾದ ಬೆನ್ನಲ್ಲೇ ಮೊದಲ ಭಾರಿಗೆ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಮುಂಬರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 18ನೇ ಬ್ರಿಕ್ಸ್ ಶೃಂಗಸಭೆಯು ಸೆಪ್ಟೆಂಬರ್ 12 ಹಾಗೂ 13ರಂದು ನಡೆಯಲಿದೆ. ಪೆಜೆಶ್ಕಿಯನ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದ್ವಿಪಕ್ಷೀಯ ಮಾತುಕತೆ ಭಾರತ-ಇರಾನ್ ಸಂಬಂಧಗಳನ್ನು ಬಲಪಡಿಸಲು ಹಾದಿ…

Read More

ಪರಪ್ಪನ ಅಗ್ರಹಾರ ಜೈಲು ಪರಿಶೀಲಿಸಿದ ಡಿಜೆಪಿ: ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್ – Kannada News | DGP Alok Kumar Talks about Phone Found In Prajwal Revanna Cell at parappana agrahara central Jail

ಬೆಂಗಳೂರು, (ಆಗಸ್ಟ್ 14): ಸಿಸಿಬಿ ದಾಳಿ ವೇಳೆ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್, ಪೆನ್​​​ಡ್ರೈವ್ ಸಿಕ್ಕಿದ್ದು, ಇದು ಭಾರೀ ಸಂಚಲನ ಮೂಡಿಸಿದೆ. ಪ್ರಜ್ವಲ್​​ಗೆ ಮೊಬೈಲ್ ಕೊಟ್ಟಿದ್ಯಾರು? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿದ್ದು, ಸಂಬಂಧ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇಂದು (ಆಗಸ್ಟ್ 14) ಕಾರಾಗೃಹ ಮತ್ತು ಸುಧಾರಣೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜೈಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರಜ್ವಲ್ ಬ್ಯಾರಕ್​ನಲ್ಲಿ ನಿಷೇಧಿತ…

Read More

IND vs SL: ಶೇ. 82 ರಷ್ಟು ಮಳೆ..! ಗಾಲೆ ಟೆಸ್ಟ್ ಮೊದಲ ದಿನದಾಟ ನಡೆಯುವುದು ಅನುಮಾನ – Kannada News | Galle Test Preview: India vs SL 1st Match Pitch, Weather report

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 15 ರ ಶನಿವಾರ ಗಾಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂಬತ್ತು ವರ್ಷಗಳ ಬಳಿಕ ಶ್ರೀಲಂಕಾ ನೆಲದಲ್ಲಿ ಟೀಂ ಇಂಡಿಯಾ ಆಡುವ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಹೀಗಾಗಿ, ಬಹುತೇಕ ಇಡೀ ತಂಡಕ್ಕೆ ಈ ಪರಿಸ್ಥಿತಿಗಳ ಬಗ್ಗೆ ತಿಳಿದಿಲ್ಲ. ಪ್ರಸ್ತುತ ತಂಡದಲ್ಲಿರುವ ಮೂವರು ಆಟಗಾರರು ಮಾತ್ರ ಗಾಲೆಯಲ್ಲಿ ಟೆಸ್ಟ್ ಪಂದ್ಯ ಆಡಿದ್ದಾರೆ, ಆದರೆ ಕ್ಯಾಪ್ಟನ್ ಗಿಲ್…

Read More

ಸಂಭಾವನೆ ಬಗ್ಗೆ ಮಾತನಾಡಿದ ಯಶ್, 50 ಕೋಟಿ ಅಲ್ಲ, ಮತ್ತೆಷ್ಟು? – Kannada News | Yash talks about his remuneration in Aap ki Adalat

ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವವರ ವಿಷಯ ಬಂದಾಗ ಕನ್ನಡದ ನಟರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಶಾರುಖ್ ಖಾನ್, ವಿಜಯ್, ಪ್ರಭಾಸ್, ಅಲ್ಲು ಅರ್ಜುನ್ ಇವೇ ಹೆಸರುಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಇನ್ನು ಮುಂದೆ ಹಾಗಿಲ್ಲ. ಯಶ್ (Yash), ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗಷ್ಟೆ ಯಶ್ ಅವರು ‘ಆಪ್​​ ಕಿ ಅದಾಲತ್’ ಟಿವಿ ಸಂದರ್ಶನದಲ್ಲಿ ಭಾಗಿ ಆಗಿದ್ದು, ಸಂದರ್ಶನದಲ್ಲಿ ತಮ್ಮ ಸಂಭಾವನೆ ಬಗ್ಗೆಯೂ ಮಾತನಾಡಿದ್ದಾರೆ. ಸಂದರ್ಶಕ ರಜತ್ ಶರ್ಮಾ ಅವರು, ‘ನೀವು ಟಿವಿ…

Read More