Solar Eclipse 2026: ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Auspicious Predictions for Sagittarius by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ರಾಹುಗ್ರಸ್ತ ಸೂರ್ಯಗ್ರಹಣವು ಧನುಸ್ಸು ರಾಶಿಯವರಿಗೆ ಅತ್ಯಂತ ಶುಭಕರವಾಗಿದೆ. ರಾಶ್ಯಾಧಿಪತಿ ಗುರು ವಕ್ರಗತಿಯಲ್ಲಿದ್ದು ಮಿಥುನದಲ್ಲಿದ್ದಾನೆ. ಗ್ರಹಣವು ಧನುಸ್ಸು ರಾಶಿಯವರಿಗೆ ಮೂರನೇ ಮನೆಯಲ್ಲಿ ಸಂಭವಿಸುತ್ತಿದ್ದು, ಇದು ಸಾಮಾನ್ಯವಾಗಿ ಮಂಗಳಕರವಾಗಿದೆ. ಗುರುವಿನ ದೃಷ್ಟಿಯು ಗ್ರಹಣದ ಮೇಲಿರುವುದರಿಂದ ಯಾವುದೇ ದೋಷಗಳು ಅಂಟುವುದಿಲ್ಲ ಎಂದು ಹೇಳಲಾಗಿದೆ. ಮೂಲಾ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರದವರಿಗೆ ಈ ಗ್ರಹಣವು ಜಾಕ್ ಪಾಟ್ ಅಥವಾ ಡಬಲ್ ಧಮಾಕದಂತಹ ಫಲಿತಾಂಶಗಳನ್ನು ನೀಡುತ್ತದೆ. ಆದಾಯ ವೃದ್ಧಿ, ಸಹೋದರರೊಂದಿಗೆ ಉತ್ತಮ ಸಂಬಂಧಗಳು, ಬಂಧುಮಿತ್ರರೊಂದಿಗೆ ಪ್ರೀತಿ ವಿಶ್ವಾಸ,…

Read More

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಡಿಕ್ಕಿ ಹೊಡೆದ ಬೈಕ್, ಮೂವರು ಸಾವು – Kannada News | Three Die After Motorcycle Plunges Off Washed Out Bridge in Madhya Pradesh

ಮಧ್ಯಪ್ರದೇಶ, ಫೆಬ್ರವರಿ 15: ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆ(Bridge)ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರು ರಾಹ್ಲಿ ವಿಧಾನಸಭಾ ಕ್ಷೇತ್ರದ ನಿವಾಸಿಗಳಾಗಿದ್ದು, ತೆಂಡುಖೇಡಾದಿಂದ ಝಾಪನ್‌ಗೆ ಪ್ರಯಾಣಿಸುತ್ತಿದ್ದರು. ಝಾಪನ್ ಬಳಿ, ಬೈರ್ಮಾ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕಳೆದ ವರ್ಷ ಸುರಿದ ಭಾರೀ ಮಳೆಯ ಸಮಯದಲ್ಲಿ ತೀವ್ರವಾಗಿ ಹಾನಿಗೊಳಗಾಗಿ ಭಾಗಶಃ ಕೊಚ್ಚಿಹೋಗಿತ್ತು. ಮುರಿದ ಸೇತುವೆ ಮೇಲೆ…

Read More

New Year’s Eve: 2025ಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸುವ ವಿಶೇಷ ಡೂಡಲ್ ಹಂಚಿಕೊಂಡ ಗೂಗಲ್ – Kannada News | New Year’s Eve: Google shares doodle to celebrate last day of 2025

2025 ಕ್ಕೆ ವಿದಾಯ ಹೇಳುವ ದಿನ ಬಂದೇ ಬಿಟ್ಟಿತ್ತು. 2025 ಕ್ಕೆ ಗುಡ್ ಬೈ ಹೇಳಲು ಇನ್ನೇನು ಕೆಲವೇ ಕೆಲವು ಗಂಟೆಗಳಷ್ಟೇ ಬಾಕಿಯಿವೆ. ಈಗಾಗಲೇ ಹೊಸ ವರ್ಷವನ್ನು (New year) ಬರಮಾಡಿಕೊಳ್ಳಲು ಎಲ್ಲರೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.​ ಒಂದು ಕಡೆ ಹೊಸ ವರ್ಷ 2026ನ್ನು ಬರ ಮಾಡಿಕೊಳ್ಳುವ ಸಂತಸದ ಸಮಯವನ್ನು ಗೂಗಲ್‌ ಡೂಡಲ್‌ನ್ನು(Google doodle) ವಿಭಿನ್ನವಾಗಿ ರೂಪಿಸಿದೆ. ಇಂದಿನ ಗೂಗಲ್ ಡೂಡಲ್ ವಿಶೇಷತೆಯೇನು? ಡೂಡಲ್ ಹೊಸ ವರ್ಷವನ್ನು ಪ್ರಾರಂಭಿಸಲು ಹೊಸ ಹುರುಪನ್ನು ನೀಡುತ್ತಿದೆ. ಇಂದು, ತನ್ನ ಗೂಗಲ್ ಡೂಡಲ್…

Read More

ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು? – Kannada News | Bagepalli Congress MLA Subba Reddy elect Invalidates: What did BJP defeated candidate C Muniraju says

ಎಸ್.ಎನ್.ಸುಬ್ಬಾರೆಡ್ಡಿ, ಸಿ.ಮುನಿರಾಜುImage Credit source: tv9 kannada ಬೆಂಗಳೂರು, ಫೆಬ್ರವರಿ 16: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ (Subba Reddy) ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನಿಂದ ನನಗೆ ಖುಷಿಯಿದೆ, ನ್ಯಾಯ ಸಿಕ್ಕಿದೆ. ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸಾವಿರಾರು ಕೋಟಿ ರೂ ಹಗರಣವಿದೆ. ಕೋರ್ಟ್​ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರಿಂದ ತೀರ್ಪು ಬಂದಿದೆ. ಈ ತೀರ್ಪಿನಿಂದ ನ್ಯಾಯಾಲಯದ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ ಎಂದು ದೂರುದಾರ, ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೇಳಿದ್ದಾರೆ. ಎಸ್.ಎನ್….

Read More

ನಾನು ಸ್ಪೇನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದೆ, ರಂಝಾನ್ ಬೇರೆ ಇತ್ತು!

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಮ್ಯಾಚ್​ನಲ್ಲಿ ಭಾರತ ತಂಡವು 29 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ನಿನ್ನೆಯಷ್ಟೇ ಭಾರತ ತಂಡವನ್ನು ಕೂಡಿಕೊಂಡಿದ್ದ ಸಿರಾಜ್​ಗೆ ಈ ಪಂದ್ಯದಲ್ಲಿ ಆಡುವ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ. ಆದರೆ ಜಸ್​ಪ್ರೀತ್ ಬುಮ್ರಾ ಜ್ವರಕ್ಕೆ ತುತ್ತಾಗಿದ್ದರಿಂದ ದಿಢೀರ್ ಕಣಕ್ಕಿಳಿಯಬೇಕಾಯಿತು. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಸಿರಾಜ್ 3 ವಿಕೆಟ್…

Read More

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ – Kannada News | Lakkundi Gold Discovery Sparks Confusion: Villagers Demand Clarity from District Collector

ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ,…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

Budget 2026: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ? – Kannada News | Union Budget 2026: Items That Get Cheaper and Costlier

ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಭಾನುವಾರ ತಮ್ಮ ದಾಖಲೆಯ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಭೌಗೋಳಿಕ ರಾಜಕೀಯ ಪ್ರಕ್ಷುಬ್ದತೆ, ಆರ್ಥಿಕ ಏರಿಳಿತ ಮತ್ತು ವ್ಯಾಪಾರ ಯುದ್ಧದ ನಡುವೆಯೂ, ಆದಾಯ ತೆರಿಗೆ ಸ್​ಲ್ಯಾಬ್​ಗಳು ಮತ್ತು ಮತ್ತು ದರಗಳಲ್ಲಿನ ಸಂಭವನೀಯ ಬದಲಾವಣೆಗಳ ಮೇಲೆ ಗಮನಹರಿಸಲಾಗಿದೆ. ಮದ್ಯವು ಹೆಚ್ಚು ದುಬಾರಿಯಾಗಿದೆ ಮತ್ತು ಚರ್ಮದ ಬೂಟುಗಳು, ಕ್ಯಾನ್ಸರ್ ಮತ್ತು ಮಧುಮೇಹ ಔಷಧಿಗಳು ಅಗ್ಗವಾಗಿವೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ. ಚರ್ಮ ಮತ್ತು ಜವಳಿ ಉಡುಪುಗಳನ್ನು ರಫ್ತು ಮಾಡುವ…

Read More

ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ – Kannada News | Team India Jan 2026 Schedule: NZ Series & World Cup Challenges Ahead

2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್​ ಫೈನಲ್​ನಲ್ಲಿ…

Read More

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More