Headlines

ಶೂಟಿಂಗ್ ವೇಳೆ ಪ್ರಭಾಸ್​​ಗೆ ಗಾಯ; ಇದರಿಂದಲೂ ಲಾಭ ಪಡೆದ ಫ್ಯಾನ್ಸ್ – Kannada News | Prabhas Injured During Fauji Shoot: Fans Leverage Setback to Silence Trolls

ಸಿನಿಮಾ ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆ ಪಡೆದುಕೊಂಡರೂ ಗಾಯುಗಳು ಸಾಮಾನ್ಯ. ಈಗ ಪ್ರಭಾಸ್ (Prabhas) ವಿಷಯದಲ್ಲೂ ಹಾಗೆಯೇ ಆಗಿದೆ. ಅವರು ಮುಂದಿನ ಸಿನಿಮಾ ಶೂಟಿಂಗ್ ವೇಳೆ ಅವರಿಗೆ ಗಾಯ ಉಂಟಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇನ್ನೂ ಕೆಲವರು ಈ ಘಟನೆಯನ್ನು ಇಟ್ಟುಕೊಂಡು ಟ್ರೋಲಿಗರಿಗೆ ಉತ್ತರ ನೀಡುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಈ ಘಟನೆಯಿಂದ ಪ್ರಭಾಸ್​​ಗೆ ಲಾಭ ಸಿಗೋ ತರ ಮಾಡಿದ್ದಾರೆ. ‘ರಾಜಾ ಸಾಬ್’ ಸಿನಿಮಾ ಸಾಕಷ್ಟು ನೆಗೆಟಿವಿಟಿ ಪಡೆಯಿತು. ಸಿನಿಮಾ ಉದ್ದಕ್ಕೂ ಡ್ಯೂಪ್…

Read More

ಸೋತು ಸೋತು ಭಾರತದ ಪಾಲಿಗೆ ವಿಶ್ವ ದಾಖಲೆಯಾದ ಪಾಕಿಸ್ತಾನ್

ಬಹುನಿರೀಕ್ಷಿತ ಪಂದ್ಯದಲ್ಲಿ ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಅದು ಕೂಡ ಬರೋಬ್ಬರಿ 61 ರನ್​ಗಳ ಅಂತರದಿಂದ. ಕೊಲಂಬೊದ ಆರ್​​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (77) ಸ್ಫೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಆರಂಭದ ನೆರವಿನೊಂದಿಗೆ ಭಾರತ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಮೂಲಕ…

Read More

Daily Devotional: ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಗೊತ್ತಾ? – Kannada News | Daily Devotional: What It Means When a Squirrel Enters Your Home

ಬೆಂಗಳೂರು, ಫೆಬ್ರವರಿ​ 16: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ನಂಬಿಕೆಗಳ ಪ್ರಕಾರ, ಅಳಿಲು ಶ್ರೀರಾಮಚಂದ್ರನಿಗೆ ಸಹಾಯ ಮಾಡಿದ ಪವಿತ್ರ ಪ್ರಾಣಿ ಮತ್ತು ಲಕ್ಷ್ಮಿಯ ಸಂಕೇತ ಕೂಡ ಹೌದು. ಅಳಿಲನ್ನು ನೋಡುವುದೇ ಶುಭ. ಆದರೆ ಅದನ್ನು ಸ್ಪರ್ಶಿಸಲು ಹೋಗಬಾರದು. ಅಳಿಲು ಮನೆ ಒಳಕ್ಕೆ ಬಂದರೆ ಶುಭ. ಇದರಿಂದ ಸಂಪತ್ತು ವೃದ್ಧಿಯಾಗುತ್ತದೆ, ದುಷ್ಟ ಜನರ ಸಹವಾಸದಿಂದ ದೂರಾಗಬಹುದು, ಆರ್ಥಿಕವಾಗಿ ಸುಧಾರಣೆಯಾಗುತ್ತದೆ ಮತ್ತು ಕೆಲಸ ಕಾರ್ಯಗಳಲ್ಲಿ…

Read More

Horoscope Today 15 February​: ಇಂದು ಈ ರಾಶಿಯವರಿಗೆ ಹಣಕಾಸು ತೊಂದರೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 16, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಶ್ರವಣಾ ನಕ್ಷತ್ರದಲ್ಲಿ, ಪ್ರಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ದೈನಂದಿನ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಶನೇಶ್ವರ ಜಯಂತಿ ಮತ್ತು ವಿವಿಧ ಶಿವ ದೇವಾಲಯಗಳಲ್ಲಿ ರಥೋತ್ಸವಗಳು ನಡೆಯುವ…

Read More

ಪ್ರಯಾಣಿಕರಿಗೆ ಶಾಕ್ ಕೊಟ್ಟ ಕೆಎಸ್​ಆರ್​ಟಿಸಿ: ಇಂದಿನಿಂದಲೇ ಈ ದರ ಹೆಚ್ಚಳ – Kannada News | KSRTC Luggage Charges Hike from Feb 16: New Rates Rs 6 to 145 Per Kg Beyond 30 Kg Free Limit, Details here

ಕೆಎಸ್​ಆರ್​ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ಪ್ರಯಾಣಿಕರ ಮೇಲಿನ ದರ ಏರಿಕೆ ಭಾರ ಹೆಚ್ಚುತ್ತಿರುವ ನಡುವೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮತ್ತೊಂದು ದರ ಏರಿಕೆ ನಿರ್ಧಾರಕ್ಕೆ ಮುಂದಾಗಿದೆ. ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ಶುಲ್ಕವನ್ನು ಹೆಚ್ಚಿಸಲಾಗಿದ್ದು, ನೂತನ ದರ ಇಂದಿನಿಂದಲೇ (ಫೆಬ್ರವರಿ 16) ಜಾರಿಗೆ ಬರುತ್ತಿದೆ. ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ ಸಂಸ್ಥೆ, ಪ್ರತಿಯೊಂದು ದರ ಪರಿಷ್ಕರಣೆಯ ನಂತರ ಲಗೇಜ್ ಶುಲ್ಕವನ್ನೂ ಮರುಪರಿಶೀಲನೆ ಮಾಡಲಾಗುತ್ತದೆ….

Read More

‘ಪ್ರತಿ ದಿನವನ್ನೂ ಸಂಭ್ರಮಿಸೋ ವ್ಯಕ್ತಿಗೆ ಜನ್ಮದಿನದ ಶುಭಾಶಯ’; ದರ್ಶನ್​​ಗೆ ವಿಜಯಲಕ್ಷ್ಮೀ ವಿಶ್ – Kannada News | Darshan Thoogudeepa’s Jail Birthday: Vijayalakshmi’s Emotional Wish Amidst Renukaswamy Case

ದರ್ಶನ್, ವಿಜಯಲಕ್ಷ್ಮೀ ಹಾಗೂ ವಿನೀಶ್ ನಟ ದರ್ಶನ್ (Darshan) ಅವರಿಗೆ ಇಂದು (ಫೆಬ್ರವರಿ 16) ಜನ್ಮದಿನ. ಅವರು ಜೈಲಿನಲ್ಲಿ ಇರುವುದರಿಂದ ಸಂಭ್ರಮಕ್ಕೆ ಅವಕಾಶ ಇಲ್ಲ. ನೆಚ್ಚಿನ ನಟ ಇಲ್ಲ ಎಂಬ ಕೊರಗು ಅಭಿಮಾನಿಗಳಲ್ಲಿ ಎದ್ದು ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ದರ್ಶನ್​​ಗೆ ಅಭಿಮಾನಿಗಳು ಹಾಗೂ ಅವರನ್ನು ಇಷ್ಟಪಡೋ ಸೆಲೆಬ್ರಿಟಿಗಳು ವಿಶ್ ಮಾಡುತ್ತಿದ್ದಾರೆ. ಅಲ್ಲದೆ, ಕೆಲವರು ಸಾಮಾಜಿಕ ಕೆಲಸಗಳನ್ನು ಕೂಡ ಮಾಡುತ್ತಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪ್ರೀತಿಯಿಂದ ಪತಿಗೆ ವಿಶ್ ಮಾಡಿದ್ದಾರೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 16ರ ದಿನಭವಿಷ್ಯ

ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿ. ತೆಂಗಿನಕಾಯಿ, ಬಾಳೇಹಣ್ಣು, ಊದಿನಕಡ್ಡಿ, ಕರ್ಪೂರ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ. ಅಥವಾ ಮನೆಯಲ್ಲಿಯೇ ಚಂದ್ರಮೌಳೀಶ್ವರ ಸ್ವರೂಪದಲ್ಲಿ ನೆನಪಿಸಿಕೊಂಡು ಇವೆಲ್ಲವನ್ನೂ ಅರ್ಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 16ರ ದಿನಭವಿಷ್ಯ

ದಂಪತಿಗೆ ವೀಳ್ಯದೆಲೆ, ಅಡಿಕೆ, ತೆಂಗಿನಕಾಯಿ, ಬಾಳೇಹಣ್ಣು ಸಮೇತ ನೀಡಿ. ಸಂಜೆಯ ವೇಳೆಗೆ ಹೀಗೆ ನೀಡುವುದರಿಂದ ಆರ್ಥಿಕ ಒತ್ತಡ ನಿವಾರಣೆ ಮಾಡಿಕೊಳ್ಳುವ ಮಾರ್ಗೋಪಾಯ ಗೋಚರ ಆಗಲಿದೆ. ಸೈಟು ಖರೀದಿ- ಮನೆ ಖರೀದಿಗೆ ಪ್ರಯತ್ನಿಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಕುಟುಂಬದಲ್ಲಿ ಸಣ್ಣಮಟ್ಟದ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಆದರೆ ನಿಮ್ಮ ಸಮಯೋಚಿತ ಮಾತಿನ ಮೂಲಕವೇ ಸಮಸ್ಯೆಗೆ ಪರಿಹಾರ ನೀಡುತ್ತೀರಿ. ಹಣಕಾಸಿನ ವಿಷಯದಲ್ಲಿ ಆಮೇಲೆ ಮಾಡಿದರಾಯಿತು ಎಂಬ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 16ರ ದಿನಭವಿಷ್ಯ

ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಇದರಿಂದಾಗಿ ಕಾರ್ಯ ವಿಳಂಬ ದೂರವಾಗಲಿದೆ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗುತ್ತಿದ್ದಲ್ಲಿ ಅದರ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ…

Read More

Horoscope Today 16 February: ಇಂದು ಈ ರಾಶಿಯವರು ಯಾರನ್ನೋ ನಂಬಿ ಕುಳಿತುಕೊಳ್ಳಬಾರದು – Kannada News | Horoscope for Today, 16 February: People of This Zodiac Sign Should Be Cautious and Not Trust Anyone

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧಿ, ಕರಣ : ವಣಿಜ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 28 pm, ಇಂದಿನ ಶುಭಾಶುಭ ಕಾಲ : ರಾಹು 08:16…

Read More