Headlines

’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ – Kannada News | Over 25 Crore People Lifted Out Of Poverty President Droupadi Murmu Addresses Nation On Independence Day Eve

ನವದೆಹಲಿ, ಆಗಸ್ಟ್ 14: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ದೇಶ-ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯ ಕೋರಿದರು. ಇದೇ ಮೊದಲ ಬಾರಿ ರಾಷ್ಟ್ರಪತಿಗಳ ಭಾಷಣಕ್ಕೂ ಮುನ್ನ ‘ವಂದೇ ಮಾತರಂ’ ಗೀತೆ ಮೊಳಗಿತು. ನಂತರ ರಾಷ್ಟ್ರಗೀತೆಯಾದ ‘ಜನ ಗಣ ಮನ’ವನ್ನು ಪ್ರಸಾರ ಮಾಡಲಾಯಿತು. “ದೇಶದಲ್ಲಿ 25 ಕೋಟಿಗೂ ಹೆಚ್ಚು (250 ಮಿಲಿಯನ್) ಜನರನ್ನು ಬಡತನದಿಂದ ಹೊರತರಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲುಗಳನ್ನು…

Read More

ಭಾರತದ 5ನೇ ತಲೆಮಾರಿನ ಫೈಟರ್ ಜೆಟ್​ಗೆ ದೇಶೀಯ ಇಂಜಿನ್ ಅಭಿವೃದ್ಧಿ: ರಿಲಯನ್ಸ್, ರೋಲ್ಸ್ ರಾಯ್ಸ್ ಪಾಲುದಾರಿಕೆ – Kannada News | AMCA fighter jet programme, RIL partnership with Rolls Royce to develop indigenous engine

ಎಎಂಸಿಎ ಫೈಟರ್ ಜೆಟ್​ನ ಮಾದರಿImage Credit source: PTI ಮುಂಬೈ, ಆಗಸ್ಟ್ 14: ಭಾರತದ 5ನೇ ಪೀಳಿಗೆಯ ಯುದ್ಧ ವಿಮಾನ ಯೋಜನೆಯಾದ ‘ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್‌ಕ್ರಾಫ್ಟ್’ (AMCA) ಗಾಗಿ ರಿಲಯನ್ಸ್ ಇಂಡಸ್ಟ್ರೀಸ್ ಇಂಜಿನ್ ತಯಾರಿಸಲು ಆಸಕ್ತಿ ತೋರಿದೆ. ಇದಕ್ಕಾಗಿ ಬ್ರಿಟನ್ ಮೂಲದ ರೋಲ್ಸ್ ರಾಯ್ಸ್ (Rolls-Royce) ಜೊತೆ ಆರ್​ಐಎಲ್ ಸಹಭಾಗಿತ್ವ ಮಾಡಿಕೊಂಡಿದೆ. ಈ ಎರಡು ಸಂಸ್ಥೆಗಳು ಸೇರಿ ಎಎಂಸಿಎ ಯೋಜನೆಯಡಿ ತಯಾರಾಗುವ ಜೆಟ್​ಗೆ ಸ್ವಂತವಾಗಿ ಕಾಂಬ್ಯಾಟ್ ಇಂಜಿನ್ ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಮಾಡಲು ಸಜ್ಜಾಗಿವೆ….

Read More

Independence Day 2026: ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ – Kannada News | Independence Day 2026: What are the history and significance of Independence Day?

ಆಗಸ್ಟ್ 15 ನಮ್ಮ ದೇಶ ಸ್ವಾತ್ರಂತ್ರ್ಯ ಪಡೆದ ದಿನ. 1947 ಆಗಸ್ಟ್‌ 15 ರಂದು ಭಾರತವು 200 ವರ್ಷಗಳ ಬ್ರಿಟಿಷ್‌ ಆಳ್ವಿಕೆಯಿಂದ ಮುಕ್ತವಾಗಿ ಭಾರತ ಪ್ರಜಾಸತಾತ್ಮಕ ರಾಷ್ಟ್ರವಾಗಿ ರೂಪುಗೊಂಡಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವ ಸಲುವಾಗಿ ದೇಶಾದ್ಯಂತ ಪ್ರತಿವರ್ಷ ಆಗಸ್ಟ್‌ 15 ರಂದು ಸ್ವಾತಂತ್ರ್ಯ (Independence Day) ದಿನವನ್ನು ಆಚರಿಸಲಾಗುತ್ತದೆ. ದೇಶಾದ್ಯಂತ ಆಗಸ್ಟ್ 15 ರಂದು 80 ನೇ ಸ್ವಾತಂತ್ರೋತ್ಸವವನ್ನು ಆಚರಿಸಲು ಸಜ್ಜಾಗಿದ್ದಾರೆ. ಸ್ವಾತಂತ್ರ್ಯ ದಿನದ ಇತಿಹಾಸವೇನು? ಜುಲೈ 4, 1947 ರಂದು, ಭಾರತೀಯ…

Read More

ಗಮನ ಸೆಳೆಯುತ್ತಿದೆ ‘ಇರುಮುಡಿ’ ಸಿನಿಮಾ, ‘ಟಾಕ್ಸಿಕ್’ಗೆ ಠಕ್ಕರ್? – Kannada News | Ravi Teja’s Irumudi movie to be release on August 21

ರವಿತೇಜ, ತೆಲುಗಿನಲ್ಲಿ (Telugu) ದಶಕಗಳಿಂದ ಕೆಲಸ ಮಾಡುತ್ತಿರುವ ಸ್ಟಾರ್ ನಟ. ಮಾಸ್ ಮಹಾರಾಜ ಎಂದೇ ಕರೆಸಿಕೊಳ್ಳುವ ರವಿತೇಜ ಇತ್ತೀಚೆಗೆ ಯಾಕೋ ತುಸು ಮಂಕಾಗಿದ್ದಾರೆ. ವಿಶೇಷವಾಗಿ ಹೊಸ ತಲೆಮಾರಿನ ಪ್ರೇಕ್ಷಕರಿಗೆ ಕನೆಕ್ಟ್ ಆಗುವಲ್ಲಿ ಎಡವುತ್ತಿದ್ದಾರೆ. ಅವರ ನಟನೆಯ ಹಲವು ಸಿನಿಮಾಗಳು ಒಂದರ ಹಿಂದೊಂದು ಫ್ಲಾಪ್ ಆದವು. ಆದರೆ ಇದೀಗ ರವಿತೇಜ ‘ಇರುಮುಡಿ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದು, ಸಿನಿಮಾದ ಟ್ರೈಲರ್ ಸಖತ್ ಗಮನ ಸೆಳೆದಿದೆ. ‘ಇರುಮುಡಿ’ ಹೆಸರೇ ಹೇಳುವಂತೆ ಅಯ್ಯಪ್ಪ ಸ್ವಾಮಿಯ ಕುರಿತಾದ ಕತೆ. ಸಿನಿಮಾದ…

Read More

ನಿಮ್ಮ ಬಳಿ ಈ ದಾಖಲೆಗಳಿದ್ರೆ ಮೃತ ವ್ಯಕ್ತಿಯ ಬ್ಯಾಂಕ್ ಖಾತೆಗಳ ವಿವರ ಪಡೆಯೋದು ಸುಲಭ – Kannada News | Bank Account: You can obtain details of the deceased person’s bank account if you have these documents

ಪ್ರತಿಯೊಬ್ಬರ ಬಳಿ ಉಳಿತಾಯ ಬ್ಯಾಂಕ್ (Saving Account) , ಚಾಲ್ತಿ ಖಾತೆ ಹೀಗೆ ಒಂದಾದರೂ ಖಾತೆಯನ್ನು ಹೊಂದಿರುತ್ತಾರೆ. ಆದರೆ ಖಾತೆ ಹೊಂದಿದ ವ್ಯಕ್ತಿ ಮೃತ ಪಟ್ಟರೆ ಆ ಖಾತೆಯ ಮೊತ್ತವನ್ನು ನಾಮಿನಿ ಪಡೆಯಬಹುದು. ಆದರೆ ಈ ಖಾತೆಯಲ್ಲಿ ನಾಮಿನಿ ಹೆಸರು ಇದೆಯೋ ಇಲ್ಲವೋ ಎನ್ನುವುದನ್ನು ಆಧರಿಸಿ ಪ್ರಕ್ರಿಯೆ ಬದಲಾಗುತ್ತದೆ. ಮೃತಪಟ್ಟ ವ್ಯಕ್ತಿಯ ಕಾನೂನುಬದ್ಧ ಉತ್ತರಾಧಿಕಾರಿಗಳು, ಕುಟುಂಬ ಸದಸ್ಯರು ಅಥವಾ ನಾಮಿನಿಗಳು ತಮ್ಮ ಖಾತೆಯಲ್ಲಿರುವ ಹಣವನ್ನು ಕ್ಲೈಮ್ ಮಾಡುತ್ತಾರೆ. ಒಂದು ವೇಳೆ ಖಾತೆದಾರರ ಬ್ಯಾಂಕ್ ವಿವರಗಳ ಬಗ್ಗೆ ಮಾಹಿತಿ…

Read More

“ನಮ್ಮ ಹೊಸ ಹೀರೋ. ನಿಮ್ಮ ಲೀಡರ್”: ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ – Kannada News | New hero, Your Leader: DK Shivakumar introduced Yatindra Siddaramaiah In assembly council Session

ಬೆಂಗಳೂರು, (ಆಗಸ್ಟ್ 14): ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 14) ವಿಧಾನಪರಿಷತ್ ಕಲಾಪದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಟ್ಟರು. ಈ ವೇಳೆ ಮೊದಲ ಬಾರಿ ಸಚಿವರಾಗಿ ವಿಧಾನ ವಿಧಾನ ಪರಿಷತ್​​​​ನ ಸಭಾನಾಯಕರಾಗಿರುವ ಯತೀಂದ್ರ ಸಿದ್ದರಾಮಯ್ಯವರನ್ನು ವಿಶೇಷ ರೀತಿಯಲ್ಲಿ ಪರಿಚಯ ಮಾಡಿಕೊಟ್ಟರು. ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪರಿಚಯಿಸುವಾಗ ಯತೀಂದ್ರ ಅವರ ಹೆಸರನ್ನು ಹೇಳಿ, “ನಮ್ಮ ಹೊಸ ಹೀರೋ. ನಿಮ್ಮ ಲೀಡರ್” ಎಂದು ಬೆನ್ನುತಟ್ಟಿ ಪರಿಚಯ ಮಾಡಿಕೊಟ್ಟಿರುವುದು ವಿಶೇಷವಾಗಿತ್ತು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ…

Read More

ಧ್ವಜ ಕೇಳೋರಿಲ್ಲ: ದೇಶದ‌ ಏಕೈಕ ಹುಬ್ಬಳ್ಳಿಯ ಖಾದಿ‌‌ ರಾಷ್ಟ್ರಧ್ವಜ ತಯಾರಿಕಾ ಕೇಂದ್ರ ಇದೀಗ ಮುಚ್ಚುವ ಭೀತಿ – Kannada News | Hubballi’s Sole National Flag Manufacturer Faces Closure Threat Over Polyester

ಬೆಂಗೇರಿ ಖಾದಿ ಗ್ರಾಮೋದ್ಯೋಗ ಸಂಘImage Credit source: tv9 kannada ಹುಬ್ಬಳ್ಳಿ, ಆಗಸ್ಟ್​​ 14: ದೇಶಾದ್ಯಂತ ಸ್ವಾತಂತ್ರ್ಯ ದಿನದ (Independence Day) ಸಂಭ್ರಮ ಜೋರಾಗಿದೆ. ಆದರೆ ರಾಷ್ಟ್ರಧ್ವಜಗಳು ಮಾರಾಟವಾಗದೇ ಇರುವುದರಿಂದ ದೇಶದ ಏಕೈಕ ರಾಷ್ಟ್ರಧ್ವಜ ತಯಾರಿಕಾ ಸಂಸ್ಥೆ ಸಿಬ್ಬಂದಿ ಕಂಗಾಲಾಗಿದ್ದಾರೆ. ರಾಷ್ಟ್ರದ ಅಧಿಕೃತ ಏಕೈಕ ರಾಷ್ಟ್ರಧ್ವಜ (National Flag) ತಯಾರಿಕೆ ಸಂಸ್ಥೆಯಲ್ಲಿ ಕೋಟಿಗೂ ಅಧಿಕ ಮೌಲ್ಯದ ರಾಷ್ಟ್ರಧ್ವಜಗಳು ಮಾರಾಟವಾಗದೆ ಹಾಗೆ ಉಳಿದಿವೆ. ಪಾಲಿಸ್ಟರ್ ಧ್ವಜಗಳ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದ್ದರಿಂದ, ಇದೀಗ ಖಾದಿಯಿಂದ ತಯಾರಾಗುವ ಧ್ವಜಗಳನ್ನು ಕೇಳುವರಿಲ್ಲದಂತಾಗಿದೆ….

Read More

ಕ್ರಿಕೆಟಿಗ ಅಭಿಷೇಕ್ ಪೊರೆಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಿರುವ ಚಿನ್ಸುರಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಹೀಗಾಗಿ 14 ದಿನ ಅಭಿಷೇಕ್ ಪೊರೆಲ್ ಜೈಲಿನಲ್ಲಿಯೇ ಕಳಯಬೇಕಿದೆ. ಅಭಿಷೇಕ್ ಪೊರೆಲ್ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆಗೆ ಲೈಂಗಿಕ ಸಂಬಂಧ ಹೊಂದಿದ್ದು ಮಾತ್ರವಲ್ಲದೆ, ಆ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿರುವ ಆರೋಪ ಹೊತ್ತಿದ್ದಾರೆ….

Read More

ಒಟಿಟಿಗೆ ಬಂತು ರಶ್ಮಿಕಾ, ಶಾಹಿದ್ ಕಪೂರ್, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ – Kannada News | Rashmika Mandanna Shahid Kapoor Kriti Sanon starrer Cocktail 2 OTT Release Netflix

ಮಿಶ್ರ ಪ್ರತಿಕ್ರಿಯೆ ನಡುವೆಯೂ ಚಿತ್ರಮಂದಿರಗಳಲ್ಲಿ ಉತ್ತಮವಾಗಿ ಪ್ರದರ್ಶನ ಕಂಡಿದ್ದ ಬಾಲಿವುಡ್‌ನ ರೊಮ್ಯಾಂಟಿಕ್ ಡ್ರಾಮಾ ‘ಕಾಕ್‌ಟೇಲ್ 2’ (Cocktail 2) ಸಿನಿಮಾ ಈಗ ಒಟಿಟಿಗೆ ಪಾದಾರ್ಪಣೆ ಮಾಡಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸುಮಾರು ಎರಡು ತಿಂಗಳ ನಂತರ ಈ ಸಿನಿಮಾ ಪ್ರಸಿದ್ಧ ಒಟಿಟಿ ಸಂಸ್ಥೆ ನೆಟ್‌ಫ್ಲಿಕ್ಸ್‌ (Netflix) ಮೂಲಕ ಈಗ ವೀಕ್ಷಣೆಗೆ ಲಭ್ಯವಾಗಿದೆ. ಶಾಹಿದ್ ಕಪೂರ್, ಕೃತಿ ಸನನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ, ಆಗಸ್ಟ್ 14 ಶುಕ್ರವಾರದಿಂದ ಒಟಿಟಿಯಲ್ಲಿ ಪ್ರಸಾರ…

Read More

ಭಾರತದ ಸಹಿಷ್ಣುತೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ; ‘ಆಪರೇಷನ್ ಸಿಂಧೂರ್’ ಕುರಿತು ಅಜಿತ್ ದೋವಲ್ ಸಂದೇಶ – Kannada News | Dont mistake Indias tolerance for weakness NSA Ajit Doval message on Operation Sindoor

ನವದೆಹಲಿ, ಆಗಸ್ಟ್ 14: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ್’ (Operation Sindoor) ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಡಿಸ್ಕವರಿ ಚಾನೆಲ್‌ನ ಮುಂಬರುವ ಡಾಕ್ಯುಸರಣಿ ‘ಡಿಕ್ಲಾಸಿಫೈಡ್: ಆಪರೇಷನ್ ಸಿಂಧೂರ್’ ನಲ್ಲಿ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಭಾರತದ ಹಿರಿಯ ಸೇನಾ ಮತ್ತು ರಾಷ್ಟ್ರೀಯ ಭದ್ರತಾ ನಾಯಕರ ಪ್ರತ್ಯಕ್ಷ ಅನುಭವಗಳನ್ನು ಒಳಗೊಂಡಿರುವ ಈ ಸಾಕ್ಷ್ಯಚಿತ್ರದಲ್ಲಿ, 88 ಗಂಟೆಗಳ ಕಾಲ ನಡೆದ ಈ…

Read More