Headlines

ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ – Kannada News | Modi Late night selfie Video Vows Strict Action on Exam Paper Leaks: Fast Track Courts and New Laws Coming

ನವದೆಹಲಿ, ಜುಲೈ 24: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ವಿಡಿಯೋ ಸಂದೇಶದ ಮೂಲಕ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಎನ್ನುವುದು ಸಾಮಾನ್ಯ ಅಥವಾ ಸಣ್ಣ ವಿಷಯವಲ್ಲ, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಡುವ ಕಷ್ಟ-ವೇದನೆ ನನಗೂ ಅರ್ಥವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ಹೋರಾಟವನ್ನು ಇನ್ನಷ್ಟು ಬಿಗಿಗೊಳಿಸಿದೆ….

Read More

SIR: ಎಸ್‌ಐಆರ್ ಫಾರ್ಮ್‌ಗಳಲ್ಲಿ 2002ರ ಮಾಹಿತಿ ಕಡ್ಡಾಯವಲ್ಲ; ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟನೆ – Kannada News | 2002 Details Not Mandatory on SIR Forms: Karnataka CEO V Anbukkumar

ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಬೆಂಗಳೂರು, ಜುಲೈ 24: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ (SIR) ಫಾರ್ಮ್‌ಗಳಲ್ಲಿ ನಾಗರಿಕರು ತಮ್ಮ ಹಾಗೂ ತಮ್ಮ ಪೂರ್ವಜರ 2002ರ ವಿವರಗಳನ್ನು ಭರ್ತಿ ಮಾಡುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ (ಜು.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಜಿಟಲೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆಗಸ್ಟ್ 8ರ ಒಳಗೆ ಸಾರ್ವಜನಿಕರು ಫಾರ್ಮ್‌ಗಳನ್ನು ಸಲ್ಲಿಸಬೇಕು. 2002ರ ಮಾಹಿತಿ ಲಭ್ಯವಿಲ್ಲದಿದ್ದರೂ ಫಾರ್ಮ್ ಸಲ್ಲಿಸಬಹುದು. ಅಂತಹ ಸಂದರ್ಭಗಳಲ್ಲಿ ಮತದಾರರ ನೋಂದಣಾಧಿಕಾರಿಗಳು…

Read More

ನೆಗೆಟಿವ್ ವಿಮರ್ಶೆ ಮಧ್ಯೆ ‘ಜನ ನಾಯಗನ್’ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? – Kannada News | Jana Nayagan Day 1 Box Office Collection: Negative Reviews and Piracy Hit Film 100 Crore Dream

ಸಾಕಷ್ಟು ಹೈಪ್ ಸೃಷ್ಟಿಸಿದ್ದ ‘ಜನ ನಾಯಗನ್’ ಸಿನಿಮಾ (Jana Nayagan Movie) ಬಾಕ್ಸ್ ಆಫೀಸ್‌ನಲ್ಲಿ ಅಂದುಕೊಂಡ ಮಟ್ಟಕ್ಕೆ ಕಲೆಕ್ಷನ್ ಮಾಡುತ್ತಿಲ್ಲ. ಬಿಡುಗಡೆಗೂ ಮುನ್ನ ಸಿನಿಮಾ ವಿಶ್ವಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡು, ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ನೆಗೆಟಿವ್ ವಿಮರ್ಶೆಗಳು ವ್ಯಕ್ತವಾಗಿರುವುದು ಚಿತ್ರದ ಗಳಿಕೆಗೆ ದೊಡ್ಡ ಹೊಡೆತ ನೀಡಿದೆ. ಪರಿಣಾಮವಾಗಿ, ಚಿತ್ರದ ಮೊದಲ ದಿನದ ವಿಶ್ವದಾದ್ಯಂತದ ಒಟ್ಟು ಗಳಿಕೆ ಕೇವಲ…

Read More

Swapna Shastra: ಕನಸಿನಲ್ಲಿ ಜಿರಳೆ ಕಂಡರೆ ಏನರ್ಥ? ಸ್ವಪ್ನಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Cockroach Dreams Meaning: Swapnashastra’s Interpretation and Omen

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ನಮಗೆ ಬೀಳುವ ಪ್ರತಿಯೊಂದು ಕನಸಿಗೂ ವಿಭಿನ್ನ ಹಾಗೂ ವಿಶೇಷವಾದ ಅರ್ಥವಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಕೆಲವು ಕನಸುಗಳನ್ನು ಶುಭ ಶಕುನವೆಂದು ಪರಿಗಣಿಸಿದರೆ, ಇನ್ನು ಕೆಲವನ್ನು ಮುಂಬರುವ ಅಶುಭ ಘಟನೆಗಳ ಸಂಕೇತವೆಂದು ನೋಡಲಾಗುತ್ತದೆ. ಈ ಕನಸುಗಳ ಆಧಾರದ ಮೇಲೆ, ಭವಿಷ್ಯದಲ್ಲಿ ಎದುರಾಗಬಹುದಾದ ಕೆಲವು ಘಟನೆಗಳ ಬಗ್ಗೆ ನಾವು ಮುಂಚಿತವಾಗಿಯೇ ಜಾಗರೂಕರಾಗಬಹುದು. ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ಆಗಾಗ್ಗೆ ಜಿರಳೆಗಳು (Cockroaches) ಕಾಣಿಸಿಕೊಳ್ಳುವುದು ಸಹ ಒಂದು ವಿಶೇಷ ಚಿಹ್ನೆಯಾಗಿದೆ. ಇಂತಹ ಕನಸುಗಳು ಮುಖ್ಯವಾಗಿ ವ್ಯಕ್ತಿಯ ಮಾನಸಿಕ ಸ್ಥಿತಿ…

Read More

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – Kannada News | Sonam Wangchuk Ends 26 Day Hunger Strike as PM Modi Announces Tough Anti Paper Leak Bill

ಸೋನಂ ವಾಂಗ್ಚುಕ್ ಉಪವಾಸ ಅಂತ್ಯImage Credit source: All India Radio News ನವದೆಹಲಿ, ಜುಲೈ 24: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ (Sonam Wangchuk) 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ (NEET Exam) ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸ್ಪಂದಿಸಿರುವ ಕೇಂದ್ರ ಸರ್ಕರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತಾ…

Read More

Bengaluru Air Quality: ಬೆಂಗಳೂರಿಗರಿನಲ್ಲಿ ಉತ್ತಮ ವಾಯುಗುಣಮಟ್ಟ; ಮಲೆನಾಡು-ಕರಾವಳಿಯಲ್ಲಿ ಸ್ವಚ್ಛ ವಾತಾವರಣ! – Kannada News | Karnataka Air Quality Index July 24: Bengaluru AQI Moderate, Clean Air Across State

ಬೆಂಗಳೂರಿಗರಿನಲ್ಲಿ ಉತ್ತಮ ವಾಯುಗುಣಮಟ್ಟ ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಮಳೆ ಹಾಗೂ ಗಾಳಿಯ ಸಂಚಾರದಿಂದಾಗಿ ವಾಯು ಮಾಲಿನ್ಯ ಪ್ರಮಾಣವು ನಿಯಂತ್ರಣದಲ್ಲಿದ್ದು, ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ‘ಉತ್ತಮ’ ಅಥವಾ ‘ಸಾಧಾರಣ’ ವಿಭಾಗದಲ್ಲಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ವಾಯು ಮಾನಿಟರಿಂಗ್ ಏಜೆನ್ಸಿಗಳ ಮಾಹಿತಿಯಂತೆ ಇಂದಿನ ಕರ್ನಾಟಕದ ಪ್ರಮುಖ ನಗರಗಳ ಗಾಳಿಯ ಸ್ಥಿತಿಗತಿ ಹೀಗಿದೆ. ಬೆಂಗಳೂರಿನಲ್ಲಿ ‘ಸಾಧಾರಣ’ ಮಟ್ಟದಲ್ಲಿದೆ ಗಾಳಿಯ ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 55 ರಿಂದ 77ರ ನಡುವೆ…

Read More

ಕೊನೆಯ ಕ್ಷಣದಲ್ಲಿ ‘ರಾಮಾಯಣ’ ಟ್ರೇಲರ್ ರಿಲೀಸ್ ರದ್ದು; ಕಾರಣ ಕೊಟ್ಟ ನಮಿತ್ ಮಲ್ಹೋತ್ರಾ – Kannada News | Ramayana Trailer Release Postponed At The Last Minute Producer Namit Malhotra Reveals The Reason

ಮಹತ್ವಾಕಾಂಕ್ಷೆಯ ‘ರಾಮಾಯಣ’ ಚಿತ್ರದ (Ramayana Movie) ಟ್ರೇಲರ್ ಪ್ರಿವ್ಯೂ ಈವೆಂಟ್ ಕಳೆದ ವಾರವಷ್ಟೇ ದೆಹಲಿಯಲ್ಲಿ ಅದ್ದೂರಿಯಾಗಿ ನಡೆದಿತ್ತು. ಅಲ್ಲಿ ಬಂದ ಸೆಲೆಬ್ರಿಟಿಗಳಿಗೆ ಮಾತ್ರ ಟ್ರೇಲರ್ ತೋರಿಸಲಾಗಿತ್ತು. ಇಂದು (ಜುಲೈ 24) ಯೂಟ್ಯೂಬ್‌ನಲ್ಲಿ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಬೇಕಿತ್ತು. ಆದರೆ, ಈಗ ಟ್ರೇಲರ್ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದ್ದು, ನಿರ್ಮಾಪಕ ನಮಿತ್ ಮಲ್ಹೋತ್ರಾ ಪೋಸ್ಟ್ ಮೂಲಕ ಇದಕ್ಕೆ ಕಾರಣ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ‘ಇಂದು ನಮ್ಮ ‘ರಾಮಾಯಣ’ ಚಿತ್ರಕ್ಕೆ ಅತ್ಯಂತ ವಿಶೇಷವಾದ ಕ್ಷಣ. ರಾಮಾಯಣವನ್ನು ಜಾಗತಿಕ ಮಟ್ಟಕ್ಕೆ…

Read More

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ – Kannada News | Karnataka Weather Today July 24: Orange Alert for Uttara Kannada, Schools Closed in Sirsi and Siddapur as Heavy Rain Forecast

ಬೆಂಗಳೂರು, ಜುಲೈ 24: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು (ಜುಲೈ 24) ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರಜೆ ಘೋಷಿಸಿದ್ದಾರೆ. ಉತ್ತರ ಕನ್ನಡ, ದಕ್ಷಿಣ…

Read More

Horoscope Today: ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ! – Kannada News | Horoscope Today 24th July​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 24, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಈ ಶುಕ್ರವಾರವು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಶಕ್ತಿ, ಧನ ಮತ್ತು ಋಣ ವಿಮುಕ್ತಿಗೆ ಅತ್ಯಂತ ವಿಶೇಷವಾಗಿದೆ. ಆದಿ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಅರ್ಪಿಸುವುದು, ಹೋಮ-ಹವನಗಳು ಶುಭಕರ. ಉಡುಪಿ ಕೃಷ್ಣಮಠದಲ್ಲಿ ಮಹಾಭಿಷೇಕ ಮತ್ತು ವಿಠೋಬ ನವರಾತ್ರಿ ಇಂದಿನಿಂದ ಆರಂಭ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನೋಬಲವನ್ನು ತಗ್ಗಿಸುವ ಪ್ರಯತ್ನ ನಡೆಯಲಿದೆ.. – Kannada News | Daily Horoscope for July 24, 2026: Uttarayan Greeshma season, Ashada Masa shukla Paksha Friday astrology Prediction

ಮೇಷ ರಾಶಿ: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಆರ್ಥಿಕತೆಗೆ ಸಂಬಂಧಿಸಿದಂತೆ ಮನಸ್ತಾಪಗಳು ಬರಬಹುದು. ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾಡಬೇಕು ಎಂದುಕೊಂಡ ಕೆಲಸಗಳು ಆರಂಭವಾಗದೇ ಇರಬಹುದು. ಕಲಹಕ್ಕಿಂತ ಮೌನವೇ ಲೇಸು ಎನಿಸಬಹುದು. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳಿರಬಹುದು. ಯಾವ ಹಳ್ಳ ಎಷ್ಟು ಆಳವೆಂದು ಬಿದ್ದಮೇಲೆ ಗೊತ್ತಾಗುವುದು. ವೃಷಭ ರಾಶಿ: ನಿಮ್ಮ ಶ್ರಮಕ್ಕೆ ದೈವವು ಅನುಕೂಲವನ್ನು ಮಾಡಲಿದೆ‌. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ಮಾನಸಿಕವಾಗಿ ಆಗುವ ನೋವನ್ನು ಶಮನ ಮಾಡಿಕೊಳ್ಳಲು ದೂರಪ್ರಯಾಣ ಮಾಡಬಹುದು. ಸಹೋದ್ಯೋಗಿಗಳ ಜೊತೆ ವೈಮನಸ್ಯ ಉಂಟಾಗಬಹುದು….

Read More