Headlines

ಮೇ 24ರಂದು ನಿರ್ದೇಶಕಿಯರ ಕಿರುಚಿತ್ರೋತ್ಸವ ‘ಅವಳ ಹೆಜ್ಜೆ’; ವಿಜೇತರಿಗೆ 1 ಲಕ್ಷ ರೂ. ಬಹುಮಾನ – Kannada News | Avala Hejje Womens Short Film Festival 2026 Bengaluru Cash Prize and Date

ಚಿತ್ರರಂಗದಲ್ಲಿ ಮಹಿಳಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗುಬ್ಬಿವಾಣಿ ಟ್ರಸ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮೇ 24ರ ಭಾನುವಾರದಂದು ‘ಅವಳ ಹೆಜ್ಜೆ ಕಿರುಚಿತ್ರೋತ್ಸವ 2026’ (Avala Hejje Women’s Short Film Festival) ಚಲನಚಿತ್ರ ಹಬ್ಬ ಆಯೋಜನೆಗೊಂಡಿದೆ. ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7ರವರೆಗೆ ನಡೆಯಲಿರುವ ಈ ಸಿನಿಮಾ ಉತ್ಸವದಲ್ಲಿ ಮಹಿಳೆಯರೇ ನಿರ್ದೇಶಿಸಿದ ಆಯ್ದ ಕಲಾತ್ಮಕ ಹಾಗೂ ವಿಭಿನ್ನ ಕಿರುಚಿತ್ರಗಳು (Short Films) ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ಚಿತ್ರಕ್ಕೆ ಭರ್ಜರಿ 1…

Read More

ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ ಯುವತಿ: ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ, 10 ನಿಮಿಷ ರೈಲು ಸಂಚಾರ ವಿಳಂಬ – Kannada News | Namma Metro Crisis: Rajajinagar Track Incident and Staff’s Heroic Rescue

ಬೆಂಗಳೂರು, ಜು.4: ರಾಜಧಾನಿಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯೊಬ್ಬಳು ಹಳಿಗೆ ಹಾರಿದ ಪರಿಣಾಮ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾದ ಘಟನೆ ಇಂದು (ಜು.4)  ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಹಸಿರು ಮಾರ್ಗದ (Green Line) ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ ಸುಮಾರು 12:25 ಗಂಟೆಗೆ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಮೆಟ್ರೋ ಹಳಿಗೆ ಹಾರಿದ್ದಾಳೆ. ಆದರೆ, ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಾಚರಣೆಯಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಯುವತಿ ಹಳಿಗೆ ಹಾರುತ್ತಿದ್ದಂತೆ…

Read More

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು! – Kannada News | EVM Trust High in Karnataka: Survey Shows 83.61 percent Voter Confidence, Strongest Support in Siddaramaiah, Kharge Strongholds

ಬೆಂಗಳೂರು, ಜನವರಿ 2: ಕರ್ನಾಟಕದಲ್ಲಿ ಶೇಕಡ 83.61 ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆ ವಿಶ್ವಾಸಾರ್ಹತೆ ಹೊಂದಿರುವುದಾಗಿ ತಿಳಿಸಿರುವುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ, ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆ ಕಲಬುರಗಿಯಲ್ಲೇ (Kalaburagi) ಅತಿ ಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ ಮತ ಯಂತ್ರಗಳ…

Read More

90 ದಿನಗಳ ಬಳಿಕ ಜೈಲಿನಿಂದ ಹೊರಬಂದ ಪೈರಸಿ ಕಿಂಗ್ ಐಬೊಮ್ಮ ರವಿ – Kannada News | Ibomma Ravi got Interim bail after 90 days of arrest

ಪೈರಸಿ (Piracy) ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ರವಿ ಅಲಿಯಾಸ್ ಐಬೊಮ್ಮ ರವಿ ನಿನ್ನೆ ಚಂಚಗುಡ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಐಬೊಮ್ಮ ಸೇರಿದಂತೆ ಕೆಲವು ಪೈರಸಿ ವೆಬ್​​ಸೈಟ್ ಮತ್ತು ಅಪ್ಲಿಕೇಶನ್​​ಗಳನ್ನು ನಡೆಸುತ್ತದ್ದ ರವಿಯನ್ನು ಮೂರು ತಿಂಗಳ ಹಿಂದೆ ಪೊಲೀಸರು ಬಂದಿಸಿದ್ದರು. ಐಬೊಮ್ಮ ರವಿ ವಿರುದ್ಧ ಪೈರಸಿಯ ಹಲವಾರು ಕೇಸುಗಳು ದಾಖಲಾಗಿದ್ದವು. ವಿದೇಶದಲ್ಲಿ ಕೂತು ಪೈರಸಿ ವೆಬ್​​ಸೈಟ್ ನಡೆಸುತ್ತಿದ್ದ ರವಿ, ಕೌಟುಂಬಿಕ ಕಾರಣಗಳಿಗಾಗಿ ಹೈದರಾಬಾದ್​​ಗೆ ಬಂದಾಗ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧಿಸಿದ 90 ದಿನಗಳ…

Read More

ಪ್ರಭಾಸ್​​ಗೆ ಆಹಾರದ ಮೇಲೆ ಅದೆಂಥ ಪ್ರೀತಿ, ವಿಮಾನದಲ್ಲಿ ಬರುತ್ತೆ ಅವರ ಮೆಚ್ಚಿನ ಊಟ – Kannada News | Prabhas once ordered food from Chennai while he is was in Mumbai

ಪ್ರಭಾಸ್​ (Prabhas) ಖ್ಯಾತ ನಟನಾಗಿರುವ ಜೊತೆಗೆ ತಮ್ಮ ಅತಿಥಿ ಸತ್ಕಾರದಿಂದಲೂ ಅವರು ಬಲು ಜನಪ್ರಿಯ. ಪ್ರಭಾಸ್ ಜೊತೆಗೆ ನಟಿಸಿದವರೆಲ್ಲ ಪ್ರಭಾಸ್ ಅವರ ಸರಳತೆ, ವಿನಯ ಸ್ವಭಾವದ ಜೊತೆಗೆ ಪ್ರಭಾಸ್ ಅವರ ಅತಿಥಿ ಸತ್ಕಾರವನ್ನು ಮನಸಾರೆ ಹೊಗಳಿದ್ದಾರೆ. ಅದರಲ್ಲೂ ಪ್ರಭಾಸ್ ಜೊತೆಗೆ ಕೆಲಸ ಮಾಡಿದರೆ ಅವರು ಭರಪೂರ ಊಟ ಹಾಕಿಸುತ್ತಾರೆ. ಅದರಲ್ಲೂ ಅವರು ನಾನಾ ಬಗೆಯ ಭಕ್ಷ್ಯ ಭೋಜನಗಳನ್ನು ಉಣಬಡಿಸುತ್ತಾರೆ ಎಂದು ಹಲವಾರು ನಟ-ನಟಿಯರು ಹೇಳಿದ್ದಾರೆ. ಸ್ವತಃ ಪ್ರಭಾಸ್​​ಗೆ ಸಹ ಊಟವೆಂದರೆ ಮಹಾ ಇಷ್ಟ. ಇದೀಗ ಅವರೇ ತಮ್ಮ…

Read More

Vivo T5 Pro: ಭಾರತಕ್ಕೆ ಬರುತ್ತಿದೆ 9020mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್: ಫಸ್ಟ್ ಲುಕ್ ಫುಲ್ ವೈರಲ್

ಬೆಂಗಳೂರು (ಏ. 05): ಇಂದು ಅಧಿಕ ಬ್ಯಾಟರಿ ಹೊಂದಿರುವ ಸ್ಮಾರ್ಟ್​ಫೋನ್​ಗಳ ಬೇಡಿಕೆ ಹೆಚ್ಚುತ್ತಿದೆ. ಇದನ್ನ ಗಮನದಲ್ಲಿಟ್ಟುಕೊಂಡು ಅನೇಕ ಮೊಬೈಲ್ ಬ್ರ್ಯಾಂಡ್ ಬಿಗ್ ಬ್ಯಾಟರಿ ಬ್ಯಾಕಪ್​ನ ಫೋನನ್ನು ಅನಾವರಣ ಮಾಡುತ್ತಿದೆ. ಈ ಸಾಲಿನಲ್ಲಿ ಪ್ರಸಿದ್ಧ ವಿವೋ (Vivo) ಕಂಪನಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಶೀಘ್ರದಲ್ಲೇ ಭಾರತದಲ್ಲಿ 9020mAh ಬ್ಯಾಟರಿ ಹೊಂದಿರುವ ಫೋನ್ ಅನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದೆ. ಚೀನಾದ ಬ್ರ್ಯಾಂಡ್ ಈ ಫೋನ್ ಅನ್ನು ಅಧಿಕೃತವಾಗಿ ಟೀಸರ್ ಮಾಡಿದೆ. ಫೋನ್‌ನ ಕೆಲವು ವೈಶಿಷ್ಟ್ಯಗಳು ಸಹ ಸೋರಿಕೆಯಾಗಿವೆ….

Read More

ಸುರ್ಜೇವಾಲ ಸಂಧಾನ ಸಕ್ಸಸ್​​: 13 ದಿನಗಳ ನಂತರ ಖಾತೆ ವಹಿಸಿಕೊಂಡ ಕೃಷ್ಣ ಭೈರೇಗೌಡ – Kannada News | Minister Krishna Byre Gowda Takes Charge of Bengaluru Urban Development, Chairs GBA Meeting.

ಬೆಂಗಳೂರು, ಜೂನ್​​ 16: 13 ದಿನಗಳ ಅಸಮಾಧಾನದ ನಂತರ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಬೇಸರಗೊಂಡಿದ್ದರು. ಆದರೆ ಸಚಿವರ ಮುನಿಸನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿಯಾಗಿರುವ ಸುರ್ಜೇವಾಲ ತಣಿಸಿದ್ದಾರೆ. ಈ ಬೆನ್ನಲ್ಲೇ ಜಿಬಿಎ ಕೇಂದ್ರ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ಮೊದಲ ಸಭೆಯನ್ನು ಸಚಿವ ಕೃಷ್ಣ ಭೈರೇಗೌಡ ನಡೆಸಿದ್ದಾರೆ. ಈ ಸಭೆಯಲ್ಲಿ ಜಿಬಿಎ ಮುಖ್ಯ…

Read More

ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಸಾವು: ದಾರುಣವಾಗಿ ಮೃತಪಟ್ಟ ಹಾಸನದ ರೈತ

ಹಾಸನ, ಏಪ್ರಿಲ್​​ 12: ಕರ್ನಾಟಕದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಹುಲಿ ಮತ್ತು ಆನೆಗಳ ದಾಳಿಗೆ ಮೃತ ಪಡುವ ಅಮಾಯಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಕಾಡಾನೆ ದಾಳಿಗೆ ಮತ್ತೊಂದು ಸಾವು ರಾಜ್ಯದಲ್ಲಿ ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More

ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? – Kannada News | Supreme Court Comments on Balancing Animal Welfare and Public Safety

ನವದೆಹಲಿ, ಜನವರಿ 07: ‘‘ಬೀದಿ ನಾಯಿ(Stray Dog)ಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ’’ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಅಪಾಯಕಾರಿ ನಾಯಿಗಳನ್ನು ನಡವಳಿಕೆಯಿಂದ ಮಾತ್ರ ಗುರುತಿಸುವುದು ಅಸಾಧ್ಯವೆಂದಿದ್ದಾರೆ. ರಸ್ತೆಗಳು ಮತ್ತು ಬೀದಿಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿರ್ವಹಿಸುವಲ್ಲಿನ ಸವಾಲನ್ನು ಪೀಠವು ಒತ್ತಿ ಹೇಳಿದೆ….

Read More