Headlines

ಜಮ್ಮು ಕಾಶ್ಮೀರದಲ್ಲಿ 17 ಬಾರಿ ತಪ್ಪಿಸಿಕೊಂಡಿದ್ದ ಉಗ್ರ ಸೇರಿ 7 ಭಯೋತ್ಪಾದಕರ ಎನ್​ಕೌಂಟರ್ – Kannada News | 7 terrorists eliminated in Jammu and Kashmir including Saifullah Who Escaped 17 Times

ಶ್ರೀನಗರ, ಫೆಬ್ರವರಿ 23: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಜಾಲಗಳ ನಿರ್ಮೂಲನೆಯ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಕಳೆದ 1 ತಿಂಗಳಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ)ಗೆ ಸಂಬಂಧಿಸಿದ 7 ಉಗ್ರರನ್ನು ತಟಸ್ಥಗೊಳಿಸಿವೆ. ಇದರಲ್ಲಿ ಹಿಂದಿನ ದಾಳಿಗಳಿಗೆ ಸಂಬಂಧಿಸಿದ ಉನ್ನತ ಕಮಾಂಡರ್ ಕೂಡ ಸೇರಿದ್ದಾನೆ. ಕಿಶ್ತ್ವಾರ್‌ನಲ್ಲಿ ನಡೆದ ಭಾನುವಾರದ ಎನ್‌ಕೌಂಟರ್​ನಲ್ಲಿ (Encounter) ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿತ್ತು. ಇದಕ್ಕೂ ಮೊದಲು, ಫೆಬ್ರವರಿ 4ರಂದು ಉಧಂಪುರದಲ್ಲಿರುವ ರಾಮನಗರ ಕಾಡಿನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಜನವರಿ 23ರಂದು ಕಥುವಾದ ಪರ್ಹೆತಾರ್…

Read More

ಡಚ್ಚರ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India Playing XI For Netherlands

T20 World Cup 2026: ಟಿ20 ವಿಶ್ವಕಪ್​ನ 36ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಫೆ.18) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಡಚ್ಚರ (ನೆದರ್​ಲೆಂಡ್ಸ್​) ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಭಾರತ ತಂಡವು ಈಗಾಗಲೇ ಸೂಪರ್-8 ಹಂತಕ್ಕೇರಿರುವ ಕಾರಣ ಬುಮ್ರಾಗೆ ನಾಳಿನ ಪಂದ್ಯದ…

Read More

ಪ್ರಯಾಣಿಕರೇ ಗಮನಿಸಿ: ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ಮಾಹಿತಿ – Kannada News | Karnataka Train Alert: Mysuru–Arsikere Services Cancelled; Several Trains Delayed and Rescheduled on February 16

ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮೈಸೂರು, ಫೆಬ್ರವರಿ 12: ಹಬ್ಬನಘಟ್ಟ- ಅರಸೀಕೆರೆ ನಿಲ್ದಾಣಗಳ ಮಧ್ಯೆ ವಿಶ್ವೇಶ್ವರಯ್ಯ ಜಲ ನಿಗಮ್ ಲಿಮಿಟೆಡ್ (VJNL) ವತಿಯಿಂದ ಕಾಲುವೆ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 16ರ ಸೋಮವಾರದಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಹಲವು ರೈಲುಗಳು ರದ್ದಾಗಲಿದ್ದರೆ, ಕೆಲವು ಭಾಗಶಃ ಕ್ಯಾನ್ಸಲ್​​ ಆಗಲಿವೆ. ಇನ್ನು ಕೆಲ ರೈಲುಗಳ ಸಂಚಾರ ಸಮಯ ಮರು ನಿಗದಿಗೊಳ್ಳಲಿದ್ದರೆ, ಮತ್ತೆ ಕೆಲವು ಟ್ರೇನ್​​ಗಳನ್ನು ನಿಯಂತ್ರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸಂಚಾರ ರದ್ದುಗೊಂಡ ರೈಲುಗಳು ರೈಲು…

Read More