Headlines

ರಾವಣನ ಪಾತ್ರ ಮಾಡಿದ ಯಶ್​ನ ಹಾಡಿ ಹೊಗಳಿದ ರಣಬೀರ್ ಕಪೂರ್

ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ಸಾಯಿ ಪಲ್ಲವಿ ಸೇರಿದಂತೆ ಅನೇಕರು ‘ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಟೀಸರ್ ಹೊಗಳಿದರೆ ಇನ್ನೂ ಕೆಲವರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಹೀಗಿರುವಾಗಲೇ ರಾವಣನ ಪಾತ್ರ ಮಾಡಿದ ಯಶ್ ಅವರನ್ನು ರಣಬೀರ್ ಕಪೂರ್ ಹಾಡಿ ಹೊಗಳಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 2ರಂದು ರಿಲೀಸ್ ಆದ ಟೀಸರ್…

Read More

ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಬದಲಾವಣೆ: ಪೂಜೆ ಬಳಿಕ ಹಿಂದೂಗಳು ಸ್ಫೋಟಕ ಆರೋಪ – Kannada News | Aland Ladley Mashak Dargah Shivalinga Changed: Hindus Allege Alteration After Worship

ಕಲಬುರಗಿ, ಫೆಬ್ರವರಿ 15: ಆಳಂದದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (ladle mashak dargah)  ಶಿವಲಿಂಗಕ್ಕೆ ಪೂಜೆ‌ ಸಲ್ಲಿಸಲಾಗಿದೆ. ಹೈಕೋರ್ಟ್ ಅನುಮತಿ ಪ್ರಕಾರ ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ್ ಟೆಂಗಳಿ ಸೇರಿ 14 ಜನರು ಶಿವಲಿಂಗಕ್ಕೆ ಪೂಜೆ (Shivalinga pooja) ಸಲ್ಲಿಸಿದ್ದಾರೆ. ಆದರೆ ಪೂಜೆ ಬಳಿಕ ಶಿವಲಿಂಗದ ಆಕಾರವೇ ಬದಲಾಗಿದೆ ಎಂದು ಆರೋಪಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. 14 ಜನ ಹಿಂದೂ ಮುಖಂಡರಿಂದ ಪೂಜೆ ಇಂದು ಮಹಾಶಿವರಾತ್ರಿ ಹಬ್ಬದ ನಿಮಿತ್ಯ ಇಡೀ ನಾಡಿನ ಜನ ಶಿವನಾಮ ಪಠಿಸುತ್ತ,…

Read More

Daily Devotional: ಸಾಯುವ ಮುನ್ನ ಕೊನೇ ಗಳಿಗೆಯಲ್ಲಿ ಗಂಗಾಜಲವನ್ನು ಬಿಡುವುದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲImage Credit source: Pinterest ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಮರಣ ಅನಿವಾರ್ಯ. ಪ್ರತಿಯೊಬ್ಬರೂ ತಮ್ಮ ಜೀವನದ ಜವಾಬ್ದಾರಿಗಳು, ವೃತ್ತಿ ಮತ್ತು ಶ್ರೇಯಸ್ಸಿನಲ್ಲಿ ನಿರತರಾಗಿರುತ್ತಾರೆ. ಆದರೆ, ಮರಣದ ಅಂತಿಮ ಕಾಲವು ಎಲ್ಲರಿಗೂ ಒದಗಿ ಬರುತ್ತದೆ. ಇಂತಹ ಅಂತಿಮ ಘಟ್ಟದಲ್ಲಿ, ಹಿಂದೂ ಸನಾತನ ಸಂಪ್ರದಾಯದಲ್ಲಿ ಒಂದು ವಿಶಿಷ್ಟ ಪದ್ಧತಿಯಿದೆ. ದೇಹವು ಪ್ರಾಣವನ್ನು ತ್ಯಜಿಸುವ ಸಂದರ್ಭದಲ್ಲಿ, ತುಳಸಿ ಮತ್ತು ಗಂಗಾಜಲವನ್ನು ದೇಹಕ್ಕೆ ಅರ್ಪಿಸಲಾಗುತ್ತದೆ. ಈ ಪದ್ಧತಿಗೆ ಹಲವಾರು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಕೆಲವು ವಿಜ್ಞಾನ ಆಧಾರಿತ ಕಾರಣಗಳಿವೆ….

Read More

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

ಬೆಂಗಳೂರು, (ಮಾರ್ಚ್ 17): ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳೇ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ದಿನೇಶ್ ಗುಂಡೂರಾವ್ ಬಂದ ಮೇಲೆ ಇಲಾಖೆಯಲ್ಲಿ ಸುಧಾರಣೆ ತರುತ್ತಿದ್ದಾರೆ. ಆದರೆ ರಿವರ್ಸ್ ಗೇರ್ ನಲ್ಲಿ ತರಬೇಕಾ? ಹಿಂದೆ ಹೋಗುವ ಗಾಡಿ ಮುಂದೆ ಹೋಗಬೇಕು. ಆದರೆ ಅದು ಹಿಂದನೆ ಹೋಗುತ್ತಿದೆ. ಡೆಲಿವರಿನೇ ಆಗಿಲ್ಲ ಎಂದು ವೈದ್ಯರ ವರ್ಗಾವಣೆ ಮಾಡಿದ್ದೀರಿ….

Read More

SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma’s Blazing 47 Ball Century Powers SRH vs DC in IPL 2026 Match 31

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಈ ಆವೃತ್ತಿಯಲ್ಲಿ ತಮ್ಮ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದಾದ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ಅಭಿಷೇಕ್ ಡೆಲ್ಲಿ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದು…

Read More