Headlines

ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ನನ್ನ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ ಬೇಸರ – Kannada News | Mallamma Says Dhruvanth Not Contact her After Bigg Boss Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಧ್ರುವಂತ್ ಹಾಗೂ ಮಲ್ಲಮ್ಮ ಇದ್ದರು. ಮಲ್ಲಮ್ಮ ಅವರನ್ನು ಧ್ರುವಂತ್ ತಾಯಿ ಎಂದೇ ಕರೆಯುತ್ತಿದ್ದರು. ಮಲ್ಲಮ್ಮ ಎಲಿಮಿನೇಟ್ ಆಗಿ ನಂತರ ಅತಿಥಿಯಾಗಿ ಒಳಬಂದಾಗ ಧ್ರುವಂತ್​​ಗೆ ಮೊದಲಿನ ಆಪ್ತತತೆ ಕಾಣಿಸಲೇ ಇಲ್ಲ. ಬಿಗ್ ಬಾಸ್​​ ಪೂರ್ಣಗೊಂಡು ಇಷ್ಟ ದಿನ ಆದರೂ ಮಲ್ಲಮ್ಮ ಅವರನ್ನು ಧ್ರುವಂತ್ ಸಂಪರ್ಕಿಸಿಲ್ಲವಂತೆ. ಈ ಬಗ್ಗೆ ಅವರು ಬೇಸರ ಹೊರಹಾಕಿದ್ದಾರೆ.  ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ – Kannada News | An Unattended Bag, A Moment of Alarm Outside a Minister’s Home in Mumbai

ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.  …

Read More

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ – Kannada News | VJ Parvathy And Kamarudheen Gets Red Card In Bigg Boss these Are the rules for Red Card

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ. Source link

Read More

ಚಿಕನ್ ನೆಕ್ ಕಾರಿಡಾರ್ ಎಂದರೇನು? ಸಿಲಿಗುರಿಗೆ ಈ ಹೆಸರಿನಿಂದ ಕರೆಯುವುದೇಕೆ? – Kannada News | What is Chicken Neck Corridor in Indian Map why it is Important in Border Security Siliguri Corridor News

ನವದೆಹಲಿ, ಮೇ 19: ‘ಚಿಕನ್ ನೆಕ್’ (Chicken Neck) ಕಾರಿಡಾರ್ ಎಂಬುದಕ್ಕೆ ಅಧಿಕೃತವಾಗಿ ‘ಸಿಲಿಗುರಿ ಕಾರಿಡಾರ್’ (Siliguri Corridor) ಎಂದು ಕರೆಯಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಅತ್ಯಂತ ಕಿರಿದಾದ ಭೂಭಾಗವಾಗಿದೆ. ಇದನ್ನು ಭಾರತದ ಭೂಪಟದಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಆಯಕಟ್ಟಿನ ಮಿಲಿಟರಿ ಪ್ರದೇಶವೆಂದು ಪರಿಗಣಿಸಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಸುತ್ತಲಿರುವ ಪ್ರದೇಶವಾಗಿದೆ. ಚಿಕನ್ ನೆಕ್ ಎಂಬ ಹೆಸರು ಬಂದಿದ್ದೇಕೆ?: ನೀವೇನಾದರೂ ಭಾರತದ ಭೂಪಟವನ್ನು ನೋಡಿದರೆ ಈ ಕಿರಿದಾದ ಭೂಭಾಗವು ಕೋಳಿಯ ಕತ್ತಿನಂತೆ…

Read More

Pulse Polio 2026: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ! – Kannada News | Bengaluru Pulse Polio Drive: Over 11 Lakh Kids Immunized on Day 1, Records 96.4 percent Coverage

ಬೆಂಗಳೂರು, ಜೂನ್ 29: ರಾಷ್ಟ್ರೀಯ ಪಲ್ಸ್ ಪೋಲಿಯೋ ಇಮ್ಯುನೈಸೇಶನ್ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ಐದು ವರ್ಷದೊಳಗಿನ ಒಟ್ಟು 11,06,535 ಮಕ್ಕಳಿಗೆ ಯಶಸ್ವಿಯಾಗಿ ಪೋಲಿಯೋ ಹನಿಗಳನ್ನು ಹಾಕಲಾಗಿದ್ದು, ಮೊದಲ ದಿನವೇ ಶೇ 96.4 ರಷ್ಟು ಗುರಿ ತಲುಪಲಾಗಿದೆ. ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಈ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಒಟ್ಟು 11,47,872 ಮಕ್ಕಳಿಗೆ…

Read More

Horoscope Today 28 February​: ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಪಾಲ್ಗುಣಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಪುನರ್ವಸು ನಕ್ಷತ್ರದ ಈ ದಿನದಲ್ಲಿ ರವಿ ಕುಂಭರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇಂದು ಬ್ಯಾಂಕ್ ರಜೆ, ನಾಲ್ಕನೇ ಶನಿವಾರ ಹಾಗೂ ಫೆಬ್ರವರಿ ಮಾಸದ ಕೊನೆಯ ದಿನವೂ ಹೌದು. ಶಿವನ ಸಮುದ್ರ, ಶರವು ಮಹಾಗಣಪತಿ, ಸತ್ಯಾಂಗಲ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ! – Kannada News | Lunar Eclipse 2026 : Dr. Basavaraj Gurujis Astrological Predictions for Gemini

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ಮಿಥುನ ರಾಶಿಯವರ ಮೇಲೆ ಹೇಗಿರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ಚಂದ್ರಗ್ರಹಣವು ಮಿಥುನ ರಾಶಿಯವರಿಗೆ “ಡಬಲ್ ಧಮಾಕ” ಫಲಿತಾಂಶಗಳನ್ನು ತರಲಿದೆ. ಮೃಗಶಿರಾ, ಆರಿದ್ರ ಮತ್ತು ಪುನರ್ವಸು ನಕ್ಷತ್ರದವರು ಈ ಪ್ರಭಾವಕ್ಕೆ ಒಳಪಡುತ್ತಾರೆ. ಮಿಥುನ ರಾಶಿಯಿಂದ ಮೂರನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿರುವುದರಿಂದ ಇದು ಭ್ರಾತೃ ಸ್ಥಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಗುರೂಜಿ ಸೂಚನೆ ನೀಡಿದ್ದಾರೆ. ಈ ಗ್ರಹಣದ ಪ್ರಭಾವದಿಂದ ಮಿಥುನ…

Read More

MBBS Course: NMC ಹೊಸ ಪ್ರಸ್ತಾಪ; MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ! – Kannada News

MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ!Image Credit source: Pinterest ಕಳೆದ 2023 ರ ‘ಪದವಿ ವೈದ್ಯಕೀಯ ಶಿಕ್ಷಣ ನಿಯಮಗಳ ತಿದ್ದುಪಡಿ’ಯ ಪ್ರಕಾರ, ಎಂಬಿಬಿಎಸ್ ಕೋರ್ಸ್ ಮುಗಿಸುವ ಗರಿಷ್ಠ ಅವಧಿಯನ್ನು 9 ವರ್ಷಗಳಿಗೆ ಸೀಮಿತಗೊಳಿಸಲಾಗಿತ್ತು. ಆದರೆ, ಇದೀಗ ಹಳೆಯ ನಿಯಮಕ್ಕೆ ಮರಳಿ ಆ ಅವಧಿಯನ್ನು 10 ವರ್ಷಗಳಿಗೆ ವಿಸ್ತರಿಸಲು ಆಯೋಗ ನಿರ್ಧರಿಸಿದೆ. ಈ ಹೊಸ 10 ವರ್ಷಗಳ ನಿಯಮದ ಚೌಕಟ್ಟಿನಲ್ಲೇ ವಿದ್ಯಾರ್ಥಿಗಳು ತಮ್ಮ 4.5 ವರ್ಷಗಳ ಶೈಕ್ಷಣಿಕ ಕೋರ್ಸ್ (ಥಿಯರಿ ಮತ್ತು ಪ್ರಾಕ್ಟಿಕಲ್) ಮತ್ತು ಕಡ್ಡಾಯವಾಗಿ…

Read More