ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ – Kannada News | TN Politics: Vijay’s CM Bid Gains CPI Support; Governor Seeks Clarity on Majority

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ದಿನಗಳೇ ಕಳೆದರೂ ಸರ್ಕಾರ ರಚನೆಯ ಕಗ್ಗಂಟು ಮಾತ್ರ ಇನ್ನೂ ಮುಂದುವರಿದಿದೆ. ಈ ನಡುವೆ, ಟಿವಿಕೆ ಅಧ್ಯಕ್ಷ ವಿಜಯ್ ಅವರು ಗುರುವಾರ ಬೆಳಗ್ಗೆ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಇದು ರಾಜ್ಯಪಾಲರೊಂದಿಗೆ ವಿಜಯ್ ನಡೆಸುತ್ತಿರುವ ಎರಡನೇ ಮಹತ್ವದ ಸಭೆಯಾಗಿದೆ. ಸರ್ಕಾರ ರಚಿಸಲು 118 ಸದಸ್ಯರ ಬಲದ ಅಗತ್ಯವಿದ್ದು, ವಿಜಯ್ ಅವರ…

Read More

ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು – Kannada News | Uttara Kannada: Bedthi Varada River Linking Protest; Sirsi Rallies Against Project

ನದಿ ಜೋಡಣೆ ವಿರೋಧಿಸಿ ಬೃಹತ್ ಸಮಾವೇಶ ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯಿಂದ (River Diversion Project) ಅನಕೂಲಕ್ಕಿಂತ ಅನಾನುಕೂಲ ಹೆಚ್ಚು. ಹಾಗಾಗಿ ಇಂತಹ ಯೋಜನೆ ಆದಷ್ಟು ಬೇಗ ಕೈಬಿಡಬೇಕು. ಈ ಯೋಜನೆ ಜಿಲ್ಲೆಗೆ ಮಾರಕ ಆಗುತ್ತೆ ಎಂಬುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ (Mankal Vaidya) ಹೇಳಿದ್ದಾರೆ. ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಸಮಾವೇಶ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ವಿರೋಧಿಸಿ ಉತ್ತರ…

Read More

ಸನ್‌ರೈಸರ್ಸ್- ರಾಜಸ್ಥಾನ್ ನಡುವೆ ಎಲಿಮಿನೇಟರ್; ಯಾರಿಗೆ ಸಿಗಲಿದೆ ಕ್ವಾಲಿಫೈಯರ್ 2 ಟಿಕೆಟ್?

ಮೇ 26 ರ ಮಂಗಳವಾರ ನಡೆದ ಐಪಿಎಲ್ 2026 (IPL 2026) ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡವು ಸೋಲಿನ ಹೊರತಾಗಿಯೂ ಫೈನಲ್ ತಲುಪಲು ಇನ್ನೊಂದು ಅವಕಾಶವನ್ನು ಪಡೆದಿದೆ. ಅದಕ್ಕಾಗಿ ಗುಜರಾತ್ ಕ್ವಾಲಿಫೈಯರ್ 2 ಪಂದ್ಯವನ್ನು ಆಡಬೇಕಾಗುತ್ತದೆ. ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್​ಗೆ ಯಾರು ಎದುರಾಗುತ್ತಾರೆ ಎಂಬುದು ಇಂದು ಅಂದರೆ ಮೇ 27 ರಂದು…

Read More

ಶ್ರುತಿ ಹಾಸನ್ ಸಿಗರೇಟ್ ಹೊಡೆಯುತ್ತಿರುವ ಫೋಟೋ ವೈರಲ್ – Kannada News | Shruti Haasan’s Viral Smoking Look in ‘Aakasamlo Oka Tara Sparks Buzz: Film Role Revealed

ಸರಣಿ ಬ್ಲಾಕ್‌ಬಸ್ಟರ್‌ಗಳ ಮೂಲಕ ಗಮನ ಸೆಳೆದ ಶ್ರುತಿ ಹಾಸನ್ (Shruthi Haasan) ಈಗ ಸುದ್ದಿಯಲ್ಲಿದ್ದಾರೆ. ಅವರು ಕಮಲ್ ಹಾಸನ್ ಮಗಳು. ಆದರೂ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದರು. ಈಗ ಅವರು ಧಮ್ ಹೊಡೆಯುತ್ತಿರುವ ಫೋಟೋ ವೈರಲ್ ಆಗಿದೆ. ಹಾಗಂತ ಅವರು ಪಬ್ಲಿಕ್​​ನಲ್ಲಿ ಧಮ್ ಹೊಡೆದು ಸಿಕ್ಕಿ ಬಿದ್ದಿದ್ದಲ್ಲ. ಅವರು ಈ ರೀತಿ ಸಿಗರೇಟ್ ಸೇದಿದ್ದು ಸಿನಿಮಾಗಾಗಿ. ಆ ಬಗ್ಗೆ ಇಲ್ಲಿದೆ ಮಾಹಿತಿ. ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್…

Read More

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ – Kannada News | Davanagere South By Election Result: Samarth Shamanur youngest MLA In Karnataka

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದು, ತಂದೆ ತಾಯಿ ಜೊತೆ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ…

Read More

ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಸಾವು: ದಾರುಣವಾಗಿ ಮೃತಪಟ್ಟ ಹಾಸನದ ರೈತ

ಹಾಸನ, ಏಪ್ರಿಲ್​​ 12: ಕರ್ನಾಟಕದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಹುಲಿ ಮತ್ತು ಆನೆಗಳ ದಾಳಿಗೆ ಮೃತ ಪಡುವ ಅಮಾಯಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಕಾಡಾನೆ ದಾಳಿಗೆ ಮತ್ತೊಂದು ಸಾವು ರಾಜ್ಯದಲ್ಲಿ ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ…

Read More

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180…

Read More

ಹೊಸ ವರ್ಷಕ್ಕೆ ಹೊಸ ಚಾಲೆಂಜ್; 10 ದಿನ ಸಕ್ಕರೆ ತಿನ್ನದಿದ್ದರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ನೋಡಿ – Kannada News | Sugar Detox: 10 Days to a Healthier You

ಇತ್ತೀಚಿಗೆ ಶುಗರ್ (Sugar) ಫ್ರೀ ಚಾಲೆಂಜ್ ನಡೆಯುತ್ತಿದ್ದು ಇದು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು, ತೂಕ ಇಳಿಸಿಕೊಳ್ಳಲು, ದೇಹದಲ್ಲಿರುವ ಶಕ್ತಿಯನ್ನು ಹೆಚ್ಚಿಸಲು ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಆದರೆ ಸಿಹಿ ತಿನ್ನುವ ಬಯಕೆ ಅಥವಾ ಹಂಬಲವನ್ನು ನಿಯಂತ್ರಿಸುವುದು ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಅಷ್ಟು ಸುಲಭವಲ್ಲ, ಅದೊಂದು ಸವಾಲಾಗಿರುತ್ತದೆ. ಆದರೆ ಸಿಹಿ ತಿಂಡಿ ಸೇವನೆ ಮಾಡುವುದನ್ನು ಕಡಿಮೆ ಮಾಡುವ ಮೂಲಕ ಅಥವಾ ತ್ಯಜಿಸುವ ಮೂಲಕ ಒಬ್ಬ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಕ್ಕರೆಯ ಸೇವನೆ…

Read More

ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ – Kannada News | Harassment Allegations Against Management: Dental Student Loses Her Life in Anekal

ಆನೇಕಲ್​​, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿಯಾಗಿದ್ದು, ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪರಿಮಳ-ಭೋದೆವಯ್ಯ ದಂಪತಿಯ ಒಬ್ಬಳೇ ಮಗಳು ಯಶಸ್ವಿನಿ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and…

Read More

Daily Devotional: ಮಕ್ಕಳ ಹಣೆಯ ಮೇಲೆ ವಿಭೂತಿ ಅಥವಾ ಕುಂಕುಮ ಯಾಕೆ ಇಡಬೇಕು ಗೊತ್ತಾ? – Kannada News | The Significance and Benefits of Applying Vibhuti, Kumkum, and Gandha on Childrens Foreheads

ಮಕ್ಕಳ ಹಣೆಯ ಮೇಲೆ ವಿಭೂತಿ ಅಥವಾ ಕುಂಕುಮ ಯಾಕೆ ಇಡಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬೆಳಗ್ಗಿನ ಜಾವ ಪುಟ್ಟ ಮಕ್ಕಳಿಗೆ, ಹೆಣ್ಣು ಮಕ್ಕಳಾಗಲಿ ಅಥವಾ ಗಂಡು ಮಕ್ಕಳಾಗಲಿ, ಹಣೆಗೆ ವಿಭೂತಿ, ಕುಂಕುಮ ಅಥವಾ ಗಂಧವನ್ನು ಹಚ್ಚುವ ಸಂಪ್ರದಾಯವು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ. ಇದು ಕೇವಲ ಸಂಪ್ರದಾಯವಲ್ಲದೆ, ಹಲವು ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳನ್ನು ಹೊಂದಿದೆ. ಹಣೆಯ ಮಧ್ಯಭಾಗದಲ್ಲಿ ಆಜ್ಞಾ ಚಕ್ರವಿರುತ್ತದೆ, ಎರಡು ಹುಬ್ಬುಗಳ ಮಧ್ಯದಲ್ಲಿರುವ ಈ ಚಕ್ರಕ್ಕೆ…

Read More