Headlines

ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆ: ಇತ್ಯರ್ಥವಾಗುವವರೆಗೂ ಮಹದಾಯಿಗೆ ಅನುಮತಿ ಇಲ್ಲ ಎಂದ ಕೇಂದ್ರ – Kannada News | Centre Denies Permission for Mahadayi Project Until Dispute Is Resolved

ಹುಬ್ಬಳ್ಳಿ, ಜುಲೈ 23: ಮಹದಾಯಿ ಯೋಜನೆ (Mahadayi Project) ಜಾರಿಯಾದರೆ ಅನೇಕ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರು ಸಿಗುತ್ತದೆ. ಮಹದಾಯಿ ಯೋಜನೆ ಇಂದು ಜಾರಿಯಾಗುತ್ತೆ, ನಾಳೆ ಜಾರಿಯಾಗುತ್ತೆ ಅಂತ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜನರು ದಶಕಗಳಿಂದ ಕಾಯುತ್ತಿದ್ದಾರೆ. ಆದರೆ ಯೋಜನೆಗೆ ಒಂದಾದ ಮೇಲೆ ಒಂದು ಅಡ್ಡಿಗಳು ಬರುತ್ತಲೆ ಇವೆ. ಆಳುವ ವರ್ಗದ ನಿರ್ಲಕ್ಷ್ಯದಿಂದ ಇನ್ನುವರೆಗೆ ಯೋಜನೆ ಜಾರಿಯಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸುಪ್ರೀಂ ಕೋರ್ಟ್​ನಲ್ಲಿ ಪ್ರಕರಣ ಇತ್ಯರ್ಥವಾದ ಬಳಿಕವೇ ಯೋಜನೆಗೆ ಅನುಮತಿ…

Read More

ಪದೇ ಪದೇ ಹಸಿವಾಗುವುದು ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಸಂಕೇತವಾಗಿರಬಹುದು! – Kannada News | Constant hunger when it could be more than just an appetite

ಹಸಿವಾಗುವುದು ಸಹಜ. ದೇಹಕ್ಕೆ ಶಕ್ತಿ (ಎನರ್ಜಿ) ಬೇಕಾದಾಗ ಆಹಾರ ಸೇವಿಸಬೇಕಾಗುತ್ತದೆ. ಆದರೆ ಊಟ ಮಾಡಿದ ಕೆಲವೇ ನಿಮಿಷದಕ್ಕೆ ಮತ್ತೆ ಹಸಿವಾಗುವುದು, ಅಥವಾ ದಿನವಿಡೀ ಏನಾದರೂ ತಿನ್ನಬೇಕು ಎಂಬ ಭಾವನೆಯನ್ನು ನಿರ್ಲಕ್ಷಿಸಬಾರದು. ಕೆಲವೊಮ್ಮೆ ಹೆಚ್ಚು ದೈಹಿಕ ಶ್ರಮ, ಕಡಿಮೆ ಆಹಾರ ಸೇವನೆ ಅಥವಾ ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆಯಿಂದ ಈ ರೀತಿ ಆಗಬಹುದು. ಆದರೆ ಈ ಸಮಸ್ಯೆ ನಿರಂತರವಾಗಿ ಮುಂದುವರಿದರೆ, ಅದರ ಹಿಂದೆ ಆರೋಗ್ಯ ಸಮಸ್ಯೆ ಇರಬಹುದೆಂದು ತಜ್ಞರು ಎಚ್ಚರಿಸುತ್ತಾರೆ. ಅದರಲ್ಲಿಯೂ ಪದೇ ಪದೇ ಹಸಿವಾಗುವುದರ ಜೊತೆಗೆ ತೂಕ ಕಡಿಮೆಯಾಗುವುದು,…

Read More

Chanakya Niti: ಈ ರೀತಿಯ ಜನರು ಮೋಸ ಹೋಗ್ತಾರೆ ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that such people get cheated easily

ಪ್ರಪಂಚದಲ್ಲಿ ಮೋಸ (cheat) ಹೋಗುವವರು  ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂದು ಹೇಳುವ ಮಾತನ್ನು ನೀವು ಕೇಳಿರಬಹುದಲ್ವಾ. ಆದರೆ ಎಂತಹ ಜನರು ಸುಲಭವಾಗಿ ಮೋಸ ಹೋಗ್ತಾರೆ ಗೊತ್ತಾ? ಈ ಬಗ್ಗೆ ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದು, ಕೆಲವೊಂದು ಗುಣ, ಅಭ್ಯಾಸಗಳನ್ನು ಹೊಂದಿರುವ ಜನರು ಕುತಂತ್ರ ಮತ್ತು ಸ್ವಾರ್ಥಿ ಜನರ ದುರಾಸೆಗೆ ಸುಲಭವಾಗಿ ಬಲಿಯಾಗುತ್ತಾರೆ ಎಂದು ಹೇಳಿದ್ದಾರೆ. ನಿಮ್ಮಲ್ಲೂ ಆ ಗುಣಗಳಿದ್ದರೆ ಅದನ್ನು ತಕ್ಷಣವೇ ಬದಲಾಯಿಸಿ, ಬುದ್ಧಿವಂತಿಕೆಯಿಂದ ಮೋಸ ಹೋಗುವುದನ್ನು ತಪ್ಪಿಸಿ. ಈ ರೀತಿಯ ಜನರು…

Read More

ಒಂದೇ ವರ್ಷದಲ್ಲಿ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ 2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ – Kannada News | Bengaluru Mysuru Expressway toll hiked again: 2nd increase this year

ಬೆಂಗಳೂರು, (ಜುಲೈ 23): ಮೂರು ತಿಂಗಳೊಳಗೆ ಎರಡನೇ ಬಾರಿಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯ ಟೋಲ್​​ ದರಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪರಿಷ್ಕರಿಸಿದ್ದು, ಕನಿಮಿಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಳ ಮಾಡಲಾಗಿದೆ. ಆ ಮೂಲಕ ವಾಹನ ಸವಾರರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಿದೆ. ಹೊಸ ದರಗಳು ಜುಲೈ 21ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಎನ್‌ಎಚ್-275ರ ಆರು ಪಥದ ಬೆಂಗಳೂರು–ನಿಡಘಟ್ಟ ಮಾರ್ಗಕ್ಕೆ ಅನ್ವಯವಾಗಲಿವೆ. ಇನ್ನು ಈ ಬಗ್ಗೆ ವಾಹನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:…

Read More

ಪಿಒಕೆ ಪ್ರಧಾನಿಯಾಗಬೇಕೆಂಬ ನವಾಜ್ ಶರೀಫ್ ಆಸೆಗೆ ಅಲ್ಲಿನ ಕಾನೂನೇ ಅವರಿಗೆ ತೊಡಕು! – Kannada News | Nawaz Sharif wants to become PoK prime minister but what law Bars him

ಇಸ್ಲಮಾಬಾದ್, ಜುಲೈ 23: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಪಾಕ್ ಆಕ್ರಮಿತ ಕಾಶ್ಮೀರದ (PoK) ಪ್ರಧಾನಿಯಾಗಬೇಕೆಂಬುದು ನನ್ನಾಸೆ ಎಂದು ಹೇಳಿಕೊಂಡಿದ್ದಾರೆ. ಪಿಒಕೆ ನನ್ನ ಎರಡನೇ ಮನೆಯಿದ್ದಂತೆ. ಆ ಪ್ರದೇಶವನ್ನು ಆಳಲು ಬಯಸುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮುಖ್ಯಸ್ಥರಾಗಿರುವ ನವಾಜ್ ಶರೀಫ್, ಈ ವಾರದ ಆರಂಭದಲ್ಲಿ ಪಿಒಕೆಯ ಅತಿ ದೊಡ್ಡ ನಗರವಾದ ಮುಜಫರಾಬಾದ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ತಮ್ಮ ಈ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಂತ ಪ್ರಾಂತ್ಯವಾದ ಪಂಜಾಬ್ ಎಷ್ಟು ಮುಖ್ಯವೋ, ತಮಗೆ…

Read More

20ಕ್ಕೂ ಹೆಚ್ಚು ಕಟ್‌ಗಳ ನಂತರ ‘ದಿ ಇಂಡಿಯಾ ಸ್ಟೋರಿ’ ಚಿತ್ರಕ್ಕೆ ಸಿಕ್ತು ಸೆನ್ಸಾರ್ ಸರ್ಟಿಫಿಕೇಟ್ – Kannada News | The India Story Movie CBFC UA 16 Plus Certificate with 20 Cuts Kajal Aggarwal Shreyas Talpade

ಕಾಜಲ್ ಅಗರ್ವಾಲ್ ಮತ್ತು ಶ್ರೇಯಸ್ ತಲ್ಪಾಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ದಿ ಇಂಡಿಯಾ ಸ್ಟೋರಿ’ (The India Story) ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ‘U/A 16+’ ಪ್ರಮಾಣಪತ್ರವನ್ನು ನೀಡಿದೆ. ಬಿಡುಗಡೆಗೂ ಮುನ್ನ ಸೆನ್ಸಾರ್ ಮಂಡಳಿಯು ಸೂಚಿಸಿದ 20ಕ್ಕೂ ಹೆಚ್ಚು ಬದಲಾವಣೆಗಳನ್ನು ಮತ್ತು ಸಂಭಾಷಣೆಯ ತಿದ್ದುಪಡಿಗಳನ್ನು ಚಿತ್ರತಂಡ ಪೂರ್ಣಗೊಳಿಸಿದ ನಂತರ ಈ ಸರ್ಟಿಫಿಕೇಟ್ ಸಿಕ್ಕಿದೆ. ರೈತ ಸಮುದಾಯಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹವೆನಿಸಿದ ಕೆಲವು ಪದಗಳನ್ನು ಮಂಡಳಿ ಬದಲಾಯಿಸಿದೆ. ಕೇರಳದ ‘ಎಂಡೋಸಲ್ಫಾನ್’ ದುರಂತಕ್ಕೆ ಸಂಬಂಧಿಸಿದ ತಪ್ಪಾದ ಉಲ್ಲೇಖವನ್ನೂ…

Read More

Kitchen Tips: ಒಲೆಯಲ್ಲಿಟ್ಟ ಹಾಲು ಉಕ್ಕಿ ಚೆಲ್ಲದಂತೆ ತಡೆಯಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | Tricks and tips to prevent milk from spilling on the stove

ಅನೇಕರಿಗೆ ಅಡುಗೆ ಮಾಡುವುದಕ್ಕಿಂತ ಹೆಚ್ಚು ಹಾಲು (milk) ಕುದಿಸುವುದೇ ಬಹು ದೊಡ್ಡ ಟಾಸ್ಕ್‌ ಆಗಿರುತ್ತದೆ. ಹೌದು ಹೆಚ್ಚಿನ ಸಂದರ್ಭಗಳಲ್ಲಿ ಕಣ್ಣು ಮಿಟುಕಿಸುವುದರೊಳಗೆ ಒಲೆಯ ಮೇಲಿಟ್ಟ ಹಾಲು ಉಕ್ಕಿ ಚೆಲ್ಲಿ ಬಿಡುತ್ತದೆ. ಇದರಿಂದ ಹಾಲು ವ್ಯರ್ಥವಾಗುವದಲ್ಲದೆ ಕ್ಲೀನಿಂಗ್‌ ಕೆಲಸ ಕೂಡ ಹೆಚ್ಚಾಗುತ್ತದೆ. ಚೆಲ್ಲಿದ ಹಾಲನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ, ಗ್ಯಾಸ್‌ ಸ್ಟೌವ್‌ಗೂ ಹಾನಿಯಾಗುವ ಸಾಧ್ಯತೆ ಇರುತ್ತದೆ. ಹೀಗಿರುವಾಗ ಕೆಲವೊಂದು ಸಿಂಪಲ್‌ ಟ್ರಿಕ್ಸ್‌ಗಳನ್ನು ಅನುಸರಿಸಿಕೊಂಡು ಹೋದರೆ ಹಾಲು ಉಕ್ಕಿ ಚೆಲ್ಲುವುದನ್ನು ನಿಲ್ಲಿಸಬಹುದು. ಈ ಸಿಂಪಲ್‌ ಟ್ರಿಕ್ಸ್‌ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ….

Read More

ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ದಿಟ್ಟ ಕ್ರಮ: 70,000 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ರಾಜ್ಯ ಸರ್ಕಾರ ಹೈ-ಅಲರ್ಟ್ – Kannada News | State Government Tightens Security to Prevent Question Paper Leaks for 70,000 Recruitment Posts

ಬೆಂಗಳೂರು, ಜುಲೈ 23: ಇತ್ತೀಚಿನ ದಿನಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು (government) ಮುನ್ನೆಚ್ಚರಿಕಾ ಕ್ರಮವಾಗಿ ನೇಮಕಾತಿ ಪರೀಕ್ಷೆಗಳ ಸಿದ್ಧತೆ ಕುರಿತು ಉನ್ನತ ಮಟ್ಟದ ಸಭೆ ಮಾಡಿದೆ. ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000ಕ್ಕೂ ಹೆಚ್ಚು ಹುದ್ದೆಗಳ (recruitment) ಭರ್ತಿಗೆ ಸರ್ಕಾರ ಮುಂದಾಗಿದ್ದು, ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸಲು ಮಾಸ್ಟರ್ ಪ್ಲಾನ್ ರೂಪಿಸಿದೆ. ರಾಜೇಂದ್ರ ಕಟಾರಿಯಾ ನೇತೃತ್ವದಲ್ಲಿ ಸಭೆ ಗೃಹ ಇಲಾಖೆಯ ಅಪರ…

Read More

ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ! – Kannada News | Dharwad Consumer Commission Penalizes Cooperative Society for Withholding Savings

ಪ್ರಾತಿನಿಧಿಕ ಚಿತ್ರImage Credit source: Getty images ಧಾರವಾಡ, ಜುಲೈ 23: ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ ಹಣ ನೀಡದೆ ನಿರಾಕರಿಸಿದ ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗವು (Dharwad Consumer Commission) ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಜೊತೆಗೆ ದಂಡ (fine) ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಪರಿಹಾರವಾಗಿ 50 ಸಾವಿರ ರೂ ಮತ್ತು ಪ್ರಕರಣದ ವೆಚ್ಚ 10 ಸಾವಿರ ರೂ ಸೇರಿ ಒಟ್ಟು 60 ಸಾವಿರ ರೂ ನೀಡುವಂತೆ…

Read More

IND vs ZIM: 18 ಎಸೆತಗಳಲ್ಲಿ ಅರ್ಧಶತಕ; ಹೊಸ ಇತಿಹಾಸ ನಿರ್ಮಿಸಿದ ವೈಭವ್ – Kannada News | Vaibhav Sooryavanshi: Youngest Batsman to Score T20I Fifty, India vs Zimbabwe Thriller

ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು(PC-BCCI). Source link

Read More