Headlines

ಕೆಂಪು ಬಾರ್ಡರ್​ನ ಬಿಳಿ ಸೀರೆ, ಹಣೆಯ ಮೇಲೆ ಬಿಂದಿ, ಮುಖದಲ್ಲಿ ನಗು, 19 ವರ್ಷಗಳ ಬಳಿಕ ಕೋಲ್ಕತ್ತಾಗೆ ಬಂದ ತಸ್ಲೀಮಾ ನಸ್ರೀನ್ – Kannada News | Taslima Nasreen Returns to Kolkata After 19 Years: A Fight for Freedom of Speech

ಕೋಲ್ಕತ್ತಾ, ಜುಲೈ 31: ಪ್ರಸಿದ್ಧ ಬಾಂಗ್ಲಾದೇಶಿ ಲೇಖಕಿ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ತಸ್ಲೀಮಾ ನಸ್ರೀನ್ (Taslima Nasreen) ಅವರು ಸುಮಾರು 19 ವರ್ಷಗಳ ನಂತರ ಕೋಲ್ಕತ್ತಾಗೆ ಮರಳಿದ್ದಾರೆ. 2007 ರಲ್ಲಿ ಅವರ ‘ದ್ವಿಖಂಡಿತೋ’ ಪುಸ್ತಕದ ವಿರುದ್ಧ ಭಾರಿ ಪ್ರತಿಭಟನೆ ಹಾಗೂ ಬೆದರಿಕೆಗಳು ವ್ಯಕ್ತವಾದ ನಂತರ ಅವರು ನಗರವನ್ನು ತೊರೆಯಬೇಕಾಗಿತ್ತು. ಇದೀಗ ಪಶ್ಚಿಮ ಬಂಗಾಳದಲ್ಲಿ ಸನ್ನಿವೇಶ ಬದಲಾದ ಬೆನ್ನಲ್ಲೇ, ಆ ಆಗಸ್ಟ್ 1 ರಂದು ಕೋಲ್ಕತ್ತಾದ ರವೀಂದ್ರ ಸದನದಲ್ಲಿ ನಡೆಯಲಿರುವ ಸಾಹಿತ್ಯಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದು,…

Read More

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ? – Kannada News | Will Not Stop Guarantee Schemes Clarified By CM DK Shivakumar

ಬೆಂಗಳೂರು, (ಜೂನ್ 14): ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ (Guarantee Scheme) ಆರ್ಥಿಕವಾಗಿ ಹೊರೆಯಾಗ್ತಿರೋದೇ ಗೃಹಲಕ್ಷ್ಮೀ ಯೋಜನೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು 120 ಕೋಟಿಯಷ್ಟು ಹಣ ಗೃಹಲಕ್ಷ್ಮೀ ಯೋಜನೆಯ ಒಂದೇ ಯೋಜನೆಗೆ ಭರಿಸಲಾಗಿದೆ. ಆದ್ರೆ, ಇದೀಗ ಅನರ್ಹರು ಯೋಜನೆ ಲಾಭ ಪಡೆಯುತ್ತಿದ್ದಾರೆ ಎಂದು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷದ ನಾಯಕರು, ಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡುತ್ತಿದೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಹೀಗಾಗಿ…

Read More

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು! – Kannada News | Davangere Temple Robbery: Father Son Duo Arrested for Theft at Duggalli Anjaneya Temple

ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ. ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ…

Read More

Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು

ನವದೆಹಲಿ, ಮಾರ್ಚ್​ 25: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ಬಾರಿ ಹಿಟ್​​ ವಿಕೆಟ್ ಆಗಿ ಔಟಾದ ಏಕೈಕ ಬ್ಯಾಟರ್ ಸಾಯಿ ಸುದರ್ಶನ್. ಅದರಲ್ಲೂ ಬ್ಯಾಕ್ ಟು ಬ್ಯಾಕ್ ಹೀಗೆ ವಿಕೆಟ್ ಒಪ್ಪಿಸಿದ ಏಕೈಕ ಆಟಗಾರ ಕೂಡ ಸಾಯಿ ಸುದರ್ಶನ್. ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಿಟ್​ ವಿಕೆಟ್ ಆಗಿದ್ದ ಸಾಯಿ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಿಟ್ ವಿಕೆಟ್ ಆಗಿ ವಿಕೆಟ್ ಕೈಚೆಲ್ಲಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಕೈಗೆ ಗ್ಲೂ (ಗಮ್) ಹಾಕಿ…

Read More

‘ನಾನು 25 ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದೇನೆ’; ನೊಂದುಕೊಂಡ ನಟಿ

ನಟ-ನಟಿಯರ ಜೀವನ ತುಂಬಾ ಐಷಾರಾಮಿ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಅನೇಕರು ಹೋರಾಟಗಳನ್ನು ಎದುರಿಸುತ್ತಾರೆ. ಕೆಲವು ನಟರು ಈ ಹೋರಾಟಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾರೆ. ಆದರೆ ಇತರರು ಅವುಗಳ ಬಗ್ಗೆ ಮಾತನಾಡುವುದಿಲ್ಲ. ಪ್ರಸಿದ್ಧ ಭೋಜ್‌ಪುರಿ ನಟಿ ಮೊನಾಲಿಸಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಮೊನಾಲಿಸಾ ಅವರ (Monasalisa) ಖ್ಯಾತಿ ಮತ್ತು ಜೀವನಶೈಲಿಯನ್ನು ನೋಡಿ, ಅವರಿಗೆ ಏನೂ ಕೊರತೆಯಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಅವರು ಹಣಕ್ಕಾಗಿ 25 ಬಿ-ಗ್ರೇಡ್ ಚಿತ್ರಗಳಲ್ಲಿ…

Read More

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು – Kannada News | Bangarpet Border Bullet Discovery: 135 Live Rounds Found, Sparks Alarm

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ ಕೋಲಾರ, ಮೇ.13: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ (SLR) ಅಥವಾ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಪತ್ತೆಯಾದ ಬುಲೆಟ್‌ಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, ಇವುಗಳಲ್ಲಿ 7.6 mm ಮಾದರಿಯ ಗುಂಡುಗಳಿವೆ. ಕಾಮಸಮುದ್ರ ಠಾಣೆ…

Read More

Daily Devotional: ನಮ್ಮ ನೆರಳನ್ನು ನಾವೇ ತುಳಿಯಬಾರದು ಯಾಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ನಮ್ಮ ಜೀವನದುದ್ದಕ್ಕೂ, ಹುಟ್ಟಿನಿಂದ ಮರಣದ ತನಕ ನಮ್ಮೊಂದಿಗೆ ಸದಾ ಇರುವ ಏಕೈಕ ಸಂಗಾತಿ ನಮ್ಮ ನೆರಳು. ಅಪ್ಪ-ಅಮ್ಮ, ಕುಟುಂಬದವರು ಸಹ ಒಂದು ಹಂತದ ನಂತರ ನಮ್ಮಿಂದ ದೂರವಾಗಬಹುದು, ಆದರೆ ನೆರಳು ಸದಾ ನಮ್ಮ ಜೊತೆಗೇ ಇರುತ್ತದೆ. ನಾವು ಇದನ್ನು ಕಡೆಗಣಿಸಿದ್ದರೂ, ಇದರ ಆಧ್ಯಾತ್ಮಿಕ ಮಹತ್ವ ಅಪಾರ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ನೆರಳು ಕೇವಲ ಭೌತಿಕ ಪ್ರತಿಬಿಂಬವಲ್ಲ. ಇದು…

Read More

ಈಗಿರುವ ರೂಪದಲ್ಲಿ ಒಪ್ಪಂದ ಸಾಧ್ಯವೇ ಇಲ್ಲ, ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ, ಸಿಂಧೂ ಜಲ ಒಪ್ಪಂದದ ಬಗ್ಗೆ ಮತ್ತೆ ಕಠಿಣ ನಿಲುವು – Kannada News | India’s Firm Warning: Indus Water Treaty Impossible in Current Form with Pakistan

ನವದೆಹಲಿ, ಜುಲೈ 21: ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನ(Pakistan) ನೀಡುತ್ತಿರುವ ಬೆಂಬಲವನ್ನು ನಿಲ್ಲಿಸದೇ ಇರುವ ಹಿನ್ನೆಲೆಯಲ್ಲಿ, ಸಿಂಧೂ ಜಲ ಒಪ್ಪಂದದ (IWT) ಕುರಿತು ಭಾರತ ಸರ್ಕಾರ ತನ್ನ ನಿಲುವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದೆ. 1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಒಪ್ಪಂದವು ಇನ್ಮುಂದೆ “ಈಗಿರುವ ಪ್ರಸ್ತುತ ರೂಪದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ” ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಈಗಾಗಲೇ ಈ ಒಪ್ಪಂದವನ್ನು ಅಮಾನತಿನಲ್ಲಿಟ್ಟಿತ್ತು….

Read More

ಅಣ್ಣನ ಮಗನ ಸಿನಿಮಾ ಬೆಂಬಲಕ್ಕೆ ನಿಲ್ಲದ ಮಹೇಶ್ ಬಾಬು; ಅಭಿಮಾನಿಗಳ ಬೇಸರ – Kannada News | Mahesh Babu Prioritizes Stardom Over Family Tollywood Slams Actor for Skipping Nephew Film Event

ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ತಮ್ಮ ಸಿನಿಮಾದಿಂದಾಗಿ ಚರ್ಚೆಯಲ್ಲಿಲ್ಲ. ಬದಲಿಗೆ ತಮ್ಮದೇ ಕುಟುಂಬದ ನಟನಿಗೆ ಬೆಂಬಲ ನೀಡದ ಕಾರಣಕ್ಕೆ ಟೀಕೆಗೆ ಒಳಗಾಗಿದ್ದಾರೆ. ಮಹೇಶ್ ಬಾಬು ಅವರ ಈ ನಡವಳಿಕೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಸ್ಟಾರ್‌ಡಮ್ ಹಾಗೂ ಸಂಬಂಧಗಳ ನಡುವಿನ ಲೆಕ್ಕಾಚಾರದ ಬಗ್ಗೆ ಈಗ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಸೋದರಳಿಯನ ಚಿತ್ರಕ್ಕೆ ಸಿಗದ ಸ್ಟಾರ್ ಬೆಂಬಲ ಮಹೇಶ್ ಬಾಬು ಅವರ ಸ್ವಂತ ಅಣ್ಣ…

Read More