Headlines

Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌ – Kannada News

ಹುಬ್ಬಳ್ಳಿಯಲ್ಲಿ ಸುರಿದ ಮಳೆImage Credit source: tv9 ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon) ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಈ ಮಧ್ಯೆ, ಕೇಂದ್ರ ಹವಾಮಾನ ಇಲಾಖೆ (IMD) ಇಡೀ ರಾಜ್ಯಕ್ಕೆ ಜೂನ್ 9 (ಮಂಗಳವಾರ) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ…

Read More

Horoscope Today 08 June : ಇಂದು ಈ ರಾಶಿಯವರು ಹಿತಶತ್ರುಗಳ ಪಾಲಾಗುವ ಸಾಧ್ಯತೆ ಇದೆ – Kannada News

ಇಂದು ಈ ರಾಶಿಯವರು ಹಿತಶತ್ರುಗಳ ಪಾಲಾಗುವ ಸಾಧ್ಯತೆ ಇದೆ ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವೈಧೃತಿ, ಕರಣ : ಕೌಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 –…

Read More

ನರ್ಸ್​​ಗಳ ಬಗ್ಗೆ, ಅವರ ಸಮವಸ್ತ್ರದ ಬಗ್ಗೆ ನಟಿ ಕಂಗನಾ ಮಾತು – Kannada News

ಬಾಲಿವುಡ್ (Bollywood) ನಟಿ ಮತ್ತು ಸಂಸದೆ ಕಂಗನಾ ರಣಾವತ್ ಅವರು ತಮ್ಮ ನಟನೆಯ ಜೊತೆಗೆ ವಿವಾದಾತ್ಮಕ ಹೇಳಿಕೆಗಳಿಂದಲೂ ಪದೇ ಪದೇ ಸುದ್ದಿ ಆಗುತ್ತಲೇ ಇರುತ್ತಾರೆ. ಇದೀಗ ನಟಿ ಕಂಗನಾ ಹೊಸದೊಂದು ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಬಿಡುಗಡೆ ವೇಳೆ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದದ ಸ್ವರೂಪ ಪಡೆದುಕೊಂಡಿದೆ. ಕಂಗನಾ ರನೌತ್ ಅವರು ಶುಶ್ರೂಕಿ (ನರ್ಸ್)ಗಳ ಕುರಿತಾದ ‘ಭಾರತ ಭಾಗ್ಯ ವಿದಾತ’ ಸಿನಿಮಾನಲ್ಲಿ ನಟಿಸಿದ್ದು, ಈ ಸಿನಿಮಾದ ಪ್ರಚಾರದ ವೇಳೆ ಅವರು ನರ್ಸ್​​ಗಳ ವೃತ್ತಿಯ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ…

Read More

ಖುದ್ದು ಕರೆ ಮಾಡಿ ನಟಿ ಮಮತಾ ಬಳಿ ಕ್ಷಮೆ ಕೇಳಿದ್ದ ರಜನೀಕಾಂತ್ – Kannada News

ನಟ ರಜನೀಕಾಂತ್ (Rajinikanth), ಭಾರತದ ಟಾಪ್ ಸೂಪರ್ ಸ್ಟಾರ್. ಅವರೊಟ್ಟಿಗೆ ನಟಿಸಲು ಖ್ಯಾತ ನಟ-ನಟಿಯರು ಈಗಲೂ ಸಾಲು ಗಟ್ಟಿ ನಿಂತಿದ್ದಾರೆ. ರಜನೀಕಾಂತ್, ತಮಿಳುನಾಡಿನಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳನ್ನು ಎದುರಿಸಿ ಬೆಳೆದು ಬಂದ ವ್ಯಕ್ತಿ. ಯಾರಿಗೂ ತಲೆಬಾಗಿ ನಡೆದವರೇ ಅಲ್ಲ. ಆದರೆ ಇಂಥಹಾ ರಜನೀಕಾಂತ್ ಅವರು ನಟಿಯೊಬ್ಬರಿಗೆ ಖುದ್ದು ಕರೆ ಮಾಡಿ ಕ್ಷಮೆ ಯಾಚನೆ ಮಾಡಿದ್ದರಂತೆ. ಆ ನಟಿ ಮತ್ಯಾರು ಅಲ್ಲ, ಮಮತಾ ಮೋಹನ್​​ದಾಸ್, ಈ ವಿಷಯವನ್ನು ಖುದ್ದು ಅವರೇ ಹೇಳಿಕೊಂಡಿದ್ದಾರೆ. ಮಮತಾ ಮೋಹನ್​​ದಾಸ್ ಒಂದು ಸಮಯದಲ್ಲಿ ಬಲು ಬೇಡಿಕೆ…

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್​​ನಲ್ಲಿ ಮುಂದುವರಿದ ಭಾರತದ ಪ್ರಾಬಲ್ಯ: ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್! – Kannada News

ಅಹಮದಾಬಾದ್, (ಜೂನ್ 7): ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ (World Yoga Championship) ಭಾರತ (India) ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮಾಜಿ ಮಿಸ್ ಗುಜರಾತ್ ಸೂಪರ್ ಮಾಡೆಲ್ ವಿಜೇತೆ ಹೀನಾ ರಾಜಗೋರ್ (Heena Rajgor)  ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದಿದ್ದಾರೆ. ಇಕೆಎ (EKA) ಅರೆನಾದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತವು 40 ಚಿನ್ನ, 8 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 50 ಪದಕಗಳನ್ನು ಗೆದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಮುಖ್ಯಾಂಶಗಳು ಅಹಮದಾಬಾದ್ ನ…

Read More

ವ್ಯಕ್ತಿತ್ವವನ್ನು ಬದಲಾಯಿಸುವ ಅಗತ್ಯವಿಲ್ಲ; ನಾಯಕತ್ವ ಸಿಕ್ಕ ಬಳಿಕ ಶ್ರೇಯಸ್ ಮೊದಲ ಮಾತು – Kannada News

ಭಾರತದ ಟಿ20 ತಂಡಕ್ಕೆ ಹೊಸ ನಾಯಕನ ನೇಮಕವಾಗಿದೆ. ಟೀಂ ಇಂಡಿಯಾವನ್ನು ಟಿ20 ಚಾಂಪಿಯನ್‌ ಆಗಿ ಮಾಡಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಚುಟುಕು ಮಾದರಿಯಿಂದ ಹೊರಗಿಟ್ಟಿರುವ ಬಿಸಿಸಿಐ, ಅವರ ಬದಲಿಗೆ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ನಾಯಕನಾಗಿ ನೇಮಿಸಿದೆ. ಈ ಮಾದರಿಯಲ್ಲಿ ಅಪಾರ ಅನುಭವವನ್ನು ಹೊಂದಿರುವ ಶ್ರೇಯಸ್ ಅಯ್ಯರ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇನ್ನು ನಾಯಕತ್ವ ಸಿಕ್ಕ ಬಳಿಕ ಇದೇ ಮೊದಲನೇ ಬಾರಿಗೆ ಮಾತನಾಡಿರುವ ಶ್ರೇಯಸ್ ಅಯ್ಯರ್, ತಮ್ಮ ಮುಂದಿನ ಗುರಿ ಏನು ಎಂಬುದನ್ನು…

Read More

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ – Kannada News

‎ಬೆಂಗಳೂರು, (ಜೂನ್ 07): ಸಿಎಂ ಡಿಕೆ ಶಿವಕುಮಾರ್ (CM DK Shivakumar) ಸೂಚನೆಯಂತೆ ಪೊಲೀಸ್ ಇಲಾಖೆಯು (Karnataka Police Department) ರೌಡಿಸಂ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡಿದೆ. ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ. ರೌಡಿಸಂ ನಿರ್ಮೂಲನೆಗೆ ಕಠಿಣ ಕ್ರಮ ರೌಡಿ…

Read More

IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ – Kannada News

ಅಫ್ಘಾನಿಸ್ತಾನದ ವಿರುದ್ಧ ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ತಂಡದ ಬೌಲಿಂಗ್ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಸಿದ್ಧ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಅಮೋಘ ಪ್ರದರ್ಶನ ನೀಡುವ ಮೂಲಕ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಅಚ್ಚರಿಯ ಸಂಗತಿಯೆಂದರೆ ಇದು ಭಾರತದ ನೆಲದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರಸಿದ್ಧ್ ಪಡೆದ ಮೊಟ್ಟ ಮೊದಲ ವಿಕೆಟ್ ಆಗಿತ್ತು. ಆಟದ ಎರಡನೇ ದಿನದಂದು ಪ್ರಸಿದ್ಧ್…

Read More

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ…

Read More

ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ – Kannada News

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯೋವೃದ್ಧರಲ್ಲಿ ಹೆಚ್ಚು ಕಂಡುಬರುತ್ತಿದ್ದ ಈ ಸಮಸ್ಯೆ ಈಗ ಯುವಕರಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಹೃದಯಾಘಾತಕ್ಕೆ ಹೆಚ್ಚಿದ ಕೊಲೆಸ್ಟ್ರಾಲೇ ಮುಖ್ಯ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿದ್ದರೂ ಕೂಡ ಕೆಲವರಿಗೆ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ. ದೇಹದಲ್ಲಿ ಬ್ಯಾಡ್ ಕೊಲೆಸ್ಟ್ರಾಲ್ ಹೆಚ್ಚಾದರೆ ರಕ್ತನಾಳಗಳಲ್ಲಿ ಕೊಬ್ಬು ಜಮೆಯಾಗುತ್ತದೆ. ಇದರಿಂದ ಹೃದಯಕ್ಕೆ ರಕ್ತ ಸರಿಯಾಗಿ ಹರಿಯದೇ ಹೃದಯಾಘಾತದ ಅಪಾಯ ಹೆಚ್ಚಬಹುದು. ಆದರೆ ಹೃದಯ…

Read More