Headlines

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

ಧರ್ಮೇಂದ್ರ ಅಣ್ಣನ ಬಗ್ಗೆ ಗೊತ್ತೇ? ಸೆಟ್​​ನಲ್ಲೇ ಗುಂಡಿಕ್ಕಿ ಕೊಲ್ಲಲಾಗಿತ್ತು.. – Kannada News | Dharmendra’s Cousin Veerendra: The Unsolved Murder of a Punjabi Cinema Star

ಬಾಲಿವುಡ್‌ ದಿವಂಗತ ನಟ ಧರ್ಮೇಂದ್ರ (Dharmendra) ಬಗ್ಗೆ ಇಂದು ಎಲ್ಲರಿಗೂ ತಿಳಿದಿದೆ. ಧರ್ಮೇಂದ್ರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ನಟನಾಗಿ, ಧರ್ಮೇಂದ್ರ ಇನ್ನೂ ತಮ್ಮ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಆದರೆ ಅವರ ಅಣ್ಣನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಧರ್ಮೇಂದ್ರ ಅವರ ಅಣ್ಣನನ್ನು ಎಲ್ಲರ ಮುಂದೆ ಗುಂಡಿಕ್ಕಿ ಕೊಲ್ಲಲಾಯಿತು. ಧರ್ಮೇಂದ್ರ ಅವರ ಅಣ್ಣನ ಹೆಸರು ವೀರೇಂದ್ರ ಸಿಂಗ್. ವೀರೇಂದ್ರ ಇಂದು ಜೀವಂತವಾಗಿದ್ದರೆ, ಅವರು ಜನಪ್ರಿಯ ಸೆಲೆಬ್ರಿಟಿಯೂ ಆಗುತ್ತಿದ್ದರು. ಧರ್ಮೇಂದ್ರ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದರೆ, ವೀರೇಂದ್ರ…

Read More

ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

‘ಟೂರಿಸ್ಟ್ ಫ್ಯಾಮಿಲಿ’ ಮತ್ತು ‘ವಿತ್ ಲವ್’ ಚಿತ್ರಗಳ ಮೂಲಕ ಕಾಲಿವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ-ನಿರ್ದೇಶಕ ಅಭಿಷನ್ ಜೀವಿಂತ್ ಅವರ ಹೊಸ ಚಿತ್ರದಲ್ಲಿ ಶಿವರಾಜ್‌ಕುಮಾರ್ (Shiva Rajkumar) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರವನ್ನು ಅಭಿಷನ್ ಅವರೇ ನಿರ್ದೇಶಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಅಭಿಷನ್ ಈ ಚಿತ್ರವನ್ನು ನಿರ್ದೇಶಿಸುತ್ತಿಲ್ಲ, ಬದಲಿಗೆ ಶಿವಣ್ಣ (Shivanna) ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಇವರಿಬ್ಬರು ತಂದೆ-ಮಗನಾಗಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಸಾಂಪ್ರದಾಯಿಕ ಪೂಜೆಯೊಂದಿಗೆ ಇಂದು (ಜೂನ್ 1) ಚಿತ್ರಕ್ಕೆ…

Read More

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಅವಿನಾಶ್ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್! – Kannada News | Ayodhya Ram Mandir Donation Scam: Accused Avinash Allegedly Gifted Lover Using Stolen Funds

ದೆಹಲಿ, ಜುಲೈ 05: ಅಯೋಧ್ಯೆ ರಾಮಮಂದಿರದಲ್ಲಿ ಭಕ್ತರು ಅರ್ಪಿಸಿದ್ದ ಕಾಣಿಕೆ, ದೇಣಿಗೆ ಮತ್ತು ಚಿನ್ನಾಭರಣಗಳ ಕಳ್ಳತನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್‌ಐಟಿ ಆರೋಪಿಗಳ ವಿಚಾರಣೆ ನಡೆಸಿದ್ದು, ಹಲವು ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ಕಾಣಿಕೆ ಹಣದಲ್ಲಿ ಹೈಫೈ ಜೀವನ ನಡೆಸ್ತಿದ್ದ ಕಿಂಗ್‌ಪಿನ್ ಅವಿನಾಶ್ ಶುಕ್ಲಾನಾ ಪ್ರೇಮ ಪುರಾಣವೂ ಬಯಲಾಗಿದೆ. ಮದ್ವೆ ನಿಶ್ಚಿತಾರ್ಥವಾಗಿದ್ದ ಗೆಳತಿಯ ಬ್ಯಾಂಕ್ ಖಾತೆಗೆ ಲಕ್ಷ ಲಕ್ಷ ಹಣ ಹಾಕಿದ್ದ. 2 ಲಕ್ಷ ಹಣ ಕ್ಯಾಶ್ ನೀಡಿದ್ದ. ದುಬಾರಿ ಮೊಬೈಲ್ ಫೋನ್ ಗಿಫ್ಟ್ ಕೊಟ್ಟಿದ್ದ. ತನ್ನ…

Read More

ಫ್ಲೈ 91 ವಿಮಾನಕ್ಕೆ ಮತ್ತೆ ಲ್ಯಾಂಡಿಂಗ್​​ ಸಮಸ್ಯೆ: ವಾರ ಕಳೆಯುವುದರ ಒಳಗೆ ಹುಬ್ಬಳ್ಳಿಯಲ್ಲಿ ಮೂರನೇ ಘಟನೆ – Kannada News | Fly91 Hubballi Landing Problems: Third Incident in a Week Raises Safety Concerns

ಹುಬ್ಬಳ್ಳಿ, ಏಪ್ರಿಲ್​​ 26: ಕಳೆದ ಒಂದು ವಾರದ ಅವಧಿಯಲ್ಲಿ ಮೂರನೇ ಬಾರಿಗೆ ಫ್ಲೈ 91 ವಿಮಾನಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್​​ ಸಮಸ್ಯೆ ಉಂಟಾಗಿದೆ. ನಿನ್ನೆ ಮಧ್ಯಾಹ್ನ 3.13ಕ್ಕೆ ಹೈದರಾಬಾದ್​​ನಿಂಗ ಹೊರಟಿದ್ದ ವಿಮಾನ ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆಗಸದಲ್ಲಿಯೇ ಕೆಲ ಸಮಯ ವಿಮಾನ ಸುತ್ತುಹೊಡೆದಿದೆ. ಅಂತಿಮವಾಗಿ ನಲವತ್ತು ನಿಮಿಷಗಳ ಕಾಲ ಆಕಾಶದಲ್ಲಿ ಹಾರಾಡಿ ಸಂಜೆ 5.09ಕ್ಕೆ ಫ್ಲೈ 91 ಸಂಸ್ಥೆಯ ಜಿಒಎ 3401 ಪ್ಲೈಟ್ ಲ್ಯಾಂಡ್​​ ಆಗಿದೆ. ಅಷ್ಟಕ್ಕೂ ಫ್ಲೈ 91…

Read More

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್? – Kannada News | Salman Khan and Farhan Akhtar Two Part Historical epic Movie updates

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಮುಂಬರುವ ಸಿನಿಮಾಗಳ ಲಿಸ್ಟ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸಲ್ಲು ಭಾಯ್, ಇದೀಗ ಭಾರತೀಯ ಇತಿಹಾಸದ ಪ್ರಮುಖ ಪುಟಗಳನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಈ ಸಿನಿಮಾಗಾಗಿ ಖ್ಯಾತ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ (Farhan Akhtar) ಜೊತೆ ಸಲ್ಮಾನ್ ಖಾನ್ ಕೈಜೋಡಿಸುತ್ತಾರೆ ಎನ್ನಲಾಗಿದೆ. ಕೇಳಿಬರುತ್ತಿರುವ…

Read More

ಬೇಸಿಗೆ ರಜೆಯ ಹಿನ್ನೆಲೆ ರೈಲ್ವೆ ಇಲಾಖೆ ಹೊಸ ಕೊಡುಗೆ! ಬೆಂಗಳೂರು-ತಿರುಚಿರಾಪಲ್ಲಿ ನಡುವೆ ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು, ಏಪ್ರಿಲ್ 03: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆಡೆಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೆಚ್ಚಿನ ಜನ ಸಂದಣಿಯನ್ನು ನಿಯಂತ್ರಿಸಲು ದಕ್ಷಿಣ ರೈಲ್ವೆ ವಿಶೇಷ ರೈಲು ಸೇವೆ ಘೋಷಿಸಿದೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಮತ್ತು ತಿರುಚಿರಾಪಲ್ಲಿ (Bengaluru- Tiruchirapalli) ನಡುವೆ ನಾಲ್ಕು ಟ್ರಿಪ್‌ಗಳ ವಿಶೇಷ ರೈಲು ಸಂಚರಿಸಲಿದೆ ಎಂದು ಇಲಾಖೆ ತಿಳಿಸಿದೆ. ವಿಶೇಷ ರೈಲಿನ ವೇಳಾಪಟ್ಟಿ 06007 ಸಂಖ್ಯೆಯ ರೈಲು ಏಪ್ರಿಲ್ 7, 14, 21 ಮತ್ತು 28ರಂದು ಬೆಳಗ್ಗೆ…

Read More