Headlines

ಎಚ್​ಡಿಎಫ್​ಸಿಯಿಂದ 45 ಕೋಟಿ ರೂ ಅಕ್ರಮ ಬಡ್ಡಿ ಪಾವತಿ ವಿವಾದ; ಆರೋಪ ನಿರಾಕರಿಸಿದ ಬ್ಯಾಂಕ್

ಎಚ್‌ಡಿಎಫ್‌ಸಿ ಬ್ಯಾಂಕ್Image Credit source: Getty Images ಮುಂಬೈ, ಮೇ 27: ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ (MSRDC) ಸಂಬಂಧಿಸಿದ 45 ಕೋಟಿ ರೂ ಬಡ್ಡಿ ಪಾವತಿಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಭಾರತದ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಇಂದು ಷೇರು ಬಜಾರಿನಲ್ಲಿ ಶೇ. 2.54ರಷ್ಟು (19 ರೂ) ಹಿನ್ನಡೆ ಅನುಭವಿಸಿದೆ. ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಬ್ಯಾಂಕು ತಳ್ಳಿಹಾಕಿದರೂ, ಷೇರು ಕುಸಿತ…

Read More

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ – Kannada News | T20 World Cup: Ishan Kishan Replaces Sanju Samson in India’s Playing XI Opener Slot

ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿರುವ ಸಂಜುಗೆ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಹನ್ನೊಂದರ ಪಟ್ಟಿಯಲ್ಲಿ ಅವಕಾಶ ಸಿಗುವುದಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಪ್ರಾರಂಭಿಸಿದರೆ, ತಿಲಕ್ ವರ್ಮಾ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕನಾಗಿ ಮಾತ್ರವಲ್ಲದೆ ಕಿಶನ್ ವಿಕೆಟ್​ಕೀಪಿಂಗ್ ಕೂಡ ಮಾಡುವುದರಿಂದ ಸಂಜುಗೆ ಈ ಜವಾಬ್ದಾರಿಯೂ ಸಿಗುವುದಿಲ್ಲ. Source link

Read More

Prasar Bharati Recruitment 2025: ಪ್ರಸಾರ ಭಾರತಿಯಲ್ಲಿ 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ – Kannada News | Prasar Bharati Recruitment 2025: 14 Marketing Executive Jobs – Apply Online!

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ವಿವಿಧ ಉದ್ಯೋಗಗಳ ನೇಮಕಾತಿಗೆ ಜಾಹೀರಾತು ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಪ್ರಸಾರ ಭಾರತಿ ಕೇಂದ್ರಗಳಲ್ಲಿ ಒಪ್ಪಂದದ ಆಧಾರದ ಮೇಲೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಪ್ರಕಾರ ಸಂಬಂಧಿತ ವಿಭಾಗದಲ್ಲಿ MBA ಅಥವಾ…

Read More

‘ಯಶ್ ಖಿನ್ನತೆಗೆ ಒಳಗಾಗಿದ್ದಾನೆ’; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ

ಜ್ಯೋತಿಷಿ ವೇಣು ಸ್ವಾಮಿ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈಗ ಅವರ ಕಣ್ಣು ಯಶ್ ಮೇಲೆ ಬಿದ್ದಿದೆ. ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು ಅಲ್ಲದೆ, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದಿದ್ದಾರೆ. ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನ ಆಗಿದ್ದು, ಈಗ ವೈರಲ್ ಆಗಿದೆ. ಯಶ್ ಬಗ್ಗೆ ಈ ರೀತಿ ಮಾತನಾಡಿದ ವೇಣು ಸ್ವಾಮಿ ವಿರದ್ಧ ಯಶ್ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ವೇಣು ಸ್ವಾಮಿ ಅವರು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿ ಆಗುತ್ತಾರೆ….

Read More

ಫಿಫಾ ವಿಶ್ವಕಪ್ ಅಂಗಳದಲ್ಲಿ ನಾಲ್ವರು ಭಾರತೀಯ ಮೂಲದವರು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರ ‘ಫಿಫಾ ವಿಶ್ವಕಪ್ 2026‘ ಕ್ಷಣಗಣನೆ ಶುರುವಾಗಿದೆ.  ಭಾರತ ಫುಟ್‌ಬಾಲ್ ತಂಡವು 2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆಯದಿದ್ದರೂ, ಜಾಗತಿಕ ಫುಟ್‌ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ನಾಲ್ವರು ಆಟಗಾರರು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ಮೂರು ವಿಭಿನ್ನ ಖಂಡಗಳ ನಾಲ್ಕು ಪ್ರಮುಖ ರಾಷ್ಟ್ರಗಳ ಪರವಾಗಿ ಎಂಬುದು ವಿಶೇಷ. ಆ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಸರ್​ಪ್ರೀತ್ ಸಿಂಗ್ (ನ್ಯೂಝಿಲೆಂಡ್): ಆಕ್ಲೆಂಡ್‌ನಲ್ಲಿ ಜನಿಸಿದ 27 ವರ್ಷದ ಸರ್​ಪ್ರೀತ್ ಸಿಂಗ್ ಅವರ ಪೋಷಕರು…

Read More

ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಭೀಕರ ಅಪಘಾತಕ್ಕೀಡಾಗಿದೆ. ಆಂಧ್ರದಿಂದ ಸುಂಕದಕಟ್ಟೆ ಕಡೆಗೆ ಬರುತ್ತಿದ್ದ ಈ ಲಾರಿ ಗೂಗಲ್ ಮ್ಯಾಪ್ ದೋಷದಿಂದಾಗಿ ಇಳಿಜಾರು ರಸ್ತೆಯಲ್ಲಿ ಬಂದಿದೆ. ಅಸಲಿಗೆ ಲಾರಿ ಹೋಗಲು ಸೂಕ್ತವಲ್ಲದ ರಸ್ತೆ ಅದಾಗಿತ್ತು. ಅಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿ ತುಸು ದೂರ ಎಳೆದುಕೊಂಡು ಹೋಗಿದ್ದು, ಸ್ಕ್ರ್ಯಾಪ್ ಗೋಡೌನ್​ಗೆ ನುಗ್ಗಿದೆ. ಅಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ…

Read More

ಆಡಿದ್ದು ಸಾಕು, ಮೂವರಿಗೆ ಗೇಟ್ ಪಾಸ್ ನೀಡಿ: ಅಫ್ರಿದಿ ಆಗ್ರಹ – Kannada News | Drop Babar Azam, Shaheen afridi, Shadab Khan: Shahid Afridi

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಮತ್ತೊಮ್ಮೆ ಮುಗ್ಗರಿಸಿದೆ. ಅದು ಸಹ ತನ್ನ ಬದ್ಧವೈರಿ ಭಾರತದ ವಿರುದ್ಧ. ಇತ್ತ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ 8ನೇ ಬಾರಿ ಗೆಲುವಿನ ನಗೆ ಬೀರಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…

Read More

KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ – Kannada News | Bolero Pick Up Rear Ends KSRTC Bus Near Nelamangala; CCTV Video Goes Viral

ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

FSSAI Recruitment 2025: FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | FSSAI Food Analyst Recruitment 2025: Apply Online for Government Jobs

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗಾಗಿ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಹಾರ ಸುರಕ್ಷತೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ವಿಶೇಷ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಅಧಿಕೃತ ವೆಬ್‌ಸೈಟ್ fssai.gov.in ನಲ್ಲಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆಹಾರ ವಿಶ್ಲೇಷಣೆ, ರಸಾಯನಶಾಸ್ತ್ರ ಅಥವಾ…

Read More

Karnataka Weather Forecast: ಕರಾವಳಿಯಲ್ಲಿ ಮಳೆಯ ಅಬ್ಬರ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Heavy Rain Forecast, Orange Alert Issued for Coastal Districts

ಬೆಂಗಳೂರು, ಜುಲೈ 06: ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ (Monsoon rain) ಜೋರಾಗಿದೆ. ಭಾರೀ ಮಳೆಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇಂದೂ ಸಹ ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಭಾಗಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಗೆವಹಿಸುವಂತೆ ಹೇಳಲಾಗಿದೆ. ಕರಾವಳಿಗೆ ಆರೆಂಜ್ ಅಲರ್ಟ್​ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ…

Read More