Headlines

ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು – Kannada News | Wild Elephant Herd Creates Panic in Chikkamagaluru’s Gonibeedu Hobli; Over 30 Elephants Camp Near Villages

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ….

Read More

ಐಶಾರಾಮಿ ಕಾರು ಖರೀದಿಸಿದ ನಟಿ ರಾಧಿಕಾ, ಬೆಲೆ ಎಷ್ಟು ಲಕ್ಷ ಗೊತ್ತೆ? – Kannada News | Radhika Narayan purchased new Volvo Ex30 car see details

ಸಿನಿಮಾ (Cinema) ನಟ-ನಟಿಯರು ಐಶಾರಾಮಿ ಕಾರುಗಳು ಖರೀದಿಸುವುದು ಹೊಸದೇನೂ ಅಲ್ಲ. ಆದರೆ ಅವರ ಕಾರುಗಳ ಆಯ್ಕೆ ಅವರ ವ್ಯಕ್ತಿತ್ವವನ್ನು ಸೂಚಿಸುತ್ತವೆ. ಇದೀಗ ನಟಿ ರಾಧಿಕಾ ನಾರಾಯಣ್ ಅವರು ಹೊಸ ಕಾರೊಂದನ್ನು ಖರೀದಿ ಮಾಡಿದ್ದಾರೆ. ಇದು ಸಾಮಾನ್ಯವಾದ ಕಾರಲ್ಲ, ವಿಶ್ವದಲ್ಲೇ ಸುರಕ್ಷತೆಗೆ ಹೆಸರಾದ ಕಾರು ಬ್ರ್ಯಾಂಡ್ ಒಂದು ಬಿಡುಗಡೆ ಮಾಡಿರುವ ಐಶಾರಾಮಿ ಮತ್ತು ಸುರಕ್ಷಿತ ಇವಿ ಕಾರು. ಅದುವೇ ವೋಲ್ವೋ ಇಎಕ್ಸ್ 30. ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವ ಈ ಹೊಸ ಕಾರನ್ನು ನಟಿ ರಾಧಿಕಾ ಖರೀದಿ ಮಾಡಿದ್ದಾರೆ. ‘ರಂಗಿತರಂ’,…

Read More

ನಾಳೆಯ ಹವಾಮಾನ: ಮೈಸೂರು ಸೇರಿ 9 ಜಿಲ್ಲೆಗಳಲ್ಲಿ ಮಳೆ, ಉತ್ತರದಲ್ಲಿ ಬಿಸಿಲಿಗೆ ಸುಡಲಿದೆ ಇಳೆ – Kannada News | Karnataka Weather Update: Rain Likely in 9 Districts; Heat Wave Continues in Parts of North Karnataka

ಬೆಂಗಳೂರು, ಮೇ 09: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದ ತಲಾ 2 ಜಿಲ್ಲೆಗಳು ಸೇರಿದಂತೆ, ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಅದನ್ನು ಹೊರತುಪಡಿಸಿ ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಳಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಹಲವೆಡೆ ತೀವ್ರ ಬಿಸಿಲಿನ ವಾತಾವರಣ ಇರಲಿದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಿಂಚನದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ?…

Read More

ಗಂಡನ ಮನೆಗೆ ಹೋದ ತಕ್ಷಣ ಹೆತ್ತವರ ಬಾಂಧವ್ಯ ಮುಗಿಯಲ್ಲ!: ಸರ್ಕಾರದ ನಿಯಮ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ – Kannada News

ದೆಹಲಿ, ಜೂ,2: ವಿವಾಹಿತ ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಜೂ.2) ಒಂದು ಮಹತ್ವದ ಮತ್ತು ಐತಿಹಾಸಿಕ ತೀರ್ಪನ್ನು ನೀಡಿದೆ. “ಕೇವಲ ವಿವಾಹಿತ ಎಂಬ ಕಾರಣಕ್ಕಾಗಿ ಮಗಳನ್ನು ಯಾವುದೇ ಸರ್ಕಾರಿ ಕಲ್ಯಾಣ ಯೋಜನೆಯ (Welfare Scheme) ಸೌಲಭ್ಯಗಳಿಂದ ವಂಚಿಸುವಂತಿಲ್ಲ” ಎಂದು ಸುಪ್ರೀಂ ಕೋರ್ಟ್​​ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆಲೋಕ್ ಅರಾಧೆ ಅವರಿದ್ದ ಪೀಠವು, ಕಲ್ಯಾಣ ಯೋಜನೆಗಳಿಂದ ವಿವಾಹಿತ ಮಗಳನ್ನು ಹೊರಗಿಡುವುದು ಸಂವಿಧಾನಬಾಹಿರ ಹಾಗೂ ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು) ಮತ್ತು ವಿಧಿ…

Read More

IPL 2026: ಈ ಸೀಸನ್ ಬಳಿಕ ಈ ಐದು ತಂಡಗಳ ನಾಯಕತ್ವದಲ್ಲಿ ಬದಲಾವಣೆ – Kannada News | IPL 2026: 5 Underperforming Teams Likely to Get New Captains for 2027 Season

ಅಕ್ಷರ್ ಪಟೇಲ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 2025 ರಲ್ಲಿಯೂ ಪ್ಲೇಆಫ್ ತಲುಪಲು ವಿಫಲವಾಗಿತ್ತು. ಇದೀಗ, ತಂಡವು 2026 ರಲ್ಲಿಯೂ ಪ್ಲೇಆಫ್ ತಲುಪುವ ಸಾಧ್ಯತೆಯಿಲ್ಲ. ನಾಯಕನಾದ ನಂತರ ಅಕ್ಷರ ಪಟೇಲ್ ಅವರ ಪ್ರದರ್ಶನವೂ ಕುಸಿದಿದೆ. ಅದಕ್ಕಾಗಿಯೇ ದೆಹಲಿ ತಂಡವು 2027 ರ ಆವೃತ್ತಿಗೆ ಹೊಸ ನಾಯಕನನ್ನು ನೇಮಿಸಬಹುದು. Source link

Read More

ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ! – Kannada News | SIR Irregularities: BLOs Conduct SIR Campaign Inside Nelamangala Mosque

ನೆಲಮಂಗಲ, ಜುಲೈ 04: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ನಿಯಮದಂತೆ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಅಧಿಕಾರಿಗಳು, ನೆಲಮಂಗಲ ನಗರದ ಮಸೀದಿಯೊಂದರಲ್ಲಿ ಕುಳಿತಲ್ಲೇ ಪರಿಷ್ಕರಣೆ ನಡೆಸಿದ್ದಾರೆ. ಮಸೀದಿಗೆ ಸಾರ್ವಜನಿಕರು ಹಾಗೂ ಮಹಿಳೆಯರನ್ನು ಕರೆಸಿಕೊಂಡ ಬಿಎಲ್‌ಒಗಳು, ಅಲ್ಲಿಯೇ ಅವರಿಂದ ಮಾಹಿತಿ ಪಡೆದು ಎಸ್‌ಐಆರ್ ಪತ್ರಗಳನ್ನು ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಒಂದೇ ಸೂರಿನಡಿ ಜನರನ್ನು ಗುಂಪುಗೂಡಿಸಿ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ನಡೆಗೆ…

Read More

ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ – Kannada News | Sonu Srinivas Gowda express her anger for talking about iphone troll

ಹುಡುಗರ ಬಗ್ಗೆ ಸೋನು ಗೌಡ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿವಾದದ ಮಧ್ಯೆ ತಮ್ಮ ವೈಯಕ್ತಿಕ ವಿಷಯವನ್ನು ಎಳೆದುತಂದವರ ವಿರುದ್ಧ ಸೋನು ಗೌಡ (Sonu Srinivas Gowda) ಗರಂ ಆಗಿದ್ದಾರೆ. ಐಫೋನ್ ಬಗ್ಗೆ ಮಾತನಾಡಿದವರ ಬಗ್ಗೆ ಸೋನು ಕಿಡಿಕಾರಿದ್ದಾರೆ. ‘ನಾನು ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡಲ್ಲ. ಆದರೆ ನಾನು ತಮಾಷೆಯಾಗಿ ಹೇಳಿದ್ದಕ್ಕೆ ಕ್ಷಮೆ ಕೇಳಿಸಲು ಒತ್ತಾಯಿಸಿದ್ದಾರೆ. ಆದರೆ ನಾನು ಕ್ಷಮೆ ಕೇಳಲ್ಲ. ಹುಡುಗರನ್ನು ಕಳ್ಳ…

Read More

ಭಾರತ ಚಿತ್ರರಂಗ ಬಿಟ್ಟ ಪ್ರಿಯಾಂಕಾಗೆ ಪಶ್ಚಾತಾಪ? ಓಪನ್ ಆಗಿ ಮಾತನಾಡಿದ ನಟಿ – Kannada News | Priyanka Chopra: Hollywood Journey Lags Bollywood Success; India Comeback with Rajamouli

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಹಾಗೂ ಹಾಲಿವುಡ್ ಎರಡೂ ಚಿತ್ರರಂಗದಲ್ಲೂ ಯಶಸ್ಸು ಕಂಡ ಕೆಲವೇ ಕೆಲವು ಭಾರತೀಯ ನಟಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೇ ಅವರು ಅಮೆರಿಕಾಗೆ ವಲಸೆ ಹೋಗಿ ಅಲ್ಲಿನ ಸಿನಿಮಾಗಳಲ್ಲಿ ಬ್ಯುಸಿಯಾದರು. ಹಾಲಿವುಡ್‌ನಲ್ಲಿ ಹಲವು ಪ್ರಮುಖ ಪ್ರಾಜೆಕ್ಟ್‌ಗಳನ್ನು ಮಾಡಿದ್ದರೂ ಸಹ, ಬಾಲಿವುಡ್‌ನಲ್ಲಿ ತಾವು ಗಳಿಸಿದ ಖ್ಯಾತಿ ಮತ್ತು ಮಾಡಿದ ವೈವಿಧ್ಯಮಯ ಕೆಲಸಗಳಿಗೆ ಹೋಲಿಸಿದರೆ ಹಾಲಿವುಡ್ ಜರ್ನಿ ಇನ್ನು ಆರಂಭಿಕ ಹಂತದಲ್ಲೇ ಇದೆ ಎಂದು ಪ್ರಿಯಾಂಕಾ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಕಾನ್ ಲಯನ್ಸ್…

Read More

ಚಾರಣಿಗರ ಸುರಕ್ಷತೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಕಡ್ಡಾಯವಾಗಲಿದೆ ಟ್ರ್ಯಾಕಿಂಗ್ ಆ್ಯಪ್, ವಿಮೆ ! ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಏಪ್ರಿಲ್ 9: ಕರ್ನಾಟಕದ (Karnataka) ಗಿರಿಶ್ರೇಣಿಗಳಲ್ಲಿ ಚಾರಣಕ್ಕೆ (Trekking) ಹೋಗುವವರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಚಂದ್ರದ್ರೋಣ ಪರ್ವತ ಶ್ರೇಣಿ ಮತ್ತು ಕೊಡಗಿನ ತಡಿಯಂಡಮೋಳ್​​ನಲ್ಲಿ ಇತ್ತೀಚೆಗೆ ಚಾರಣಿಗರು ನಾಪತ್ತೆಯಾದ ಆತಂಕಕಾರಿ ಪ್ರಕರಣಗಳ ಹಿನ್ನೆಲೆಯಲ್ಲಿ, ಸಚಿವ ಈಶ್ವರ ಖಂಡ್ರೆ ಅವರು ದೇಶಕ್ಕೇ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನ (SOP) ರೂಪಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊಸ SOP ನಲ್ಲಿ ಏನೇನು ಇರಲಿದೆ? ಹೊಸ ಪ್ರಮಾಣಿತ ಕಾರ್ಯವಿಧಾನದಲ್ಲಿ ಏನೇನು…

Read More

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ? ಅಂಪೈರ್ ಹೇಳಿದ್ದೇನು? – Kannada News | Umpire Anil Chaudhary on Pakistan’s Usman Tariq’s bowling action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಚರ್ಚೆಗೆ ಕಾರಣವಾಗಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲೂ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಚರ್ಚೆ ಶುರುವಾಗಿತ್ತು. ಇದೀಗ ಈ ಚರ್ಚೆಗಳಿಗೆ…

Read More