Headlines

ನೇಪಾಳ ಚುನಾವಣೆಯಲ್ಲಿ ಭರ್ಜರಿ ಗೆಲುವಿನತ್ತ ಬಾಲೆನ್ ಶಾ ನೇತೃತ್ವದ ಆರ್​ಎಸ್​ಪಿ

ನವದೆಹಲಿ, ಮಾರ್ಚ್ 6: ಮಾಜಿ ರ‍್ಯಾಪರ್ ಬಾಲೇಂದ್ರ ಶಾ (Balen Shah) ನೇತೃತ್ವದ ಹೊಸ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ನೇಪಾಳದ ಸಂಸತ್ತಿನ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಆರಂಭಿಕ ಮತ ಎಣಿಕೆಯಲ್ಲಿ ನೇಪಾಳ ದೇಶಾದ್ಯಂತ 94 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದೇಶಾದ್ಯಂತ ಒಟ್ಟು 67 ರಾಜಕೀಯ ಪಕ್ಷಗಳು 165 ಸ್ಥಾನಗಳಿಗೆ ಸ್ಪರ್ಧಿಸುತ್ತಿವೆ. ಮತ ಎಣಿಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ದಿ ಹಿಮಾಲಯನ್ ಟೈಮ್ಸ್ ಪ್ರಕಾರ, ಬಾಲೆನ್ ಶಾ ನೇತೃತ್ವದ ಆರ್‌ಎಸ್‌ಪಿ ಕಠ್ಮಂಡು ಕಣಿವೆಯ ಕ್ಷೇತ್ರಗಳ…

Read More

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ? ಮುಸ್ಲಿಂ ದಂಪತಿ ಆಧಾರ್ ಕಾರ್ಡ್ ನೋಡಿ ಬಿಜೆಪಿ ನಾಯಕರಿಗೆ ಶಾಕ್! – Kannada News | Kogilu Layout Row: BJP Leaders stunned After Aadhaar Cards of Alleged Bangladeshi Illegal Immigrants Surface

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ಜಾಗಕ್ಕೆ ಬಿಜೆಪಿ ನಿಯೋಗ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ ಒಳಗೊಂಡ ಬಿಜೆಪಿ ನಿಯೋಗ ಕೋಗಿಲು ಪ್ರದೇಶದಲ್ಲಿ ವಾಸವಿದ್ದ ನಿರಾಶ್ರಿತರ ಬಳಿ ಮಾತುಕತೆ ನಡೆಸಿದಾಗ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ಸ್ಥಳದಲ್ಲಿದ್ದ ಮುಸ್ಲಿಂ ಮಹಿಳೆಯರ ಜೊತೆ ಬಿಜೆಪಿ ನಿಯೋಗ ಮಾತುಕತೆ ನಡೆಸಿದಾಗ, ಅವರು ಅಸಲಿಗೆ ಸ್ಥಳೀಯ ನಿವಾಸಿಗಳೇ ಎಂಬ ಪ್ರಶ್ನೆ ಮೂಡುವಂತಾಯಿತು. ತಾವು…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್ – Kannada News | Pinarayi Vijayan calls The Kerala Story 2 movie as communal agenda

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಈಗ ಆ ಸಿನಿಮಾದ ಸೀಕ್ವೆಲ್ ಬರುತ್ತಿದೆ. ಈ ಬಾರಿ ಕೂಡ ವಿವಾದಗಳು ಶುರುವಾಗಿವೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ‘ದಿ ಕೇರಳ ಸ್ಟೋರಿ 2’ (The Kerala Story 2) ಕುರಿತಂತೆ ಈಗಾಗಲೇ ಪರ-ವಿರೋಧದ ಚರ್ಚೆ ಶುರು ಆಗಿದೆ. ‘ದ್ವೇಷ…

Read More

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

‘ಕ್ಷೇತ್ರಪಾಲ’ ಸಿನಿಮಾ ತನ್ನ ಟೈಟಲ್ ಮೂಲಕವೇ ಸದ್ದು ಮಾಡುತ್ತಿದೆ. ಈ ಚಿತ್ರದ ಟೈಟಲ್ ಕೇಳಿದರೆ ಅದು ದೈವದ ಕಥೆ ಇರುವ ಚಿತ್ರವೇ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ. ‘ಕ್ಷೇತ್ರಪಾಲ ಎಂದರೆ ದೇವಸ್ಥಾನ ಕಾಯುವವನು. ಅದೇ ರೀತಿ ಊರನ್ನು ಕಾಯುವವನು ಕ್ಷೇತ್ರಪಾಲನೇ. ಇದು ದೇವರ ಅಥವಾ ದೈವದ ಸಿನಿಮಾ ಅಲ್ಲ. ಆದರೆ, ದೇವರ ಮೇಲೆ ನಂಬಿಕೆ ಇಟ್ಟವರ ಕುರಿತ ಸಿನಿಮಾ’ ಎಂದು ತಂಡ ವಿವರಿಸಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು: ರಣ ಇಲ್ಲಿದೆ – Kannada News | Bengaluru Goods Vehicle Drivers Protest Against Porter, Rapido Over Loss of Livelihood and High Commissions

ಬೆಂಗಳೂರು, ಜೂನ್​​ 23: ಪೋರ್ಟರ್, ರ‍್ಯಾಪಿಡೋ ಸೇರಿದಂತೆ ಹಲವು ಆ್ಯಪ್​​ಗಳ ಮೂಲಕ ಪ್ಯಾಸೆಂಜರ್ ಆಟೋಗಳಿಗೆ ಗೂಡ್ಸ್ ಬಾಡಿಗೆ ನೀಡಲಾಗುತ್ತಿದೆ. ಇದರಿಂದ ಗೂಡ್ಸ್ ವಾಹನಗಳಿಗಾಗಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿರುವ ಮಾಲೀಕರಿಗೆ ಬಾಡಿಗೆ ಸಿಗ್ತಿಲ್ಲ ಎಂದು ಆರೋಪಿಸಿ ಚಾಲಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಆಡುಗೋಡಿಯಲ್ಲಿರುವ ಪೋರ್ಟರ್ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಲು ಗೂಡ್ಸ್ ವಾಹನಗಳ ಚಾಲಕರು ಮುಂದಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತಳ್ಳಾಟ, ನೂಕಾಟ ಕೂಡ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಮೇಷ ರಾಶಿ: ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಅವರ ಜೊತೆ ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಾಹಸದಿಂದ ಯಶಸ್ಸು ಸಿಗುತ್ತದೆ…

Read More

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಜೋರು! ಆರೆಂಜ್ ಅಲರ್ಟ್​ ಘೋಷಣೆ – Kannada News | Karnataka Weather Forecast: Heavy Rainfall Alert Issued for Coastal and Interior Districts

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಜೋರು! ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು, ಜುಲೈ 04: ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ಹಲವೆಡೆ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ಎಲ್ಲೆಲ್ಲಿ ಆರೆಂಜ್ ಅಲರ್ಟ್? ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ….

Read More

ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್​ ಬಾಡಿಗೆ ದರ ಹೆಚ್ಚಳ: ಅಸಲಿ ಕಾರಣ ಏನು ಗೊತ್ತಾ? – Kannada News | Bengaluru: JCB and Tipper Rental Rates to Increase; Here Are the Details

ಆನೇಕಲ್, ಡಿಸೆಂಬರ್​ 28: 15 ಮತ್ತು 20 ವರ್ಷ ಮೀರಿದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲು ಸಾರಿಗೆ ಸಚಿವರು ಸೂಚಿಸಿದ್ದರು. ಆದರೆ ಆರ್​ಟಿಓ (RTO) ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಜನವರಿ 5ರೊಳಗೆ ಫಿಟ್ನೆಸ್ ಸರ್ಟಿಫಿಕೇಟ್ ರಿಜಿಸ್ಟರ್ ಮಾಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಖಪ್ಪ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ರಾಜ್ಯದಲ್ಲಿ ಮೀತಿಮೀರಿದ ಆರ್​ಟಿಓ, ಪೊಲೀಸ್ ಕಿರುಕುಳ 15 ಮತ್ತು 20 ವರ್ಷ ಹಳೆಯದಾದ ವಾಹನಗಳ ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲು ದುಬಾರಿ…

Read More

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು…

Read More

ಹಸಿವಾದಾಗ ಸಿಕ್ಕಾಪಟ್ಟೆ ಕೋಪ ಬರೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News

ಆಹಾರವು ನಮ್ಮ ದೇಹಕ್ಕೆ ಅತ್ಯಗತ್ಯವಾಗಿ ಬೇಕೇಬೇಕು. ನೀರಿನಂತೆ ಆಹಾರವು ನಮ್ಮ ದೇಹಕ್ಕೆ ಮೂಲಭೂತ ಅವಶ್ಯಕತೆಯಾಗಿದೆ. ಇದು ನಮ್ಮ ಸಕ್ರಿಯರಾಗಿಲು, ಚೈತನ್ಯಶೀಲರಾಗಿರಲು ಸಹಾಯ ಮಾಡುತ್ತದೆ. ಅದೇ ಹೊಟ್ಟೆಗೆ ಸರಿಯಾಗಿ ಊಟ ಬೀಳದಿದ್ದರೆ ಅಥವಾ ಸಿಕ್ಕಾಪಟ್ಟೆ ಹಸಿದಾಗ (hungry) ಹೆಚ್ಚಿನವರಿಗೆ ಕಿರಿಕಿರಿ ಉಂಟಾಗುತ್ತದೆ, ಸಣ್ಣಪುಟ್ಟ ವಿಚಾರಗಳಿಗೂ ಕೋಪ ಬರುತ್ತದೆ. ಇದೇ ರೀತಿ ನಿಮಗೂ ಹಸಿವಾದಾಗ ಜಾಸ್ತಿ ಕೋಪ ಬರುತ್ತಾ? ಹಸಿದಾಗ ಕೋಪ ಬರೋದೇಕೆ, ಇದರ ಹಿಂದಿನ ವೈಜ್ಞಾನಿಕ ಕಾರಣವೇನು ಎಂಬುದರ ಸಂಪೂರ್ಣ ವಿವರವನ್ನು ತಿಳಿಯಿರಿ. ಹಸಿವಾದಾಗ ಕೋಪ ಬರೋದೇಕೆ? ನಾವು…

Read More