Headlines

ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರು; ಅಶೋಕ್ ಕುಮಾರ್ ಲಾಹಿರಿ ಯಾರು? – Kannada News | Ashok Lahiri NITI Aayog Vice Chairman: Eminent Economist to Lead Think Tank

ಪ್ರಧಾನಿ ಮೋದಿ ಜೊತೆ ನೀತಿ ಆಯೋಗ್ ನೂತನ ಉಪಾಧ್ಯಕ್ಷ ಅಶೋಕ್ ಲಾಹಿರಿImage Credit source: PTI ನವದೆಹಲಿ, ಏಪ್ರಿಲ್ 26: ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರಾಗಿ (ವೈಸ್ ಛೇರ್ಮನ್) ಅಶೋಕ್ ಕುಮಾರ್ ಲಾಹಿರಿಯವರು (Ashok Kumar Lahiri) ನೇಮಕವಾಗಿದ್ದಾರೆ. ಹಾಲಿ ಉಪಾಧ್ಯಕ್ಷರಾಗಿರುವ ಸುಮನ್ ಬೆರಿ (Suman Bery) ಅವರ ಸ್ಥಾನವನ್ನು ಲಾಹಿರಿ ತುಂಬಲಿದ್ದಾರೆ. ಭಾರತ ಸರ್ಕಾರದ ನೀತಿಯನ್ನು ರೂಪಿಸುವ ಚಿಂತನ ವೇದಿಕೆಯಂತಿರುವ ನೀತಿ ಆಯೋಗ್​ನಲ್ಲಿ ಉಪಾಧ್ಯಕ್ಷ ಸ್ಥಾನ ಮಹತ್ವದ್ದು. ಪ್ರಧಾನಿಗಳು ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. ಆದರೆ, ಚಿಂತನ ಮಂಥನ,…

Read More

‘ಈಗ’ ಚಿತ್ರಕ್ಕೆ ಸುದೀಪ್ ಅವರೇ ಫಸ್ಟ್ ಆ್ಯಂಡ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ – Kannada News | SS Rajamouli Reveals Why Kiccha Sudeep Was His Only Choice For Eega Villain Character

ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಕಾಂಬಿನೇಶನ್‌ನ ‘ಈಗ’ ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತು. ಈ ಚಿತ್ರದಲ್ಲಿ ಸುದೀಪ್ ಅವರ ಅಪ್ರತಿಮ ಖಳನಾಯಕನ ನಟನೆಗೆ ಇಡೀ ಭಾರತೀಯ ಚಿತ್ರರಂಗವೇ ಫಿದಾ ಆಗಿತ್ತು. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ವಿದೇಶದಲ್ಲಿ ನಡೆದಿದ್ದು, ಎಲ್ಲರೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಸಂದರ್ಶನದ ವಿಡಿಯೋವೊಂದರಲ್ಲಿ ರಾಜಮೌಳಿ ಅವರು, ‘ಈಗ’ ಚಿತ್ರಕ್ಕೆ ಸುದೀಪ್ ಅವರನ್ನೇ…

Read More

ದಳಪತಿ ವಿಜಯ್​​ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು – Kannada News | Vijay Sangeetha Divorce: Affair Allegations Emerge, Trisha Speculated as Other Woman

ದಳಪತಿ ವಿಜಯ್ (Vijay) ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಜಯ್​​ಗೆ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಿಜಯ್ ಹಾಗೂ ಸಂಗೀತಾ ಹಲವು ವರ್ಷಗಳಿಂದ ದೂರವೇ ವಾಸವಾಗಿದ್ದಾರೆ ಎನ್ನಲಾಗಿದೆ. ಈಗ ಅವರು ಏಕಾಏಕಿ ಕೌಟುಂಬಿಕ ನ್ಯಾಯಲಕ್ಕೆ ಅರ್ಜಿ ಸಲ್ಲಿಕೆ ಮಾಡಿ ಡಿವೋರ್ಸ್ ಕೇಳಿದ್ದಾರೆ. ಈ ಮಧ್ಯೆ ನಟಿ ತ್ರಿಶಾ ಮೇಲೆ ಎಲ್ಲರೂ ಅನುಮಾನ ಹೊರಹಾಕುತ್ತಿದ್ದಾರೆ. ವಿಜಯ್ ಹಾಗೂ ಸಂಗೀತಾ ಅವರು 1999ರ ಆಗಸ್ಟ್ 25ರಂದು ವಿವಾಹ…

Read More

Chanakya Niti: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಈ ಕಿವಿಮಾತುಗಳನ್ನು ಪಾಲಿಸಿ

ನಾವು ಮಾನಸಿಕವಾಗಿ ಬಲಿಷ್ಠರಾದಾಗ  (mentally strong) ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ, ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ. ದೈಹಿಕವಾಗಿ ಬಲಶಾಲಿಯಾಗಿರಲು ವ್ಯಾಯಾಮ, ಯೋಗಾಭ್ಯಾಸವನ್ನು ಮಾಡುವಂತೆ, ಮಾನಸಿಕವಾಗಿ ಬಲಿಷ್ಠರಾಗಲು ಒಂದಷ್ಟು ತತ್ವಗಳನ್ನು ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.  ಇವುಗಳನ್ನು ಅನುಸರಿಸುವ  ನಮ್ಮ ಆಲೋಚನೆ, ನಂಬಿಕೆಗಳು ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಬಹುದು. ಅಷ್ಟೇ ಅಲ್ಲದೆ ಜೀವನದಲ್ಲಿ ನಾವು ಅಂದುಕೊಂಡ ಗುರಿಯನ್ನೂ ಸಾಧಿಸಬಹುದು. ಹಾಗಿದ್ರೆ ಮಾನಸಿಕವಾಗಿ ಬಲಿಷ್ಠರಾಗಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಮಾನಸಿಕವಾಗಿ ಸದೃಢರಾಗಲು ಏನು ಮಾಡಬೇಕು?…

Read More

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ – Kannada News | TN Politics: Vijay’s CM Bid Gains CPI Support; Governor Seeks Clarity on Majority

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ದಿನಗಳೇ ಕಳೆದರೂ ಸರ್ಕಾರ ರಚನೆಯ ಕಗ್ಗಂಟು ಮಾತ್ರ ಇನ್ನೂ ಮುಂದುವರಿದಿದೆ. ಈ ನಡುವೆ, ಟಿವಿಕೆ ಅಧ್ಯಕ್ಷ ವಿಜಯ್ ಅವರು ಗುರುವಾರ ಬೆಳಗ್ಗೆ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಇದು ರಾಜ್ಯಪಾಲರೊಂದಿಗೆ ವಿಜಯ್ ನಡೆಸುತ್ತಿರುವ ಎರಡನೇ ಮಹತ್ವದ ಸಭೆಯಾಗಿದೆ. ಸರ್ಕಾರ ರಚಿಸಲು 118 ಸದಸ್ಯರ ಬಲದ ಅಗತ್ಯವಿದ್ದು, ವಿಜಯ್ ಅವರ…

Read More

ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ – Kannada News | Udupi Flag Row: BJP Opposes Congress Complaint; DC Issues Clarification

ಉಡುಪಿ ಡಿಸಿ ನಡೆಗೆ ಪರ-ವಿರೋಧ ಚರ್ಚೆ ಉಡುಪಿ, ಜನವರಿ 21: ಶೀರೂರು ಮಠದ ಪರ್ಯಾಯ ಮಹೋತ್ವ ಹಿನ್ನೆಲೆ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಜಿಲ್ಲಾಧಿಕಾರಿಗಳಿಂದ ಚಾಲನೆ ವಿಚಾರವೀಗ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಶಾಸಕ ಯಶಪಾಲ್ ಸುವರ್ಣ ನೀಡಿದ್ದ ಕೇಸರಿ ಧ್ವಜವನ್ನು ಪಡೆದಿದ್ದ ಡಿಸಿ ಸ್ವರೂಪ ಟಿ. ಕೆ. ಅದನ್ನು ತೋರಿಸುವ ಮೂಲಕ ಪರ್ಯಾಯ ಮೆರವಣಿಗೆ ಚಾಲನೆ ನೀಡಿದ್ದರು. ಇದೇ ವಿಚಾರಕ್ಕೀಗ ಉಡುಪಿ ಜಿಲ್ಲಾ ಕಾಂಗ್ರೆಸ್​​ ಸಮಿತಿ ಆಕ್ಷೇಪ ತೆಗೆದಿದೆ. ಮುಂದುವರಿದು ಮುಖ್ಯಮಂತ್ರಿಗಳಿಗೆ…

Read More

ಒಟ್ಟಿಗೆ ಎರಡು ಸಿನಿಮಾಗಳಲ್ಲಿ ‘ಪಿಶಾಚಿ’ ಆಗಲಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಒಟ್ಟೊಟ್ಟಿಗೆ ಮೂರು 1000 ಕೋಟಿ ಸಿನಿಮಾಗಳಲ್ಲಿ ನಟಿಸಿರುವ ಏಕೈಕ ನಟಿ ಎನಿಸಿಕೊಂಡಿದ್ದಾರೆ ಅವರು. ಪ್ರಸ್ತುತ ಚಿತ್ರರಂಗದ ಕ್ಯೂಟ್ ನಟಿಯರಲ್ಲಿ ಒಬ್ಬರು. ಹಲವು ಒಳ್ಳೆಯ ಪ್ರೇಮಕತೆಗಳು, ರೊಮ್ಯಾಂಟಿಕ್, ಗ್ಲಾಮರಸ್ ಸಿನಿಮಾಗಳು ಅವರಿಗೆ ಆಫರ್ ಆಗುತ್ತಿವೆ. ಆದರೆ ರಶ್ಮಿಕಾ ಇವುಗಳ ನಡುವೆ ಒಟ್ಟಿಗೆ ಎರಡು ಸಿನಿಮಾನಲ್ಲಿ ದೆವ್ವ-ಭೂತದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾಗೆ ಹಾರರ್ ಸಿನಿಮಾ ಹೊಸದಲ್ಲ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಥಾಮ’ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಅವರು…

Read More

IPL 2026: ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಮನೀಷ್ ಪಾಂಡೆ

ಐಪಿಎಲ್ 2026 ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೆಕೆಆರ್ ಪರ ಕನ್ನಡಿಗ ಮನೀಷ್ ಪಾಂಡೆಗೆ ಪ್ಲೇಯಿಂಗ್ 11ನಲ್ಲಿ ಆಡುವ ಅವಕಾಶ ಸಿಕ್ಕಿತು. ಈ ಆವೃತ್ತಿಯಲ್ಲಿ ಮನೀಷ್​ಗೆ ಆಡುವ ಅವಕಾಶ ಸಿಕ್ಕಿದ್ದು ಇದೇ ಮೊದಲು. ಈ ಮೂಲಕ ಮನೀಷ್ ಐಪಿಎಲ್‌ನಲ್ಲಿ ವಿಶೇಷ ದಾಖಲೆಯನ್ನು ಸೃಷ್ಟಿಸಿದರು. ವಾಸ್ತವವಾಗಿ ಐಪಿಎಲ್ 19 ವರ್ಷಗಳನ್ನು ಪೂರೈಸಿದೆ. ಈ 19 ಸೀಸನ್‌ಗಳನ್ನು ಆಡಿದ್ದವರಲ್ಲಿ ಕೇವಲ 3 ರಿಂದ 4 ಆಟಗಾರರ…

Read More

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಕೊಪ್ಪಳ, ಏಪ್ರಿಲ್ 11: ‘ಪ್ರೀತಿ ಕುರುಡು’ ಎನ್ನುತ್ತಾರೆ. ಹಾಗೆಯೇ ‘ಪ್ರೀತಿಗೆ ಧರ್ಮದ ಹಂಗಿಲ್ಲ’ ಎಂಬುದನ್ನು ಕೊಪ್ಪಳದ (Koppal) ಜೋಡಿಯೊಂದು ಸಾಬೀತುಮಾಡಿದೆ. ಆದರೆ, ಅದುವೇ ಈಗ ಅವರ ಜೀವಭಯಕ್ಕೂ ಕಾರಣವಾಗಿದೆ. ಬಸ್​​ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿರುವ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿಯ ನವಜೋಡಿ ಈಗ ರಕ್ಷಣೆಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಮೆಟ್ಟಿಲೇರಿದ್ದಾರೆ. ಬಸ್ ಪ್ರಯಾಣದಿಂದ ದೇವಸ್ಥಾನದಲ್ಲಿ ಮದುವೆ ವರೆಗೆ… ಕನಕಗಿರಿ ತಾಲೂಕಿನ ಹುಲಿಹೈದರ್ ನಿವಾಸಿ ಕೇಶವ್ ಹಾಗೂ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ…

Read More

VIDEO: ಕೋಪ-ತಾಪ… ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ – Kannada News | Vaibhav suryavanshi sledges pakistan player

ಅಂಡರ್-19 ವಿಶ್ವಕಪ್​ನ 12ನೇ ಪಂದ್ಯವು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ ಕಲೆಹಾಕಿದ್ದು 252 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 35 ಓವರ್​ಗಳಲ್ಲಿ 168 ರನ್ ಕಲೆಹಾಕಿದ್ದರು. ಇದರ ನಡುವೆ ಉಭಯ ತಂಡಗಳ ಆಟಗಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಅದರಲ್ಲೂ ವಿಹಾನ್ ಮಲ್ಹೋತ್ರ ಎಸೆದ 37ನೇ ಓವರ್​ನ ಕೊನೆಯ ಎಸೆತದಲ್ಲಿ ಅಲಿ ಹಸನ್ ಬಲೂಚ್ ವಿಕೆಟ್ ಒಪ್ಪಿಸಿದ್ದರು. ಅತ್ತ ಅಲಿ ಹಸನ್…

Read More