Headlines

ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕೋಲಾರ, ಏಪ್ರಿಲ್​ 13: ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ (death) ಘಟನೆ ಕೋಲಾರದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೊಹಮದಿ(25) ಮತ್ತು ಸಲ್ಮಾ (26) ನೀರುಪಾಲಾದ ಮಹಿಳೆಯರು. ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳು. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು…

Read More

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3.27 ರೂಪಾಯಿ ಹಾಗೂ ಡೀಸೆಲ್‌ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್‌ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ…

Read More

ಅಪ್ಪ-ಮಗಳಿಗೆ ಯಮನಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್: ಕಲಬುರಗಿ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ

ಕಲಬುರಗಿ, ಏ.7: ಕಲಬುರಗಿ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ (Sayyid Chincholi Cross) ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ತಂದೆ ಮತ್ತು ಮಗಳಿಗೆ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್ (Cement Mixer Tanker) ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಟ್ಯಾಂಕರ್‌ನ ಚಕ್ರಗಳ ಅಡಿ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಲಬುರಗಿಯ ರಾಣೇಶಪೀರ್ ದರ್ಗಾ ಪ್ರದೇಶದ ನಿವಾಸಿಗಳಾದ ರಾಜುಕುಮಾರ್ (45) ಮತ್ತು…

Read More

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ ಪಾಕಿಸ್ತಾನದ ಬೋಟ್; 9 ಪಾಕ್ ಸಿಬ್ಬಂದಿ ವಶಕ್ಕೆ – Kannada News | Pakistan boat with 9 crew captured in Arabian Sea by Indian Coast Guard

ನವದೆಹಲಿ, ಜನವರಿ 15: ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಕರಾವಳಿ ಕಾವಲು ಪಡೆ 9 ಸಿಬ್ಬಂದಿಯೊಂದಿಗೆ ಪಾಕಿಸ್ತಾನಿ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಂಡಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನಿ (Pakistan) ಬೋಟ್ ಅನ್ನು ತಡೆಯಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಲ್-ಮದೀನಾ ಎಂದು ಗುರುತಿಸಲಾದ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಳ್ಳುವ ಸಮಯದಲ್ಲಿ ಅದು 9 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಭಾರತದ ಹಿರಿಯ ಕರಾವಳಿ ಕಾವಲು ಪಡೆ ಅಧಿಕಾರಿಗಳ ಪ್ರಕಾರ, ಈ ಹಡಗನ್ನು ಮೊದಲು ಜನವರಿ 14ರಂದು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (IMBL) ಬಳಿ…

Read More

ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file

ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್​​​ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ…

Read More

Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ

ಥಾಣೆ, ಮಾರ್ಚ್​ 26: ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕಿ ತನ್ನ ಆರು ವರ್ಷದ ಸಹೋದರನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ನಾಯಿ ಇದ್ದಕ್ಕಿದ್ದಂತೆ ಅವಳ ಮೇಲೆ ಹಾರಿ ಅವಳ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ. ಭಯಗೊಂಡ ಆಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ. ಆದರೆ ನಾಯಿ ಆಕೆಯನ್ನು ಗಟ್ಟಿಯಾಗಿ ಕಚ್ಚಿದ್ದು, ಆಕೆ ಕೂಗಿಕೊಂಡಾಗ ನಿವಾಸಿಗಳು ಆಕೆಯನ್ನು ರಕ್ಷಿಸಲು ಓಡಿ ಬಂದಿದ್ದಾರೆ.   ವಿಡಿಯೋ…

Read More

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ – Kannada News | Ramanagara Quarry Tragedy: 7 Workers Killed, 5 Injured as Boulder Collapses at Kaveri Crusher

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತImage Credit source: Tv9 Kannada ರಾಮನಗರ, ಜುಲೈ 02: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ದುರಂತ ಸಂಭವಿಸಿದ್ದು, ಸುಮಾರು 40 ಅಡಿ ಮೇಲಿಂದ ಬಂಡೆ ಬಿದ್ದ ಪರಿಣಾಮ ದೊಡ್ಡ ಪ್ರಮಾಣ ಸಾವುನೋವು ಉಂಟಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ದುರಂತ ಸ್ಥಳದಲ್ಲಿ ಮೃತಪಟ್ಟವರ…

Read More

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ – Kannada News | ED Raids on Minister Satish Jarkiholi’s Brother in Law Manjunath Continue For Over 24 Hours in Belagavi

ಬೆಳಗಾವಿ, ಜೂನ್ 25: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವಮೈದ ಮತ್ತು ಬೆಳಗಾವಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಉಪ ಆಯುಕ್ತ ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ 24 ಗಂಟೆಗಳು ಕಳೆದರೂ ಶೋಧ ಕಾರ್ಯ ಮುಂದುವರಿದಿದೆ. ಬುಧವಾರ ಬೆಳಗ್ಗೆ 5:30ಕ್ಕೆ ಪ್ರಾರಂಭವಾದ ಈ ದಾಳಿ ಇವತ್ತು ಬೆಳಗ್ಗೆ 6 ಗಂಟೆಯವರೆಗೆ, ಅಂದರೆ ಸತತ 25 ಗಂಟೆಗಳ ಕಾಲ ಮುಂದುವರಿದಿದೆ. ಬೆಳಗಾವಿಯ ಟಿವಿ ಸೆಂಟರ್‌ನಲ್ಲಿರುವ ಮಂಜುನಾಥ್ ಮನೆ…

Read More

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ – Kannada News | Siddaramaiahs Aide Nazir Ahmed Dismissed; Minister Zameer Ahmed Clarifies Bagalkote Duty

ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು…

Read More

ಸ್ಮಶಾನದ ಬಳಿ ಮೃತ ಶಿಶುವನ್ನು ಬಾಯಲ್ಲಿ ಕಚ್ಚಿಕೊಂಡು ಓಡಿದ ನಾಯಿ – Kannada News | Madhya Pradesh: Newborn’s Body Found With Stray Dog Near Cremation Ground, Area on Alert

ನಾಯಿ-ಸಾಂದರ್ಭಿಕ ಚಿತ್ರImage Credit source: iStock ವಿದಿಶಾ, ಡಿಸೆಂಬರ್ 29: ಸ್ಮಶಾನದ ಬಳಿ ನಾಯಿ(Dog)ಯೊಂದು ಬಾಯಲ್ಲಿ ಮೃತ ಶಿಶುವನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 28 ರಂದು, ಪರಾಶರಿ ಸ್ಮಶಾನದ ಬಳಿ ಅಂತ್ಯಕ್ರಿಯೆಗೆ ಆಗಮಿಸಿದ ಜನರು  ಶಿಶುವಿನ ಶವವನ್ನು ನಾಯಿ ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದರು. ಈ ದೃಶ್ಯವು ಅಲ್ಲಿದ್ದವರನ್ನು ದಿಗ್ಭ್ರಮೆಗೊಳಿಸಿತು ಮತ್ತು ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಡಿಸೆಂಬರ್ 28…

Read More