ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ

ಬಳ್ಳಾರಿ, ಏಪ್ರಿಲ್​ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್​ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್​ನಲ್ಲಿ ಅಭ್ಯಾಸ  ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ…

Read More

ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅಳಿಯನನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಅನೀಲ್ ರಾಠೋಡ್ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರ ಅಳಿಯನಾಗಿದ್ದು, ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ…

Read More

‘ಮಾರ್ಕ್’ ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ – Kannada News | Sudeep starrer Mark movie twitter review in Kannada

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ಬಿಡುಗಡೆ ಆಗಿದೆ. ಸಿನಿಮಾದ ಶೋಗಳು ಬೆಳಿಗ್ಗೆ 6 ಗಂಟೆಯಿಂದಲೇ ಶುರುವಾಗಿದೆ. ಅಭಿಮಾನಿಗಳು ಬೆಳಿಗ್ಗೆಯಿಂದಲೇ ಚಿತ್ರಮಂದಿರದ ಮುಂದೆ ಸಾಲು ನಿಂತು ಸಿನಿಮಾ ವೀಕ್ಷಿಸಿದ್ದಾರೆ. ಬೆಳ್ಳಂಬೆಳಿಗ್ಗೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ ಹಲವರಿಗೆ ಸಿನಿಮಾ ಇಷ್ಟವಾಗಿದೆ. ‘ಮಾರ್ಕ್’ ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ… #MarkTheFilm: Brilliant from the first go. Multiple storylines unfold…

Read More

MI vs RCB: ಸಾವಿರ ರನ್​​ಗಳ ಸರದಾರ ಕಿಂಗ್ ಕೊಹ್ಲಿ

ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಆದಾಗ್ಯೂ ಕೊಹ್ಲಿ ಅವರ ಇನ್ನಿಂಗ್ಸ್​ನಲ್ಲಿ ಪವರ್ ಇರಲಿಲ್ಲ. ಅಂದರೆ ಈ ಅರ್ಧಶತಕ ಪೂರೈಸಲು ಕೊಹ್ಲಿ 38 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ನಿಧಾನಗತಿಯ ಅರ್ಧಶತಕದ ಹೊರತಾಗಿಯೂ ಕೊಹ್ಲಿ, ಸಾಲ್ಟ್ ಹಾಗೂ ಪಾಟಿದರ್ ಅವರೊಂದಿಗೆ ಶತಕ ಮತ್ತು ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡಕ್ಕೆ ನೆರವಾದರು. ಮಾತ್ರವಲ್ಲದೆ ತಮ್ಮ ಅರ್ಧಶತಕದ ಇನ್ನಿಂಗ್ಸ್ ಮೂಲಕ ಮುಂಬೈ…

Read More

Vastu Tips: ವಾಸ್ತು ಪ್ರಕಾರ ಹೊಸ ವರ್ಷದ ಕ್ಯಾಲೆಂಡರನ್ನು ತಪ್ಪಿಯೂ ಈ ದಿಕ್ಕಿನಲ್ಲಿ ನೇತುಹಾಕಬೇಡಿ – Kannada News | Vastu Tips for Calendar Placement: Attract Good Luck and Prosperity to Your Home

2026ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ, ವರ್ಷವಿಡೀ ಹಬ್ಬ, ವಿಶೇಷ ದಿನಗಳು ಮತ್ತು ರಜಾದಿನಗಳ ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹೊಸ ಕ್ಯಾಲೆಂಡರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಬಹುತೇಕ ಜನರು ಮಾಡುವ ಸಾಮಾನ್ಯ ತಪ್ಪೆಂದರೆ, ಕ್ಯಾಲೆಂಡರ್ ಅನ್ನು ಸರಿಯಾದ ಸ್ಥಳ ಅಥವಾ ದಿಕ್ಕನ್ನು ಪರಿಗಣಿಸದೆ ಗೋಡೆಯ ಮೇಲೆ ನೇತುಹಾಕುವುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವಿನ ಸ್ಥಾನಕ್ಕೂ ತನ್ನದೇ ಆದ ಮಹತ್ವವಿದೆ. ಕ್ಯಾಲೆಂಡರ್ ಕೂಡ ಇದಕ್ಕೆ ಹೊರತಲ್ಲ. ನೀವು ಹೊಸ ವರ್ಷದ ಕ್ಯಾಲೆಂಡರ್ ಖರೀದಿಸಿದ್ದರೆ, ಅದನ್ನು ಕೇವಲ…

Read More

ಅಕ್ಕ-ತಂಗಿ ಅಂದು, ಇಂದು; ರಶ್ಮಿಕಾ-ಶಿಮನ್ ಕ್ಯೂಟ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರ ವಿವಾಹದ ಫೋಟೋಗಳು ವೈರಲ್ ಆಗಿವೆ. ವಿವಾಹ ಪೂರ್ವ ಕಾರ್ಯಕ್ರಮ, ವಿವಾಹ ಶಾಸ್ತ್ರಗಳು ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ನಡೆದವು. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ಹಾಗೂ ಅವರ ಸಹೋದರಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ. ಅಂದು ಹೇಗಿದ್ದರು ಹಾಗೂ ಈಗ ಹೇಗಿದ್ದಾರೆ ಎಂಬ ಕೊಲ್ಯಾಜ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ರಶ್ಮಿಕಾ ಮಂದಣ್ಣ ಸಹೋದರಿ ಹೆಸರು ಶಿಮನ್. ಇಬ್ಬರ ಮಧ್ಯೆ ಸುಮಾರು 16 ವರ್ಷಗಳ ವಯಸ್ಸಿನ ಅಂತರ ಇದೆ….

Read More

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? – Kannada News | Karnataka Power Tussle: CM Siddaramaiah Met Rahul Gandhi In Kerala for cabinet reshuffle, And here Is Political developments of leadership change

ಖರ್ಗೆ, ಡಿಕೆಶಿ, ರಾಹುಲ್, ಸಿದ್ದರಾಮಯ್ಯ ಬೆಂಗಳೂರು, (ಮೇ 18): ಕರ್ನಾಟಕ ಕಾಂಗ್ರೆಸ್‌ನಲ್ಲಿ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮೂಗು ಮುರಿದುಕೊಂಡು ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಆಟಗಾರ – Kannada News | ICC U19 World Cup: India vs Pakistan Showdown! Star Player Out for Pak After Injury Blow

ಐಸಿಸಿ ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಹೈವೋಲ್ಟೇಜ್ ಕದನ ನಡೆಯಲಿದೆ. ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಅಂಡರ್-19 ಮತ್ತು ಪಾಕಿಸ್ತಾನ ಅಂಡರ್-19  (India vs Pakistan) ತಂಡಗಳು ಮುಖಾಮುಖಿಯಾಗಲಿವೆ. ಸೆಮಿಫೈನಲ್ ಸ್ಪರ್ಧೆಯನ್ನು ಪರಿಗಣಿಸಿ ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆದಾಗ್ಯೂ, ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದಿಂದಾಗಿ ತಂಡದ ಸ್ಟಾರ್ ಆಟಗಾರನೊಬ್ಬನನ್ನು ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಮೂಗು ಮುರಿತಕ್ಕೊಳಗಾದ ಪಾಕ್ ಆಟಗಾರ 2026…

Read More