Headlines

ETPL 2026: ಟಿ20 ತಂಡ ಖರೀದಿಸಿದ ಕ್ರಿಸ್ ಗೇಲ್ – Kannada News | Chris Gayle Buys Glasgow Team in ETPL

ಟಿ20 ಕ್ರಿಕೆಟ್ ಲೀಗ್​ಗೆ ಮತ್ತೊಂದು ಟೂರ್ನಿ ಸೇರ್ಪಡೆಯಾಗುತ್ತಿದೆ. ಹೊಸ ಟೂರ್ನಿ ಆಯೋಜನೆಗೊಳ್ಳಲಿರುವುದು ದೂರದ ಯುರೋಪಿನಲ್ಲಿ. ಅದರಂತೆ ಶೀಘ್ರದಲ್ಲೇ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ಗೆ (ETPL) ಚಾಲನೆ ದೊರೆಯಲಿದೆ.  ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಸಹ-ಮಾಲೀಕತ್ವದ ಈ ಲೀಗ್‌ನಲ್ಲಿ, ಗ್ಲ್ಯಾಸ್ಗೋ ಫ್ರಾಂಚೈಸಿಯನ್ನು ವೆಸ್ಟ್ ಇಂಡೀಸ್​ನ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ ಖರೀದಿಸಿದ್ದಾರೆ.  ‘ಗ್ಲ್ಯಾಸ್ಗೋ ಮುಗಾಫಿಯನ್ಸ್’ ವೆಸ್ಟ್ ಇಂಡೀಸ್‌ನ ಮಾಜಿ ಆಟಗಾರ ಕ್ರಿಸ್ ಗೇಲ್ ಅವರು ಕೇವಲ ಈ ತಂಡದ ಸಹ-ಮಾಲೀಕರಷ್ಟೇ ಅಲ್ಲದೆ, ಗ್ಲ್ಯಾಸ್ಗೋ ಮುಗಾಫಿಯನ್ಸ್ ತಂಡದ ಜಾಗತಿಕ ರಾಯಭಾರಿಯಾಗಿಯೂ…

Read More

ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಕೆಡಿ’ ಕೂಡ ಇದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾಗೆ ಜೋಗಿ ಪ್ರೇಮ್ (Jogi Prem) ನಿರ್ದೇಶನ ಮಾಡಿದ್ದಾರೆ. ಬಾಲಿವುಡ್ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ಈ ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ನೋರಾ ಫತೇಹಿ (Nora Fatehi) ಅವರು ಡ್ಯಾನ್ಸ್ ಮಾಡಿದ್ದಾರೆ. ಆದ್ದರಿಂದ ದೊಡ್ಡ ಮಟ್ಟದ ಪ್ರಚಾರ ಸಿಕ್ಕಿದೆ….

Read More

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL) ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು “ಹ್ಯಾಟ್ರಿಕ್ ಪ್ರಶಸ್ತಿ” ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ…

Read More

ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿದರೆ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ – Kannada News | If you follow these habits at night, you will have radiant skin

ಪ್ರತಿಯೊಬ್ಬರೂ ಕಾಂತಿಯುತ, ಆರೋಗ್ಯಕರ ತ್ವಚೆ ನಮ್ಮದಾಗಬೇಕೆಂದು ಬಯಸುತ್ತಾರೆ. ಆದರೆ ಹಗಲಿನ ಧೂಳು, ಮಾಲಿನ್ಯ, ಬೆವರು ಮತ್ತು ಮೇಕಪ್ ಮುಖದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಹೀಗಿರುವಾಗ ರಾತ್ರಿ ಹೊತ್ತು ಚರ್ಮವನ್ನು ಸರಿಪಡಿಸಲು ಮತ್ತು ಗುಣಪಡಿಸಲು ಉತ್ತಮ ಸಮಯವಾಗಿದ್ದು,  ಈ ಸಮಯದಲ್ಲಿ ಸರಿಯಾದ ರೀತಿಯಲ್ಲಿ ತ್ವಚೆಯ ಆರೈಕೆಯನ್ನು (skin care) ಮಾಡಿದರೆ ಖಂಡಿತವಾಗಿಯೂ ಮೃದು, ಕಾಂತಿಯುತ ತ್ವಚೆಯನ್ನು ಪಡೆಯಬಹುದು. ಹೀಗೆ ನಿಮ್ಮ ತ್ವಚೆಯೂ ಕಾಂತಿಯುತವಾಗಿರಬೇಕೆಂದು ಬಯಸಿದರೆ ರಾತ್ರಿ ಮಲಗುವ ಮುನ್ನ ಈ ಕೆಲವೊಂದು ಆರೋಗ್ಯಕರ ಅಭ್ಯಾಸಗಳನ್ನು ಚಾಚು ತಪ್ಪದೆ…

Read More

Video: 4 ಕಿ.ಮೀ ಕ್ರಮಿಸಲು 45 ನಿಮಿಷಗಳು ತೆಗೆದುಕೊಂಡೆ; ಟ್ರಾಫಿಕ್‌ ಸಮಸ್ಯೆ ಬಗ್ಗೆ ಅಸಮಾಧಾನ ಹೊರಹಾಕಿದ ಗೂಗಲ್ ಟೆಕ್ಕಿ – Kannada News | Bengaluru: It took 45 minutes to travel 4 km: This is the reality of Bengaluru, says Google techie

ಬೆಂಗಳೂರು, ಮೇ 22: ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿ ಇರುತ್ತದೆ. ಈ ಬೆಂಗಳೂರಿನಲ್ಲಂತೂ (Bengaluru) ಕೇಳುವುದೇ ಬೇಡ, ಬೆಳಗ್ಗೆ ಸಂಜೆಯಾದರಂತೂ ಟ್ರಾಫಿಕ್‌ನಿಂದ ರಸ್ತೆಗಳು ಬ್ಲಾಕ್ ಆಗುತ್ತದೆ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚೇ ಇರುತ್ತದೆ. ಇದೀಗ ಬೆಂಗಳೂರಿನ ಗೂಗಲ್‌ನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು 4 ಕಿಲೋಮೀಟರ್ ದೂರದಲ್ಲಿರುವ ತನ್ನ ಆಫೀಸಿಗೆ ತಲುಪಲು 45 ನಿಮಿಷಗಳು ಬೇಕಾಯಿತು ಎಂದು ಹೇಳಿದ್ದಾರೆ. ಈ ಮೂಲಕ ನಗರದ ಸಂಚಾರ ಪರಿಸ್ಥಿತಿಯ ಬಗ್ಗೆ ತಮ್ಮ ಹತಾಶೆಯನ್ನು…

Read More

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ: ಬೆಂಗಳೂರಿನಲ್ಲಿ ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಕುರ್ಚಿ ಕದನ ತಾರಕಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಹಲವು ಮಂದಿ ಸಚಿವರೊಂದಿಗೆ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಉನ್ನತ ಮಟ್ಟದ ನಾಯಕರ ಜತೆ ಚರ್ಚೆ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರಿಂದ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ಅತ್ತ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ಪಟ್ಟದ ಪಗಡೆಯಾಟ ಜೋರಾಗಿದ್ದರೆ ಇತ್ತ ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಆಗಲಿ ಎಂಬ ಕೂಗು ಕೇಳಿಬಂದಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ…

Read More

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ

ಕನ್ನಡದ ನಟ ಪ್ರಜ್ವಲ್ ದೇವರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದವರು. ಅವರು ಈಗ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಭಾಗ ಆಗುತ್ತಿದ್ದಾರೆ. ಸಾಕಷ್ಟು ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಪ್ರಜ್ವಲ್ ಅವರು ಗುರುಸಿದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ. ರಾಮನವಮಿ ಪ್ರಯುಕ್ತ ‘ರಾಮರಸ’ ಚಿತ್ರದಲ್ಲಿನ ಪ್ರಜ್ವಲ್ ದೇವರಾಜ್ ಲುಕ್ ಅನಾವರಣಗೊಂಡಿದೆ. ವಿನಯ್ ಗುರೂಜಿ ಅವರು ಈ ಲುಕ್ ಅನಾವರಣ ಮಾಡಿದರು. ಪೋಸ್ಟರ್​ ಅಲ್ಲಿ ಉದ್ದನೆಯ ಕೂದಲು ಬಿಟ್ಟು, ಕತ್ತಲ್ಲಿ…

Read More