Headlines

6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು? – Kannada News | Aged man dies after snake bitten 3 times while showing off with a 6 foot black cobra

ನವದೆಹಲಿ, ಜನವರಿ 16: ವೃದ್ಧನೊಬ್ಬ 6 ಅಡಿ ಉದ್ದದ ವಿಷಪೂರಿತ ಹಾವನ್ನು ಕೈಯಲ್ಲಿ ಹಿಡಿದು ಜನರೆದುರು ಹುಡುಗಾಟವಾಡುತ್ತಿದ್ದರು. ಆಗ ಆ ಹಾವು (Snake) 3 ಬಾರಿ ಆ ವ್ಯಕ್ತಿಗೆ ಕಚ್ಚಿದೆ. ಆದರೂ ಆ ವೃದ್ಧ ಹಾವನ್ನು ಕೆಳಗೆ ಬಿಡಲಿಲ್ಲ. ಅದನ್ನು ತಮ್ಮ ಕುತ್ತಿಗೆಯ ಸುತ್ತ ಹಿಡಿದುಕೊಂಡು ಜನರಿಂದ ಫೋಟೋ ತೆಗೆಸಿಕೊಳ್ಳುತ್ತಲೇ ಇದ್ದರು. ಕೊನೆಗೆ ಆ ಹಾವಿನ ವಿಷ ಮೈ ಪೂರ್ತಿ ಆವರಿಸಿಕೊಳ್ಳುತ್ತಿದ್ದಂತೆ ನಿತ್ರಾಣರಾದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದರು. ಹಾವಿನೊಂದಿಗೆ ಆ ವೃದ್ಧ ಇರುವ…

Read More

500 ಕೋಟಿ ರೂ. ಒಡೆಯ ಜೂ. ಎನ್​​ಟಿಆರ್; 9999 ನಂಬರ್ ರಹಸ್ಯವೇನು? – Kannada News | Junior NTR’s Royal Life: Net Worth, Luxury Cars, and Lucky ‘9999’ Number Secret Revealed

ಇಂದು (ಮೇ 20) ಜನ್ಮದಿನದ ಸಂಭ್ರಮದಲ್ಲಿರುವ ನಟ ಜೂನಿಯರ್ ಎನ್​​ಟಿಆರ್ (JR NTR) ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮ್ಮ ರಾಯಲ್ ಲೈಫ್‌ಸ್ಟೈಲ್ ವಿಷಯದಲ್ಲೂ ಸಖತ್ ಸುದ್ದಿಯಲ್ಲಿರುತ್ತಾರೆ. ನಟನೆ, ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ಗಳು ಮತ್ತು ಉದ್ಯಮಗಳ ಮೂಲಕ ತಾರಕ್ ಭಾರಿ ಆಸ್ತಿ ಗಳಿಸಿದ್ದಾರೆ. ಅವರ ಒಟ್ಟು ಆಸ್ತಿ, ಐಷಾರಾಮಿ ಕಾರುಗಳು ಮತ್ತು ಅವರ ನೆಚ್ಚಿನ ಕಾರ್ ನಂಬರ್ ಕುರಿತ ಆಸಕ್ತಿದಾಯಕ ವಿವರ ಇಲ್ಲಿದೆ. ಜೂನಿಯರ್ ಎನ್​​ಟಿಆರ್ ಒಟ್ಟು ಆಸ್ತಿ ಚಿತ್ರರಂಗದ ಮೂಲಗಳ ಪ್ರಕಾರ, ಜೂನಿಯರ್ ಎನ್​​ಟಿಆರ್ ಅವರ ಒಟ್ಟು ಆಸ್ತಿ ಸುಮಾರು…

Read More

RCB vs DC Live Score, WPL 2026 Final: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಫೈಟ್ – Kannada News | WPL 2026 Final RCB vs DC Live Score Royal Challengers Bengaluru Women vs Delhi Capitals Women Vadodara Full Scorecard in Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ತಲುಪಿದರೆ, ದೆಹಲಿ ತಂಡವು ಎಲಿಮಿನೇಟರ್ ಪಂದ್ಯವನ್ನು ಗೆದ್ದು ಫೈನಲ್​ಗೆ ಲಗ್ಗೆ ಇಟ್ಟಿದೆ. ಇದು ಡೆಲ್ಲಿ ತಂಡಕ್ಕೆ ಸತತ ನಾಲ್ಕನೇ ಫೈನಲ್ ಆಗಿದ್ದು, ತನ್ನ ಮೊದಲ ಪ್ರಶಸ್ತಿಗಾಗಿ ಕಾಯುತ್ತಿದ್ದರೆ, ಇತ್ತ ಆರ್​ಸಿಬಿ 2024 ರಲ್ಲಿ ಮೊದಲ ಬಾರಿಗೆ ಫೈನಲ್‌ನಲ್ಲಿ ದೆಹಲಿಯನ್ನು…

Read More

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು? – Kannada News | Can Too Much Vitamin B12 Increase Cancer Risk? Experts Explain

ದೇಹವನ್ನು ಆರೋಗ್ಯವಾಗಿಡಲು ವಿಟಮಿನ್ ಬಿ12 ಅತ್ಯಂತ ಮುಖ್ಯ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 (Vitamin B12) ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಧ್ಯಯನದ ಪ್ರಕಾರ, ವಿಟಮಿನ್ ಬಿ12ಗೆ ಸಂಬಂಧಿಸಿದ ಕೆಲವು ಜೀವ ರಾಸಾಯನಿಕ ಪ್ರಕ್ರಿಯೆಗಳು ಕ್ಯಾನ್ಸರ್ ಕಣಗಳು ಬದುಕಿ ಉಳಿಯಲು ಸಹಾಯ ಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯವಾಗಿ ದೇಹದಲ್ಲಿ…

Read More

ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು – Kannada News | One More international cricket stadium In bengaluru, Team India ex cricketers attend In Bhoomi pooja Held On May 23

ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್  ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್​ ಅಹ್ಮದ್​ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ…

Read More

Horoscope Today 10 February : ಇಂದು ಈ ರಾಶಿಯವರು ಆಸ್ತಿಯು ಶಾಶ್ವತವಾಗಿ ಉಳಿಯದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಮಂಗಳವಾರ ಒಪ್ಪಿಗೆ, ಕುಶಲತೆ, ಸ್ಪಂದನೆ, ಸೇವೆಯ ಮನಸ್ಸು, ಹಣದ ಹೂಡಿಕೆ, ಮಾರಾಟದ ಲಾಭ ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ,…

Read More

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಧ್ವನಿ ಇಲ್ಲ? ‘ಏಕ್ ದಿನ್’ ಸೋಲಿನ ಬಳಿಕ ನಟಿಗೆ ಮತ್ತೊಂದು ಹಿನ್ನಡೆ – Kannada News | Sai Pallavi Ramayana dubbing controversy Hindi accent criticism after Ek Din

ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಸೀತಾ ಪಾತ್ರಧಾರಿ ಸಾಯಿ ಪಲ್ಲವಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಸಾಯಿ ಪಲ್ಲವಿ (Sai Pallavi) ಅವರ ಹಿಂದಿ ಉಚ್ಚಾರಣೆಯ ಬಗ್ಗೆ ಕೇಳಿಬರುತ್ತಿರುವ ಟೀಕೆಗಳ ಹಿನ್ನೆಲೆಯಲ್ಲಿ, ಚಿತ್ರತಂಡವು ಅವರ ಪಾತ್ರಕ್ಕೆ ಬೇರೆಯವರಿಂದ ಡಬ್ ಮಾಡಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇದರಿಂದ ಹಿಂದಿ ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರಿಗೆ ಕೊಂಚ ಹಿನ್ನಡೆ ಆದಂತೆ ಆಗಲಿದೆ. ಅಲ್ಲದೇ, ಅವರ ಅಭಿಮಾನಿಗಳಿಗೆ ಖಂಡಿತಾ ಬೇಸರ ಆಗಲಿದೆ. ಸಾಯಿ ಪಲ್ಲವಿ ಅಭಿನಯದ ‘ಏಕ್…

Read More

ಕೆಂಪೇಗೌಡ ಜಯಂತಿಯಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡಲು ಸಿದ್ಧತೆ! ಗಿನ್ನಿಸ್ ದಾಖಲೆ ಬರೆಯಲು ಬಿಡಿಎ ಪ್ಲಾನ್ – Kannada News

ಜೂನ್ 5ರಂದು ಬೆಂಗಳೂರಿಗೆ ಬಂದಾಗ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಿಡ ನೆಟ್ಟಿರುವ ಸಂಗ್ರಹ ಚಿತ್ರImage Credit source: tv9 ಬೆಂಗಳೂರು, ಜೂನ್ 10: ಬೆಂಗಳೂರಿನ (Bengaluru) ಹಸಿರನ್ನು ಮತ್ತಷ್ಟು ವಿಸ್ತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡರ ಜನ್ಮದಿನದ ಅಂಗವಾಗಿ ಜೂನ್ 27 ರಂದು ನಗರದಾದ್ಯಂತ ಏಕಕಾಲದಲ್ಲಿ ಬರೋಬ್ಬರಿ 15 ಲಕ್ಷ ಸಸಿಗಳನ್ನು ನೆಡಲು ಬಿಡಿಎ ಭರದಿಂದ ಸಿದ್ಧತೆಗಳನ್ನು ಆರಂಭಿಸಿದೆ. ಈ ಬೃಹತ್ ಹಸಿರು ಅಭಿಯಾನದ…

Read More

BEL Recruitment 2026: ಬಿಇಎಲ್​​ನಲ್ಲಿ ನೇಮಕಾತಿ; ಇಂಜಿನಿಯರಿಂಗ್ ಮತ್ತು ಐಟಿ ಪದವೀಧರರಿಗೆ ಸುವರ್ಣವಕಾಶ – Kannada News | Bharat Electronics Ltd. Jobs: 56 Engineer Posts– Last Date June 8

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಇಂಜಿನಿಯರಿಂಗ್ ಮತ್ತು ಐಟಿ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಜನರಿಗಾಗಿ ಹೊಸ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಕಂಪನಿಯು ವಿವಿಧ ವಿಭಾಗಗಳಲ್ಲಿ ಒಟ್ಟು 56 ಫೀಲ್ಡ್ ಆಪರೇಷನ್ಸ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ನೇಮಕಾತಿಯು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಸರ್ಕಾರಿ ವಲಯದಲ್ಲಿ ಕೆಲಸ ಮಾಡುವ ಹಂಬಲ ಉಳ್ಳವರಿಗೆ ಇದೊಂದು ಅತ್ಯುತ್ತಮ ವೇದಿಕೆಯಾಗಿದೆ….

Read More

ಜಗನ್ನಾಥನ ದರ್ಶನ ಪಡೆದ ನಾಗ ಚೈತನ್ಯ-ಶೋಭಿತಾ ದಂಪತಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಹಾಗೂ ಅವರ ಪತ್ನಿ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಅವರು ‘ಯೆ ಮಾಯ ಚೇಸಾವೆ’ ಚಿತ್ರದ ಮೂಲಕ ಸೂಪರ್ ಹಿಟ್ ಆದರು. ಇದಾದ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ‘ವೃಷಕರ್ಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಗ್ಲಿಂಪ್ಸ್ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಕಾರ್ತಿಕ್ ದಂಡು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಚೈತನ್ಯಗೆ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದಾರೆ. ಈ ಸಿನಿಮಾದ…

Read More