Headlines

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ – Kannada News

‎ಬೆಂಗಳೂರು, (ಜೂನ್ 07): ಸಿಎಂ ಡಿಕೆ ಶಿವಕುಮಾರ್ (CM DK Shivakumar) ಸೂಚನೆಯಂತೆ ಪೊಲೀಸ್ ಇಲಾಖೆಯು (Karnataka Police Department) ರೌಡಿಸಂ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡಿದೆ. ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ. ರೌಡಿಸಂ ನಿರ್ಮೂಲನೆಗೆ ಕಠಿಣ ಕ್ರಮ ರೌಡಿ…

Read More

IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ – Kannada News

ಅಫ್ಘಾನಿಸ್ತಾನದ ವಿರುದ್ಧ ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ತಂಡದ ಬೌಲಿಂಗ್ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಸಿದ್ಧ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಅಮೋಘ ಪ್ರದರ್ಶನ ನೀಡುವ ಮೂಲಕ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಅಚ್ಚರಿಯ ಸಂಗತಿಯೆಂದರೆ ಇದು ಭಾರತದ ನೆಲದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರಸಿದ್ಧ್ ಪಡೆದ ಮೊಟ್ಟ ಮೊದಲ ವಿಕೆಟ್ ಆಗಿತ್ತು. ಆಟದ ಎರಡನೇ ದಿನದಂದು ಪ್ರಸಿದ್ಧ್…

Read More

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ…

Read More

ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ – Kannada News

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯೋವೃದ್ಧರಲ್ಲಿ ಹೆಚ್ಚು ಕಂಡುಬರುತ್ತಿದ್ದ ಈ ಸಮಸ್ಯೆ ಈಗ ಯುವಕರಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಹೃದಯಾಘಾತಕ್ಕೆ ಹೆಚ್ಚಿದ ಕೊಲೆಸ್ಟ್ರಾಲೇ ಮುಖ್ಯ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿದ್ದರೂ ಕೂಡ ಕೆಲವರಿಗೆ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ. ದೇಹದಲ್ಲಿ ಬ್ಯಾಡ್ ಕೊಲೆಸ್ಟ್ರಾಲ್ ಹೆಚ್ಚಾದರೆ ರಕ್ತನಾಳಗಳಲ್ಲಿ ಕೊಬ್ಬು ಜಮೆಯಾಗುತ್ತದೆ. ಇದರಿಂದ ಹೃದಯಕ್ಕೆ ರಕ್ತ ಸರಿಯಾಗಿ ಹರಿಯದೇ ಹೃದಯಾಘಾತದ ಅಪಾಯ ಹೆಚ್ಚಬಹುದು. ಆದರೆ ಹೃದಯ…

Read More

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

ಶಿವರಾಜ್ ಕುಮಾರ್ (Shiva Rajkumar) ಮತ್ತು ಗೀತಾ ಶಿವರಾಜ್ ಕುಮಾರ್ ಅವರು ತಮ್ಮ ಆಪ್ತ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ, ಸೀಕಲ್ ಗ್ರಾಮದಲ್ಲಿರುವ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಪೂಜೆಯಲ್ಲಿ ಶಿವಣ್ಣ ಹಾಗೂ ದಂಪತಿ ಭಾಗಿ ಆಗಿದ್ದು, ಈ ವೇಳೆ ಅವರೊಟ್ಟಿಗೆ ನಿರ್ದೇಶಕ ಆರ್ ಚಂದ್ರು ಸಹ ಜೊತೆಗೆ ಇದ್ದರು. ಸೀಕಲ್ ರಾಮಚಂದ್ರ ಅವರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾಗಿದ್ದು, ಶಿವರಾಜ್ ಕುಮಾರ್ ಅವರಿಗೆ…

Read More

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನ, ನಟಿಯರಿಗೆ ಮಾಡಿದ ಅವಮಾನ ಎಂಬ ಟೀಕೆ ವ್ಯಕ್ತವಾಗಿದೆ. ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ…

Read More

IAS, IPS ಅಧಿಕಾರಿಗಳ ವರ್ಗಾವಣೆ: ಮುನೀಶ್‌ ಮೌದ್ಗಿಲ್‌ಗೆ ಮಹತ್ವದ ಜವಾಬ್ದಾರಿ – Kannada News

ಬೆಂಗಳೂರು, (ಜೂನ್ 07): ಕರ್ನಾಟಕ ಸರ್ಕಾರವು ಇಂದು (ಜೂನ್ 07)  ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.  ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಬರುತ್ತಿದ್ದಂತೆಯೇ ಪ್ರಮುಖ  ಅಧಿಕಾರಿಗಳ ಸ್ಥಳ ಬದಲಾವಣೆಯಾಗುತ್ತಿದೆ. ಇದೀಗ 6 ಐಎಎಸ್ ಅಧಿಕಾರಿಗಳ ಜೊತೆಗೆ ಐಪಿಎಸ್ ಆಫೀರ್ಸ್​​​​​ಗಳನ್ನೂ ಸಹ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಸಿಎಂ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಇನ್ನು  ಮುಖ್ಯವಾಗಿ  ಗುಪ್ತಚರ ವಿಭಾಗದ…

Read More

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ! – Kannada News

ಇತ್ತೀಚಿನ ದಿನಗಳಲ್ಲಿ ಎಬೋಲಾ ವೈರಸ್ (Ebola Virus) ಕುರಿತು ಜಗತ್ತಿನಾದ್ಯಂತ ಆತಂಕ ಹೆಚ್ಚಾಗಿದೆ. ಇದು ಗಂಭೀರ ವೈರಲ್ ಸೋಂಕಾಗಿದ್ದು, “ಎಬೋಲಾ ವೈರಸ್ ಡಿಸೀಸ್ (EVD)” ಎಂಬ ಅಪಾಯಕಾರಿ ಕಾಯಿಲೆಗೆ ಕಾರಣವಾಗುತ್ತದೆ. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಈ ವೈರಸ್ ಹರಡಬಹುದು. ಆಫ್ರಿಕಾದ ಕೆಲವು ದೇಶಗಳಲ್ಲಿ ಇತ್ತೀಚೆಗೆ ಎಬೋಲಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ನೀಡಲಾಗುತ್ತಿದೆ. ಅದರಲ್ಲಿಯೂ ಎಬೋಲಾವನ್ನು ಜಗತ್ತಿನ ಅತ್ಯಂತ ಅಪಾಯಕಾರಿ ವೈರಸ್‌ಗಳಲ್ಲಿ…

Read More

IND vs AFG: W,W,W.. 25 ವರ್ಷಗಳ ವಿಕೆಟ್ ಬರ ನೀಗಿಸಿದ ಮಾನವ್ ಸುತಾರ್ – Kannada News

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ…

Read More