Headlines

ನಯಾರದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಭರ್ಜರಿ ಇಳಿಕೆ; ವಿಮಾನ ಇಂಧನವೂ ಅಗ್ಗ – Kannada News | Jet Fuel, commercial LPG prices down, Nayara slashes petrol, diesel prices

ನವದೆಹಲಿ, ಜುಲೈ 1: ಕಮರ್ಷಿಯಲ್ ಗ್ಯಾಸ್ ಬೆಲೆ (Commercial LPG price) ಇಳಿಕೆ ಬೆನ್ನಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಜೆಟ್ ಇಂಧನದ ಬೆಲೆಗಳನ್ನೂ ತಗ್ಗಿಸಿವೆ. ಖಾಸಗಿ ತೈಲ ಕಂಪನಿಯಾದ ನಯಾರ ಎನರ್ಜಿ ತನ್ನ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಿದೆ. ಪಿಟಿಐ ವರದಿ ಪ್ರಕಾರ, ವಿಮಾನಗಳಿಗೆ ಇಂಧನವಾಗಿ ಬಳಸಲಾಗುವ ಈ ಎಟಿಎಫ್​ನ (Jet Fuel/ ATF) ದರವನ್ನು ಲೀಟರ್​ಗೆ 5 ರೂನಷ್ಟು ಕಡಿಮೆ ಮಾಡಲಾಗಿದೆ. ಈ ಬೆಲೆ ಇಳಿಕೆಯೊಂದಿಗೆ ಜೆಟ್ ಇಂಧನದ ಬೆಲೆ ಲೀಟರ್​ಗೆ 110 ರೂ…

Read More

IPL 2026: ಮೊದಲಾರ್ಧದ ಪೂರ್ಣ: ಹೀಗಿದೆ ಪಾಯಿಂಟ್ಸ್ ಟೇಬಲ್ – Kannada News | IPL 2026 points table After RR vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಪೂರ್ಣಗೊಂಡಿದೆ. ಈಗಾಗಲೇ ಎಲ್ಲಾ ತಂಡಗಳು 7 ಪಂದ್ಯಗಳನ್ನಾಡಿದ್ದು, ಈ ವೇಳೆ ಒಂದು ತಂಡವು 6 ಗೆಲುವು ದಾಖಲಿಸಿದರೆ, ಮೂರು ತಂಡಗಳು 5 ಜಯ ಸಾಧಿಸಿದೆ. ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ….

Read More

ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ – Kannada News | Modi in Nice: Bharat Innovates 2026 Summit Unites Indian Startups & Global Investors

ನೀಸ್ (ಫ್ರಾನ್ಸ್), ಜೂನ್ 14: ಐದು ದಿನಗಳ ಐರೋಪ್ಯ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್​ನ ಎರಡನೇ ಅತಿದೊಡ್ಡ ನಗರಿ ನೀಸ್​ಗೆ ಆಗಮಿಸಿದ್ದಾರೆ. ಇಲ್ಲಿ ಅವರು ಹೂಡಿಕೆದಾರರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ನೀಸ್ ನಗರದಲ್ಲಿ ನಡೆಯಲಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಸಮಾವೇಶದ ಉದ್ಘಾಟನೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಾಗತಿಕ ಹೂಡಿಕೆದಾರರು ಹಾಗೂ ವೆಂಚರ್ ಕ್ಯಾಪಿಟಲಿಸ್ಟ್‌ಗಳೊಂದಿಗೆ ಉನ್ನತ ಮಟ್ಟದ ಸಂವಾದ ನಡೆಸಿದರು. ಭಾರತದ…

Read More

ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?

ಆನೇಕಲ್​​, ಮಾರ್ಚ್​​ 29: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಳೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ತಾಯಿ ಮತ್ತು ಅಕ್ಕನ ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೋಹನ್ ಗೌಡ ದೊಡ್ಡ ಮಟ್ಟದಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ. 10 ಲಕ್ಷ, 50 ಲಕ್ಷ, ಒಂದು ಕೋಟಿ ರೂಪಾಯಿಗಳವರೆಗಿನ ಚಿಟ್ ಫಂಡ್‌ಗಳನ್ನು ನಡೆಸಿದ್ದಲ್ಲದೆ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮಕ್ಕಳ ಆರೋಗ್ಯ, ಶಿಕ್ಷಣ, ವ್ಯಾಪಾರ- ವ್ಯವಹಾರಗಳಿಗೆ ಬೇಕಾದ ಅನುಕೂಲ ಮಾಡಿಕೊಡುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಲಿದ್ದೀರಿ. ಸಮಾಧಾನದಿಂದ ಕೆಲವು ಮುಖ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಈ ದಿನ ನಿಮ್ಮ ಪಾಲಿಗೆ ಹೊಸ ರೀತಿಯಲ್ಲಿ ಇರುತ್ತದೆ. ಇಲ್ಲಿಯ ತನಕ ನೀವು…

Read More

ವಾರ ಭವಿಷ್ಯ: ರಾಶಿಯಲ್ಲಿ ಶನಿ, ರಾಹು ಇದ್ದರೂ ಈ ರಾಶಿಯವರಿಗೆ ಮಾತ್ರ ದುಡ್ಡಿನ ಮಳೆ – Kannada News | Rashiphala 2026: Weekly Astrology Forecast for June 21 27, All Zodiacs

2026ರ ಜೂನ್ 21ರಿಂದ ಜೂನ್ 27ರವರೆಗೆ ಮೂರನೇ ವಾರವಾಗಿದ್ದು, ಗ್ರಹಗಳ ಸಂಯೋಗದಿಂದ ಹಾಗೂ ವರ್ತಮಾನದ ದಶೆಯ ಪ್ರಭಾವವು ರಾಶಿಗಳ ಮೇಲೆ ಉಂಟಾಗಲಿದ್ದು, ಎಲ್ಲಿಂದೆಲ್ಲಿಗೋ ನಿಮ್ಮನ್ನು ವಿಧಿ ಕರೆದೊಯ್ಯಬಹುದು. ಎಲ್ಲದಕ್ಕೂ ಸಿದ್ಧನಾಗಿರುವುದೇ ಮುಖ್ಯ. ​ಮೇಷ ರಾಶಿ : ಧನಸ್ಥಾನದ ಮಂಗಳನಿಂದ ಆರ್ಥಿಕ ಪ್ರಗತಿ ಸಿದ್ಧಿಸಲಿದೆ. ಹೊಸ ಉದ್ಯೋಗಾವಕಾಶಗಳು ನಿಮ್ಮ ಬಾಗಿಲು ತಟ್ಟಲಿವೆ. ಧೈರ್ಯದಿಂದ ಮುನ್ನಡೆಯಿರಿ, ಕೌಟುಂಬಿಕ ಸುಖ ಹಾಗೂ ನೆಮ್ಮದಿ ಹೆಚ್ಚಾಗಲಿದ್ದು, ಮನಸ್ಸಿಗೆ ಅಪಾರ ಸಂತೋಷ ಸಿಗಲಿದೆ. ​ ವೃಷಭ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನ ಸಂಚಾರದಿಂದ…

Read More

Weekly Horoscope: ವಾರ ಭವಿಷ್ಯ; ಮಾರ್ಚ್ 30 ರಿಂದ ಏಪ್ರಿಲ್ 5 ರ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ತಿಳಿಸಿದ್ದಾರೆ. ಈ ವಾರವು ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಮತ್ತು ಕೃಷ್ಣ ಪಕ್ಷಗಳನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಸೋಮ ಪ್ರದೋಷ, ನಂಜನಗೂಡು ಜಾತ್ರಾ ಮಹೋತ್ಸವ, ಮಹಾವೀರ ಜಯಂತಿ, ಚೈತ್ರ ಪೌರ್ಣಿಮೆ, ಸಂಕಷ್ಟ ಚತುರ್ಥಿ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗ್ರಹಗಳ ಸ್ಥಿತಿಯಲ್ಲಿ ಮಹತ್ವದ ಬದಲಾವಣೆಗಳಿದ್ದು,…

Read More

Army Recruitment 2026: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: 3,806 ಟೆರಿಟೋರಿಯಲ್ ಆರ್ಮಿ ಹುದ್ದೆಗೆ ನೇಮಕಾತಿ

ದೇಶಸೇವೆಯ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 3,806 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದು ಸೇನೆಗೆ ಸೇರಲು ಬಯಸುವವರಿಗೆ ಒಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಪ್ರಮುಖವಾಗಿ ನೇರ ರ್ಯಾಲಿಗಳ ಮೂಲಕ ನಡೆಯಲಿದ್ದು, ಮಾರ್ಚ್ 2026 ರಿಂದಲೇ ವಿವಿಧ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಚಾಲನೆ ಪಡೆದಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಆಫ್‌ಲೈನ್ ಅರ್ಜಿಗಳ ಮೂಲಕ ನಡೆಯಲಿದ್ದು,…

Read More

ಹೊಟ್ಟೆಗೆ ಕ್ಲಿಪ್ ಹಾಕಿಕೊಂಡು ನಟನೆ: ರಣ್ವೀರ್ ಸಿಂಗ್ ಡೆಡಿಕೇಷನ್ ಎಂಥಹದ್ದು ಗೊತ್ತೆ?

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್ 2’ ಸಿನಿಮಾ ದೊಡ್ಡ ಹಿಟ್ ಆಗಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್​​ಗೆ ‘ಧುರಂಧರ್’ ಸರಣಿ ದೊಡ್ಡ ಗೆಲುವು ನೀಡಿದೆ, ಮಾತ್ರವಲ್ಲದೆ ತಾವೊಬ್ಬ ಸ್ಟಾರ್ ನಟ ಎಂಬುದನ್ನು ರಣ್ವೀರ್ ಮತ್ತೆ ಬಾಲಿವುಡ್​​ಗೆ ಸಾರಿ ಹೇಳಿದ್ದಾರೆ. ಸಿನಿಮಾನಲ್ಲಿ ರಣ್ವೀರ್ ನಟನೆಯ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ‘ಧುರಂಧರ್ 2’ ಕ್ಲೈಮ್ಯಾಕ್ಸ್ ವೇಳೆ ಸಾಕಷ್ಟು ದೈಹಿಕ ನೋವು ಅನುಭವಿಸಿ ನಟಿಸಿದ ರೀತಿಯ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತವಾಗಿದೆ….

Read More

India Post Recruitment 2026: 10th ಪಾಸಾದವರಿಗೆ ಲಿಖಿತ ಪರೀಕ್ಷೆಯಿಲ್ಲದೇ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ – Kannada News | India Post GDS Recruitment 2026: 28,740 Posts for 10th Pass, No Exam! Apply Now

ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ ದೇಶಾದ್ಯಂತ ಸರ್ಕಾರಿ ಉದ್ಯೋಗದ ಅವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್ ದೊಡ್ಡ ಸುವರ್ಣಾವಕಾಶವನ್ನು ಘೋಷಿಸಿದೆ. ವಿವಿಧ ಅಂಚೆ ವೃತ್ತಗಳಲ್ಲಿ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗಾಗಿ ಒಟ್ಟು 28,740 ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿಯ ವಿಶೇಷತೆ ಎಂದರೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ, ಕೇವಲ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಮಾತ್ರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್…

Read More