Headlines

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು – Kannada News | Fatal Car Crash Near Siruguppa: Three Family Members Killed While Returning From Tamil Nadu Temple Visit

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದು ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ (Ballari) ಜಿಲ್ಲೆ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ – Kannada News | Karnataka Weather Alert: Bengaluru Cold, Fog, Disruptions Expected

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru winter weather) ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ ಇರಲಿದೆ. ಬೆಳಿಗ್ಗಿನ ಹೊತ್ತು ತಂಪಾಗಿದ್ದು, ತಾಪಮಾನ ಸುಮಾರು 17°C (63°F) ಇರಲಿದೆ. ಮುಂದಿನ 7 ದಿನಗಳಲ್ಲಿ ಮಂಜು ಬೀಳಲಿದೆ. ರಾತ್ರಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 26°C (79°F) ತಲುಪುವ ನಿರೀಕ್ಷೆಯಿದೆ , ಕನಿಷ್ಠ ತಾಪಮಾನವು ಸುಮಾರು 15°C (59°F) ಇರುತ್ತದೆ. ಡಿಸೆಂಬರ್ ತಿಂಗಳ ಸರಾಸರಿ ತಾಪಮಾನದ ವ್ಯಾಪ್ತಿಯು 16°C ನಿಂದ 28°C…

Read More

Video: ಕೆಲಸ ಕಳೆದುಕೊಂಡ ಸ್ನೇಹಿತನಿಗೆ ಬೇಕರಿ ತೆರೆಯಲು ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ ಫ್ರೆಂಡ್ – Kannada News | Friendship Beyond Words: Man Gifts Rs 37 Lakh Car to Help Friend Rebuild Life

ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹಿತ ನೀಡಿದ ‘ಕೊಡುಗೆ’ ಈಗ ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ. ಸ್ನೇಹವೆಂಬುದು ಸುಖ ಬಂದಾಗ ಜತೆಗಿರುವುದು ಕಷ್ಟ ಬಂದಾಗಿ ಓಡಿ ಹೋಗುವುದಲ್ಲ, ಬದಲಾಗಿ ಆ ಕಷ್ಟದಿಂದ ಮೇಲೆತ್ತಲು ತನಗಾದ ಸಹಾಯ ಮಾಡುವುದು, ಇಲ್ಲೊಬ್ಬ ವ್ಯಕ್ತಿ ಕೆಲಸ ಕಳೆದುಕೊಳ್ಳುತ್ತಾನೆ, ಆತನಿಗೆ ಸಹಾಯ ಮಾಡಲು ಸ್ನೇಹಿತನೊಬ್ಬ ತನ್ನ 37 ಲಕ್ಷ ರೂ. ಬೆಲೆಯ…

Read More

ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ! – Kannada News | CM Shivakumar on Guarantees for Non Voters and Karnataka SIR Drive

ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತಿರುವುದನ್ನು ಉಲ್ಲೇಖಿಸಿ, ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯವೂ ಪರಿಗಣಿಸಬಹುದು ಎಂದು ಸೂಚಿಸಿದ್ದಾರೆ. ಮತದಾರರು ರಾಜ್ಯದಲ್ಲಿ ವಾಸವಾಗಿದ್ದರೆ ಮಾತ್ರ ಗ್ಯಾರಂಟಿ ಯೋಜನೆಗಳಿಗೆ ಅರ್ಹರಾಗಬೇಕು ಎಂಬುದು ಅವರ ಅಭಿಪ್ರಾಯ. ಒಂದು ವೇಳೆ ಅರ್ಜಿ ಸಲ್ಲಿಸದೆ ಮತದಾನದ ಹಕ್ಕನ್ನು ಕಳೆದುಕೊಂಡರೆ,…

Read More

ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್​​ಗೆ​​​​​ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು – Kannada News | Beware of Dating App Bill Scam: 50,000 Bills in Bengaluru and Mumbai Cafes.

ಬೆಂಗಳೂರು, ಜ.26: ಬೆಂಗಳೂರು ಮತ್ತು ಮುಂಬೈನಂತಹ ಮಹಾ ನಗರಗಳಲ್ಲಿ ಇತ್ತೀಚೆಗೆ ‘ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್’ (Restaurant Dating Scam) ಎಂಬ ವಂಚನೆ ಜಾಲ ಭಾರಿ ಸದ್ದು ಮಾಡುತ್ತಿದೆ. ಒಂದು ಸಾಮಾನ್ಯ ಡೇಟ್‌ನಲ್ಲಿ ನೀವು ಕೇವಲ 2,000 ರೂ. ಖರ್ಚು ಮಾಡಬೇಕಾದ ಜಾಗದಲ್ಲಿ 20,000 ರೂ. ರಿಂದ 50,000 ರೂ. ವರೆಗೆ ಬಿಲ್ ಪಾವತಿಸಬೇಕಾದ ಪರಿಸ್ಥಿತಿ ಬರಬಹುದು. ಈ ವಂಚನೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿದುಕೊಂಡರೆ ಖಂಡಿತ ಅಚ್ಚರಿಪಡುವುದು ನಿಜ. ವಂಚಕರು (ಸಾಮಾನ್ಯವಾಗಿ ಯುವತಿಯರು) ಟಿಂಡರ್, ಬಂಬಲ್…

Read More

ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್ – Kannada News | Kogilu Displaced Persons Case: Is There a Pakistan Link? BJP Leader Ashok Demands NIA Probe

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಶೆಡ್, ಮನೆಗಳಲ್ಲಿದ್ದವರ ಪೌರತ್ವ ಮತ್ತು ಮೂಲದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕೋಗಿಲು ಬಡಾವಣೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅಶೋಕ್, ಇಲ್ಲಿ ಮನೆಗಳ ತೆರವು ಮಾಡಿದ ಕೂಡಲೇ ಪಾಕಿಸ್ತಾನದ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟು ಬೇಗ ಅಲ್ಲಿಗೆ ಹೇಗೆ ಮಾಹಿತಿ ಹೋಯಿತು? ಇಲ್ಲಿದ್ದ ಸ್ಲೀಪರ್​ ಸೆಲ್​​ನಿಂದ ಹೋಗಿರಬಹುದಲ್ಲವೇ? ಈ ಅನುಮಾನದ ಬಗ್ಗೆ ಎನ್​ಐಎ ತನಿಖೆಯಾಗಬೇಕು…

Read More

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು. Source link

Read More

ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರವೇ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ಬ್ರೇನ್ ಟ್ಯೂಮರ್ (Brain Tumors) ಎಂಬ ಪದವೇ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೇ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೇ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ…

Read More