ಮಾವಿನ ಹಣ್ಣಿನಲ್ಲಿ ಬರ್ತಿದೆ ಕೆಮಿಕಲ್ ವಿಷ; ಹೈದರಾಬಾದ್ ಪೊಲೀಸರಂತೆ ಬೆಂಗಳೂರು ಪೊಲೀಸರೂ ಜಾಗೃತಿ ಮೂಡಿಸುವರೇ?

ಹೈದರಾಬಾದ್, ಏ.4 : ಬೇಸಿಗೆ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಗೆ ಹಣ್ಣುಗಳ ರಾಜ ಮಾವಿನ ಹಣ್ಣಿನ ಲಗ್ಗೆ ಇಟ್ಟಿದೆ. ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಮಾವಿನ ಹಣ್ಣಿನ ಮಾರಾಟ ಜೋರಾಗಿ ನಡೆಯುತ್ತಿದೆ. ಆದರೆ, ಮಾವಿನ ಹಣ್ಣು ಸವಿಯೋ ಅಥವಾ ವಿಷವೋ ಎಂಬ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ. ಕೇವಲ ಲಾಭದ ಆಸೆಗೆ ಬಿದ್ದ ಕೆಲವು ವ್ಯಾಪಾರಿಗಳು ಕ್ಯಾಲ್ಸಿಯಂ ಕಾರ್ಬೈಡ್ (Calcium Carbide) ನಂತಹ ಮಾರಕ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಮಾಗಿಸುತ್ತಿದ್ದಾರೆ. ಈ ಕುರಿತು ಹೈದರಾಬಾದ್ ಪೊಲೀಸ್ ಕಮಿಷನರ್ ವಿ.ಸಿ….

Read More

ದಶಕದ ಬಳಿಕ ಸಿಡಿಸಿದ ಸಿಕ್ಸ್​ ಮೌಲ್ಯ ’99 ಲಕ್ಷ ರೂ.’ – Kannada News | Swing King to Six King: Bhuvneshwar Kumar’s Last Over Heroics for RCB!

2016 ರಿಂದ 2026… ಅಕ್ಷರಶಃ ಹತ್ತು ವರ್ಷಗಳ ಅಂತರ! ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ತಮ್ಮ ನಾಲ್ಕನೇ ಸಿಕ್ಸರ್ ಸಿಡಿಸಲು ತೆಗೆದುಕೊಂಡ ಸಮಯವಿದು. ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಅನಿರೀಕ್ಷಿತ ಗೆಲುವು ತಂದುಕೊಟ್ಟ ಆ ಸಿಕ್ಸರ್ ಮೌಲ್ಯ ಬರೋಬ್ಬರಿ 99 ಲಕ್ಷ ರೂ..! ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ ಕಠಿಣ ಸವಾಲಿತ್ತು. ಅದರಲ್ಲೂ ಅಂತಿಮ 3 ಎಸೆತಗಳಲ್ಲಿ 9 ರನ್ ಬೇಕಿದ್ದಾಗ, ಒತ್ತಡದ ಪರಿಸ್ಥಿತಿಯಲ್ಲೂ ಭುವನೇಶ್ವರ್ ಕುಮಾರ್ ಮೈದಾನದ…

Read More

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ…

Read More

ಬಾಲಯ್ಯ ಜನ್ಮದಿನಕ್ಕೆ ‘NBK 111’ ಧಮಾಕಾ: ‘ನ್ಯೂ ಏಜ್’ ಲುಕ್​ನಲ್ಲಿ ಬಂದ ನಂದಮೂರಿ – Kannada News

ನಟ ನಂದಮೂರಿ ಬಾಲಕೃಷ್ಣ ಅವರ 65ನೇ ಜನ್ಮದಿನದ (ಜೂನ್ 10) ಅಂಗವಾಗಿ, ಅವರ ನಟನೆಯ 111ನೇ ಚಿತ್ರದ (NBK111) ಮೊದಲ ಝಲಕ್ ಬಿಡುಗಡೆಯಾಗಿದೆ. ‘ಎಂಟ್ರಿ ಆಫ್ ಆನ್ ಎರಾ’ ಹೆಸರಿನ ಈ ಗ್ಲಿಂಪ್ಸ್ ವೀಡಿಯೋ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಬಾಲಯ್ಯ ಎನರ್ಜಿ ನೋಡಿ ಎಲ್ಲರೂ ಅಚ್ಚರಿ ಹೊರಹಾಕಿದ್ದಾರೆ. ‘ನೋ ಮೋರ್ ವಿಂಟೇಜ್, ಓನ್ಲಿ ನ್ಯೂ ಏಜ್’ ಹೆಸರಿನ ಟ್ಯಾಗ್‌ಲೈನ್‌ನೊಂದಿಗೆ ಈ ವೀಡಿಯೋ ಹೊರಬಂದಿದೆ. ಬಾಲಕೃಷ್ಣ ಅವರ ಎಂದಿನ ಸಾಂಪ್ರದಾಯಿಕ ಮಾಸ್ ಶೈಲಿಗಿಂತ ಇದು…

Read More

ರಕ್ಕಸ ಹೊಟ್ಟೆಗೆ ಅರೆಕಾಸು ಮಜ್ಜಿಗೆ; ದಿನಕ್ಕೆ 1,600 ಕೋಟಿ ನಷ್ಟವಿರುವ ತೈಲ ಕಂಪನಿಗಳಿಗೆ 3 ರೂ ಪೆಟ್ರೋಲ್ ಬೆಲೆ ಏರಿಕೆ ಸಾಲುತ್ತಾ? – Kannada News | Fuel Price Hike: Indian Oil Companies Face Huge Losses, Why Hikes Are Coming

ನವದೆಹಲಿ, ಮೇ 15: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿಟ್ಟಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು (HPCL, BPCL, IOCL) ಭಾರಿ ನಷ್ಟ ಅನುಭವಿಸುತ್ತಿವೆ ಎಂದು ವರದಿಯೊಂದು ತಿಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮಾಡದ ಕಾರಣ ತೈಲ ಕಂಪನಿಗಳು ಪ್ರತಿದಿನ ಸುಮಾರು 1,600 ಕೋಟಿ ರೂಗಳಿಗೂ ಹೆಚ್ಚು ನಷ್ಟ ಅನುಭವಿಸುತ್ತಿವೆ. ಈ ನಷ್ಟವನ್ನು ಸರಿದೂಗಿಸಲು ಇತ್ತೀಚೆಗೆ…

Read More

ಮನೆಯಲ್ಲಿ ನನ್ನ ಮಕ್ಕಳು ಸುರಕ್ಷಿತವಾಗಿಲ್ಲ; ಕುಲದೀಪ್ ಸೆಂಗಾರ್ ಜಾಮೀನು ವಿರುದ್ಧ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕಳವಳ – Kannada News | My children unsafe at home Unnao rape survivor accuses against Kuldeep Singh Sengar

ನವದೆಹಲಿ, ಡಿಸೆಂಬರ್ 28: 2017ರ ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದ ಆರೋಪಿ ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲೇ ಅತ್ಯಾಚಾರ ಸಂತ್ರಸ್ತೆ ತನ್ನ ಮಕ್ಕಳು ಮತ್ತು ಕುಟುಂಬದ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ನೀಡುವ ಬಗ್ಗೆ ನಂಬಿಕೆ…

Read More

ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? – Kannada News | SSLC Hindi Language Row: Madhu Bangarappa Reacts Over Karnataka High Court Halting Midway Grading Shift

ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ…

Read More

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್ – Kannada News | Islamabad United vs Hyderabad Kingsmen Match Highlights

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಹೈದರಾಬಾದ್​ ಕಿಂಗ್ಸ್​ಮೆನ್ ತಂಡ ಫೈನಲ್​​ಗೇರಿದೆ. ಅದು ಕೂಡ ಕೇವಲ 2 ರನ್​ಗಳ ರೋಚಕ ಜಯದೊಂದಿಗೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಹಾಗೂ ಇಸ್ಲಾಮಾಬಾದ್ ಯುನೈಟೆಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​ಗಳಲ್ಲಿ 186 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಕೊನೆಯ ಓವರ್​ನಲ್ಲಿ ಗೆಲ್ಲಲು ಕೇವಲ 6 ರನ್​ಗಳ ಅವಶ್ಯಕತೆಯಿತ್ತು. ಅದರಂತೆ…

Read More

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..! – Kannada News | Batters Dismissed for Obstructing the Field in IPL

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ… ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ…

Read More

ಶಿವಣ್ಣನ ಪವರ್​ಫುಲ್ ಕಣ್ಣಿನ ಬಗ್ಗೆ ನಟಿ ಜಾನ್ಹವಿ ಕಪೂರ್ ಹೇಳಿದ್ದೇನು? – Kannada News | Peddi Movie event, Actress Janhvi Kapoor talks about Shiva Rajkumar

ಶಿವರಾಜ್ ಕುಮಾರ್ (Shiva Rajkumar) ಕನ್ನಡ ಚಿತ್ರರಂಗದ ಹಿರಿಯ ನಟ. ಹಲವು ಯಂಗ್ ನಟರು, ನಟನೆ, ಫೈಟ್ಸ್, ಡ್ಯಾನ್ಸು ಎಲ್ಲ ರೀತಿಯಲ್ಲಿಯೂ ತಯಾರಾಗಿ ಚಿತ್ರರಂಗಕ್ಕೆ ಬರುತ್ತಿದ್ದರೂ ಈ ಮೂರೂ ವಿಭಾಗಗಳಲ್ಲಿ ಶಿವಣ್ಣನ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ವಯಸ್ಸಾದಂತೆ ಶಿವಣ್ಣನ ಖದರ್ ಹೆಚ್ಚಾಗಿದ್ದು, ಕಣ್ಣಿನಲ್ಲೇ ಖದರ್ ತೋರಿಸುತ್ತಾ ತೆರೆಯನ್ನು ಆವರಿಸಿಕೊಳ್ಳುತ್ತಾರೆ. ಇದೀಗ ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ಶಿವಣ್ಣನ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್ ಅವರುಗಳು ನಟಿಸಿದ್ದಾರೆ. ನಿನ್ನೆ ‘ಪೆದ್ದಿ’…

Read More