Headlines

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾದ (Cinema) ಬಿಡುಗಡೆ ಆಗುವ ಕೆಲ ದಿನಗಳ ಮುಂಚೆ ಕೆಲವೊಮ್ಮೆ ಕೆಲವು ಗಂಟೆಗಳ ಮುಂಚೆ ಮಾತ್ರ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ಗಳು ಶುರು ಆಗುತ್ತವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆಗೆ ಎಂಟು ತಿಂಗಳ ಮುಂಚೆಯೇ ಟಿಕೆಟ್​​ಗಳು ಮಾರಾಟ ಆಗಿವೆ, ಅದೂ 90 ಸಾವಿರ ರೂಪಾಯಿಗೆ ಮಾರಾಟ ಆಗಿವೆ. ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ…

Read More

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ! – Kannada News | How Caffeine on an Empty Stomach Affects Digestion and Energy

ಕೆಲವರಿಗೆ ಚಹಾ (Tea) ಕೇವಲ ಪಾನೀಯವಲ್ಲ, ಅದು ಅವರ ದಿನಚರಿಯ ಪ್ರಮುಖ ಭಾಗ. ಪ್ರತಿದಿನವನ್ನು ಚಹಾದೊಂದಿಗೆ ಪ್ರಾರಂಭಿಸುವುದು ಹಲವರಿಗೆ ಅಭ್ಯಾಸ. ಅದರಲ್ಲಿಯೂ ಹಾಸಿಗೆಯಿಂದ ಎದ್ದ ತಕ್ಷಣ ಚಹಾ ಕುಡಿಯುವವರಿದ್ದಾರೆ, ಇನ್ನು ಕೆಲವರು ಚಹಾ ಕುಡಿದ ಮೇಲೆಯೇ ಶಕ್ತಿ ಬರುತ್ತದೆ ಎಂದು ಅದನ್ನೇ ಅವಲಂಬಿಸಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಮನಸ್ಸಿಗೆ ಖುಷಿ ನೀಡಬಹುದು. ಆದರೆ ಆರೋಗ್ಯಕ್ಕೆ… ಹೌದು, ಆರೋಗ್ಯ ತಜ್ಞರು ಈ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳುತ್ತಾರೆ. ಅದರಲ್ಲಿಯೂ 7 ರೀತಿಯ ಜನರು…

Read More

‘ಕಾಂತಾರ’ ರೀತಿ ಮೂಡಿಬರುತ್ತಿದೆ ‘ರಾಜನಿವಾಸ’ ಸಿನಿಮಾ; ಇಲ್ಲಿದೆ ಟ್ರೇಲರ್ – Kannada News | Rajanivaasa Kannada movie trailer released ft Raghav Nayak Krutika

ಶೀರ್ಷಿಕೆಯಿಂದ ಗಮನ ಸೆಳೆದಿರುವ ‘ರಾಜನಿವಾಸ’ (Rajanivasa) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಈ ಟ್ರೇಲರ್ ನೋಡಿದರೆ ‘ಕಾಂತಾರ’ ಸಿನಿಮಾದ ಝಲಕ್ ಕಾಣಿಸಿದೆ. ಚಿತ್ರತಂಡ ಹೇಳುವ ಪ್ರಕಾರ, ಇದು ಕಾಂತಾರಕ್ಕಿಂತಲೂ‌ ಮೊದಲೇ ತಯಾರಾದ ಕಥೆ. ಆದರೆ ಸಿನಿಮಾ ಪೂರ್ಣಗೊಂಡು ರಿಲೀಸ್ ಹಂತಕ್ಕೆ ಬರಲು ಇಷ್ಟು ಸಮಯ ಹಿಡಿಯಿತು. ‘ಕಾಂತಾರ’ (Kantara) ಸಿನಿಮಾ ಮೊದಲೇ ತೆರೆಕಂಡಿದ್ದರಿಂದ ಹೋಲಿಕೆಯ ಆರೋಪ ಎದುರಾಗುವುದು ಸಹಜ. ಹಾಗಾಗಿ ಸಾಕಷ್ಟು ಬದಲಾವಣೆಯನ್ನು ಕೂಡ ಮಾಡಲಾಗಿದೆ ಎಂದು ‘ರಾಜನಿವಾಸ’ ಚಿತ್ರತಂಡ ತಿಳಿಸಿದೆ. ಇದು ತುಳುನಾಡು ಭಾಗದ ಕಥೆಯಾದ…

Read More

ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ಸ್ವ ಪಕ್ಷದ ಸಚಿವರ ವಿರುದ್ಧ ಗುಡುಗಿದ ಕೈ ಶಾಸಕ‌ – Kannada News | MLA Ravikumar Gowda Ganiga Warns His Government And Minister for Mandya VV close

ಮಂಡ್ಯ, (ಮೇ 03): ಮಂಡ್ಯ ವಿಶ್ವವಿದ್ಯಾಯಲಯ (Mandya University) ಮುಚ್ಚುಲು ಮುಂದಾಗಿರುವ ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ. ಸಚಿವನ್ನು ಮಂಡ್ಯ ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ವಿವಿ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರವಿ ಗಣಿಗ, ನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ‌‌. ನಾವು ಮೈಸೂರಿನ ಗುಲಾಮರಾಗಿ ಇರುವುದು ಬೇಡ. ನಮಗೆ ಸ್ವಂತ…

Read More

PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್ – Kannada News | PBKS vs RR Playing XI Punjab Kings vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿವೆ. ಮುಲ್ಲನ್​ಪುರ್​ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಈ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ – Kannada News | Education Department Launches New Schemes to Boost Government School Admissions

ಬೆಂಗಳೂರು, ಜನವರಿ 15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ.  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ…

Read More

ಬಂಗಾಳ ಚುನಾವಣಾ ಕಣದಲ್ಲಿ ಮೋದಿ ‘ಝಲ್​ಮುರಿ’ ಸವಿ; ಝಾರ್​ಗ್ರಾಮ್​ನಲ್ಲಿ ಜನಸಾಮಾನ್ಯರಂತೆ ಮಿಂಚಿದ ಪ್ರಧಾನಿ – Kannada News | At West Bengal Jhargram, PM Narendra Modi makes surprise visit to taste Jhalmuri at local shop

ಪಶ್ಚಿಮ ಬಂಗಾಳದಲ್ಲಿ ಝರ್ಮುರಿ ಅಂಗಡಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಝಾರ್​ಗ್ರಾಮ್, (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಭಾನುವಾರ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಝಾರ್​ಗ್ರಾಮ್​ನಲ್ಲಿ (Jhargram) ಜನಸಾಮಾನ್ಯರ ಜೊತೆ ಬೆರೆತು ಸ್ಥಳೀಯ ಸಂಸ್ಕೃತಿಯ ಭಾಗವಾದರು. ಬೆಳಿಗ್ಗೆಯಿಂದಲೇ ಬರ್ಜೋರಾ ಮತ್ತು ಬಲರಾಮ್‌ಪುರಗಳಲ್ಲಿ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಮಧ್ಯಾಹ್ನದ ವೇಳೆಗೆ…

Read More