Headlines

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…

Read More

ಬೆಂಗಳೂರು: ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ – Kannada News | Bengaluru CCB Crackdown: Midnight Raids on Over 30 Rowdy Sheeters; Weapons Seized in Indiranagar

ಬೆಂಗಳೂರು, ಜುಲೈ 4: ಬೆಂಗಳೂರಿನಲ್ಲಿ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಪೊಲೀಸರು ರೌಡಿಶೀಟರ್‌ಗಳ ವಿರುದ್ಧ ದೊಡ್ಡ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ, ತಡರಾತ್ರಿ 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಾಏಕಿ ದಾಳಿ ಮಾಡಲಾಯಿತು. ಬೆಂಗಳೂರು ಪೂರ್ವ ಮತ್ತು ಈಶಾನ್ಯ ವಿಭಾಗಗಳಲ್ಲಿ ಈ ಶೋಧಕಾರ್ಯವನ್ನು ಕೈಗೊಳ್ಳಲಾಯಿತು. ಇಂದಿರಾನಗರದಲ್ಲಿರುವ ಪ್ರಭಾಕರ್ ಎಂಬ ರೌಡಿಶೀಟರ್ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಪೊಲೀಸರು ವಶಪಡಿಸಿಕೊಂಡ ಮಾರಕಾಸ್ತ್ರಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಅಪರಾಧ ಹಿನ್ನೆಲೆ ಹೊಂದಿರುವವರಿಗೆ ಸಿಸಿಬಿ ತಂಡವು “ಬಿಸಿ…

Read More

ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು? – Kannada News | A Friend Killed In Joke for mobile at Bengaluru, here Is Details What happened

ಬೆಂಗಳೂರು, ಮೇ 15): ಬೆಂಗಳೂರಿನ (Bengaluru) ಮಾರತ್ ಹಳ್ಳಿಯ ಮನೆಯೊಂದರಲ್ಲಿ ಗೆಳೆಯನ ಮೊಬೈಲ್ (Mobile Phone) ಬಚ್ಚಿಟ್ಟು ತಮಾಷೆ (Joke) ಮಾಡಲಾಗಿದ್ದು, ಕೊನೆಗೆ ಈ ಮಜಾಕ್ ಸ್ನೇಹಿತನ ಜೀವ ಬಲಿಪಡೆದುಕೊಂಡಿದೆ. ಹೌದು….ಮೊಬೈಲ್ ಬಚ್ಚಿಟ್ಟ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ತಮಾಷೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮುಚ್ಚಿಟ್ಟ ವಿಚಾರಕ್ಕೆ ಕೊಲೆ ಮಾಡಿದ್ದ ಕೇಸ್ ನಲ್ಲಿ ಆರೋಪಿ ರಾಮು ಎಂಬಾತನನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ತಾನು ಕೊಲೆ ಮಾಡಿದ್ದೇನೆ ಎಂಬೂದು ಸಹ ಗೊತ್ತಿಲ್ಲದೇ ಅಲೆಯುತಿದ್ದ…

Read More

VIDEO: ಓಯೇ ಸರ್ಫರಾಝ್… ವಿರಾಟ್ ಕೊಹ್ಲಿ ನಡೆಗೆ ಭಾರೀ ಮೆಚ್ಚುಗೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಬದ್ಧ ವೈರಿಗಳ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 207 ರನ್​ಗಳಿಸಿ 43 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲು-ಗೆಲುವುಗಳ ನಡುವೆ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದು ವಿರಾಟ್ ಕೊಹ್ಲಿ ಅವರ ಕ್ರೀಡಾ…

Read More

ಗಂಡನ ಅನುಮಾನದ ಭೂತಕ್ಕೆ ಬಲಿಯಾದ ಹೆಂಡ್ತಿ: ಪೊಲೀಸ್​​ ಮುಂದೆ ಪತ್ನಿಯ ಲವ್ವಿಡವ್ವಿ ಬಿಚ್ಚಿಟ್ಟ ಪತಿ – Kannada News | Chitradurga: Husband kills wife over Illicit Affair Suspected

ಚಿತ್ರದುರ್ಗ, ಜನವರಿ 27: ಆ ಕುಟುಂಬಕ್ಕೆ ಪತ್ನಿಯೇ ಆಧಾರ ಸ್ತಂಭವಾಗಿದ್ದರು. ಕ್ಯಾನ್ಸರ್ ಪೀಡಿತ ಪತಿಯ ಆರೈಕೆ ಜತೆಗೆ ಮನೆಯ ಜವಾಬ್ದಾರಿ ಕೂಡ ಹೊತ್ತಿದ್ದರು. ಆದರೆ ಪತಿಯ ತಲೆಗೆ ಹೊಕ್ಕ ಅನುಮಾನದ ಶಂಕೆಯೊಂದು ಪತ್ನಿಯ ಕೊಲೆ (murder) ಮಾಡಿಸಿದೆ. ಕೋಲಿನಿಂದ ತಲೆಗೆ ಹೊಡೆದು ಪತಿ (Husband)  ರವಿಕುಮಾರ್​​ ಪತ್ನಿ ಮಮತಾ(45)ರನ್ನು ಹತ್ಯೆಗೈದಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಡೆದದ್ದೇನು?  ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಿರೇ ಎಮ್ಮಿಗನೂರು ಗ್ರಾಮ ಇಂದು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿತ್ತು. ಬೆಳಗ್ಗೆ…

Read More

ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್​​ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ – Kannada News | Minister Krishna Byre Gowda Gives Deadline to footpath In Bengaluru, here Is Meeting highlights

ಬೆಂಗಳೂರು, (ಜೂನ್ 24): ಬೆಂಗಳೂರಿನಲ್ಲಿ ಹುಡುಕಿದರೆ ನೂರು ಮೀಟರ್ ಕೂಡ ಸರಿಯಾಗಿ ಫುಟ್ ಪಾತ್ ಸಿಗಲ್ಲ. ಕೆಲ ಬೀದಿ ಬದಿ ವ್ಯಾಪಾರಿಗಳು ಸೇರಿ ಪಾದಚಾರಿ ಮಾರ್ಗಗಳನ್ನು ಕಬ್ಜಾ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಫುಟ್ ಪಾತ್ (footpath) ಅತಿಕ್ರಮಣ ತೆರವು ಮಾಡುವ ಸಂಬಂಧ ಬೆಂಗಳೂರು (Bengaluru) ನಗರಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) GBA ಅಧಿಕಾರಿಗಳ ಜೊತೆಗೆ ಇಂದು (ಜೂನ್ 24) ಮಹತ್ವದ ಸಭೆ ನಡೆಸಿದ್ದು, ಯಾರ್ಯಾರು ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡವರು ತೆರವುಗೊಳಿಸಲು…

Read More

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ – Kannada News | Prabhakar kore, shubha venkatesha iyengar And others Total Five Karnataka achievers Gets padma Shre award 2026 from droupadi murmu

ನವದೆಹಲಿ, (ಜೂನ್ 23): ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ, ಕಡಿಮೆ ವೆಚ್ಚದ…

Read More

ದೇಶಸೇವೆಯಿಂದ ರಾಜಕೀಯ ವ್ಯೂಹದತ್ತ, ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸುವೇಂದು ಆಪ್ತ ಚಂದ್ರನಾಥ್ ರಥ್ ಯಾರು? – Kannada News | Chandranath Rath Murder: Suvendu Adhikari’s Retired IAF Aide and Strategist Shot Dead in Bengal

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ದ ರಾಜಕೀಯ ಅಖಾಡದಲ್ಲಿ ಸಂಚಲನ ಮೂಡಿಸಿರುವ ಉತ್ತರ 24 ಪರಗಣ ಜಿಲ್ಲೆಯ ಶೂಟೌಟ್ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಅತ್ಯಂತ ಆಪ್ತ ಚಂದ್ರನಾಥ್ ರಥ್ (41) ಬಲಿಯಾಗಿದ್ದಾರೆ. ಭಾರತೀಯ ವಾಯುಪಡೆಯ ನಿವೃತ್ತ ಯೋಧನೊಬ್ಬ ರಾಜಕೀಯ ವ್ಯೂಹರಚನಾಕಾರನಾಗಿ ಬೆಳೆದ ಹಾದಿ ಗುಂಡಿನ ದಾಳಿಯೊಂದಿಗೆ ರಕ್ತಸಿಕ್ತವಾಗಿ ಕೊನೆಗೊಂಡಿದೆ. ಬುಧವಾರ ರಾತ್ರಿ ಮಧ್ಯಮಗ್ರಾಮದ ದೊಹಾರಿಯಾ ಪ್ರದೇಶದ ಬಳಿ ಚಂದ್ರನಾಥ್ ರಥ್ ಅವರು ಸಂಚರಿಸುತ್ತಿದ್ದ ವಾಹನವನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು…

Read More

ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ – Kannada News | Iranian Drone Hits Azerbaijan Airport 2 Injured

ಅಜೆರ್ಬೈಜಾನ್, ಮಾರ್ಚ್ 5: ಅಜೆರ್ಬೈಜಾನ್​ ಮೇಲೆ ನಡೆದ ದಾಳಿಯಲ್ಲಿ ಇರಾನ್‌ನ 2 ಡ್ರೋನ್‌ಗಳು (Iran Drone Attack) ಅಜೆರ್ಬೈಜಾನ್‌ನ ವಿಮಾನ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿವೆ. “ಒಂದು ಡ್ರೋನ್ ನಖಿಚೆವನ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಮೇಲೆ ಬಿದ್ದರೆ, ಮತ್ತೊಂದು ಡ್ರೋನ್ ಶೇಕೆರಾಬಾದ್ ಗ್ರಾಮದ ಶಾಲಾ ಕಟ್ಟಡದ ಬಳಿ ಬಿದ್ದಿದೆ” ಎಂದು ಸಚಿವಾಲಯ ತಿಳಿಸಿದೆ. ಈ ಘಟನೆಯಲ್ಲಿ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More

ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ.. – Kannada News | Gilli Nata native Dadadapura Celebrates ahead of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada Season 12 Finale) ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ. ಹೌದು, ಗಿಲ್ಲಿ ಅವರ ಊರು ದಡದಪುರದಲ್ಲಿ (Dadadapura) ಗ್ರಾಮಸ್ಥರ ಸಂಭ್ರಮ ಜೋರಾಗಿದೆ. ‘ವೋಟ್ ಫಾರ್ ಗಿಲ್ಲಿ’ ಎಂದು ಘೋಷಣೆ ಕೂಗಲಾಗುತ್ತಿದೆ. ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ಎಲ್ಲರನ್ನು ಮನರಂಜಿಸಿದ್ದಾರೆ. ಅವರೇ ಈ…

Read More