Headlines

ಒಂದು ಹಾಡಿನಿಂದ 70 ಕೋಟಿ ಗಳಿಕೆ, ಗಾಯಕನಿಗೆ ಸಿಕ್ಕಿದ್ದೆಷ್ಟು? – Kannada News | Amaal Malik says his Sooraj Dooba Hai song earns 70 crore rs

ಸಿನಿಮಾಗಳ (Cinema) ಆಡಿಯೋ ಹಕ್ಕುಗಳು ಕೋಟ್ಯಂತರ ರೂಪಾಯಿಗೆ ಮಾರಾಟ ಆಗುತ್ತವೆ. ಮುಂಚೆಯೆಲ್ಲ ಜನ ಸಿನಿಮಾಗಳ ಸಿಡಿ, ಕ್ಯಾಸೆಟ್ ಖರೀದಿ ಮಾಡಿ ಹಾಡು ಕೇಳುತ್ತಿದ್ದರು. ಆದರೆ ಈಗ ಯೂಟ್ಯೂಬ್, ಸ್ಪೋಟಿಫೈ, ಅಮೆಜಾನ್ ಮ್ಯೂಸಿಕ್, ಜಿಯೋ ಸಾವನ್ ರೀತಿಯ ಅಪ್ಲಿಕೇಶನ್​​ಗಳಲ್ಲಿ ಹಾಡುಗಳನ್ನು ಕೇಳುತ್ತಾರೆ. ಯೂಟ್ಯೂಬ್​​ಗಳೆಲ್ಲ ಹಾಡುಗಳನ್ನು ಜನ ಉಚಿತವಾಗಿ ನೋಡುತ್ತಾರೆ. ಆದರೆ ಇದರಿಂದಲೇ ಆಡಿಯೋ ಸಂಸ್ಥೆಗಳಿಗೆ ಭಾರಿ ಮೊತ್ತದ ಹಣ ಬರುತ್ತದೆ. ಈ ಬಗ್ಗೆ ಇದೀಗ ಹಿಂದಿಯ ಸಂಗೀತ ನಿರ್ದೇಶಕರೊಬ್ಬರು ಮಾತನಾಡಿದ್ದಾರೆ. ಅಮಾಲ್ ಮಲ್ಲಿಕ್, ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ…

Read More

Tv9 Kannada News Live: ಹೇಳಿದಂತೆ ಗುಡ್​​ನ್ಯೂಸ್​​ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್​​ಗೆ ಕಸಿವಿಸಿ; ಈ ಹೊತ್ತಿನ ಟಾಪ್​​ 5 ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Karnataka DyCM DK Shivakumar Gives Good News For Bengalurians; Delay in Electing New Kerala CM Sparks Outrage

ಬೆಂಗಳೂರು, ಮೇ 13: ರಾಜಧಾನಿ ಬೆಂಗಳೂರು ನಿವಾಸಿಗರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಗ್​​ ನ್ಯೂಸ್​​ ಒಂದನ್ನು ನೀಡಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ (Property Ownership Drive) ಮಾಡುವುದಾಗಿ ಘೋಷಿಸಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಮೇ 16ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದು, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ. ನಗರದಲ್ಲಿ ಕೆಲವರು ಪ್ಲ್ಯಾನ್​ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತವರ…

Read More

ನೆಲಮಂಗಲ: ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್, ಕಾರಿನಲ್ಲಿದ್ದ ಕುಟುಂಬ ಪವಾಡಸದೃಶ ಪಾರು – Kannada News | Bengaluru Rural: Water Tanker Crash in Nelamangala; Family Survives!

ಬೆಂಗಳೂರು, ಡಿ.29: ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಕಾಮಗಾರಿ ಮಾಡಲಾಗುತ್ತಿದ್ದ ರಸ್ತೆಗೆ ನೀರು ಹಾಕುತ್ತಿದ್ದ ವೇಳೆ, ಟ್ರ್ಯಾಕ್ಟರ್​ನಿಂದ ಕಳಚಿ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಇದೀಗ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ ತಾಯಿ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಡಿಯೋ ಸುದ್ದಿಗಳನ್ನು ಓದಲು…

Read More

ಟ್ರ್ಯಾಕ್ಟರ್ ಬಿದ್ದು 6 ಜನರ ದುರಂತ ಅಂತ್ಯ: ದುರ್ಘಟನೆ ಸಂಭವಿಸಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

ವಿಜಯನಗರ, (ಮೇ 15): ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್‌ ನಲ್ಲಿ ಸಂಭವಿಸಿದೆ. ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್​​​ ಹಿಂಬದಿಗೆ ಕ್ಯಾಂಟರ್ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಇನ್ನು ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಐಜಿಪಿ ಹರ್ಷ ಅವರು…

Read More

Vastu Tips: ಬೆಳಿಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ನೋಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips: Avoid These 4 Things in Morning for a Positive Day and Success

ವಾಸ್ತು ನಂಬಿಕೆಯ ಪ್ರಕಾರ, ಒಬ್ಬ ವ್ಯಕ್ತಿ ಬೆಳಿಗ್ಗೆ ಎದ್ದ ತಕ್ಷಣ ನೋಡುವ ಮೊದಲ ದೃಶ್ಯವು ಆ ದಿನದ ಮನಸ್ಥಿತಿ, ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಬೆಳಿಗ್ಗೆ ಕಾಣುವ ವಸ್ತುಗಳು ಮನಸ್ಸಿನಲ್ಲಿ ಸಕಾರಾತ್ಮಕ ಅಥವಾ ನಕಾರಾತ್ಮಕ ಆಲೋಚನೆಗಳನ್ನು ಹುಟ್ಟುಹಾಕಿ ದಿನದ ಫಲಿತಾಂಶಗಳ ಮೇಲೆ ಪ್ರಭಾವ ಬೀರುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅದಕ್ಕಾಗಿಯೇ, ಎದ್ದ ತಕ್ಷಣ ನೋಡುವ ಕೆಲವು ವಿಷಯಗಳನ್ನು ಅಶುಭವೆಂದು ಪರಿಗಣಿಸಲಾಗಿದೆ. ನೆರಳನ್ನು ನೋಡುವುದು: ವಾಸ್ತು ಪ್ರಕಾರ, ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ನಿಮ್ಮದೇ…

Read More

Ration Card: ಕಳೆದುಹೋದ ರೇಷನ್ ಕಾರ್ಡ್ ಸಂಖ್ಯೆಯನ್ನು ಮೊಬೈಲ್‌ನಲ್ಲಿ ಹೀಗೆ ಕಂಡು ಹಿಡಿಯಿರಿ – Kannada News | Here is how to find your lost ration card number on your mobile.

ಸಾಂದರ್ಭಿಕ ಚಿತ್ರImage Credit source: Getty Images/ Pixabledemo ಅತ್ಯಂತ ಪ್ರಮುಖವಾದ ಸರ್ಕಾರಿ ದಾಖಲೆಯಲ್ಲಿ ರೇಷನ್ ಕಾರ್ಡ್ (Ration Card) ಕೂಡ ಒಂದು. ಸಬ್ಸಿಡಿ ದರದ ಆಹಾರ ಧಾನ್ಯಗಳನ್ನು ಪಡೆಯುವುದರ ಜತೆಗೆ ಬ್ಯಾಂಕ್ ಖಾತೆ ತೆರೆಯಲು, ಪಾಸ್‌ಪೋರ್ಟ್, ವೋಟರ್ ಐಡಿ, ಮತ್ತು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಈ  ಗುರುತಿನ ಪುರಾವೆ ಬೇಕೇ ಬೇಕು. ಒಂದು ವೇಳೆ ನಿಮ್ಮ ಬಳಿಯಿದ್ದ ರೇಷನ್ ಕಾರ್ಡ್ ಕಳೆದು ಹೋಗಿದ್ದರೆ ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಕಳೆದು ಹೋದ ರೇಷನ್ ಕಾರ್ಡ್ ನಂಬರನ್ನು…

Read More

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

ಕ್ರಿಕೆಟ್ ಕೋಚ್ ವಿರುದ್ಧ 6 ಪ್ರಕರಣ ದಾಖಲು; 3 ಪ್ರಕರಣಗಳಲ್ಲಿ 99 ವರ್ಷ ಜೈಲು ಶಿಕ್ಷೆ..! – Kannada News | Cricket Coach Jailed 99 Years in Thiruvananthapuram for Physical attack on Girl Cricketers

ಕ್ರಿಕೆಟ್ ತರಬೇತಿಗೆಂದು ಬರುತ್ತಿದ್ದ ಮಹಿಳಾ ಆಟಗಾರ್ತಿರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ ಆರೋಪವನ್ನು ಹೊತ್ತಿದ್ದ ಕ್ರಿಕೆಟ್ ಕೋಚ್​ಗೆ ತಿರುವನಂತಪುರಂನ ಪೋಕ್ಸೊ ತ್ವರಿತ ನ್ಯಾಯಾಲಯವು ಸಧ್ಯಕ್ಕೆ ಮೂರು ಪ್ರಕರಣಗಳಲ್ಲಿ ಒಟ್ಟು 99 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ. ಆರೋಪಿಯ ವಿರುದ್ಧ ಪ್ರಸ್ತುತ 6 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದ್ದು, ಮೂರು ಪ್ರಕರಣಗಳ ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿತ ಕೋಚ್​, ಜೀವನ ಪರ್ಯಂತ ಜೈಲಿನಲ್ಲಿಯೇ ಕೊಳೆಯುವ ಶಿಕ್ಷೆಯನ್ನು ವಿಧಿಸಿದೆ. ತರಬೇತಿಗೆ ಬರುತ್ತಿದ್ದವರಿಗೆ ಲೈಂಗಿಕ ಕಿರುಕುಳ ತಿರುವನಂತಪುರದ ವಲ್ಲಕಡವು…

Read More

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ – Kannada News | Chikkaballapur: Man Attempts Suicide Over Alleged Illegal House Evacuation, Leaves Death Note Against Tahsildar

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ಹಂತದ ಮನೆ, ತಹಶೀಲ್ದಾರ್ ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ಹೆದ್ದಾರಿ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (land dispute) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸುವುದಕ್ಕೆ ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ವಿರುದ್ದ ಡೆತ್‍ನೋಟ್ ಬರೆದಿಟ್ಟು, ಅಂಟಿಬಯೋಟಿಕ್ಸ್ ಮಾತ್ರೆಗಳನ್ನು ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ (suicide attempt) ಹೈಡ್ರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ, ಏಪ್ರಿಲ್​ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್​ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್​ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್​​ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…

Read More