Headlines

ಮತ್ತೆ ನಿಫಾ ಟೆನ್ಷನ್​: ಕರ್ನಾಟಕದಲ್ಲಿ ಹೈ ಅಲರ್ಟ್​, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್​ – Kannada News | Nipah Virus Alert: Karnataka on High Watch Amid Rising Cases

ಬೆಂಗಳೂರು, ಫೆಬ್ರವರಿ 02: ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್​​ ಮತ್ತೆ ಸದ್ದು ಮಾಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಫುಲ್​​ ಅಲರ್ಟ್​​ ಆಗಿದೆ. ಈ ವೈರಸ್​ ಸೋಂಕಿತ ಬಾವಲಿಗಳು ತಿಂದಿರು ಹಣ್ಣುಗಳನ್ನು ತಿಂದರೆ ಅಥವಾ ಹಂದಿಗಳ ಮಾಂಸವನ್ನು ಸೇವನೆ ಮಾಡುವುದರಿಂದ ಹೆಚ್ಚಾಗಿ ಹರಡಲಿದೆ. ಮನುಷ್ಯರಿಂದ ಮನುಷ್ಯರಿಗೂ ಕೆಲವವೊಮ್ಮೆ ಇದು ವರ್ಗಾವಣೆ ಆಗಬಹುದು ಎನ್ನಲಾಗಿದೆ. ಅತ್ಯಂತ ಭಯಾನಕ ಅಂಶವೆಂದರೆ ನಿಫಾ ವೈರಸ್ ಸೋಂಕಿತರ ಮರಣ ಪ್ರಮಾಣ ಶೇ. 60-75 ರಷ್ಟಿರುವ ಕಾರಣ, ಈ ವೈರಸ್​​ ರಾಜ್ಯದಲ್ಲಿ ಕಾಲಿಡದಂತೆ…

Read More

ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಬೆಂಗಳೂರು, ಮಾರ್ಚ್​​ 13: ಕಾಂಗ್ರೆಸ್ ಪಕ್ಷದ 27-28 ಹಿರಿಯ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿ ಬೌರಿಂಗ್ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ. ಈ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮುಂದಿನ ಚುನಾವಣೆಗಳಿಗೂ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆ ತಂದು ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಇದು ಯಾವುದೇ ಭಿನ್ನಮತವಲ್ಲ, ಬದಲಾಗಿ ಪಕ್ಷದ ಅಭಿವೃದ್ಧಿಗಾಗಿ ಮತ್ತು ಹಿರಿಯರಿಗೆ ಅವಕಾಶ ನೀಡಲು ಕೇಳುತ್ತಿರುವ ಹಕ್ಕು ಎಂದು ಬೇಳೂರು ಗೋಪಾಲಕೃಷ್ಣ…

Read More

Sagittarius Horoscope: ಏಪ್ರಿಲ್​​ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ

ಕಾಲಜ್ಙಾನ ಶಾಸ್ತ್ರವು ಸೂಚಿಸುವಂತೆ ಏಪ್ರಿಲ್ 2026ರ ಗ್ರಹಗತಿಗಳನ್ನು ಗಮನಿಸಿದಾಗ, ಧನು ರಾಶಿಯವರಿಗೆ ಅಂದರೆ ಮೂಲ, ಪೂರ್ವಾಷಾಢ, ಉತ್ತರಾಷಾಢ 1ನೇ ಪಾದದ ನಕ್ಷತ್ರದವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ, ಶನಿ ಕುಂಭದಲ್ಲಿ ಹಾಗೂ ರಾಹು-ಕೇತುಗಳು ಕುಂಭ ಮತ್ತು ಸಿಂಹ ರಾಶಿಯಲ್ಲಿದ್ದಾರೆ. ನಿಮ್ಮ ಜಾತಕದ ದಶೆ ಮತ್ತು ಗೋಚಾರ ಫಲಗಳು ​​ಅಧಿಕಾರ ಮತ್ತು ಉದ್ಯೋಗ : ನಿಮ್ಮ ರಾಶ್ಯಾಧಿಪತಿ ಗುರುವು ಏಳನೇ ಮನೆಯಲ್ಲಿ ಇದ್ದು ನಿಮ್ಮ ರಾಶಿಯನ್ನು ನೋಡುತ್ತಿರುವುದು ಅತ್ಯಂತ ದೊಡ್ಡ ಬಲ. ಇದು…

Read More

ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ, ಬ್ಲ್ಯಾಕ್​ಮೇಲ್! ಬಂಧಿತ ಕೃಪಲಾನಿಯ ಕಾಮಕಾಂಡ ಸಂಪೂರ್ಣ ಬಯಲು – Kannada News | Serial Blackmailer Krupalani Arrested: Trapped 50 Female Officers via Fake Love, Marriage Proposals in Bengaluru

ಬೆಂಗಳೂರು, ಏಪ್ರಿಲ್ 18: ಮಹಿಳಾ ಕಸ್ಟಮ್ಸ್ ಅಧಿಕಾರಿಯ (Customs Officer) ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ (Krupalani) ಎಂಬಾತನ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಆ ಮೂಲಕ…

Read More

BEL Apprentice Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​​ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | BEL Apprentice Recruitment 2026: Machilipatnam Walk in for Graduates and Diploma Holders

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಮಚಲಿಪಟ್ನಂ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ ಮತ್ತು ಸಾಮಾನ್ಯ ಪದವಿ ಪಡೆದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಇದು ಸುಸಂದರ್ಭವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿಯಡಿ ವಿವಿಧ ಶೈಕ್ಷಣಿಕ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಹುದ್ದೆಯ ಆಧಾರದ ಮೇಲೆ ಮಾಸಿಕ ವೇತನವನ್ನು…

Read More

ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ, ತಿಂಗಳಾದರೂ ಸಿಗದ ಸುಳಿವು – Kannada News | Four members of family missing from month In Shivamogga, case Book

ಶಿವಮೊಗ್ಗ, (ಮೇ 19): ಒಂದೇ ಕುಟುಂಬದ (Family) ನಾಲ್ವರು ನಾಪತ್ತೆಯಾಗಿರುವ(Missing) ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಶಿವಮೊಗ್ಗದ ಬುದ್ಧನಗರ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್ (62), ನಸ್ರತ್ ಬಾನು (54), ಮೊಹಮ್ಮದ್ ಫಾಜಿಲ್ (35), ಮೊಹಮ್ಮದ್ ಆದಿಲ್ (32) ಎನ್ನುವರು ಕಳೆದ ಒಂದು ತಿಂಗಳಿನಿಂದ ಏಪ್ರಿಲ್ 15ರಿಂದ ನಾಪತ್ತೆಯಾಗಿದ್ದಾರೆ. ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಸಂಬಂಧಿಕರು ಕಾದು ಕುಳಿತ್ತಿದ್ದರು. ಆದರೆ, ತಿಂಗಳು ಕಳೆದರೂ ಸಹ ಬಾರದಿದ್ದರಿಂದ ಆತಂಕಗೊಂಡ ಸಂಬಂಧಿಕರು ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್​​ ದಾಖಲಿಸಿದ್ದಾರೆ….

Read More

ನಾಗ ಚೈತನ್ಯ ಸಿಕ್ಸ್ ಪ್ಯಾಕ್: ವೈರಲ್ ಆದ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಅಂದ್ರೆ ತಕ್ಷಣ ನೆನಪಾಗೋದು ಅವರ ಲವರ್ ಬಾಯ್ ಇಮೇಜ್. ಆದರೆ, ಅವರ ಮುಂದಿನ ಬಹುನಿರೀಕ್ಷಿತ ಪೌರಾಣಿಕ ಥ್ರಿಲ್ಲರ್ ‘ವೃಷಕರ್ಮ’ (Vrushakarma) ಸಿನಿಮಾಗಾಗಿ ಅವರು ಮಾಡಿಕೊಂಡಿರುವ ದೈಹಿಕ ಬದಲಾವಣೆ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸಿಕ್ಸ್ ಪ್ಯಾಕ್ (Six Pack) ಅವತಾರದಲ್ಲಿ ನಾಗ ಚೈತನ್ಯ ಮಿಂಚುತ್ತಿದ್ದಾರೆ. ಅಭಿಮಾನಿಗಳಿಗೆ ಈ ಲುಕ್ ಇಷ್ಟ…

Read More

ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್; ಟಿಎಂಸಿಯಿಂದ ಉಚ್ಚಾಟಿತರಾಗಿದ್ದ ರಿತಬ್ರತಾ ಬ್ಯಾನರ್ಜಿ ಈಗ ಪ್ರತಿಪಕ್ಷ ನಾಯಕ! – Kannada News

ಕೊಲ್ಕತ್ತಾ, ಜೂನ್ 3: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ (Ritabrata Banerjee) ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಟಿಎಂಸಿ ಪಕ್ಷದಲ್ಲಿ ಬಂಡಾಯ ಎದ್ದಿದ್ದು, ಪಕ್ಷವು ಅಧಿಕೃತವಾಗಿ ಇಬ್ಬಾಗವಾಗಿದೆ. ಇದು ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಆಘಾತವನ್ನು ನೀಡಿದೆ. ಟಿಎಂಸಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ ರಿತಬ್ರತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ…

Read More

IND vs AFG: ಟೆಸ್ಟ್ ಇತಿಹಾಸದಲ್ಲಿ ತನ್ನ ಅತಿದೊಡ್ಡ ಗೆಲುವು ದಾಖಲಿಸಿದ ಭಾರತ

ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 300 ರನ್‌ಗಳಿಂದ ಸೋಲಿಸಿತು. ಭಾರತ ತನ್ನ ಮೊದಲ ಇನ್ನಿಂಗ್ಸ್ ಅನ್ನು 564 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. ಇತ್ತ ಪಂದ್ಯದ ಮೂರನೇ ದಿನದಂದು ಅಫ್ಘಾನಿಸ್ತಾನವನ್ನು ಮೊದಲ ಇನ್ನಿಂಗ್ಸ್​ನಲ್ಲಿ 152 ರನ್‌ಗಳಿಗೆ ಆಲೌಟ್ ಮಾಡಿತು. ಹೀಗಾಗಿ 412 ರನ್‌ಗಳ ಮುನ್ನಡೆ ಪಡೆದ ಭಾರತ, ಅಫ್ಘಾನಿಸ್ತಾನದ ಮೇಲೆ ಫಾಲೋ ಆನ್‌ ಹೇರಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ಕೇವಲ 112 ರನ್‌ಗಳಿಗೆ ಆಲೌಟ್ ಆಯಿತು. ಇನ್ನಿಂಗ್ಸ್…

Read More

ಲೋಕೇಶ್ ಕನಗರಾಜ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಿರ್ದೇಶಕನ ಸಿನಿಮಾನಲ್ಲಿ ಉಪ್ಪಿ – Kannada News | Upendra to act in Karthik Subbaraj’s new movie

ಉಪೇಂದ್ರ (Upendra) ಅವರಿಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆಗಳಲ್ಲಿಯೂ ಭರ್ಜರಿ ಬೇಡಿಕೆ ಇದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಉಪೇಂದ್ರಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗವೇ ಇದೆ. ಅಲ್ಲಿನ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ಸಹ ಉಪೇಂದ್ರ ಅವರ ಅಭಿಮಾನಿಗಳು. 2008 ರಲ್ಲಿ ‘ಸತ್ಯ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದ ಉಪೇಂದ್ರ, ಇತ್ತೀಚೆಗಷ್ಟೆ ರಜನೀಕಾಂತ್ ನಟಿಸಿ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಉಪ್ಪಿಗೆ ತಮಿಳಿನಿಂದ ಬುಲಾವ್…

Read More